Monday, August 17, 2026

Karnataka Tv

ಕಾರಿನಲ್ಲಿ ಕೋಬ್ರಾ ಬಹುದೂರ ಸಂಚಾರ..!

Kerala News: ಕೇರಳದಲ್ಲಿ ಚಾಲಕನೋರ್ವ  ತನ್ನ  ಕಾರಿನಲ್ಲಿ  ಸಂಚಾರ ಮಾಡುತ್ತಿರುವಾಗ ಬಹುದೂರದ ವರೆಗೂ ಕೋಬ್ರಾ ಜೊತೆಯಾಗಿದೆ. ಮಳೆಗಾಲದಲ್ಲಿ  ಬೆಚ್ಚಗಿರಲು ಕೋಬ್ರಾ ಈ  ಪ್ರಯಾಣ ಮಾಡೋ  ಯೋಜನೆ  ಹಾಕಿದಂತಿದೆ. ಹೌದು ಕಾರು ಏರಿ ಬೆಚ್ಚಗೆ ಕುಳಿತ ಹಾವೊಂದು ಸುಮಾರು 200 ಕಿಲೋ ಮೀಟರ್ ದೂರ ಕಾರಲ್ಲೇ ಸಾಗಿದೆ. ಕಾರು ಏರಿದ ಹಾವು ಸುಮಾರು ಒಂದು ವಾರದ ಕಾಲ ಅದರ ಇಂಜಿನ್...

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ – HDK

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜಾನಿಕ ಕಾಮಗಾರಿಗಳಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅಲ್ಲಿದೆ, ಎಕ್ಸ್ ಪ್ರೆಸ್ ಹೈವೇ ಹಾಗೂ ಪ್ರವಾಹದ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವರು ಮತ್ತೊಮ್ಮೆ ವಾಗ್ದಾಳಿ...

ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಾಲನೆ, ಮುಂದೆ ಆಗಿದ್ದೇನು ಗೊತ್ತಾ..?!

Banglore News: ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಲಾಯಿಸಿ ಅನಾಹುತವಾದ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್​ ಗಾರ್ಡನ್​ ಠಾಣಾ ವ್ಯಾಪ್ತಿಯ 10ನೇ ಕ್ರಾಸ್​ ಬಳಿ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್​​ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್​...

ಹೊರಗಿನಿಂದ ಬಿಗ್ ಬಾಸ್ ಮನೆಯಲ್ಲಿ ಹುಡುಗರಿಗೆ ಸಿಗುತ್ತಂತೆ ಆ ವಸ್ತು…? ಸೋನು ಗೌಡ ಲೀಕ್ ಮಾಡಿದ್ರು ಮನೆ ಸೀಕ್ರೇಟ್..!

Bigboss News: ಬಿಗ್ ಬಾಸ್ ಮನೆಯಲ್ಲಿ  ಸೋನು ನಿತ್ಯ ತನ್ನ ವಿಭಿನ್ನ ಶೈಲಿಯಿಂದ ಮನೆ  ಮಾತಾಗುತ್ತಿದ್ದಾರೆ.ಆದರೆ ಇಲ್ಲಿ  ಸೋನು ಹೇಳಿರುವ ಒಂದು  ಮಾತು ಇದೀಗ  ಎಲ್ಲೆಡೆ ಸುದ್ದಿಯಾಗುತ್ತಿದೆ.ಸೋನು  ನೀಡಿದ ಒಂದು ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ‘ಅಮ್ಮ ನನಗೆ ಮನೆಯಿಂದ ಹಾರ್ಲಿಕ್ಸ್ ಪೌಡರ್ ಕಳುಹಿಸಿ’ ಎಂದಿದ್ದಾರೆ ಸೋನು. ಇದಕ್ಕೆ ಅವಕಾಶ ಇಲ್ಲ ಎಂಬ ಮಾತನ್ನು...

ಬಸವರಾಜ್ ದಂಪತಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

Banglore News: ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜ್ ದಂಪತಿಗೆ  ಇದೀಗ ಜಾಮೀನು ಮಂಜೂರಿಯಾಗಿದೆ. ಮುರುಘಶ್ರೀ  ಪೋಕ್ಸೋ ಕೇಸ್ ವಿಚಾರವಾಗಿ  ಬಸವರಾಜ್ ಹಾಗು ಪತ್ನಿ ಸೌಭಾಗ್ಯ  ಬಸವರಾಜ್ ಅವರ ಮೇಲು ಅತ್ಯಾಚಾರ ಕೇಸ್ ದಾಖಲಾಗಿತ್ತು.ಆದುದರಿಂದ ಬಸವರಾಜ್  ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಬಸವರಾಜ್ ಹಾಗು ಅವರ ಪತ್ನಿ ಸೌಭಾಗ್ಯ ಬಸವರಾಜ್ ಗೆ...

ಭಾರತದ ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ಆನ್ಲೈನ್ ಶೈಕ್ಷಣಿಕ ಆಟಗಳ ಸರಣಿ ‘ಆಜಾದಿ ಕ್ವೆಸ್ಟ್’ ಗೆ ಚಾಲನೆ

ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಗಳು ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಆಳವಾಗಿ ಅಧ್ಯಯನ ಮಾಡಲು ಮತ್ತು ಭಾರತದ ಸ್ವಾತಂತ್ರ್ಯಹೋರಾಟದಲ್ಲಿ ಅಪಾರ ಕೊಡುಗೆ ನೀಡಿದ ಅಸಾಧಾರಣ ವೀರರ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತವೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ವಿಶಿಷ್ಟ ರೀತಿಯಲ್ಲಿ ನಾಗರಿಕರಿಗೆ ಅರಿವು ಹೆಚ್ಚಿಸಲು, ಕೇಂದ್ರ ವಾರ್ತಾ ಮತ್ತು ಪ್ರಸಾರ...

ಜಗತ್ತಿಗೆ ಮಾದರಿಯಾಯ್ತು ಭಾರತದ ಯಶಸ್ವಿ ಯುಪಿಐ ಪಾವತಿ ಪದ್ಧತಿ…!

Technology News: ಯುಪಿಐ ಸೇವೆಗಳು 2016ರ ಏಪ್ರಿಲ್​ನಲ್ಲಿ ಪ್ರಾರಂಭಿಸಲಾಯಿತು. ಈ ಸೇವೆಗಳ ಪರಿಚಯದೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಎಂದು ಹೇಳಬಹುದು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್​ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ...

ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Vijayanagara  News: ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದರಿಂದ ಮೂರು ತಿಂಗಳ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದುರ್ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218 ರ ಕುಪ್ಪಕಡ್ಡಿ ಕ್ರಾಸ್ ಬಳಿ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ...

ಇಂದು ಲಂಕಾ ಬಾಂಗ್ಲಾ ಹೈವೋಲ್ಟೆಜ್ ಮ್ಯಾಚ್

https://www.youtube.com/watch?v=N5u1dnBJCmI ದುಬೈ:ಏಷ್ಯಾಕಪ್ ನಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆಡಿದ ಮೊದಲ ಪಂದ್ಯಗಳನ್ನು ಕೈಚೆಲ್ಲಿರುವ ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ತಂಡಗಳು ಮೊದಲ ಗೆಲುವಿಗಾಗಿ ಹೋರಾಡಲಿವೆ. ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಗೆದ್ದು ತಂಡ ಸೂಪರ್ 4 ಹಂತಕ್ಕೆ ಏರಲಿದೆ. ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ. https://www.youtube.com/watch?v=Venilp67rgM ಏಷ್ಯಾಕಪ್ ನ ಐದು ಬಾರಿ ಚಾಂಪಿಯನ್ ಶ್ರೀಲಂಕಾ ತಂಡ...

ಸ್ಮಾರ್ಟ್ ಮಾರುಕಟ್ಟೆಯಲ್ಲಿ ಶವೋಮಿ ಹೊಸ ಅಲೆ…! ಟಿ.ವಿ ಮಾರುಕಟ್ಟೆಯಲ್ಲಿ ಇನ್ನು ಶವೋಮಿ ಹವಾ..!

Technology News: ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಸ್ಮಾರ್ಟ್ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಅಲೆಯನ್ನು ಹುಟ್ಟಿಸಿರುವ ಶಿಯೋಮಿ, ಮತ್ತೇ ಮಾರು ಸ್ಮಾರ್ಟ್‌ ಟಿವಿಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಸ್ಯಾಮ್‌ಸಂಗ್ ಮತ್ತು ಎಲ್ ಜಿ ಟಿವಿಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಟಿವಿಗಳು ಕಾಣಿಸಿಕೊಳ್ಳಲಿದೆ. ಈಗ...

About Me

32958 POSTS
0 COMMENTS
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img