Saturday, June 6, 2026

Karnataka Tv

ಇಂದು ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ, ಹರಿದು ಬಂತು ಭಕ್ತರ ದಂಡು

Manthralaya: ದೇಶದ ವಿವಿದೆಡೆಯಿಂದ ಇಂದು ಮಂತ್ರಾಲಯದತ್ತ ಭಕ್ತರ ದಂಡೇ ಹರಿದು ಬರುತ್ತಿದೆ.ನವೀಕೃತ ಮೊಗಸಾಲೆ ಮತ್ತು ಸಾಲಾಂಕೃತ ಬೃಂದಾವನವನ್ನು ಅಚ್ಚರಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ ಭಕ್ತರು. ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳವಾದ ಮಂತ್ರಾಲಯದಲ್ಲಿ ಇಂದು ಶುಭ ಶುಕ್ರವಾರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಸಂಭ್ರಮದಿಂದ ನಡೆಯುತ್ತಿದೆ. ವಿವಿಧೆಡೆಗಳಿಂದ ಅಪಾರ ಭಕ್ತರು ಶ್ರೀಮಠಕ್ಕೆ ಅಗಮಿಸಿದ್ದು, ನವೀಕೃತ ಮೊಗಸಾಲೆ ಮತ್ತು ಸಾಲಂಕೃತ ಬೃಂದಾವನವನ್ನು...

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು : ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ' ಕಾಡು ಕುದುರೆ ಓಡಿ ಬಂದಿತ್ತಾ ' ಗೀತೆಯು ಇಂದಿಗೂ ಅಭಿಮಾನಿಗಳು...

ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಸುಗಮ ಸಂಗೀತ ಲೋಕದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 'ತಮ್ಮ ವಿಶಿಷ್ಟ ಕಂಠಸಿರಿಯಿಂದ ಕೇಳುಗರ ಮನಗೆದ್ದಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ. ನಾಡಿನ ಪ್ರಖ್ಯಾತ ಕವಿಗಳಾದ ಕುವೆಂಪು, ಬೇಂದ್ರೆ ಮತ್ತಿತರರ ಗೀತೆಗಳಿಗೆ ಸ್ವರವಾಗಿದ್ದವರು ಸುಬ್ಬಣ್ಣ. ಅವರ...

ರಾಜ್ಯಾದ್ಯಂತ ಗಾಳಿಪಟ 2, ರವಿಬೋಪಣ್ಣ ರಿಲೀಸ್ : ಪ್ರೇಕ್ಷಕರಿಗೆ ಡಬಲ್ ಧಮಾಕ

ಸಿನಿಪ್ರೇಕ್ಞಕರಿಗೆ ಡಬಲ್ ಧಮಾಕ. ರವಿ ಬೋಪಣ್ಣ ಹಾಗು ಗಾಳಿಪಟ 2 ಸಿನೆಮಾ ಎರಡೂ ಒಟ್ಟೊಟ್ಟಿಗೆ ರಿಲೀಸ್ ಆಗಿದೆ. ಒಂದ್ಕಡೆ ಗೋಲ್ಡನ್ ಸ್ಟಾರ್ ಅಭಿನಯದ ಗಾಳಿಪಟ2 ಸಿನೆಮಾ ಪ್ರೇಕ್ಷಕರನ್ನು ಸೆಳೆಯುತ್ತಿದ್ದರೆ ಮತ್ತೊಂದೆಡೆ ರವಿಚಂದ್ರನ್ ಅಭಿನಯದ ರವಿ ಬೋಪಣ್ಣ ಕೂಡ ನಿರೀಕ್ಷೆ ಮೂಡಿಸುತ್ತಿದೆ. ಗಾಳಿಪಟ  ಮೊದಲ ಭಾಗವಂತೂ ಸಿನಿಪ್ರಿಯರನ್ನು ಎಮೋಷನಲ್ ಆಗಿ ಹತ್ತಿರ ಸೆಳೆದಿತ್ತು.ಜೊತೆಗೆ ಯೋಗರಾಜ್ ಭಟ್ ನಿರ್ದೇಶನವಾದ್ದರಿಂದ...

ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು..!,ಉಕ್ರೇನ್ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ

ukraine: ವಿಶ್ವಕ್ಕೆ ಇದೀಗ ವಿಕಿರಣ ಸೋರಿಕೆಯ ಭೀತಿ ಎದುರಾಗಿದೆ.ಕಾರಣ ಯೂರೋಪ್ ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಈ ಭೀತಿ ಎದುರಾಗಿದೆ. ಮತ್ತೊಂದೆಡೆ ರಷ್ಯಾ ವಶದಲ್ಲಿರುವ ಉಕ್ರೇನ್ ನ ಝಪೊರಿಖ್ ಝಿಯಾ ಅಣುಸ್ಥಾವರದ ಮೇಲೆ ರಾಕೆಟ್ ದಾಳಿ ನಡೆದಿದೆ. ಇದೂ ಆತಂಕಕ್ಕೆ ಕಾರಣವಾಗಿದೆ. ಅಣುವಿಕಿರಣ ಸೋರಿಕೆಯ ಭಯ ಪ್ರಾರಂಭವಾಗಿದ್ದೇ ಯುರೋಪ್ ನ ಅತೀ ದೊಡ್ಡ ಅಣುಸ್ಥಾವರದಲ್ಲಿ...

ಹೃದಯಾಘಾತದಿಂದ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಕನ್ನಡದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ, ಕಳೆದ ರಾತ್ರಿ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಂತ ಅವರನ್ನು, ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ 10.30ರ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ಹೃದಯಾಘಾತದಿದಂದ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ....

ಪೇಟಿಯಂ ಅಪ್ಡೇಟೆಡ್….ಬಂದಿದೆ ಪೇಟಿಯಂನಲ್ಲಿ ಹೊಸ ಆಯ್ಕೆ..

PAYTM: ತಂತ್ರಜ್ಞಾನ ನಿರಂತರ ಹರಿಯೋ ನೀರು ದಿನಕ್ಕೊಂದು ಆವಿಷ್ಕಾರ ದಿನನಿತ್ಯ ಬದಲಾಗುತ್ತಿದೆ ಹೊಸತರ.ಪೇಟಿಯಂ ಕೂಡಾ ಇನ್ನು ಮುಂದೆ ಹೊಸ ಫೀಚರ್ ನೊಂದಿಗೆ ಬದಲಾಗುತ್ತಿದೆ. ಪೇಟಿಯಂ ಮೂಲಕವೇ ಇನ್ನು ಮುಂದೆ ರೈಲು ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚ ಬಹುದಾಗಿದೆ. ರೈಲನ್ನು ಈಗ ಟ್ರಾಕ್ ಮಾಡಿ ನಿಮ್ಮ ಪೇಟಿಯಂ ಆಪ್ ಮೂಲಕವೇ. ಪೇಟಿಯಂ ಇದೀಗ  ಹೊಸ ಹೊಸ ಫೀಚರ್ ಗಳನ್ನು...

ಆಜಾದಿ ಕಾ ಅಮೃತ ಮಹೋತ್ಸವ: ರಾಜ್ಯದಲ್ಲಿ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಹಾಗೂ ಅದ್ಧೂರಿ ಆಚರಣೆ – ಸಿಎಂ ಬೊಮ್ಮಾಯಿ

ಮೈಸೂರು : ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಿಸಲಿದ್ದು, ರಾಜ್ಯದ ಮನೆಮನೆಗಳಲ್ಲಿ, ಅಂಗಡಿಮುಂಗಟ್ಟು, ಕಚೇರಿ, ಕೈಗಾರಿಕೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸುವ ಸ್ವಾತಂತ್ರ್ಯ ಹಬ್ಬದ ಸಂಭ್ರಮದೊಂದಿಗೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಪಂಚಾಯತಿಯೂ ಸೇರಿದಂತೆ ಇಡೀ ರಾಜ್ಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ....

ಬಿಗ್ ಬಾಸ್ ಮನೆಯಲ್ಲಿ ನಡೆದ ಆ ಮೂರು ಪ್ರಮುಖ ಘಟನೆ..! ಅಕ್ಷತಾಗೆ ಜೈಲುವಾಸವೇಕೆ..?

Bigboss: ಬಿಗ್ ಬಾಸ್ ಓಟಿಟಿಯಲ್ಲಿ ಸದ್ದುಗದ್ದಲದ ನಡುವೆ ಇದೀಗ ಒಂದು ವಾರ ಮುಗಿಯುತ್ತಲೇ ಬಂದಿದೆ. ಒಂದೆಡೆ ಪರ್ಫಾಮೆಂಟ್ಸ್ ಪೈಪೋಟಿ ಮತ್ತೊಂದೆಡೆ ಗಾಸಿಪ್ ಗ್ಯಾಂಗ್ ಆಸ್ತಿ ಜಗಳ ಇವುಗಳ ನಡುವೆ ನಾಯಕತ್ವ ವೋಟ್ ಗಳು ಸ್ಪರ್ಧಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಎಲಿಮಿನೇಷನ್ ತೂಗುಗತ್ತಿ ಎಲ್ಲರ ತಲೆಮೇಲೆ ನೇತಾಡಲು ಶುರು ಮಾಡಿದೆ. ಕೆಲವರಿಗೆ ಪ್ರೊಮೋಷನ್ ಇನ್ನು ಕೆಲವರಿಗೆ ಡಿಮೋಷನ್ ಸಕ್ಕಿದೆ. ಬಿಗ್...

ಕೆಆರ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡರು ,ಕಾರ್ಯಕರ್ತರ ಅಮೃತ ಮಹೋತ್ಸವ ಜಾಥಾ

banglore: KR PURAM: 75ರ ಸ್ವಾತಂತ್ರ್ಯ ಅಮೃತ ಮಹೋತ್ಸವೆ ದೇಶವೇ ಸಜ್ಜಾಗಿ ನಿಂತಿದೆ. ಎಲ್ಲೆಡೆ ಪಕ್ಷ ಪ್ರತಿಪಕ್ಷಗಳ ಜಾಥಾ ಸ್ವಾತಂತ್ರೋತ್ಸವಕ್ಕೆ ಮೆರುಗನ್ನು ತರುತ್ತಿದೆ. ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರ  ಧ್ವಜ ಹಿಡಿದು ಸಾರ್ವನಿಕರಲ್ಲಿ ಜಾಗೃತಿ ಮೂಡಿಸಲು...

About Me

32248 POSTS
0 COMMENTS
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img