Wednesday, August 19, 2026

Karnataka Tv

3 ದಿನ ಖಾಕಿ ಕಸ್ಟಡಿಗೆ ಮುರುಘ ಶ್ರೀಗಳು…!

Chithradurga News: ಇಬ್ಬರು  ಅಪ್ರಾಪ್ತ ಬಾಲಕಿಯರ ದೂರಿನ ಅನ್ವಯವಾಗಿ ಪೋಕ್ಸೋ ಕೇಸ್ ನಡಿ ಮುರುಘ ಶ್ರೀಗಳನ್ನು ಬಂಧಿಸಲಾಗಿತ್ತು ಆದರೆ ಅಕಸ್ಮಾತ್ ಆಗಿ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು  ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತದ ನಂತರ ಬೆಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆದರೆ ಕೋರ್ಟ್ ಗೆ ಹಾಜರು ಪಡಿಸಬೇಕಾಗಿದ್ದರು ಬೆಳಗ್ಗೆ  11 ಗಂಟೆಗೆ  ಹಾಜರು ಮಾಡಲು ವಿಳಂ...

BREAKING: ಸೆಪ್ಟೆಂಬರ್ 5ರವರೆಗೆ 3 ದಿನ ಮುರುಘಾ ಶ್ರೀ ಖಾಕಿ ಕಸ್ಟಡಿಗೆ

ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿರುವಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರಿಗೆ ಕೋರ್ಟ್ ಸೆಪ್ಟೆಂಬರ್ 5ರವರೆಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಈ ಸಂಬಂಧ ಇಂದು ಪ್ರಕರಣದ ಕುರಿತಂತೆ ವಿಚಾರಣೆ ನಡೆಸಿದಂತ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ ಕೋರ್ಟ್ ನ ನ್ಯಾಯಾಧೀಶರ ಮುಂದೆ, ಪೊಲೀಸರು ಪ್ರಕರಣದ ವಿಚಾರಣೆ ಸಂಬಂಧ ತಮ್ಮ...

ಬಜೆಟ್‌ ಬೆಲೆಯಲ್ಲಿ ಆಕರ್ಷಕ 5G ಸ್ಮಾರ್ಟ್‌ಫೋನ್‌..!

Technology News: ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಒಂದು  ಹೊಸ ವಿನ್ಯಾಸದ ಮೊಬೈಲನ್ನು  ಬಿಡುಗಡೆ ಮಾಡಿದೆ. ಸದ್ಯಕ್ಕೆ ತಾಂತ್ರಿಕ  ಲೋಕದಲ್ಲಿ  ಮೋಟೋ  ಬಾರೀ ಸುದ್ದಿಯಲ್ಲಿದೆ. ಈ ಹೊಸ ವಿನ್ಯಾಸ ಬಜೆಟ್ ಬೆಲೆಯಿಂದನೆ ಗ್ರಾಹಕರ ಗಮನ ಸೆಳೆದಿದೆ. ಇದರ ವಿಶೇಷತೆಗೆ  ನೀವೂ ಮನಸೋಲೋದ್ರಲ್ಲಿ  ಸಂದೇಹವಿಲ್ಲ . ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ...

ಕಿರುತೆರೆ ನಟಿಯೊಂದಿಗೆ ನಿರ್ಮಾಪಕನ ವಿವಾಹ: ಫ್ಯಾನ್ಸ್ ಏನಂದ್ರು ಗೊತ್ತಾ..?!

Film News: ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ, ನಿರೂಪಕಿಮಹಾಲಕ್ಷ್ಮೀ ಅವರ ವಿವಾಹ ಇಂದು (ಸೆಪ್ಟೆಂಬರ್ 1) ನಡೆದಿದೆ. ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್ ಅವರೊಂದಿಗೆ ಮಹಾಲಕ್ಷ್ಮೀ ಅವರ ಮದುವೆ ಕಾರ್ಯ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್...

ಶಿವಮೊಗ್ಗ: ಸೆ.13ರಂದು ಮೇಯರ್-ಉಪ ಮೇಯರ್ ಚುನಾವಣೆ

ಶಿವಮೊಗ್ಗ  : ಶಿವಮೊಗ್ಗ ಮಹಾನಗರಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆಪ್ಟೆಂಬರ್ 13 ರ ಅಪರಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಚುನಾವಣಾ ಸಭೆಯನ್ನು ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಚುನಾವಣಾ ವೇಳಾಪಟ್ಟಿ: ದಿನಾಂಕ: 13-09-2022 ರಂದು ಮಧ್ಯಾಹ್ನ 12 ಗಂಟೆಯಿಂದ 01 ಗಂಟೆ ಒಳಗೆ ಮಹಾಪೌರ ಹಾಗೂ...

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ತಂಡ ಪ್ರಕಟ 

https://www.youtube.com/watch?v=G3ryV6Obo_M&t=133s ಸಿಡ್ನಿ:  ಮುಂಬರುವ ಪ್ರತಿಷ್ಠಿತ ಟಿ20 ವಿಶ್ವಕಪ್ ಹಾಗೂ ಭಾರತ ಪ್ರವಾಸಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಆಟಗಾರರನ್ನೊಳಗೊಂಡ ತಂಡದಲ್ಲಿ ಸಿಂಗಾಪುರ ಮೂಲದ  ಟಿಮ್  ಡೇವಿಡ್‍ಗೂ ಸ್ಥಾನ ನೀಡಲಾಗಿದೆ. ಗುರುವಾರ ಪ್ರಕಟಿಸಲಾಗಿರುವ ತಂಡದಲ್ಲಿ  26 ವರ್ಷದ ಸೋಟಕ ಬ್ಯಾಟರ್ ಟಿಮ್ ಡೇವಿಡ್ 2019ರಿಂದ 2020ರವರೆಗೆ ಸಿಂಗಾಪುರ ತಂಡದ ಪರ 14 ಟಿ20 ಪಂದ್ಯಗಳನ್ನು ಆಡಿದ್ದಾರೆ. https://www.youtube.com/watch?v=F5BH5rri2vE ಐಸಿಸಿ ನಿಯಮಗಳ...

BREAKING: ಮುರುಘಾ ಶ್ರೀಗಳನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ – ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ

ಚಿತ್ರದುರ್ಗ: ಕಳೆದ ರಾತ್ರಿ ಚಿತ್ರದುರ್ಗದ ಪ್ರಸಿದ್ಧ ಮಠಗಳಲ್ಲಿ ಒಂದಾದಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ರಾತ್ರೋ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಅವರಿಗೆ ಇಂದಿನವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ, ಖುದ್ದು ಹಾಜರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿದೆ. ಈ ಸಂಬಂಧ ಇಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಂತ...

ನಿಧಾನಗತಿಯ ಓವರ್ ಹಿನ್ನೆಲೆ : ಭಾರತ, ಪಾಕಿಸ್ಥಾನ ತಂಡಕ್ಕೆ ಶೇ40ರಷ್ಟು ದಂಡ 

https://www.youtube.com/watch?v=F5BH5rri2vE ದುಬೈ: ನಿಧಾನಗತಿಯ ಓವರ್ ಮಾಡಿದ ಹಿನ್ನೆಲೆಯಲ್ಲಿ  ಭಾರತ ಮತ್ತು ಪಾಕಿಸ್ಥಾನ ತಂಡಗಳಿಗೆ ಐಸಿಸಿ ದಂಡ ವಿಧಿಸಿದೆ. ಇಲ್ಲಿ  ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯ ಎ ಗುಂಪಿನ ಭಾರತ ಮತ್ತು ಪಾಕಿಸ್ಥಾನ ನಡುವಿನ ರೋಚಕ  ಪಂದ್ಯದಲ್ಲಿ  ಉಭಯ ತಂಡಗಳು ನಿಧಾನಗತಿಯ ಓವರ್ ಮಾಡಿದ್ದವು. ಐಸಿಸಿ ಎಲೈಟ್ ಪ್ಯಾನೆಲ್‍ನ ಮ್ಯಾಚ್ ರೆಫರಿ ಜೆಫ್ ಕ್ರೋವ್ ನಾಯಕರಾದ ರೋಹಿತ್ ಶರ್ಮಾ ಮತ್ತು ಬಾಬರ್...

ಇಂದು ಪಾಕಿಸ್ಥಾನಕ್ಕೆ ಹಾಂಗ್ ಕಾಂಗ್ ಸವಾಲು 

https://www.youtube.com/watch?v=8TttN4PSizI ಶಾರ್ಜಾ:  ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯ ಕೊನೆಯ ಲೀಗ್ ಗುಂಪಿನಲ್ಲಿ ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಇಂದು ಎದುರಿಸಲಿದೆ. ಇಲ್ಲಿನ ಶಾರ್ಜಾ ಮೈದಾನದಲ್ಲಿ ನಡೆಯಲಿರುವ ಎ ಗುಂಪಿನ ಪಂದ್ಯದಲ್ಲಿ  ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಎದುರಿಸಲಿದೆ. ಪಾಕಿಸ್ಥಾನ ಮತ್ತು ಹಾಂಗ್ ಕಾಂಗ್ ತಂಡಗಳು ಭಾರತ ವಿರುದ್ಧ ಸೋತಿವೆ.  ಈ ಪಂದ್ಯವನ್ನು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎರಡೂ...

ಮಂಗಳೂರು: ಪರಶುರಾಮನ ಪ್ರತಿಮೆ ನೀಡಿ ಮೋದಿಗೆ ಗೌರವ

Manglore News: ಕಡಲ ನಗರಿ ಮಂಗಳೂರಿನಲ್ಲಿ ಇಂದು ಮೋದಿ ಮೇನಿಯಾ. ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್  ಮೈದಾನದಲ್ಲಿ ಮೋದಿ  ಆಗಮನದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಆಗಮಿಸಿದ ದೇಶದ ಪ್ರಧಾನಿಗೆ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ವೇದಿಕೆಗೆ  ಆಗಮಿಸಿದಂತಹ  ಮೋದಿಗೆ ಸನ್ಮಾನ  ಮಾಡಿ  ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ  ಹೂವಿನ ಹಾರಗಳೊಂದಿಗೆ...

About Me

32998 POSTS
0 COMMENTS
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img