Saturday, September 12, 2026

Karnataka Tv

ಸರಕಾರದ ಜನಸ್ಪಂದನಕ್ಕೆ 5000 ಬಸ್ ವ್ಯವಸ್ಥೆ…!

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ಅನೇಕ ಜಿಲ್ಲೆಗಳಿಂದ ಜನರು  ಆಗಮಿಸುತ್ತಿದ್ದಾರೆ. ಹಾಗೆಯೆ  ಲಕ್ಷಗಟ್ಟಲೆ ಜನರು  ಸೇರುವುದು  ಖಚಿತವಾಗಿರುವುದರಿಂದ ಜನರ ಸಂಚಾರದ ಸುಗಮಕ್ಕಾಗಿ ಸರಕಾರ ಉಚಿತವಾಗಿ 5000  ಬಸ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಿ.ಎಂ ಟಿ.ಸಿ  ಬಸ್ ಗಳನ್ನು  ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. https://karnatakatv.net/janspandana-programme-kalasha/ https://karnatakatv.net/sudhakar-bjp-janaspanda-news/ https://karnatakatv.net/banglore-bjp-janaspandana-prgrm/  

ಜನಸ್ಪಂದನಕ್ಕೆ ಕಳಶ ಹೊತ್ತು ಬಂದ ಮಹಿಳೆಯರು…!

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು  ಈ  ಸಮಾವೇಶಕ್ಕೆ ಬಂದು  ಸೇರುತ್ತಾರೆ.  ಡಾ.ಕೆ  ಸುಧಾಕರ್ ರವರೇ ಈ  ಕಾರ್ಯಕ್ರಮದ ಉಸ್ತುವಾರಿಯನ್ನು  ವಹಿಸಿದ್ದಾರೆ.ಲಕ್ಷಗಟ್ಟಲೆ    ಸಂಖ್ಯೆಯಲ್ಲಿ  ಜನರು ಆಗಮಿಸಿದ್ದಾರೆ ಹಾಗೆಯೆ ಕಾರ್ಯಕ್ರಮಕ್ಕೆ  ಶುಭವಾಗಲಿ  ಎಂಬ ನಿಟ್ಟಿನಲ್ಲಿ  ಪೂರ್ಣಕುಂಬವನ್ನು ಹೊತ್ತು ತರುವ  ಕೆಬಲಸವನ್ನು  ಮಾಡಲಾಗಿದೆ. ದೇವನ ಹಳ್ಳಿಯಿಂದ  ಮಹಿಳೆಯರು  ಕಳಶ ಹೊತ್ತು...

ಸುಧಾಕರ್ ಕ್ಷೇತ್ರದಿಂದಲೇ ಜನಸ್ಪಂದನಕ್ಕೆ 50ಸಾವಿರ ಜನರು..?!

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು  ಈ  ಸಮಾವೇಶಕ್ಕೆ ಬಂದು  ಸೇರುತ್ತಾರೆ.  ಡಾ.ಕೆ  ಸುಧಾಕರ್ ರವರೇ ಈ  ಕಾರ್ಯಕ್ರಮದ ಉಸ್ತುವಾರಿಯನ್ನು  ವಹಿಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಕ್ಷೇತ್ರವೊಂದರಿಂದಲೇ 50ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಜನರನ್ನು ಕರೆತರಲು ಇದಕ್ಕಾಗಿ ರಾತ್ರಿಯೇ ಬಸ್​ಗಳನ್ನು ಕಳುಹಿಸಲಾಗಿದ್ದು, ಕೆಎಸ್​ಆರ್​ಟಿಸಿ,...

ಬೆಂಗಳೂರಲ್ಲಿ ಕೇಸರಿ ಜನಸ್ಪಂದನೆ…!

Banglore News: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ 3 ವಬರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶ ಇಂದು ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿದ್ದಾರೆ. ಬೃಹತ್  ಸಮಾವೇಶಕ್ಕೆ  ಸಕಲ  ತಯಾರಿ ಮಾಡಿಕೊಂಡಿದ್ದ ಸರಕಾರ ಅಂತೂ  ಇಂದು  ಕ್ಕೆ ಜನಸ್ಪಂದನ ಕೈಗೊಂಡಿದೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಸಿಎಂ , ಬಿಜೆಪಿ...

ಪ್ರತಿದಿನ ಮಾಡುವ ಇಂಥ ಸಣ್ಣಪುಟ್ಟ ತಪ್ಪುಗಳಿಗೂ ಕ್ಷಮೆ ಇಲ್ಲವೆನ್ನುತ್ತಾನೆ ಶ್ರೀಕೃಷ್ಣ- ಭಾಗ 2

ಮೊದಲ ಭಾಗದಲ್ಲಿ ನಾವು ಬಡವ ರಾಜನನ್ನು ಕಾಣಲು ಅರಮನೆಗೆ ಬಂದು, 3 ದ್ವಾರಕ್ಕೆ ಹೋಗಿ, ಯಾವ ದ್ವಾರದ ಷರತ್ತನ್ನೂ ಪೂರೈಸಲಾಗದೇ, ನಾಲ್ಕನೇ ದ್ವಾರಕ್ಕೆ ಹೋದ ಕಥೆಯ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಬಡವನಿಗೆ 4ನೇ ದ್ವಾರದಲ್ಲಿ ಯಾರು ಸಿಗುತ್ತಾರೆ..? ಯಾವ ಷರತ್ತು ಇಡುತ್ತಾರೆ..? ಮತ್ತು ಮುಂದೇನಾಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಪ್ರತಿದಿನ ಮಾಡುವ ಇಂಥ...

ಪ್ರತಿದಿನ ಮಾಡುವ ಇಂಥ ಸಣ್ಣಪುಟ್ಟ ತಪ್ಪುಗಳಿಗೂ ಕ್ಷಮೆ ಇಲ್ಲವೆನ್ನುತ್ತಾನೆ ಶ್ರೀಕೃಷ್ಣ- ಭಾಗ 1

ಕೆಲವರು ಏನಾದರೂ ತಪ್ಪು ಮಾಡಿದಾಗ, ಅದೇನು ಬಿಡು ಸಣ್ಣ ತಪ್ಪು, ಸುಧಾರಿಸಿಕೊಳ್ತಾನೆ ಅಂತಾ ಹೇಳ್ತಾರೆ. ಆದ್ರೆ ತಪ್ಪು ಸಣ್ಣದಾಗಿದ್ರೂ, ದೊಡ್ಡದಾಗಿದ್ರೂ ತಪ್ಪು ತಪ್ಪೇ. ಅಂತೆಯೇ ತಿಳಿದು ಮಾಡಿದ್ರು, ತಿಳಿಯದೇ ಮಾಡಿದ್ರು ತಪ್ಪು ತಪ್ಪೇ. ಹಾಗಾಗಿ ನಾವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಕೂಡ, ಯಮನ ಪಟ್ಟಿಯಲ್ಲಿ ಸೇರುತ್ತಂತೆ. ಈ ದೇವಸ್ಥಾನಗಳಿಗೆ ಪುರುಷರು ಹೋಗುವಂತಿಲ್ಲ.. ಒಮ್ಮೆ ಕೃಷ್ಣ ಮತ್ತು...

ಈ ದೇವಸ್ಥಾನಗಳಿಗೆ ಪುರುಷರು ಹೋಗುವಂತಿಲ್ಲ..

ಭಾರತದಲ್ಲಿ ಲಕ್ಷಾಂತರ ಮಂದಿರಗಳಿದೆ. ಒಂದೊಂದು ಮಂದಿರಕ್ಕೂ ಒಂದೊಂದು ಇತಿಹಾಸವಿದೆ. ಕೆಲವು ಪುರಾತನ ಮಂದಿರ, ಇನ್ನು ಕೆಲವು ಶ್ರೀಮಂತ ಮಂದಿರ. ಹೀಗೆ ಹಲವಾರು ಮಂದಿರಗಳನ್ನೊಳಗೊಂಡ ಭೂಮಿ ನಮ್ಮ ಭಾರತ. ಆದ್ರೆ ಎಲ್ಲ ದೇವಸ್ಥಾನಕ್ಕೂ ಎಲ್ಲರೂ ಹೋಗುವಂತಿಲ್ಲ. ಅದೇ ರೀತಿ ಭಾರತದಲ್ಲಿ ಪುರುಷರಿಗೆ ಪ್ರವೇಶವಿಲ್ಲದ ಕೆಲ ದೇವಸ್ಥಾನಗಳಿದೆ. ಆ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭ್ರೂಣಹತ್ಯೆ...

ಅಂತ್ಯ ಸಂಸ್ಕಾರದ ವೇಳೆ ಶವದ ತಲೆಯ ಮೇಲೆ 3 ಬಾರಿ ಕೋಲಿನಿಂದ ಹೊಡೆಯುವುದಕ್ಕೆ ಕಾರಣವೇನು..?

ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದೇ ರೀತಿ ಅಂತ್ಯ ಸಂಸ್ಕಾರದ ವೇಳೆಯೇ ಕೆಲ ಪದ್ಧತಿಯನ್ನು ನಾವು ಅನುಸರಿಸಬೇಕಾಗುತ್ತದೆ. ಅದರಲ್ಲಿ ಶವದ ತಲೆಗೆ 3 ಬಾರಿ ಕೋಲಿನಿಂದ ಹೊಡೆಯುದು. ಹಾಗಾದ್ರೆ ಈ ಪದ್ಧತಿ ಹಿಂದಿರುವ ಸತ್ಯವೇನು..? ಯಾಕೆ ಹೀಗೆ ಮಾಡಲಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನ ಮಗ ಮೇಘನಾಥ, ರಾವಣನಿಗಿಂತಲೂ ಬಲಶಾಲಿಯಾಗಲು ಏನು ಕಾರಣ..? ಯಾರೀತ..? ಓರ್ವ...

ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು 4ದಿನ ಕಾಲ ಕುಂಭಮೇಳ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯ ಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ ಎಂದು ಅಧಿಕಾರಿಗಳಿಗೆ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ. ನಾರಯಣ ಗೌಡ ಅವರು ತಿಳಿಸಿದರು.ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ಯಾತ್ರಿ...

ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಜೆ.ಪಿ ನಡ್ಡಾ, ಸ್ಮೃತಿ ಇರಾಣಿ..!

Banglore News: ದೊಡ್ಡಬಳ್ಳಾಪುರ ಹೊರವಲಯದ ರಘುನಾಥಪುರದ ಸಮೀಪ ಕೈಗೊಳ್ಳಲಿರುವ ಸಮಾವೇಶಕ್ಕೆ ಲಕ್ಷಗಟ್ಟಲೆ  ಜನರ ಆಗಮನದ ನಿರೀಕ್ಷೆ ಇದ್ದು ಬೃಹತ್ ಪೆಂಡಾಲನ್ನು  ನಿರ್ಮಿಸಲಾಗಿದೆ. ಸುಮಾರು  10 ಎಕರೆ ಪ್ರದೇಶದಲ್ಲಿ ಜರ್ಮನ್  ಟೆಂಟ್ ಮಾದರಿಯಲ್ಲಿ  ಪೆಂಡಾಲ್  ನಿರ್ಮಾಣವಾಗಿದೆ. ಹಾಗೆಯೆ ವೇದಿಕೆಯಲ್ಲಿ ಸಚಿವ ಸುಧಾಕರ್ ರವರಿಂದ ಪೂಜೆ ನಡೆದಿದೆ. ಮತ್ತು ಉಪಹಾರ ಊಟಕ್ಕಾಗಿ  200 ಕೌಂಟರ್ ಗಳ ವ್ವಸ್ಥ ಕೂಡಾ...

About Me

32406 POSTS
0 COMMENTS
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img