Wednesday, May 20, 2026

Karnataka Tv

ಭಾರೀ ಮಳೆ ಹಿನ್ನಲೆ: ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ...

JDS ಪಕ್ಷಕ್ಕೆ ಬಿಗ್ ಶಾಕ್, ಅಗಿಲೆ ಯೋಗೀಶ್ ಅಮ್ ಆದ್ಮಿ ಪಕ್ಷ ಸೇರ್ಪಡೆ

ಬೆಂಗಳೂರು: ಜನಪರ ಹೋರಾಟ, ಸಮಾಜಸೇವೆ ಮೂಲಕ ಮನೆಮಾತಾಗಿರುವ ಹಾಸನದ ಜೆಡಿಎಸ್‌ ಮುಖಂಡ ಅಗಿಲೆ ಯೋಗೀಶ್‌ರವರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದರು. ಎಎಪಿಯ ರಾಜ್ಯ ಕಚೇರಿಯಲ್ಲಿ ಅಗಿಲೆ ಯೋಗೀಶ್‌ರವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ವಿವಿಧ ಪಕ್ಷಗಳ ಪ್ರಾಮಾಣಿಕ ನಾಯಕರು ಹಾಗೂ ಸಮಾಜದ ಗಣ್ಯ ವ್ಯಕ್ತಿಗಳು ಆಮ್‌ ಆದ್ಮಿ ಪಾರ್ಟಿಯತ್ತ ಆಕರ್ಷಿತರಾಗುತ್ತಿದ್ದಾರೆ. ಮುಂದಿನ...

ವಿಧಾನಪರಿಷತ್ ಸದಸ್ಯರಾಗಿ ಬಾಬುರಾವ್ ಚಿಂಚನಸೂರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯ ಬಳಿಕ ತೆರವಾಗಿದ್ದಂತ ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ನಿನ್ನೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂತಹ ಅವರು, ಇಂದು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ನೂತನ ವಿಧಾನಪರಿಷತ್ ಸದಸ್ಯರಾದಂತ ಬಾಬುರಾವ್ ಚಿಂಚನಸೂರ ಅವರು, ವಿಧಾನಸೌಧದಲ್ಲಿನ ಸಭಾಪತಿಗಳ ಕೊಠಡಿಯಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಭಾಪತಿ ರಘುನಾಥ್...

ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ...

ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು :  ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು. ನೇಕಾರರಿಗೆ ಅದರ ಲಾಭ ಮುಟ್ಟಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿರುವ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟಿಸಿ ಕೈಮಗ್ಗ ನೇಕಾರರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಕೈ...

ಪ್ರೀಕ್ವಾರ್ಟರ್ ಫೈನಲ್‍ಗೆ ಸಿಂಧು, ಶ್ರೀಕಾಂತ್

https://www.youtube.com/watch?v=33QXBgf8yxk ಬರ್ಮಿಂಗ್‍ಹ್ಯಾಮ್: ತಾರಾ ಶಟ್ಲರ್‍ಗಳಾದ ಪಿ.ವಿ.ಸಿಂಧು ಮತ್ತು ಕೆ.ಶ್ರೀಕಾಂತ್ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಸಿಂಗಲ್ಸ್ ವಿಭಾಗಗಳಲ್ಲಿ  ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಎರಡು ಬಾರಿ ಒಲಿಂಪಿಕ್ ಸಿಂಧು, ಮಾಲ್ಡೀವ್ಸ್‍ನ ಫಾತಿಮತ್ ಅಬ್ದುಲ್ ರಜಾಕ್ ವಿರುದ್ಧ 21-4, 21-11 ಅಂಕಗಳಿಂದ ಗೆದ್ದರು. ಪುರುಷರ ಸಿಂಗಲ್ಸ್‍ನಲ್ಲಿ ಶ್ರೀಕಾಂತ್ ಉಗಾಂಡದ ಡೇನಿಯಲ್ ವಾಂಗಾಲಿಯಾ ವಿರುದ್ಧ 21-9, 21-9 ಅಂಕಗಳಿಂದ ಗೆದ್ದರು. ಮೊದಲ ಕೋರ್ಟ್‍ನಲ್ಲಿ ಆಡಿದ...

ವೇಟ್‍ಲಿಫ್ಟಿಂಗ್‍ನಲ್ಲಿ ಚಿನ್ನ ಗೆದ್ದ ಪಾಕ್ ಗೋಲ್ಡನ್ ಬಾಯ್

https://www.youtube.com/watch?v=ANIMpvGItPI ಬರ್ಮಿಂಗ್‍ಹ್ಯಾಮ್: ವೇಟ್‍ಲಿಫ್ಟರ್ ನ್ಹೂ ದಸ್ತ್‍ಗಿರ್ ಬಟ್ ಚಿನ್ನ ಗೆಲ್ಲುವ ಮೂಲಕ ಪ್ರಸಕ್ತ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪಾಕಿಸ್ಥಾನಕ್ಕೆ  ಮೊದಲ ಚಿನ್ನ ಗೆದ್ದುಕೊಟ್ಟಿದ್ದಾರೆ. ಇದರೊಂದಿಗೆ ಕಾಮನ್‍ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ  ಪಾಕಿಸ್ಥಾನ  ಎರಡನೆ ಚಿನ್ನ ಗೆದ್ದ ಸಾಧನೆ ಮಾಡಿದೆ. 2006ರಲ್ಲಿ ಪಾಕ್ ಪರ ಶುಜಾ ಉದ್ದೀನ್ ಮಲ್ಲಿಕ್ ಕೊನೆಯ ಬಾರಿಗೆ ವೇಟ್ ಲಿಫ್ಟಿಂಗ್‍ನಲ್ಲಿ ಚಿನ್ನ ಗೆದ್ದಿದ್ದರು. ಪುರುಷರ 109 ಕೆಜಿ +...

ತೂಲಿಕಾ ಮಾನ್‍ಗೆ ಬೆಳ್ಳಿ ಪದಕ 

https://www.youtube.com/watch?v=SKenyBEgFS4 ಬರ್ಮಿಂಗ್‍ಹ್ಯಾಮ್:  ಭಾರತದ ತೂಲಿಕಾ ಮಾನ್ ಮಹಿಳಾ ಜೂಡೊ ಸ್ಪರ್ಧೆಯ 78ಕೆಜಿ ವಿಭಾಗದಲ್ಲಿ  ಬೆಳ್ಳಿ ಪದಕ ಗೆದ್ದು ಮಿಂಚಿದರು. 22 ವರ್ಷದ ತೂಲಿಕಾ ಮಾನ್ ಸ್ಕಾಟ್‍ಲ್ಯಾಂಡ್‍ನ  ಸಾರಾ ಅಡ್ಲಿಂಗ್ಟನ್  ಎದುರು 1-0 ಅಂತರದಿಂದ ಸೋತರು.  ಅಂತಿಮ ಹಣಾಹಣಿಯಲ್ಲಿ ಎದುರಾಳಿಯನ್ನು ನೆಲಕ್ಕುರುಳಿಸಿ ಭಾರೀ ಭರವಸೆ ಮೂಡಿದ್ದರು. ನಂತರ ಪಂದ್ಯದ ಕೊನೆಯಲ್ಲಿ  ಸಾರಾ ಎದುರಾಳಿ ತೂಲಿಕಾ ಅವರನ್ನು ಹೊಡೆದುರುಳಿಸಿ ಅಂಕವನ್ನು ಪಡೆದು...

ಸೆಮಿಫೈನಲ್‍ಗೆ ಹರ್ಮನ್ ಪ್ರೀತ್ ಪಡೆ 

https://www.youtube.com/watch?v=Q43HQNrW7H4 ಬರ್ಮಿಂಗ್‍ಹ್ಯಾಮ್: ಜೆಮ್ಮಿಮಾ ರಾಡ್ರಿಗಸ್ ಅವರ ಅರ್ಧ ಶತಕ ಹಾಗೂ ರೇಣುಕಾ ಸಿಂಗ್ ಅವರ ಮಾರಕ ದಾಳಿಯ ನೆರೆವಿನಿಂದ ಭಾರತ ವನಿತೆಯರ ಕ್ರಿಕೆಟ್ ತಂಡ ಬಾರ್ಬೊಡೊಸ್ ವಿರುದ್ಧ 100 ರನ್‍ಗಳಿಂದ ಗೆದ್ದು  ಸೆಮಿಫೈನಲ್ ತಲುಪಿದೆ. https://www.youtube.com/watch?v=95krd6ErQRo ಕಾಮನ್‍ವೆಲ್ತ್ ಕ್ರೀಡಾಕೂಟದ 10ನೇ ಟಿ20 ಪಂದ್ಯದಲ್ಲಿ  ಟಾಸ್ ಗೆದ್ದ  ಬಾರ್ಬೊಡೊಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಸ್ಮತಿ ಮಂಧಾನ 5,...

ಸೌರವ್ ಘೋಷಾಲ್ಗೆ ಐತಿಹಾಸಿಕ ಕಂಚು

https://www.youtube.com/watch?v=Q43HQNrW7H4 ಬರ್ಮಿಂಗ್ಹ್ಯಾಮ್: ಭಾರತದ ಅಗ್ರ ಸ್ಕ್ವಾಶ್ ಆಟಗಾರ ಸೌರವ್ ಘೋಷಾಲ್ ಕಂಚಿನ ಪದಕ ಗೆದ್ದಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದ ಸ್ಕ್ವಾಶ್ನ ಸಿಂಗಲ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಮೊದಲ ಪದಕವಾಗಿದೆ. ಕಂಚಿನ ಪದಕದ ಪಂದ್ಯದಲ್ಲಿ ಇಂಗ್ಲೆಂಡ್ನ ಜೇಮ್ಸ್ ವಿಲ್ಸ್ಟ್ರೀಪ್ ವಿರುದ್ಧ 11-6, 11-1, 11-4 ಅಂತರದಲ್ಲಿ ಗೆಲುವು ಸಾಸಿದರು. ಸೌರವ್ 2018ರ ಕಾಮನ್ವೆಲ್ತ್ ಗೇಮ್ಸ್ನ ಮಿಶ್ರ ಡಬಲ್ಸ್ನಲ್ಲಿ ಬೆಳ್ಳಿ ಗೆದ್ದಿದ್ದರು. 2022ರ...

About Me

32119 POSTS
0 COMMENTS
- Advertisement -spot_img

Latest News

Political News: ನಾ ನಾಯಕಿ : BJP ಅಂದ್ರೆ ಯಾಕಷ್ಟು ದ್ವೇಷ..?: Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇರುವ ಬಗ್ಗೆ ಮಾತನಾಡಿದ್ದಾರೆ. ಯಾಕೆ ತಮಗೆ ಬಿಜೆಪಿ ಅಂದರೆ...
- Advertisement -spot_img