Monday, April 13, 2026

Karnataka Tv

ರಾಜ್ಯ ಸರ್ಕಾರದಿಂದ ಮೂಲಭೂತ ಸೌಕರ್ಯ ಮರುಸ್ಥಾಪನೆಗೆ 500 ಕೋಟಿ ರೂಪಾಯಿ ಬಿಡುಗಡೆ

ಬೆಂಗಳೂರು: ಅತಿವೃಷ್ಠಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ‌ ಹೊರಡಿಸಿದ್ದಾರೆ‌. ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ...

‘ಜೇಮ್ಸ್ ಸುವರ್ಣ ವರ್ಲ್ಡ್ ಪ್ರೀಮಿಯರ್’ಗೆ 40 ಸಾವಿರ ಮಕ್ಕಳು ಸಾಥ್: ಚಿನ್ನರ ಕೈಯಲ್ಲಿ ಅರಳಿದ ‘ಅಪ್ಪು’

ಜೇಮ್ಸ್ ಸುವರ್ಣ ವರ್ಲ್ಡ್ ಪ್ರೀಮಿಯರ್ಗೆ 40ಸಾವಿರ ಮಕ್ಕಳು ಸಾಥ್ ನೀಡಿದ್ದಾರೆ. ರಾಜ್ಯದಾದ್ಯಂತ 40ಸಾವಿರ ಮಕ್ಕಳಿಂದ ಅಪ್ಪು ಭಾವಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಪ್ಪು ರೇಖಾ ಚಿತ್ರಕ್ಕೆ ಸಾವಿರಾರರು ಪುಟ್ಟ ಕೈಗಳು ಬಣ್ಣ ತುಂಬಿದ್ದಾರೆ. ಹೌದು..ಜೇಮ್ಸ್ ಚಿತ್ರದ ಸುವರ್ಣ ವರ್ಲ್ಡ್ ಪ್ರಿಮಿಯರ್ ಗೆ ಸ್ಟಾರ್ ಸುವರ್ಣ ವಾಹಿನಿ ಮಕ್ಕಳಿಗಾಗಿಯೇ ವಿಶೇಷ ಅಭಿಯಾನವನ್ನ ಆಯೋಜಿಸಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ದೆಹಲಿ ನ್ಯಾಯಾಲಯದಿಂದ ಜಾಮೀನು

ನವದೆಹಲಿ: 2018ರಲ್ಲಿ ಹಿಂದೂ ದೇವತೆಯೊಬ್ಬರ ವಿರುದ್ಧ ಪೋಸ್ಟ್ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ಗೆ ಪಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಆರೋಪಿ ಮೊಹಮ್ಮದ್ ಜುಬೇರ್ ನ್ಯಾಯಾಲಯದ ಅನುಮತಿಯಿಲ್ಲದೆ ದೇಶವನ್ನು ತೊರೆಯುವಂತಿಲ್ಲ ಎಂದು ತೀರ್ಪು ನೀಡಿದ ನ್ಯಾಯಾಲಯ, 50,000 ರೂ.ಗಳ ವೈಯಕ್ತಿಕ ಜಾಮೀನಿನ ಬಾಂಡ್...

ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ 18 ರಿಂದ 35 ವರ್ಷದೊಳಗಿನ ಆಸಕ್ತರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರ ಆರ್ಥಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ....

BREAKING NEWS: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಪೋಟೋ, ವೀಡಿಯೋ ತೆಗೆಯುವಂತಿಲ್ಲ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಪೋಟೋ, ವೀಡಿಯೋ ಮಾಡುವಂತಿಲ್ಲ ಎಂಬುದಾಗಿ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು...

ಸಿಂಗಾಪುರ ಓಪನ್:  ಕ್ವಾರ್ಟರ್‍ಗೆ ಸೈನಾ, ಸಿಂಧು, ಪ್ರಣಾಯ್ 

https://www.youtube.com/watch?v=3J9A6ELqWlo ಸಿಂಗಾಪುರ: ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್, ಪಿ.ವಿ.ಸಿಂಧು ಮತ್ತು ಪ್ರಣಾಯ್ ಸಿಂಗಾಪುರ ಓಪನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 32 ವರ್ಷದ ಸೈನಾ ನೆಹ್ವಾಲ್ ಚೀನಾದ ವಿಶ್ವದ ನಂ.9ನೇ ಆಟಗಾರ್ತಿ ಹೀ ಬಿಂಗ್ ಜಿಯೊ ವಿರುದ್ಧ 21-19, 11-21, 21-17 ಅಂಕಗಳಿಂದ ಗೆದ್ದರು.ಇದರೊಂದಿಗೆ ಎರಡು ವರೆ ವರ್ಷಗಳ ನಂತರ ಸೈನಾ ಮೊದಲ ಬಾರಿ...

ಪದಕದ ಮೇಲೆ ಕಣ್ಣಿಟ್ಟ  ನೀರಜ್ ಚೋಪ್ರಾ : ಇಂದಿನಿಂದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 

https://www.youtube.com/watch?v=qcG2KNYQu7w ಆರೆಗನ್ (ಯುಎಸ್‍ಎ):  ಇಂದಿನಿಂದ ಪ್ರತಿಷ್ಠಿತ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಜು.24ರವರೆಗೆ ನಡೆಯಲಿದೆ. ಭಾರತ ಸೇರಿ 200 ರಾಷ್ಟ್ರಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದೆ. ಈ ಬಾರಿಯ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ  ಭಾರತ ಪದಕದ ಮೇಲೆ ಕಣ್ಣಿಟ್ಟಿದೆ.  2003ರಲ್ಲಿ ಅಂದು ಅಥ್ಲೀಟ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.ನಂತರ  ಭಾರತ ಪದಕ ಗೆದ್ದಿರಲಿಲ್ಲ. ಈ ಬಾರಿ ಟೊಕಿಯೊ ಒಲಿಂಪಿಕ್ಸ್ ಚಿನ್ನದ...

ಏಟು ತಿಂದಿದ್ದ ಕಿಕ್ ಬಾಕ್ಸರ್ ನಿಖಿಲ್ ಸಾವು 

https://www.youtube.com/watch?v=rpMCyUAuJUs ಬೆಂಗಳೂರು: ಕೆ.ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ  ಗಾಯಗೊಂಡಿದ್ದ ಹೊಸಕೆರೆಯ ಕಿಕ್ ಬಾಕ್ಸರ್ ನಿಖಿಲ್ (23) ಕೊನೆಯುಸಿರೆಳೆದಿದ್ದಾರೆ. ಜು.10ರಂದು ರಾಜ್ಯ ಮಟ್ಟದ  ಕೆ1 ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಜ್ಯೋತಿ ನಗರದ ಪೈ ಇಂಟರ್‍ನ್ಯಾಷನಲ್‍ನ ಐದನೆ ಮಹಡಿಯಲ್ಲಿ  ನಡೆದಿತ್ತು. ನಾಗರಬಾವಿಯ ರಾಪಿಡ್ ಫಿಟ್ನೆಸ್‍ನಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮೈಸೂರಿನ 23 ವರ್ಷದ ನಿಖಿಲ್  ರಿಂಗ್ ಕಣದಲ್ಲಿರುವಾಗಲೇ...

ಟಾಪ್‘ಪ್ಲೇ’ ಆಡಿದ ಇಂಗ್ಲೆಂಡ್:ಸರಣಿ 1-1 ಸಮ

https://www.youtube.com/watch?v=Bn140QFZPfE ಲಂಡನ್:ರಿಸಿ ಟಾಪ್ಲೆ ಅವರ ಸೊಗಸಾದ ಬೌಲಿಂಗ್ಗೆ ತತ್ತರಿಸಿದ ಟೀಮ್ ಇಂಡಿಯಾ ಆತಿಥೇಯ ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 100 ರನ್ ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ಇಂಗ್ಲೆಂಡ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 49...

ಮುದ್ದು ಮುದ್ದಾದ ಶ್ವಾನಗಳ ಬಗ್ಗೆ ಚಿಕ್ಕ ಮಾಹಿತಿ.. ಭಾಗ 2

https://youtu.be/YVX1M4_cxm0 ಇದರ ಮೊದಲ ಭಾಗದಲ್ಲಿ ನಾವು 5 ಪಪ್ಪಿಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಪಪ್ಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಡಾಗ್ಸಂಡ್: ಈ ನಾಯಿ ಕಾಡು ಪ್ರಾಣಿಗಳನ್ನು ಬೇಟೆಯಾಡುವ ಅರ್ಹತೆ ಹೊಂದಿರುತ್ತದೆ. ಆದ್ರೆ ಇದು ಪುಟ್ಟದಿರುವಾಗ ತುಂಬಾನೇ ಚಂದವಿರುತ್ತದೆ. ಇದರ ದೇಹ ಮತ್ತು ಕಿವಿ ದೊಡ್ಡದಾಗಿದ್ದು,...

About Me

31762 POSTS
0 COMMENTS
- Advertisement -spot_img

Latest News

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು...
- Advertisement -spot_img