Tuesday, July 21, 2026

Karnataka Tv

BREAKING: ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆ: ತೆಲಂಗಾಣ ಶಾಸಕ ರಾಜಾ ಸಿಂಗ್ ಪಕ್ಷದಿಂದ ಅಮಾನತುಗೊಳಿಸಿದ ಬಿಜೆಪಿ

ತೆಲಂಗಾಣ: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ ಕೆಲವೇ ಗಂಟೆಗಳ ನಂತರ, ಭಾರತೀಯ ಜನತಾ ಪಕ್ಷವು ಮಂಗಳವಾರ ಅವರ ಹುದ್ದೆಯಿಂದ ಅಮಾನತುಗೊಳಿಸಿದೆ. ಏತನ್ಮಧ್ಯೆ, ಬಿಜೆಪಿ ನಾಯಕ ಎಐಎಂಐಎಂ ಮತ್ತು ಇತರ ಮುಸ್ಲಿಂ ಪಕ್ಷಗಳಿಂದ ಟೀಕೆಗಳನ್ನು ಎದುರಿಸಿದರು. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು...

ACB ರದ್ದು ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಇಲ್ಲ – ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಹೈಕೋರ್ಟ್ ಎಸಿಬಿ ರದ್ದುಗೊಳಿಸಿ, ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಹಿಸುವಂತೆ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಎಸಿಬಿ ರದ್ದು ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಯಿಲ್ಲ ಎಂಬುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ...

ಚಲಿಸುತ್ತಿದ್ದ ರೈಲಿಗೆ ಪತ್ನಿಯನ್ನು ದೂಕಿ ಕೊಲೆಗೈದು ಪತಿ ಪರಾರಿ..!

Maharashtra News: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. 30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ...

ಡಾಲಿ ಧನಂಜಯ್ ಗೆ ಜನ್ಮದಿನದ ವಿಶ್ ಮಾಡಿದ್ರು ಅಮೃತಾ..! ಮದುವೆ ಯಾವಾಗ ಎಂದ ಅಭಿಮಾನಿಗಳು..!

Film news: ಡಾಲಿ ಧನಂಜಯ್ ಅವರ 36ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ, ಅನೇಕರು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ. ನಟಿ ಅಮೃತಾ ಅಯ್ಯಂಗಾರ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿ ಗಮನ ಸೆಳೆದಿದ್ದಾರೆ. ಧನಂಜಯ್ ಜೊತೆಗಿನ ಸುಂದರ ಫೋಟೋ ಶೇರ್ ಮಾಡಿ ಶುಭಾಶಯ ತಿಳಿಸಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಧನು' ಎಂದು ಹೇಳಿದ್ದಾರೆ. ಅಂದಹಾಗೆ ಧನಂಜಯ್ ಮತ್ತು...

ಅಣ್ಣಾಮಣಿಯವರನ್ನು ಸ್ಮರಿಸಿದ ಗೂಗಲ್…!

google news: ಇಂದು  ಭಾರತದ ಮೊದಲ ಮಹಿಳಾ ವಿಜ್ಞಾನಿ ಅನ್ನಾ ಮಣಿ ಅವರ ಹುಟ್ಟು ಹಬ್ಬ. ಭಾರತದ ಮೊದಲ ಮಹಿಳಾ ವಿಜ್ಞಾನಿಗಳಲ್ಲಿ ಒಬ್ಬರಾದ ಅನ್ನಾ ಮಣಿ ಅವರ 104ನೇ ಜನ್ಮ ವಾರ್ಷಿಕೋತ್ಸವದಂದು ಡೂಡಲ್  ಮೂಲಕ ಗೂಗಲ್ ವಿಶೇಷ ಗೌರವವನ್ನು ಸಲ್ಲಿಸಿದೆ. ಅಣ್ಣಾ ಮೊಡಾಯಿಲ್ ಮಣಿ 1918 ರಲ್ಲಿ ಜನಿಸಿದರು, ಇವರು ಕೇರಳದ ಭೌತಶಾಸ್ತ್ರಜ್ಞ ಮತ್ತು ಹವಾಮಾನಶಾಸ್ತ್ರಜ್ಞ. ಮಣಿ ಅವರು...

ಕೊಡಗು ಚಲೋ ಮುಂದೂಡಿತಾ ಕಾಂಗ್ರೆಸ್..?! ಸಿದ್ದರಾಮಯ್ಯ ಹೇಳಿದ್ದೇನು..?!

kodagu news updates: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಒಡೆದ ಹಿನ್ನಲೆಯಲ್ಲಿ ಕಾಂಗ್ರೆಸ್ ಕೆಂಡಕಾರಿತ್ತು.ಹಾಗೆಯೇ ಇದರ ಪ್ರತಿಯಾಗಿ ಕಾಂಗ್ರೆಸ್ ಅವಮಾನವಾದಂತಹ ಸ್ಥಳದಲ್ಲಿಯೇ ಆರ್ಭಟ ಮಾಡೋದಾಗಿ ಸಿದ್ದವಾಗಿತ್ತು.ಆದರೆ ಇದೀಗ ಸರಕಾರ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನಲೆ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದೆ. ಕೊಡಗು ಚಲೋ ಮುಂದೂಡುವುದಾಗಿ ಕಾಂಗ್ರೆಸ್ ನಿರ್ಧರಿಸಿದೆ. ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ...

ಆಡಳಿತಗಾರರ ಸಮಿತಿ ರದ್ದು ಮಾಡಿದ ಸುಪ್ರೀಮ್

https://www.youtube.com/watch?v=9rlNVzzlteA&t=20s ಹೊಸದಿಲ್ಲಿ: ಅಮಾನತು ಭೀತಿ ಎದುರಿಸುತ್ತಿರುವ ಭಾರತ ಒಲಿಂಪಿಕ್ ಸಂಸ್ಥೆಯ ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿಯನ್ನು (ಸಿಒಎ) ರದ್ದು ಮಾಡಿದೆ  ಮುಂದಿನ ಸೂಚನೆವರೆಗೂ ಯಥಾಸ್ಥಿತಿ ಮುಂದುವರೆಸುವಂತೆ ಸುಪ್ರೀಮ್ ಕೋರ್ಟ್ ಹೇಳಿದೆ. ನ್ಯಾಯಾಧಿಶರುಗಳಾದ ಎಸ್.ಎ.ನಜೀರ್ ಮತ್ತು ಜೆ.ಕೆ.ಮಹೇಶ್ವರಿ ಅವರನ್ನೊಳಗೊಂಡ ಪೀಠ  ರಾಜ್ಯ ಸಂಸ್ಥೆಗಳ ಅರ್ಜಿಗಳ ಬಗ್ಗೆ ಕೇಂದ್ರದಿಂದ ಮಾಹಿತಿ ಕೇಳಿದೆ. ನಾಲ್ಕು ವಾರದ ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ. https://www.youtube.com/watch?v=pjTozXWP8cQ&t=32s ನಾಮಪತ್ರ ಸಲ್ಲಿಕೆ,...

ಟಿಂ ಇಂಡಿಯಾಗೆ ಬಿಗ್‌ ಶಾಕ್..! ರಾಹುಲ್ ದ್ರಾವಿಡ್ ಗೆ ಕೋವಿಡ್ ದೃಢ

Sports News: ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದ್ದು, ಟೀಂ ಇಂಡಿಯಾ, ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಮೊದಲು ಕಳೆದ ವರ್ಷ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಐಸಿಸಿ ಟಿ20...

ವಿಶ್ವದ ನಂ.1 ಕಾರ್ಲ್‍ಸನ್ ಮಣಿಸಿದ ಪ್ರಜ್ಞಾನಂದ 

https://www.youtube.com/watch?v=pjTozXWP8cQ&t=19s ಮಿಯಾಮಿ: ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅತ್ಯದ್ಭುತ ಪ್ರದರ್ಶನ ನೀಡಿ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‍ಸನ್ ಅವರನ್ನು ಮಣಿಸಿ ಅಚ್ಚರಿ ನೀಡಿದರು. ಆದರೆ  ಅಗ್ರ ಪ್ರಶಸ್ತಿ  ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಇಲ್ಲಿ ಮುಕ್ತಾಯವಾದ   ಚೆಸ್ ಟೂರ್ನಿಯಲ್ಲಿ  ಪ್ರಜ್ಞಾನಂದ ಫೈನಲ್‍ನಲ್ಲಿ ನೇರ ಮೂರು ಗೇಮ್‍ಗಳನ್ನು ಗೆದ್ದರು. ನಂತರ ಟೈಬ್ರೇಕ್‍ನಲ್ಲಿ  ಎರಡನ್ನು ಗೆದ್ದು 4-2 ಅಂಕಗಳಿಂದ...

ನನಗೇನು ಭಯವಿಲ್ಲ…! ಸಚಿವರು ಹೀಗೆ ಹೇಳಿದ್ಯಾಕೆ…?!

Kolar News: ಮೊಟ್ಟೆ ಕದನದ ಹಿನ್ನಲೆ ಕೊಡಗು ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿಗರಿಗೆ ಈಗ ನಿಷೇದಾಜ್ಞೆ ಬಿಸಿ ಮುಟ್ಟಿಸಿದೆ ಸರಕಾರ.ಇದೇ ವಿಚಾರವಾಗಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​​ ಪಕ್ಷದ ಕೊಡಗು ಚಲೋ ವಿಚಾರದಲ್ಲಿ ನನಗೆ ಯಾವ ಭಯವೂ ಇಲ್ಲ ಎಂದು ಕೋಲಾರ ಜಿಲ್ಲೆ ಕೆಜಿಎಫ್​ನಲ್ಲಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನೂತನ ಜಿಲ್ಲಾ ಮೀಸಲು...

About Me

32654 POSTS
0 COMMENTS
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img