Technology News:
ವಿಭಿನ್ನ ಹೆಸರು ವಿಶಿಷ್ಟ ವಿಶೇಷತೆ ಕೈಗೆಟಕುವ ಬೆಲೆ ಕಣ್ಣಿಗೆ ಕಾಡುವ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಬಂದಿದೆ ಹೊಸದೊಂದು ಸ್ಮಾರ್ಟ್ ಫೋನ್..! ಹಾಗಿದ್ರೆ ಆ ಫೋನ್ ನ ಹೆಸರೇನು ಯಾರೀ ಮೊಬೈಲ್ ನ ಉಸ್ತುವಾರಿ ಇಲ್ಲಿದೆ ಕಂಪ್ಲಿಟ್ ಡೀಟೈಲ್ಸ್….
ಮಾರುಕಟ್ಟೆಯಲ್ಲಿ ಛಾಪುಮೂಡಿಸುತ್ತಿದೆ ಹೊಸದೊಂದು ಫೋನ್ ಏನು ಇಲ್ಲ ಎಂಬ ಹೆಸರಿನಲ್ಲೇ ಏನನ್ನೋ ಅಡಗಿಸಿಕೊಂಡಿದೆ ಈ ಮೊಬೈಲ್ ಹೌದು...
Chithradurga News:
ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ ಶ್ರೀಗಳಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ ಶ್ರೀಗಳು ...
Chithradurga News:
ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ ಶ್ರೀಗಳಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ ಶ್ರೀಗಳು ...
Chithradurga News:
ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ ಶ್ರೀಗಳಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ ಶ್ರೀಗಳು ...
Chithradurga News:
ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ ಶ್ರೀಗಳಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ ಶ್ರೀಗಳು ...
Banglore News:
ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ ಮಹಿಳೆ ಮೇಲೆ ಗುಡುಗಿದ್ದಾರೆ. ಅಧಿಕಾರಿಗಳ ಜೊತೆ ಕೆರೆ ಕೋಡಿ ವೀಕ್ಷಣೆ ಮಾಡಲು ಬಂದಂತಹ ಲಿಂಮಬಾವಲಿಗೆ ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ ಪತ್ರ ನೀಡಲು ಬಂದಿದ್ದಾರೆ ಈ ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ ಸಿಕ್ಕಾಪಟ್ಟೆ ಎಗೆರಾಡಿದ್ದಾರೆ. ರಾಜಕಾಲುವೆ...
Film News:
ದಿನಗಳು ಉರುಳಿದಂತೆ ಚರ್ಮ ಸುಕ್ಕಾಗಬಹುದು. ಮುಖಕಾಂತಿ ಕುಗ್ಗಬಹುದು. ಸೌಂದರ್ಯದ ಮಾಸಬಹುದು. ಆದರೆ ಸೌಂದರ್ಯ ವೃದ್ಧಿ ಎಂಬ ಉದ್ಯಮ ಕ್ಷೇತ್ರದ ಚೆಲುವು ಕುಂದುವುದಿಲ್ಲ. ಅದು ವರ್ಷದಿಂದ ವರ್ಷಕ್ಕೆ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗಿದೆ. ದಿನದಿಂದ ದಿನಕ್ಕೆ ಹೊಸ ಮೆರುಗು ಪಡೆದುಕೊಳ್ಳುತ್ತಿರುವ ಈ ಸೌಂದರ್ಯ ರಕ್ಷಣೆ ಸಾಮಗ್ರಿಗಳ ತಯಾರಿಕೆ ಮತ್ತು ಮಾರಾಟದ ಕ್ಷೇತ್ರ ತನ್ನದೇ ಬ್ರ್ಯಾಂಡ್...
Film News:
'ಕ್ವಾಟ್ಲೆ' ಸಿನಿಮಾ ಮೂಲಕ ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ಪಾಸಾಗಿರುವ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಪ್ರೇಮಕಾವ್ಯ ಹೊತ್ತು ಬಂದಿರುವ ಟ್ರೇಲರ್ ಝಲಕ್ ನಲ್ಲಿ ಅದ್ಭುತ ನಿರೂಪಣೆ, ಕಣ್ಣಿಗೆ ಮುದ ನೀಡುವ ಲೋಕೇಷನ್ಸ್, ತಾರಾಬಳಗದ ಅಭಿನಯ ಎಲ್ಲವೂ ಸೊಗಸಾಗಿ...
Banglore News:
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.ತನ್ನ ಟ್ವಿಟರ್ ಮೂಲಕ ಈ ರೀತಿ ಲೇವಡಿ ಮಾಡಿದೆ ಕಾಂಗ್ರೆಸ್.
ನರೇಂದ್ರ ಮೋದಿ ಶೇ. 40 ಕಮಿಷನ್ ಲೂಟಿ ಬಗ್ಗೆ ಮಾತನಾಡದಿರುವುದು ಆತ್ಮ ವಂಚಕತನವಲ್ಲವೇ ಎಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ ರೀತಿಯಾಗಿ ಪ್ರಶ್ನಿಸಿದೆ.
ಡಬಲ್ ಇಂಜಿನ್...
ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್ಸೆಟಿಯಲ್ಲಿ 10 ದಿನಗಳ “ಪಾಸ್ಟ್ ಫುಡ್ ಸ್ಟಾಲ್ ಉದ್ಯಮಿ” ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಪಾನಿಪುರಿ, ಸೇವಪುರಿ, ದಹಿಪುರಿ, ಏಗ್ಗರೈಸ್, ನೂಡಲ್ಸ್, ಗೋಬಿಮಂಚೂರಿ, ಪಾವಬಾಜಿ, ವಡಾಪಾವ್, ಬ್ರೆಡ್, ಕೇಕ್ ತಯಾರಿಕೆ ಕುರಿತು ತರಬೇತಿ ನೀಡಲಾಗುದು....