Tuesday, May 12, 2026

Karnataka Tv

“ವಿಕ್ರಾಂತ್ ರೋಣ” ಸಿನಿಮಾ ನೋಡಿ ಟ್ವೀಟ್ ಮಾಡಿದ ರಾಜಮೌಳಿ ಏನಂದ್ರು ಗೊತ್ತಾ..?

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಖ್ಯಾತ ನಿರ್ದೇಶಕ ಎಸ್‌.ಎಸ್.ರಾಜಮೌಳಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ವಿಕ್ರಾಂತ್‌ ರೋಣ’ ನೂರು ಕೋಟಿ ಕ್ಲಬ್‌ ಸೇರುವ ಹೊಸ್ತಿಲಲ್ಲಿ ‘ಬಾಹುಬಲಿ’ ನಿರ್ದೇಶಕರ ಈ ಮಾತು ಚಿತ್ರತಂಡಕ್ಕೆ ಪ್ಲಸ್‌ಪಾಯಿಂಟ್‌ ಆಗಲಿದೆ. ಟ್ವೀಟ್‌ ಮಾಡಿರುವ ರಾಜಮೌಳಿ, ‘ವಿಕ್ರಾಂತ್‌ ರೋಣದ...

ಮಸ್ತ್ ಡ್ಯಾನ್ಸ್ ಮಾಡುವ ವೇಳೆ ಜಾರಿ ಬಿದ್ದ ರಾಧಿಕಾ ಕುಮಾರಸ್ವಾಮಿ..!

ಸ್ಯಾಂಡಲ್ ವುಡ್ ನ ಎವರ್ ಗ್ರೀನ್ ಬ್ಯೂಟಿ ನಟಿ ರಾಧಿಕಾ ಕುಮಾರಸ್ವಾಮಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಷಯದ ಸಲುವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ದಮಯಂತಿ' ಸಿನಿಮಾ ನಂತರ ನಟಿ ರಾಧಿಕಾ ಕುಮಾರಸ್ವಾಮಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಖತ್ ಆಕ್ಟಿವ್ ಆಗಿರ್ತಾರೆ. ತಮ್ಮ ಡೈಲಿ ಅಪ್ಡೇಟ್ಸ್ ಶೇರ್ ಮಾಡೋ ಮೂಲಕ ಫೋಟೊ,...

ಕಾಮನ್ ವೆಲ್ತ್ : ಚಾನುಗೆ ಚಿನ್ನದ ಗರಿ

https://www.youtube.com/watch?v=YPwiqeqZZUw ಬರ್ಮಿಂಗ್ ಹ್ಯಾಮ್:ಮಾಜಿ ವಿಶ್ವ ಚಾಂಪಿಯನ್ ಮೀರಾಬಾಯಿ ಚಾನು ಬರ್ಮಿಂಗ್ ಹ್ಯಾಮನಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ. ಮಹಿಳೆಯರ 44 ಕೆ.ಜಿ.ವಿಭಾಗದಲ್ಲಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಒಟ್ಟು 201 ಕೆಜಿ ಭಾರ ಎತ್ತಿ (88 ಕೆಜಿ -113 ಕೆಜಿ) ಸ್ವರ್ಣಕ್ಕೆ ಮುತ್ತಿಕ್ಕಿದರು. ಎರಡನೆ ಸ್ಪರ್ಧೆಗಿಂತ 29 ಕೆಜಿ ಭಾರ ಎತ್ತಿ ಮೊದಲ ಸ್ಥಾನ ಪಡೆದರು. ಮಾರಿಷಸ್...

ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿ ಬಾಲಕರ ಮೇಲುಗೈ

ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ನಾನಾ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಸಲಾಗಿದ್ದು, ಎಲ್ಲ ವಿಭಾಗಗಳ ಟಾಪರ್ ಗಳು ಈ ಬಾರಿ ಬಾಲಕರೇ ಆಗಿರುವುದು ವಿಶೇಷವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿಯನ್ನು ನೀಡಿದರು. ಎಂಜಿನಿಯರಿಂಗ್, ಕೃಷಿ, ನ್ಯಾಚುರೋಪಥಿ ಮತ್ತು ಯೋಗ, ಪಶುಸಂಗೋಪನೆ,...

BREAKING NEWS: ಜಿಂಬಾಬ್ವೆ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ: ಶಿಖರ್ ಧವನ್ ನಾಯಕತ್ವ

ನವದೆಹಲಿ: ಹರಾರೆಯಲ್ಲಿ ಆಗಸ್ಟ್ 18 ರಿಂದ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಬಿಸಿಸಿಐ ಶನಿವಾರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಶಿಖರ್ ಧವನ್ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ನಿಯಮಿತ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ, ದೀಪಕ್ ಚಹರ್ ದೀರ್ಘಕಾಲದ ಗಾಯದ ನಂತರ ತಂಡಕ್ಕೆ ಮರಳಿದ್ದಾರೆ. 3 ಏಕದಿನ ಪಂದ್ಯಗಳಿಗೆ...

ಮತದಾರರ ಪಟ್ಟಿ ತಯಾರಿಕೆ – ಪರಿಷ್ಕಣೆಯಲ್ಲಿ ಬದಲಾವಣೆ

ಹಾವೇರಿ: ಭಾರತ ಚುನಾವಣಾ ಆಯೋಗವು ವಿಧಾನಸಭಾ, ಲೋಕಸಭಾ ಮತ ಕ್ಷೇತ್ರದ ಮತದಾರ ಪಟ್ಟಿ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆ ತರಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1950 ಜನ ಪ್ರಾತಿನಿಧ್ಯ ಕಾಯಿದೆಯ ಶಿಕ್ಷನ 14(ಬಿ) ಮತ್ತು ಸೆಕ್ಷನ್ 23 ರಲ್ಲಿನ ಕಾನೂನು ತಿದ್ದುಪಡಿಗಳ ಅನುಸಾರವಾಗಿ ಮತ್ತು ಮತದಾರರ ನೋಂದಣಿ...

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್

ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದಂತ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಆಗಸ್ಟ್ 11, 2022ರಂದು ನಡೆಯಲಿರುವಂತ ವಿಧಾನಪರಿಷತ್ ಉಪ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಬೂರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದೆ.

ವಿಕ್ರಾಂತ್ ರೋಣ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಅಭಿನಯ ಚಕ್ರವರ್ತಿ ಬಾದ್‌ಶಾ ಕಿಚ್ಚ ಸುದೀಪ್‌ರನ್ನ ಢಿಫ್ರೆಂಟ್ ಗೆಟಪ್‌ನಲ್ಲಿ ಅದೂ 3D ಲಿ ಅಭಿಮಾನಿಗಳು ವಿಕ್ರಾಂತ್ ರೋಣ ಫಸ್ಟ್ ಡೇ ಫಸ್ಟ್ ಶೋ ಕಣ್ತುಂಬಿಕೊAಡಿದ್ದಾರೆ. ಮೊದಲ ದಿನವೇ ಬಾಕ್ಸಾಫೀಸ್ ಧೂಳಿಪಟ ಮಾಡಿರೋ ವಿಕ್ರಾಂತ್ ರೋಣ ಸಿನಿಮಾ ಫಸ್ಟ್ ಡೇ 35ಕೋಟಿ ಕಲೆಕ್ಷನ್ ಮಾಡೋ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ ಚಿತ್ರತಂಡ. ಹಾಗಾದ್ರೆ ವಿಕ್ರಾಂತ್...

ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ

ಬೆಂಗಳೂರು: ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪತ್ತೆಯಾಗಿದ್ದಂತ ಮಂಕಿಪಾಕ್ಸ್ ಪ್ರಕರಣ, ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬೆಂಗಳೂರಿಗೆ ಆಫ್ರಿಕಾದಿಂದ ಬಂದಂತ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಜುಲೈ.4ರಂದು ಆಫ್ರಿಕಾದಿಂದ ಬೆಂಗಳೂರಿಗೆ ವ್ಯಕ್ತಿಯೊಬ್ಬರು ಕಿಡ್ನಿ ಕಸಿ ಸಂಬಂಧ ಆಗಮಿಸಿದ್ದರು. ಅವರ ಚರ್ಮದ ಮೇಲೆ ಸಣ್ಣ ಸಣ್ಣ ಗುಳ್ಳೆಗಳು ಕಂಡುಬಂದಿದ್ದವು. ಮಂಕಿಪಾಕ್ಸ್...

BREAKING NEWS: ಭಾರತದ ವೇಟ್ಲಿಫ್ಟರ್ ಸಂಕೇತ್ ಸರ್ಗರ್ 2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ

ನವದೆಹಲಿ: ಮಹಾರಾಷ್ಟ್ರದ ಸಂಕೇತ್ ಸರ್ಗರ್ ಜುಲೈ 30 ರ ಶನಿವಾರದಂದು 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಇತಿಹಾಸವನ್ನು ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಪುರುಷರ 55 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ 21 ವರ್ಷದ ಅವರು ಬೆಳ್ಳಿ ಪದಕ ಗೆದ್ದರು. ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಒಟ್ಟು...

About Me

32039 POSTS
0 COMMENTS
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img