Monday, September 7, 2026

Karnataka Tv

ಮಂಡ್ಯ: ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿ ಕಹಾನಿಯೇ ಬೇರೆ…!

Mandya News: ಮಂಡ್ಯ :- ಆರ್​ಎಸ್​ಎಸ್​, ಬಿಜೆಪಿ ಮುಖಂಡ ಹನಿಟ್ರ್ಯಾಪ್​​ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು. ದಕ್ಷಿಣ ಕನ್ನಡ...

ಹುಲಿಯೊಂದಿಗೆ ಹೋರಾಡಿ ಮಗುವನ್ನು ರಕ್ಷಿಸಿದ ತಾಯಿ…!

Special News: ತಾಯಿ  ಪ್ರೀತಿನೆ ಹಾಗೆ  ತನ್ನ ಮಗುವಿಗೋಸ್ಕರ ಎಂತಹ ಸಾಹಸಕ್ಕೂ  ಕೈ ಹಾಕುತ್ತಾಳೆ. ಅದಕ್ಕೆ ತಾಯಿನ ದೈವಸ್ವರೂಪಿ ಎನ್ನಲಾಗುವುದು. ಇಲ್ಲಿ ನಡೆದ ಘಟನೆಯೂ  ಹಾಗೆಯೇ ಇದೆ. ತನ್ನ ಮಗುವನ್ನು  ರಕ್ಷಿಸಲು ಹುಲಿಯೊಂದಿಗೆ ಬರಿ ಗೈಯಲ್ಲಿ  ಹೊಡೆದಾಡಿದ್ದಾಳೆ. ತಾಯಿ ಪಾಲಿಗೆ  ದೇವರಾಗಿದ್ದಾಳೆ. ತನ್ನ 15 ತಿಂಗಳ ಮಗನನ್ನು ರಕ್ಷಿಸಲು ಮಹಿಳೆಯೊಬ್ಬರು ಹುಲಿಯೊಂದಿಗೆ ಹೋರಾಡಿರುವ  ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 25...

ಹಕ್ಕಿ ಗೂಡಿನಿಂದಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಗಿತ…!

Kasaragod News: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆಯ ಅನ್ವಯ ತಲಪಾಡಿಯಿಂದ ಚೆರ್ಕಳವರೆಗಿನ ಮೊದಲ ರೀಚ್‍ನ ಕಾಮಗಾರಿ ಭರದಿಂದ ಸಾಗುತ್ತಿತ್ತು.  ಆದರೆ ಈ ಮಧ್ಯೆ ಹಾವಿನ ಮೊಟ್ಟೆ ದೊರೆತಿದೆ ಎಂದು ಹೆದ್ದಾರಿ ದುರಸ್ತಿ ಸ್ವಲ್ಪ ಸಮಯ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಅಂತಹುದ್ದೇ ಮತ್ತೊಂದು ವಿಚಾರಕ್ಕೆ ಈ ಹೆದ್ದಾರಿ ಕಾರ್ಯ ಸ್ಥಗಿತಗೊಂಡಿದೆ. ಚೆರ್ಕಳ ಜಂಕ್ಷನ್‍ನಲ್ಲಿರುವ ರಾಜ್ಯ ಹಾಗೂ ರಾಷ್ಟ್ರೀಯ...

ರಸ್ತೆ ಮಧ್ಯೆ ಆನೆಗೆ ಕಾರಿನಲ್ಲಿ ಕೂರವಾಸೆ..! ಮುಂದೆ ನಡೆದದ್ದೇ ಬೇರೆ..!

Special News: ಕಾಡಾನೆಯಂದು  ರಸ್ತೆ ದಾಟುವಾಗ ಮಾಡಿದ ಚೇಷ್ಟೆಗೆ  ನೆಟ್ಟಿಗರು ಫಿದಾ ಆಗಿದ್ದಾರೆ. ಈ ವೀಡಿಯೋವನ್ನು 2.4 ಮಿಲಿಯನ್ ಜನರು ವೀಕ್ಷಿಸಿದ್ಧಾರೆ. ಹಾಗಿದ್ರೆ ಆನೆ ಏನು ಮಾಡಿರಬಹುದು ನೀವೇ ಯೋಚಿಸಿ… ಕಾಡಾನೆಯೊಂದು ಈ ವೀಡಿಯೋದಲ್ಲಿ ರಸ್ತೆದಾಟಿ ಹೋಗುತ್ತಿದೆ. ಅದು ಬರುವುದನ್ನು ನೋಡಿ ಕಾರೊಂದು ಅಲ್ಲೇ ನಿಂತಿದೆ. ಆ ಕಾರಿನ ಚಕ್ರಕ್ಕೆ ಪಾದವನ್ನೂರಿ ಈ ಆನೆ ಏರಲು...

ಎಣ್ಣೆ ಏಟಿನಲ್ಲೇ ಟೀಚರ್ ಪಾಠ…!

Tumukur News: ಎಣ್ಣೆ  ಕುಡಿದು  ಟೀಚರ್ ಪಾಠ ಮಾಡಿತ್ತಿದ್ದ ವಿಚಾರ ಇದೀಗ ಬಹಿರಂಗವಾಗಿದೆ. ದುರಭ್ಯಾಸ ಮಾಡಬಾರದು ಎನ್ನುವ ಅಧ್ಯಾಪಕರೇ ಈ ರೀತಿ ಮಾಡಿರೋದು ನಿಜಕ್ಕೂ ಶೋಚನೀಯ ವಿಚಾರ.ತುಮಕೂರು ಜಿಲ್ಲೆಯ ಚಿಕ್ಕಸಾರಂಗಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಗಂಗಲಕ್ಷ್ಮಮ್ಮ ಎಂಬ ಶಿಕ್ಷಕಿಗೆ ಕುಡಿತದ ಚಟ ಇದ್ದಿದ್ದು ಈಗ  ಬಹಿರಂಗವಾಗಿದೆ, ನಿತ್ಯ ಮದ್ಯ ಸೇವನೆ...

ಹಾಸನ: ಮಹಾಮಳೆಗೆ ಕೊಚ್ಚಿಹೋದ ಬೆಳೆ

Hasana News: ರಾಜ್ಯದೆಲ್ಲೆಡೆ ರಣ  ಮಳೆಗೆ ಜನ ಜೀವನವೇ ತ್ತರವಾಗಿದೆ. ಹಾಸನ ಜಿಲ್ಲೆಯ ಜನರು ಇದೀಗ ತತ್ತರಿಸಿ  ಹೋಗಿದ್ದಾರೆ ಬೆಳೆದ ಬೆಳೆಗಳೆಲ್ಲಾ ನೀರು ಪಾಲಾಗಿದೆ. ಅನೇಕ ಬೆಳೆಗಳು ನೀರುಪಾಲಾಗಿದೆ. ಹೂಕೋಸು ಕ್ಯಾಲಿ ಫ್ಲವರ್ ಹೀಗೆ ರೈತರು ಕಷ್ಟ ಪಟ್ಟು ಬೆಳೆದ ಬೆಳೆಗಳೆಲ್ಲವೂ ನೀರು ಪಾಲಾಗಿದೆ. ಬೆಳೆ ನಾಶದಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಸದ್ಯ ಪರಿಹಾರ ಕ್ರಮಕ್ಕಾಗಿ ...

ಮನೆ ಖಾಲಿ ಮಾಡುವಂತೆ ಪಟ್ಟಣ ಪಂಚಾಯತ್ ಸೂಚನೆ..!

Rain News: ಚಿಕ್ಕನಾಯಕನ ಹಳ್ಳಿ ಯಲ್ಲಿ ನಿರಂತರ ಮಳೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ನಿರಂತರ ಮಳೆಯಿಂದ ಕೆರೆ  ಕೋಡಿ ಹರಿದು  ಮನೆಗಳು ಮುಳುಗುವ  ಭೀತಿ  ಎದುರಾಗಿದೆ. ಹಾಗೆಯೇ ಈ ಕಾರಣದಿಂದ ಪಟ್ಟಣ ಪಂಚಾಯತ್ ಜನರಿಗೆ ಮನೆ  ಖಾಲಿ  ಮಾಡಿ ಬೇರೆಡೆ ಸ್ಥಳಾಂತರವಾಗುವಂತೆ ಸೂಚನೆ ನೀಡಿದೆ. ಆದರೆ ಜನರಿಗೆ  ಬೇರೆಡೆ ಸ್ಥಳಾಂತರವಾಗಲು ಸೂಕ್ತ  ಪರಿಹಾರ ಕ್ರಮ ಇಲ್ಲದ...

ಮಹಾಮಳೆಗೆ ತತ್ತರಿಸಿ ಹೋಗಿದ್ದ ಕೊಡಗು ಪ್ರದೇಶ ಗಳನ್ನು ವೀಕ್ಷಿಸಿದ ಕೇಂದ್ರ ಅಧ್ಯಯನ ತಂಡ:

Kodagu  News: ಮಹಾ ಮಳೆಗೆ  ಮಡಿಕೇರಿ ತತ್ತರಿಸಿ ಹೋಗಿತ್ತು. ಪ್ರವಾಹದಿಂದಾಗಿ ಕೊಡಗು  ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಈ ಕಾರಣದಿಂದಾಗಿ ಕೊಡಗು ಜಿಲ್ಲೆಗೆ  ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡ ಆಗಮಿಸಿ ನೆರೆ ಪ್ರದೇಶಗಳನ್ನು ವೀಕ್ಷಣೆ ಮಾಡಿತು. ಈ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕಾರಾದ ಮಹೇಶ್ ಕುಮಾರ್, ಕೇಂದ್ರ...

ರಾಜ್ಯದ ಗಡಿಯಾಚೆ ಕೂಡಾ ಜೋರಾಗಿದೆ ಕ್ರಾಂತಿಯ ದರ್ಬಾರ್..!

Mumbai  News: ಗಣೇಶೋತ್ಸವ ಮುಗಿಯುಜತ್ತಾ ಬಂದರೂ  ದರ್ಶನ್  ಕ್ರಾಂತಿ ಪ್ರಚಾರ  ಮಾತ್ರ ನಿಂತಿಲ್ಲ. ಮುಂಬೈನಲ್ಲೂ  ದರ್ಶನ್ ಕ್ರಾಂತಿ ಹವಾ ಜೋರಾಗಿಯೇ ನಡೆದಿದೆ. ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು ನಮ್ಮ ರಾಜ್ಯದ ಗಡಿಯಾಚೆ ಕೂಡಾ ಜೋರಾಗಿದೆ ಕ್ರಾಂತಿಯ ದರ್ಬಾರ್ ಮುಂಬೈನ ಪ್ರಸಿದ್ಧ ಲಾಲ್...

“ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್

Banglore News: ಬಿಜೆಪಿ ಈಗಾಗಲೆ ಜನೋತ್ಸವ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಅನೇಕ ಅಡೆತಡೆಗಳು ಬಂದಿದೆ ಈ ವಿಚಾರವಾಗಿ ಮಾತನಾಡಿದ ಸುಧಾಕರ್  ಸೆಪ್ಟೆಂಬರ್ 10ಕ್ಕೆ ನಿಗದಿಯಂತೆ ‘ಜನಸ್ಪಂದನ’ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಟೀಕೆ ಬಗ್ಗೆ ಮಾತನಾಡಿದ ಸುಧಾಕರ್ ಕಾಂಗ್ರೆಸ್​ ಪಕ್ಷಕ್ಕೆ ಜನಸ್ನೇಹಿ ಎಂಬ ಪದವೇ ಗೊತ್ತಿಲ್ಲ. ಸೂತಕದ ಮನೆಯಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ್ರು. ನಾವು ಸೆನ್ಸಿಟಿವ್...

About Me

32357 POSTS
0 COMMENTS
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img