Wednesday, March 4, 2026

Karnataka Tv

100 ಕೋಟಿ ರೂಪಾಯಿ ಹಗರಣದ ವಿರುದ್ಧ ಬಿಎಂಟಿಎಫ್ ನಲ್ಲಿ BDA ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬಿಡಿಎಯಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡಿರುವ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಿರುವ ನಾಗರಾಜ್ ಎಂಬ ವ್ಯಕ್ತಿ ಮತ್ತು ಇದಕ್ಕೆ ಕಾರಣರಾದ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬಿಎಂಟಿಎಫ್ ನಲ್ಲಿ ಶನಿವಾರ...

ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರು.? ಅವರು ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಚಿಕ್ಕಣ್ಣ ಏನ್ ಹೇಳಿದ್ರು ಅಂತ ಮುಂದೆ ಓದಿ. ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವಂತ ಹಾಸ್ಯ ನಟ ಚಿಕ್ಕಣ್ಣ, ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ...

‘ಶಾಲಿವಾಹನ ಶಕೆ’ ಟೈಟಲ್‍ನ ಮೋಷನ್ ಪೋಸ್ಟರ್ ರಿಲೀಸ್

ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಮ್ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್‍ಗೆ ಎದುರು ನೋಡುತ್ತಿದ್ದಾರೆ. ಪ್ರಖ್ಯಾತ ಒಟಿಟಿಯಲ್ಲಿ ವಾವ್ಹಾ ಜುಲೈಗೆ ಕೊನೆಗೆ ರಿಲೀಸ್ ತಯಾರಿಯಲಿದ್ದು, ಇದೇ ಗ್ಯಾಪ್‍ನಲ್ಲಿ ಗಿರೀಶ್ ಮತ್ತೊಂದು ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ. ಅದೇ ಶಾಲಿವಾಹನ ಶಕೆ. ಮೊದಲ ಸಿನಿಮಾದಲ್ಲಿಯೇ...

ಕಿರುತೆರೆ ಟು ಬಾಲಿವುಡ್‍ಗೆ ಹಾರಿದ ಕೃತಿ ಬೆಟ್ಟದ್, ಬಣ್ಣದ ಹಾದಿಯ ಒಂದು ನೋಟ!

ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಕೃತಿಗೆ ನಟನೆ ಮೇಲಿನ ಸೆಳೆತ ಹೆಚ್ಚಾಗಿತ್ತು. ಹೀಗಾಗಿ ಉದ್ಯೋಗಕ್ಕೆ ಬಾಯ್ ಬಾಯ್ ಹೇಳಿ ಚಿತ್ರರಂಗದತ್ತ...

ಪೃಥ್ವಿ ಅಂಬರ್ ದೂರದರ್ಶನ ಸಿನಿಮಾಗೆ ಆಯಾನಾ ನಾಯಕಿ

ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್ ಈಗ 'ದೂರದರ್ಶನ' ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ ಎಂಬ ಸಿನಿಮಾ ಮೂಲಕ ಕನ್ನಡ...

ಕಾಂಗ್ರೆಸ್ ಆಂತರಿಕ ಸಮೀಕ್ಷೆ ಸುಳ್ಳಾಗುತ್ತದೆ, ಅವರು ಗೆಲ್ಲುವುದು 60ರಿಂದ 65 ಸೀಟು ಮಾತ್ರ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಬರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗೆ 130 ಸೀಟು ಬರುತ್ತದೆಂಬ ಆಂತರಿಕ ಸಮೀಕ್ಷೆ ಕುರಿತು ಕೇಳಿ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಲಾಂಟೆಡ್ ಸಮೀಕ್ಷೆ...

ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ರೇಪ್ ಮಾಡಿದ ಪಾಪಿ ತಂದೆ

ಲಕ್ನೋ: ತಂದೆಯೊಬ್ಬ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ಅತ್ಯಾಚಾರಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ರಾಜಧಾನಿಯ ಕಾಕೋರಿ ಕಾಲೋನಿಯಲ್ಲಿ ನಡೆದಿದೆ. ಕಳೆದ 6 ತಿಂಗಳಿನಿಂದ ಈ ಕ್ರೂರ ತಂದೆ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ತಾಯಿ ಮನೆಯಿಂದ ಹೊರಗೆ ಹೋದಾಗಲೆಲ್ಲ ನನ್ನೊಂದಿಗೆ ತಪ್ಪು ಕೆಲಸ ಮಾಡುತ್ತಿದ್ದರು...

ನಿಮಗೆ ತಾಕತ್ತಿದ್ದರೆ ಮುಂದಿನ ಸಿಎಂ ಯಾರೆಂದು ಈಗಲೇ ಘೋಷಣೆ – ಸಿಎಂ ಇಬ್ರಾಹಿಂ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಸವಾಲ್

ಬೆಂಗಳೂರು: ನಿಮಗೆ ತಾಕತ್ತಿದ್ದರೆ ಮುಂದಿನ ಮುಖ್ಯಮಂತ್ರಿ ಯಾರೆಂದು ಈಗಲೇ ಘೋಷಣೆ ಮಾಡಿ ಎಂದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಕಾಂಗ್ರೆಸ್ ನವರು ಸಿಎಂ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ. ಬಿಜೆಪಿ ಯವರು ಕೂಡ ಸಿಎಂ ಅಭ್ಯರ್ಥಿ...

ಅಭಿಮಾನಿಯ ಬಾಳಲ್ಲಿ ಪವಾಡ ಸೃಷ್ಟಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್‍ ಅವರಿಗೆ ಇಂದು 42ನೇ ಬರ್ತ್‍ಡೇ ಸಂಭ್ರಮ. ಈ ವರ್ಷ ಗಣೇಶ್ ಹುಟ್ಟುಹಬ್ಬ ಆಚರಿಸಿಲ್ಲ. ಇದರಿಂದ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಗಣೇಶ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಗಣೇಶ್ ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಆದರೆ ಇದೀಗ ಅವರು ತಮ್ಮ ಅಭಿಮಾನಿಯೋರ್ವರ...

ENG vs IND: ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ಗೆ ಸ್ಟುವರ್ಟ್ ಬ್ರಾಡ್ ವಿರುದ್ಧ ಹರಿಹಾಯ್ದ ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ

ಸ್ಪೋರ್ಟ್ಸ್ ಡೆಸ್ಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಎರಡನೇ ದಿನವಾದ ಶನಿವಾರ ಸ್ಟುವರ್ಟ್ ಬ್ರಾಡ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಓವರ್ ಬೌಲ್ ಮಾಡಿದರು. ಜಸ್ಪ್ರೀತ್ ಬೂಮ್ರಾ ಅವರ ಸಿಕ್ಸರ್ಗೆ ಹೊಡೆದ ಓವರ್ನಲ್ಲಿ ಬ್ರಾಡ್ ಐದು-ವೈಡ್ಗಳು ಮತ್ತು ನೋ-ಬಾಲ್ ಸೇರಿದಂತೆ 35 ರನ್ಗಳನ್ನು ಬಿಟ್ಟುಕೊಟ್ಟರು. ಭಾರತದ ನಾಯಕ...

About Me

31482 POSTS
0 COMMENTS
- Advertisement -spot_img

Latest News

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...
- Advertisement -spot_img