Thursday, August 13, 2026

Karnataka Tv

ತಾಜ್ ಮಹಲ್ ಒಳಾಂಗಣಕ್ಕೆ ಕೃಷ್ಣ ವಿಗ್ರಹಕ್ಕಿಲ್ಲ ಪ್ರವೇಶ…!

National  News: ಕೃಷ್ಣನ ವಿಗ್ರಹದೊಂದಿಗೆ ರಾಜಸ್ಥಾನದ ಜೈಪುರದ ಪ್ರವಾಸಿ ಯುವಕನೊಬ್ಬ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.ಇದೀಗ ಈ  ಸುದ್ದಿ ಎಲ್ಲೆಡೆ  ಹರಿದಾಡುತ್ತಿದೆ. ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣನ ಮೂರ್ತಿಯೊಂದಿಗೆ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿದ್ದೇನೆ. ಆದರೆ ಇಲ್ಲಿ ಅವರು ವಿಗ್ರಹವಿಲ್ಲದೆಯೇ...

ವಾಟ್ಸ್ಯಾಪ್ ಕಾಲ್ ರೆಕಾರ್ಡ್ ಮಾಡುವುದು ಇನ್ನು ಸಾಧ್ಯ…!

Technology News: ಸಾಮಾನ್ಯವಾಗಿ ವಾಟ್ಸ್​ಆ್ಯಪ್​ ಕರೆ ಬಂದಾಗ ಸ್ಪೀಕರ್ ಆನ್ ಮಾಡಿ, ಇನ್ನೊಂದು ಮೊಬೈಲ್ ಮೂಲಕ ರೆಕಾರ್ಡ್ ಮಾಡಬಹುದು. ಇತ್ತೀಚೆಗೆ ಬಿಡುಗಡೆ ಆಗಿರುವ ಬಹುತೇಕ ಎಲ್ಲ ಸ್ಮಾರ್ಟ್​ಫೋನ್​ಗಳಲ್ಲಿ ಅಟೋಮ್ಯಾಟಿಕ್ ಕಾಲ್ ರೆಕಾರ್ಡ್ ಆಯ್ಕೆ ನೀಡಲಾಗುತ್ತಿದೆ. ಇದರಿಂದ ಬಳಕೆದಾರರಿಗೆ ತುಂಬಾ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ವಾಟ್ಸ್​ಆ್ಯಪ್​ನಲ್ಲಿ ಕರೆ ಬಂದರೆ ಅದು ರೆಕಾರ್ಡ್ ಮಾಡುವುದಿಲ್ಲ. ಪ್ರತಿ ತಿಂಗಳು ವಾಟ್ಸ್ಆ್ಯಪ್​ನಲ್ಲಿ...

ಗೌರಿ ಹಬ್ಬಕ್ಕೆ ಬಾಗೀನ ನೀಡುವುದ್ಯಾಕೆ ಗೊತ್ತಾ..? ಬಾಗೀಣದ ಬಗ್ಗೆ ಸಂಪೂರ್ಣ ವಿವರ..

ಗೌರಿ ಹಬ್ಬ ಹೆಣ್ಣು ಮಕ್ಕಳ ಹಬ್ಬ ಮತ್ತು ಗಣೇಶ ಹಬ್ಬ ಗಂಡು ಮಕ್ಕಳ ಹಬ್ಬ ಅಂತಾ ಕರೆಯಲಾಗತ್ತೆ. ಗೌರಿ ಹಬ್ಬದ ದಿನ ಹೆಣ್ಣು ಮಕ್ಕಳು ಪೂಜೆ ಮಾಡಿ, ಹಬ್ಬವನ್ನಾಚರಿಸುತ್ತಾರೆ. ಈ ದಿನ ಕೆಲವು ಕಡೆ ಮುತ್ತೈದೇಯರಿಗೆ ಬಾಗೀನ ನೀಡುವ ಪದ್ಧತಿ ಇದೆ. ಬಾಗೀನದಲ್ಲಿ 9 ರೀತಿಯ ಧಾನ್ಯಗಳು, ಬಳೆ, ಅಕ್ಕಿ, ಕಾಯಿ, ಹಣ್ಣು ಇತ್ಯಾದಿ...

ಪತ್ನಿ,ಅತ್ತೆ ಜೊತೆ ಅಪ್ರಾಪ್ತ ಮಗಳಿಗೂ ಚಾಕುವಿನಿಂದ ಇರಿದ ಪಾಪಿ…!

Crime  News: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಗಳು ಮತ್ತು ಅತ್ತೆಗೆ  ಚಾಕುವಿನಿಂದ ಇರಿದ ಘಟನೆ ನಡೆದಿದೆ. ಈ ಆರೋಪದ ಮೇಲೆ ದೆಹಲಿಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಗುರುಗಾಂವ್‌ನಲ್ಲಿ ಇಂಜಿನಿಯರ್ ಆಗಿದ್ದ ಸಿದ್ಧಾರ್ಥ್ (37) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾದವರನ್ನು ಸಿದ್ಧಾರ್ಥ್ ಅವರ ಪತ್ನಿ ಅದಿತಿ ಶರ್ಮಾ (37),...

ರಮ್ಯಾ ಮದುವೆನಾ.? ಹೊಸ ಸಿನಿಮಾನಾ.? ಕುತೂಹಲ ಮೂಡಿಸಿದ ರಮ್ಯಾ ಪೋಸ್ಟ್

Film News: ಮೋಹಕ ತಾರೆ ನಟಿ ರಮ್ಯಾ ಅವರು ಗುಡ್ ನ್ಯೂಸ್ ಒಂದನ್ನು ನೀಡುವುದಾಗಿ ಖಚಿತ ಪಡಿಸಿದ್ದಾರೆ. ಇಷ್ಟು ದಿನ ಅಂತೆ-ಕಂತೆಗಳ ರೂಪದಲ್ಲಿ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಬಂದಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಅವರು ಖಚಿತವಾಗಿ ಹೇಳಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನಾಳೆ (ಆಗಸ್ಟ್ ೩೧)...

‘ಧಮಾಕ’ ಸಿನಿಮಾಗೆ ಅಭಿಷೇಕ್ ಅಂಬರೀಶ್ ಸಾಥ್…ಗೆಳಯನ ಸಿನಿಮಾ ಬಗ್ಗೆ ಏನಂದ್ರೂ ಯಂಗ್ ರೆಬಲ್ ಸ್ಟಾರ್?

Film News: ಟ್ರೇಲರ್ ಹಾಗೂ ಹಾಡಿನ ಮೂಲಕ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಧಮಾಕ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಸೆಪ್ಟೆಂಬರ್ 2ರಂದು ಪ್ರೇಕ್ಷಕರಿಗೆ ಮನರಂಜನೆಯ ಕಚಗುಳಿ ಇಡಲು ಬರ್ತಿರುವ ಚಿತ್ರಕ್ಕೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕ ಶಿವರಾಜ್ ಕೆ ಆರ್ ಪೇಟೆ ಆಪ್ತ ಗೆಳೆಯರಾಗಿರುವ ಅಭಿಷೇಕ್ ಗೆಳೆಯನ ಹಾಗೂ...

ಗೌರಿ ಗಣೇಶ ಹಬ್ಬದ ನೈವೇದ್ಯಕ್ಕಾಗಿ ರವಾ ಲಾಡು ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ರವೆ ಲಾಡು ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣೇಶ ಚತುರ್ಥಿಗೆ ಸಾಂಪ್ರದಾಯಿಕ ಗರಿ ಗರಿ ಚಕ್ಕುಲಿ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ರವೆ, 1 ಕಪ್ ಸಕ್ಕರೆ, ಅರ್ಧ ಕಪ್ ತುರಿದ ಒಣ...

ಗಣೇಶ ಚತುರ್ಥಿಗೆ ಸಾಂಪ್ರದಾಯಿಕ ಗರಿ ಗರಿ ಚಕ್ಕುಲಿ ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಚಕ್ಕುಲಿ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣೇಶನಿಗೆ ಪ್ರಿಯವಾದ ಕಡಲೆ ಉಸ್ಲಿಯನ್ನ ಹೀಗೆ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: 1 ಕಪ್ ಉದ್ದಿನ ಬೇಳೆ, 2 ಕಪ್ ಅಕ್ಕಿ ಹಿಟ್ಟು, 3 ಸ್ಪೂನ್ ಬೆಣ್ಣೆ,...

ಗಣೇಶನ ನೈವೇದ್ಯಕ್ಕೆ ಉತ್ತರ ಭಾರತದ ಸ್ಪೆಶಲ್ ಸ್ವೀಟ್ ಚೂರ್ಮಾ ಲಡ್ಡು ಮಾಡಿ ನೋಡಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಉತ್ತರ ಭಾರತದ ಸಿಹಿ ತಿನಿಸಾದ ಚೂರ್ಮಾ ಲಡ್ಡು  ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದುವರೆ ಕಪ್ ತರಿ ತರಿಯಾದ ಗೋಧಿ ಹಿಟ್ಟು, ಅರ್ಧ ಕಪ್...

ಗಣೇಶನಿಗೆ ಪ್ರಿಯವಾದ ಕಡಲೆ ಉಸ್ಲಿಯನ್ನ ಹೀಗೆ ತಯಾರಿಸಿ ನೋಡಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಕಡ್ಲೆ ಉಸುಳಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್‌ ಕಡ್ಲೆ, ಎರಡು ಹಸಿಮೆಣಸಿನಕಾಯಿ, ಅರ್ಧ ಕಪ್ ಕೊಬ್ಬರಿ ತುರಿ, ಚಿಟಿಕೆ ಹಿಂಗು, ಚಿಟಿಕೆ ಅರಿಶಿನ,...

About Me

32873 POSTS
0 COMMENTS
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img