Saturday, September 5, 2026

Karnataka Tv

ಮಹಾಮಳೆಗೆ ತತ್ತರಿಸಿ ಹೋಗಿದ್ದ ಕೊಡಗು ಪ್ರದೇಶ ಗಳನ್ನು ವೀಕ್ಷಿಸಿದ ಕೇಂದ್ರ ಅಧ್ಯಯನ ತಂಡ:

Kodagu  News: ಮಹಾ ಮಳೆಗೆ  ಮಡಿಕೇರಿ ತತ್ತರಿಸಿ ಹೋಗಿತ್ತು. ಪ್ರವಾಹದಿಂದಾಗಿ ಕೊಡಗು  ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಈ ಕಾರಣದಿಂದಾಗಿ ಕೊಡಗು ಜಿಲ್ಲೆಗೆ  ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡ ಆಗಮಿಸಿ ನೆರೆ ಪ್ರದೇಶಗಳನ್ನು ವೀಕ್ಷಣೆ ಮಾಡಿತು. ಈ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕಾರಾದ ಮಹೇಶ್ ಕುಮಾರ್, ಕೇಂದ್ರ...

ರಾಜ್ಯದ ಗಡಿಯಾಚೆ ಕೂಡಾ ಜೋರಾಗಿದೆ ಕ್ರಾಂತಿಯ ದರ್ಬಾರ್..!

Mumbai  News: ಗಣೇಶೋತ್ಸವ ಮುಗಿಯುಜತ್ತಾ ಬಂದರೂ  ದರ್ಶನ್  ಕ್ರಾಂತಿ ಪ್ರಚಾರ  ಮಾತ್ರ ನಿಂತಿಲ್ಲ. ಮುಂಬೈನಲ್ಲೂ  ದರ್ಶನ್ ಕ್ರಾಂತಿ ಹವಾ ಜೋರಾಗಿಯೇ ನಡೆದಿದೆ. ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು ನಮ್ಮ ರಾಜ್ಯದ ಗಡಿಯಾಚೆ ಕೂಡಾ ಜೋರಾಗಿದೆ ಕ್ರಾಂತಿಯ ದರ್ಬಾರ್ ಮುಂಬೈನ ಪ್ರಸಿದ್ಧ ಲಾಲ್...

“ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್

Banglore News: ಬಿಜೆಪಿ ಈಗಾಗಲೆ ಜನೋತ್ಸವ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಅನೇಕ ಅಡೆತಡೆಗಳು ಬಂದಿದೆ ಈ ವಿಚಾರವಾಗಿ ಮಾತನಾಡಿದ ಸುಧಾಕರ್  ಸೆಪ್ಟೆಂಬರ್ 10ಕ್ಕೆ ನಿಗದಿಯಂತೆ ‘ಜನಸ್ಪಂದನ’ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಟೀಕೆ ಬಗ್ಗೆ ಮಾತನಾಡಿದ ಸುಧಾಕರ್ ಕಾಂಗ್ರೆಸ್​ ಪಕ್ಷಕ್ಕೆ ಜನಸ್ನೇಹಿ ಎಂಬ ಪದವೇ ಗೊತ್ತಿಲ್ಲ. ಸೂತಕದ ಮನೆಯಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ್ರು. ನಾವು ಸೆನ್ಸಿಟಿವ್...

ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ ಫುಟ್‌ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ ಮಾಡಿರುವ ಪೋಸ್ಟ್

Film stories: ಸೋಶಿಯಲ್ ಮೀಡಿಯಾದಲ್ಲಿ ಫುಟ್ ಬಾಲ್ ಕ್ಲಬ್ ಬೆಂಗಳೂರು ಎಫ್ ಸಿ  ಮಾಡಿದ ಆ ಒಂದು ಪೋಸ್ಟ್ ದರ್ಶನ್  ಅಭಿಮಾನಿಗಳನ್ನು ಕೆರಳಿ ಕೆಂಡವಾಗಿಸಿದೆ. ಸಾಮಾಜಿಕ ಜಾಲತಾಣದಲ್ಲಿ ದರ್ಶನ್  ಫ್ಯಾನ್ಸ್ ವಾರ್ ಶುರುವಾಗಿದೆ. ಅಷ್ಟಕ್ಕೂ ಎಪ್ ಸಿ ಮಾಡಿರೋ ಪೋಸ್ಟ್ ಆದ್ರೂ ಏನು ಫ್ಯಾನ್ಸ್ ಸಿಟ್ಟಾಗಿದ್ದೇಕೆ ಇಲ್ಲಿದೆ ಫುಲ್ ಸ್ಟೋರಿ ಸೋಶಿಯಲ್ ಮೀಡಿಯಾದಲ್ಲಿ ಫುಟ್‌ಬಾಲ್ ಕ್ಲಬ್ ಬೆಂಗಳೂರು...

ಕೇವಲ 3 ವಸ್ತುವನ್ನು ಬಳಸಿ, ಈ ಎಫೆಕ್ಟಿವ್ ಹೇರ್ ಆಯ್ಲ್ ತಯಾರಿಸಿ..

ತಲೆ ಕೂದಲು ಉದುರುವ ಸಮಸ್ಯೆ ಈಗ ಕಾಮನ್ ಆಗಿ ಬಿಟ್ಟಿದೆ. ಅದಕ್ಕೆ ಪರಿಹಾರ ಕೂಡ ಇದೆ. ಆದ್ರೆ ಇಂದಿನ ಗಡಿಬಿಡಿ ಜಗತ್ತಿನಲ್ಲಿ ಯಾರೂ ಆ ಪರಿಹಾರವನ್ನು ಕಂಡುಕೊಳ್ಳಲು ಹೋಗೋದಿಲ್ಲ. ಬದಲಾಗಿ ಮಾರುಕಟ್ಟೆಯಲ್ಲಿ ಸಿಗುವ ಪ್ರಾಡಕ್ಟ್ ಬಳಸಿ, ಈ ಸಮಸ್ಯೆಯನ್ನು ಇನ್ನೂ ಹೆಚ್ಚು ಮಾಡಿಕೊಂಡು, ಕೊರಗುತ್ತಾರೆ. ಅಂಥವರಿಗಾಗಿ ನಾವಿಂದು ಕೇವಲ 3 ವಸ್ತು ಬಳಸಿ, ತಯಾರಿಸಬಹುದಾದ...

ಇದೊಂದು ವಸ್ತುವನ್ನು ಬಳಸಿ, 5 ಕ್ರೀಮ್ ತಯಾರಿಸಿ, ಚೆಂದ ಕಾಣಿಸಬಹುದು..

ನೋಡಲು ಸುಂದರವಾಗಿದ್ದವರು ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರುತ್ತಾರೆ. ಮತ್ತು ಹೀಗೆ ಹೊಗಳಿಕೆ ಪಡೆಯೋದು ಹಲವರ ಆಸೆಯಾಗಿರುತ್ತೆ. ಹಾಗಾಗಿ ನಾವಿಂದು ಕೇವಲ ಒಂದು ಪ್ರಾಡಕ್ಟ್ ಮತ್ತು ಮನೆಯಲ್ಲೇ ಸಿಗುವ ಕೆಲ ವಸ್ತುಗಳನ್ನು ಬಳಸಿ, 5 ಕ್ರೀಮ್ ತಯಾರಿಸಿ, ಸುಂದರ ಕಾಣುವ ಟಿಪ್ಸ್ ಹಂಚಿಕೊಳ್ಳಲಿದ್ದೇವೆ. ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ ಲಾಡು ಕೊಡಿ.. ನಾವಿಂದು ಹೇಳಲು ಹೊರಟಿರುವ...

ಮುಖದ ಅಂದವನ್ನು ಹೆಚ್ಚಿಸಲು ಈ ವಸ್ತು ಬಳಸಿ, ನಟಿಯರ ಸೌಂದರ್ಯದ ಗುಟ್ಟಿದು..

ಮುಖದ ಸೌಂದರ್ಯವನ್ನ ಹೆಚ್ಚಿಸಲು ಹೆಚ್ಚಿನವರು ಹೋಗೋದು ಬ್ಯೂಟಿಪಾರ್ಲರ್‌ಗೆ. ಆದ್ರೆ ಮನೆಯಲ್ಲಿರುವ ಸಾಮಗ್ರಿಯಿಂದಲೇ ನೀವು ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಅದರಲ್ಲೂ ಐಸ್‌ಕ್ಯೂಬ್ಸ್‌ನಿಂದ ಉತ್ತಮ ರಿಸಲ್ಟ್ ನೀವು ಪಡೆಯಬಹುದು. ಹೆಚ್ಚಿನ ನಟ ನಟಿಯರ ಬ್ಯೂಟಿ ಸಿಕ್ರೇಟ್ ಇದೇ. ಹಾಗಾಗಿ ಇಂದು ನಾವು ಐಸ್‌ ಕ್ಯೂಬ್ಸ್ ತಯಾರಿಸೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ...

ಕಾಂತಿಯುತವಾದ ತ್ವಚೆ ಬೇಕಂದ್ರೆ ಇದನ್ನು ನೀವು ಟ್ರೈ ಮಾಡಲೇಬೇಕು..

ಅಂದವಾದ, ಬೆಳ್ಳಗಿನ ಮುಖ ಯಾರಿಗೆ ಬೇಡ ಹೇಳಿ. ಇಂದಿನ ಕಾಲದಲ್ಲಿ ಯುವಕರು ಕೂಡ, ತಮ್ಮ ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಹಾಗಾಗಿ ನಾವಿಂದು ಕೆಲವು ಬ್ಯೂಟಿ ಟಿಪ್ಸನ್ನ ನಿಮ್ಮ ಮುಂದೆ ತಂದಿದ್ದೇವೆ. ಅದರಲ್ಲೂ ನಿಸರ್ಗದ ಕೊಡುಗೆಯಾದ ಅರಿಶಿನ ಬಳಸಿ, ನಾವು ಮನೆಯಲ್ಲೇ ಫೇಸ್‌ ಮಾಸ್ಕ ತಯಾರಿಸೋದು ಹೇಗೆ ಅನ್ನೋದನ್ನ ತಿಳಿಯೋಣ ಬನ್ನಿ.. ಪುಟ್ಟ ಮಕ್ಕಳು...

ಕೂದಲು ಉದುರುವ ಮತ್ತು ಡ್ಯಾಂಡ್ರಫ್ ಸಮಸ್ಯೆ ಇದ್ದರೆ, ಇದನ್ನು ಬಳಸಿ ನೋಡಿ…

ಅಂದವಾಗಿರುವ, ದಪ್ಪವಾದ, ಸಿಲ್ಕಿ ಕೂದಲು ನಮಗೂ ಬೇಕು ಅನ್ನೋ ಆಸೆ ಯಾವ ಹೆಣ್ಣು ಮಗಳಿಗಿರೋದಿಲ್ಲಾ ಹೇಳಿ. ಹೆಣ್ಣಿನ ಅಂದ ಹೆಚ್ಚಿಸೋದೇ, ಈ ಕೂದಲು. ಇಂಥ ನೀಳ ಕೇಶರಾಶಿ ನಿಮ್ಮದಾಗಬೇಕು ಅಂದ್ರೆ, ನಾವಿವತ್ತು ಹೇಳುವ ಟಿಪ್ಸ್ ಫಾಲೋ ಮಾಡಿ. ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ ಲಾಡು ಕೊಡಿ.. ಒಂದು ಸ್ಪೂನ್ ತುಪ್ಪ, 2 ಸ್ಪೂನ್ ಆ್ಯಲೋವೆರಾ...

ಕೊನೆಗೂ ಗುಡ್ ನ್ಯೂಸ್ ಕೊಟ್ಟ ಆಥಿಯಾ,ರಾಹುಲ್…!

Film news: ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಈ ವರ್ಷದ ಕೊನೆ ಡಿಸೆಂಬರ್ ಅಂತ್ಯದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ...

About Me

32350 POSTS
0 COMMENTS
- Advertisement -spot_img

Latest News

ಹರೇ ಕೃಷ್ಣ ಜಪದ ಪವಾಡ: ನೇಪಾಳ ಸುರಂಗದಲ್ಲಿ 10 ದಿನದಿಂದ ಸಿಲುಕಿದ್ದ ಇಬ್ಬರ ರಕ್ಷಣೆ.

Katmandu: ನೇಪಾಳದ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಕೆಲ ದಿನಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹ ಎದುರಾಗಿ, ಹಲವರನ್ನು ಬಲಿ ಪಡೆದಿದ್ದು, ಇನ್ನೂ ನಾಪತ್ತೆಯಾಗಿರುವವರನ್ನು...
- Advertisement -spot_img