Saturday, March 21, 2026

Karnataka Tv

‘ಬನಾರಸ್’ ನ‌ ಮಾಯಾಗಂಗೆ ಹಾಡಿಗೆ ಫ್ಯಾನ್ಸ್ ಫಿದಾ..!

https://www.youtube.com/watch?v=465v9yigMGw ಹೊರ ರಾಜ್ಯಗಳಲ್ಲೂ ಪ್ಯಾನ್ ಇಂಡಿಯಾ ಸಿನಿಮಾ 'ಬನಾರಸ್"ನ "ಮಾಯಗಂಗೆ" ಹಾಡಿಗೆ ಪ್ರಶಂಸೆಯ ಸುರಿಮಳೆ. ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ "ಬನಾರಸ್" ಚಿತ್ರದ "ಮಾಯಾಗಂಗೆ" ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.‌ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಜಯತೀರ್ಥ ನಿರ್ದೇಶನದ ಈ...

ಕುಟುಂಬ ರಾಜಕಾರಣ, ಆಪರೇಶನ್ ಕಮಲದ ಮೂಲಕ ಬಿಜೆಪಿ ಮೇಲೆ HDK ಟೀಕಾ ಪ್ರಹಾರ

ಬೆಂಗಳೂರು: ತಮ್ಮನ್ನು ಲಕ್ಕಿಡಿಪ್ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿಯ ಕುಟುಂಬ ರಾಜಕಾರಣದ ಜನ್ಮ ಜಾಲಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ?...

ಬಂಧಿತ ಐಪಿಎಸ್ ಅಧಿಕಾರಿ ಪ್ರಭಾವಿ ಸಚಿವರ ಹೆಸರು ಬಹರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ- ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರು ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ‘ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕ ಭ್ರಷ್ಟಾಚಾರದ...

ಸಿದ್ದರಾಮಯ್ಯ ಏನು ಸರ್ಕಾರನಾ? : ಬಿಸಿ ನಾಗೇಶ್ ಕಿಡಿ

ಕಲಬುರಗಿ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಎಂದ ಶಿಕ್ಷಣ ಸಚಿವರು ಈಗ ಶೂ, ಸಾಕ್ಸ್​ ಬಗ್ಗೆ ಕೇಳಿದ್ದಕ್ಕೆ ಸಿಡಿಮಿಡಿ  ಪಠ್ಯ ಪುಸ್ತಕ ಖರ್ಚು-ವೆಚ್ಚ ಅಂದಿದ್ದಕ್ಕೆ ಮಾಧ್ಯಮಗೋಷ್ಠಿ ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ. ಹೌದು ಕಲಬುರಗಿಯಲ್ಲಿ ನಡೆಯತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ....

ಬಿಡುಗಡೆಯಾಯ್ತು ‘ಬೈರಾಗಿ’ಯ ಗ್ರಹಣ ಹಾಡು..!

https://www.youtube.com/watch?v=ycosQ67sqe4 ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ. ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...

BREAKING NEWS: ವೆಸ್ಟ್ ಇಂಡೀಸ್ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ: ಶಿಖರ್ ಧವನ್ ನಾಯಕ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ

ನವದೆಹಲಿ: ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಭಾರತವನ್ನು ಮುನ್ನಡೆಸಲಿದ್ದಾರೆ. ಏಕೆಂದರೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ತನ್ನ ಕೆಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ...

ಪೊನ್ನಿಯನ್ ಸೆಲ್ವನ್ ಚಿತ್ರದ ರಾಣಿ ಐಶ್ವರ್ಯಾ ರೈ ಫಸ್ಟ್ ಲುಕ್ ಬಿಡುಗಡೆ

ಕಲ್ಕಿ ಕೃಷ್ಣಮೂರ್ತಿ ಅವರ ಜನಪ್ರಿಯ ಕಾದಂಬರಿಯಾದ ‘ಪೊನ್ನಿಯಿನ್‌ ಸೆಲ್ವನ್‌’ನ್ನು ಅದೇ ಹೆಸರಿನಲ್ಲಿ ಮಣಿರತ್ನಂ ಅವರು ಸಿನಿಮಾ ಮಾಡುತ್ತಿದ್ದಾರೆ. ಕಳೆದ ಮೂರು– ನಾಲ್ಕು ವರ್ಷಗಳಿಂದ ಈ ಚಿತ್ರ ಸುದ್ದಿಯಲ್ಲಿದೆ. ಈಗ ಚಿತ್ರತಂಡವು ಈ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದು, ಬಹು ಕಾತುರದಿಂದ ಮಣಿರತ್ನಂ ಚಿತ್ರಕ್ಕಾಗಿ ಕಾಯುತ್ತಿರುವವರು ಸೆಪ್ಟೆಂಬರ್‌ 30ರಂದು ಇದನ್ನು ವೀಕ್ಷಿಸಬಹುದು. ಈ ಚಿತ್ರದ ಫಸ್ಟ್‌...

ಜನಪ್ರತಿನಿಧಿಗಳಿಂದ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡವೆಂದು ಅಭಿಪ್ರಾಯ ವ್ಯಕ್ತವಾಗಿದೆ – ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ ಎಂಬ ಅಭಿಪ್ರಾಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ವ್ಯಕ್ತವಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ...

BREAKING NEWS: 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ ಹಿನ್ನಲೆ: ಸ್ಪೈಸ್ ಜೆಟ್ ಗೆ ಡಿಜಿಸಿಎ ಶೋಕಾಸ್ ನೋಟಿಸ್

ನವದೆಹಲಿ: 18 ದಿನಗಳಲ್ಲಿ ಎಂಟು ಅಸಮರ್ಪಕ ಘಟನೆಗಳ ನಂತರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸ್ಪೈಸ್ ಜೆಟ್ಗೆ ಶೋಕಾಸ್ ನೋಟಿಸ್ ನೀಡಿದೆ. ಸ್ಪೈಸ್ ಜೆಟ್ ಜುಲೈ 5 ರಂದು ಮತ್ತೊಂದು ತಾಂತ್ರಿಕ ದೋಷದಿಂದ ತುರ್ತು ಭೂ ಸ್ಪರ್ಷ ಮಾಡಿತ್ತು. ಚೀನಾಕ್ಕೆ ತನ್ನ ಒಂದು ವಿಮಾನದಲ್ಲಿ ಹವಾಮಾನ ರಾಡಾರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ. ಮಂಗಳವಾರ, ಜುಲೈ 5 ರಂದು,...

ಶಿವಮೊಗ್ಗ: ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಾಳು ಮೆಣಸು ಪ್ರದೇಶ ವಿಸ್ತರಣೆ, ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ ಬೆಳೆಗಳ ಪ್ರದೇಶ ವಿಸ್ತರಣೆ, ಕೋಕೋ ಪ್ರದೇಶ ವಿಸ್ತರಣೆ, ಪುಷ್ಪ ಬೆಳೆ ಪ್ರದೇಶ...

About Me

31572 POSTS
0 COMMENTS
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img