Thursday, August 6, 2026

Karnataka Tv

ಶ್ರೀಕೃಷ್ಣನ ಪ್ರಕಾರ ಇಂಥ ಜನರು ಎಂದಿಗೂ ಅದೃಷ್ಟವಂತರಾಗಲು ಸಾಧ್ಯವೇ ಇಲ್ಲ..

ಹುಟ್ಟುವಾಗ ಬಡವನಾದರೂ ಸರಿ, ಆದರೆ ಸಾಯುವಾಗ ಶ್ರೀಮಂತನಾಗಿ ಸಾಯಬೇಕು ಅಂತಾ ಹೇಳಲಾಗತ್ತೆ. ಹುಟ್ಟುವಾಗಲೂ ದರಿದ್ರನಾಗಿ, ಸಾಯುವಾಗಲೂ ದರಿದ್ರನಾಗಿ ಸತ್ತರೆ, ಆ ಜನ್ಮಕ್ಕೊಂದು ಅರ್ಥವೇ ಇರೋದಿಲ್ಲ. ಹಾಗಾಗಿ ಮನುಷ್ಯ ನಿಯತ್ತಿನಿಂದ ದುಡ್ಡು ಸಂಪಾದಿಸಿ, ಶ್ರೀಮಂತನಾಗಬೇಕು. ಇದು ಎಲ್ಲರ ಆಸೆ ಕೂಡ ಹೌದು. ಆದ್ರೆ ಶ್ರೀಕೃಷ್ಣ 2 ರೀತಿಯ ಜನ ಎಂದಿಗೂ ಉದ್ಧಾರವಾಗುವುದಿಲ್ಲ. ಅವರಿಗೆ ಎಂದಿಗೂ ಅದೃಷ್ಟ...

ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!

Bigboss News: ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ. ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್​ಶಿಪ್ ಬಗ್ಗೆ...

ಭಗವಾನ್ ಶ್ರೀಕೃಷ್ಣನ 16 ಸಾವಿರ ಪತ್ನಿಯರ ಅಸಲಿ ಸತ್ಯ ಇದೇ ನೋಡಿ..

ಶ್ರೀಕೃಷ್ಣನೆಂದರೆ ನವರಸಗಳಿಗೂ ಹೊಂದುವ ದೇವರು. ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಬತ್ಸ, ಅದ್ಭುತ ಮತ್ತು ಶಾಂತ. ಇವೆಲ್ಲದಕ್ಕೂ ಹೊಂದಿಕೆಯಾಗುವ ಶ್ರೀಕೃಷ್ಣ ಸುಂದರಾಂಗ, ಅಲಂಕಾರಪ್ರಿಯನೆಂಬುದು ಎಲ್ಲರಿಗೂ ಗೊತ್ತು. ಜೊತೆಗೆ 16 ಸಾವಿರ ಹೆಂಡಿರ ಗಂಡ ಅನ್ನೋದು ಎಲ್ಲರಿಗೂ ಗೊತ್ತು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ನಾವು ನಿಮಗೆ ನೀಡಲಿದ್ದೇವೆ. ಜೀವನದಲ್ಲಿ ಎಂದಿಗೂ ಈ...

ಸಾವರ್ಕರ್ ಫೋಟೋಗೆ ಮೋದಿ ಪುಷ್ಪಾರ್ಚಣೆ…! ಫೋಟೋ ವೈರಲ್..! ಅಸಲಿಯತ್ತು ಏನುಗೊತ್ತಾ..?!

Fact check: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಸಾವರ್ಕರ್ ಅವರಿಗೆ ಪುಷ್ಪಾರ್ಚಣೆ ಮಾಡುತ್ತಿರುವ ಫೋಟೋ ಒಂದು ತುಂಬಾನೆ ಸದ್ದು ಮಾಡಿತ್ತು.ಶಿವಮೊಗ್ಗದ  ಸಾವರ್ಕರ್ ಗಲಾಟೆ ನಂತರ ಈ ಫೋಟೋ ತುಂಬಾನೆ ವೈರಲ್  ಆಗಿವೆ. ಆದರೆ  ಇದರ ಅಸಲಿಯತ್ತು ಬೇರೆನೆ ಇದೆ. ಈ  ಫೋಟೋವನ್ನು  ಸಂಪೂರ್ಣವಾಗಿ ಗ್ರಾಫಿಕ್ ವರ್ಕ್ ಮಾಡಲಾಗಿದೆ. ಹಾಗೆಯೇ  ಸ್ಕ್ರೀನ್‌ಗ್ರಾಬ್  ಗ್ರಾಫಿಕ್ ಕಾರ್ಡ್ ನ್ನು ಬಳಸಲಾಗಿದೆ...

ನಟ ಕಾರ್ತಿಕ್ ಆರ್ಯನ್ ಜೊತೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ..! ಏನಿದರ ಗುಟ್ಟು…?!

Film News: ರಕ್ಷಿತ್ ಶೆಟ್ಟಿಯವರೊಂದಿಗೆ ಎಂಗೇಜ್ಮೆಂಟ್ ಮುರಿದು ಬಿದ್ದ ಮೇಲೆ ರಶ್ಮಿಕಾ ಸದಾ ಒಂದಿಲ್ಲೊಂದು ವಿವಾದಗಳಿಂದಲೂ ಸುದ್ದಿಯಾಗುತ್ತಿದ್ದಾರೆ. ತಮ್ಮದೇ ಆದ ಫ್ಯಾನ್‌ ಫಾಲೋವರ್ಸ್ ಹೊಂದಿದ್ದರೂ, ಹಲವರು ಅವರನ್ನು ಟ್ರೋಲ್ ಮಾಡುತ್ತಲೇ ಇರುತ್ತಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ನಟಿಸಿದ ಬಳಿಕ ಅವರೊಂದಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ ಆ ಕಾರಣಕ್ಕೂ ಸಖತ್ ಸುದ್ದಿಯಾಗಿದ್ದರು. ವಿಜಯ್ ದೇವರಕೊಂಡ ಮತ್ತು...

‘ಕುಲದಲ್ಲಿ ಕೀಳ್ಯಾವುದೋ’ ಶೂಟಿಂಗ್ ಶುರೂ..!

Film News: ನಟ ಶಿವರಾಜ್ ಕುಮಾರ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್‌ನಲ್ಲಿ ಸಿನಿಮಾ ಬರುತ್ತೆ ಎನ್ನುವ ಸುದ್ದಿ ಬಂದಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸಿನಿಮಾ ಕಥೆ ಹಳೆ ಕಾಲದ ಅಂಶಗಳನ್ನು ಹೊಂದಿದೆ ಎನ್ನುವುದು ಕೂಡ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ. 'ಕುಲದಲ್ಲಿ ಕೀಳ್ಯಾವುದೋ' ಎಂದು ತಾತ್ಕಾಲಿಕವಾಗಿ ಈ ಚಿತ್ರಕ್ಕೆ ಹೆಸರಿಡಲಾಗಿದೆ. ಸರಳ ಮುಹೂರ್ತದೊಂದಿಗೆ ಈ ಚಿತ್ರದ ಕೆಲಸಗಳನ್ನು...

ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲು

ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನುವ ಆರೋಪದಲ್ಲಿ, ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಕೌನ್ಸಿಲಿಂಗ್ ಗೆ ನಾಲ್ಕು ರೌಂಡ್ ಒಳಪಡಿಸಲಾಗಿದೆ. ಮಕ್ಕಳ ರಕ್ಷಣಾ ಘಟಕದ ಮುಂದೆಯೂ ವಿದ್ಯಾರ್ಥಿನಿಯರನ್ನು ಹಾಜರುಪಡಿಸಲಾಗಿದೆ. ಅಲ್ಲಿಯೂ ವಿದ್ಯಾರ್ಥಿನಿಯರು ನೀಡಿದಂತ ಹೇಳಿಕೆ ಹಿನ್ನಲೆಯಲ್ಲಿ ಮೈಸೂರಿನ...

ಬೆಂಗಳೂರು: ಕೆ.ಆರ್.ಪುರಂನಲ್ಲಿ ಬಿಜೆಪಿಯ ಸಾವಿರಾರು ಮಹಿಳೆಯರಿಗೆ ಬಾಗಿನ ವಿತರಣೆ

Banglore News: ಗೌರಿ -ಗಣೇಶ ಹಬ್ಬವೆಂದ್ರೇ ಸಂಭ್ರಮ ಸಡಗರದ ಹಬ್ಬ, ಹಿಂದೂಗಳಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಬಾಗಿನ ಸಮರ್ಪಿಸುವ ಹಬ್ಬವೆಂದೇ ಆಚರಿಸುತ್ತಾರೆ, ಇದೀಗ ಹಲವು ರಾಜಕಾರಣಿಗಳು ತಮ್ಮ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ವಿತರಿಸುತ್ತಾರೆ, ಆ ಸಾಲಿಗೆ ಬೆಂಗಳೂರಿನ‌ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ, ಬೈರತಿ ಬಸವರಾಜು ತಮ್ಮ ಕ್ಷೇತ್ರಾದ್ಯಂತ ಬಾಗಿನ...

ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ: ವಿ.ಆರ್. ಶೈಲಜ

Mandya news: ಮಂಡ್ಯ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ವೃತ್ತಿ ಜೀವನದಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡಲು ಉತ್ಸಹವನ್ನು ನೀಡಿದೆ. ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ ಎಂದು ನಿಕಟಪೂರ್ವ ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜ ಅವರು ತಿಳಿಸಿದರು. ನಗರದ ಕರ್ನಾಟಕ ಸಂಘದಲ್ಲಿ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಬೆಂಗಳೂರು, ಕಂದಾಯ ಇಲಾಖಾ...

ಕೇರಳದಲ್ಲಿ ಹೊಸ ಮಸೀದಿಗಿಲ್ಲ ಅವಕಾಶ…?!

Kerala  News: ಕೇರಳದಲ್ಲಿ ಇರುವ ಜನರ ಸಂಖ್ಯೆಯನ್ನು ಹೋಲಿಕೆ ಮಾಡಿದರೆ ಧಾರ್ಮಿಕ ಕೇಂದ್ರಗಳ ಸಂಖ್ಯೆಯೇ ಇದೆ ಎಂದು ನ್ಯಾ.ಪಿ.ವಿ.ಕುಂಞಕೃಷ್ಣನ್‌ ನೇತೃತ್ವದ ನ್ಯಾಯಪೀಠ ಹೇಳಿದೆ. ಇನ್ನು ಈಗಾಗಲೇ ಹಲವು ಮಸೀದಿಗಳು ಇರುವ ಸ್ಥಳದಲ್ಲಿ ಹೊಸತನ್ನು ನಿರ್ಮಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಮುಸ್ಲಿಂ ಸಮುದಾಯಕ್ಕೆ ಮಸೀದಿ ಅಗತ್ಯವಾಗಿದೆ. ಆದರೆ ಪವಿತ್ರ ಕುರಾನ್‌ನ ಪ್ರಕಾರ ಅಲ್ಲಲ್ಲಿ ಮಸೀದಿಯ ನಿರ್ಮಾಣ...

About Me

32823 POSTS
0 COMMENTS
- Advertisement -spot_img

Latest News

ಸಚಿವರಿಂದ 3 ದಿನಗಳ ಬಿಗ್ ಗ್ರೌಂಡ್ ರಿಪೋರ್ಟ್: ಶಿವರಾಜ ಎಸ್. ತಂಗಡಗಿ

ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶಿವರಾಜ...
- Advertisement -spot_img