Friday, May 29, 2026

Karnataka Tv

ಈ ತಿಂಗಳ ಅಂತ್ಯದ ವೇಳೆಗೆ 15 ಸಾವಿರ ಶಿಕ್ಷಕರ ಹುದ್ದೆ ಪರೀಕ್ಷೆ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿಗೆ ಕಳೆದ ಮೇನಲ್ಲಿ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನು, ಆಗಸ್ಟ್ ಅಂತ್ಯದೊಳಗೆ ಪ್ರಕಟಿಸಲಾಗುವುದು ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ...

ಹೀನಾಯ ಸೋಲು: ಭಾರತ ಹಾಕಿಗೆ ಬೆಳ್ಳಿ

https://www.youtube.com/watch?v=YU1Ob78D8Js ಬರ್ಮಿಂಗ್‍ಹ್ಯಾಮ್: ಕಳಪೆ ಪ್ರರ್ದರ್ಶನ ನೀಡಿದ ಭಾರತ ಪುರುಷರ ಹಾಕಿ ತಂಡ ಕಾಮನ್‍ವೆಲ್ತ್ ಕ್ರೀಡಾಕೂಟದ  ಫೈನಲ್‍ನಲ್ಲಿ  ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಎದುರು 0-7 ಗೋಲುಗಳ ಅಂತರದಿಂದ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತ್ತು. https://www.youtube.com/watch?v=UXbh3ngMMOA ಅಂತಿಮ ಹಣಾಹಣಿಯಲ್ಲಿ  ಬಲಿಷ್ಠ ಆಸ್ಟ್ರೇಲಿಯಾ ವೇಗ, ಆಕ್ರಮಣಕಾರಿ ದಾಳಿಯ ಸಹಾಯದಿಂದ ಮತ್ತೊಮ್ಮೆ ಕಾಮನ್‍ವೆಲ್ತ್‍ನಲ್ಲಿ ಪ್ರಭುತ್ವ  ಸಾಧಿಸಿತು.ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಆಸ್ಟ್ರೇಲಿಯಾ ವಿರುದ್ಧ ಮೂರನೆ ಬಾರಿ ಸೋತಿದೆ. 2010...

40ನೇ ವಯಸ್ಸಿನಲ್ಲಿ  ಚಿನ್ನ ಗೆದ್ದು ಶರತ್ ಕಮಾಲ್

https://www.youtube.com/watch?v=9wk2H2vdAk4 ಬರ್ಮಿಂಗ್‍ಹ್ಯಾಮ್: ಭಾರತದ ಅಗ್ರ ಟೇಬಲ್ ಟೆನಿಸ್ ಆಟಗಾರ ಶರತ್ ತಮ್ಮ 40ನೇ ವಯಸ್ಸಿನಲ್ಲಿ  ಕಮಾಲ್ ಮಾಡಿದ್ದಾರೆ. ಈ ಬಾರಿಯ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 16 ವರ್ಷಗಳ ಬಳಿಕ ಚಿನ್ನ ಗೆದ್ದಿದ್ದಾರೆ. ಇಲ್ಲಿನ ಎನ್‍ಇಸಿ ಮೈದಾನದಲ್ಲಿ  ನಡೆದ ಫೈನಲ್‍ನಲ್ಲಿ ಇಂಗ್ಲೆಂಡ್‍ನ ಪಿಚ್ ಫೋರ್ಡ್ ವಿರುದ್ಧ ಮೊದಲ ಸೆಟ್‍ನ್ನು ಕಳೆದುಕೊಂಡರು. 11-13, 11-7,11-2, 11-6...

22ನೇ ಕಾಮನ್‍ವೆಲ್ತ್‍ಗೆ ಅದ್ದೂರಿ ತೆರೆ:ಐದನೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ 

https://www.youtube.com/watch?v=aM-3sS3TXxo ಬರ್ಮಿಂಗ್‍ಹ್ಯಾಮ್:  ಪದಕಗಳ ಮಳೆ ಸುರಿಸಿದ ಭಾರತ ನಿನ್ನೆ ಮುಕ್ತಾಯವಾದ ಪ್ರಸಕ್ತ ಕಾಮನ್‍ವೆಲ್ತ್‍ಕ್ರೀಡಾಕೂಟದಲ್ಲಿ  ನಾಲ್ಕನೆ ಸ್ಥಾನ ಪಡೆದು ವಿದಾಯ ಹೇಳಿದೆ. ಸೋಮವಾರ 11ನೇ ದಿನ ಕ್ರೀಡಾಕೂಟದಲ್ಲಿ ಭಾರತ ಒಟ್ಟು 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು ಪಡೆದು ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನ ಪಡೆಯಿತು. https://aravindavk.in/ascii2unicode/ ಕಾಮನ್‍ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ  ಭಾರತದ್ದು ನಾಲ್ಕನೆ ಅತ್ಯುತ್ತಮ ಪ್ರದರ್ಶನ ಇದಾಗಿದೆ. 2006ರ...

ಸದ್ದು ಮಾಡುತ್ತಿದೆ “ಧಮ್” ಟ್ರೇಲರ್..!

ಕಳೆದ ಕೆಲವು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಅಭಿನಯದಲ್ಲಿ "ಧಮ್" ಎನ್ನುವ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡದ ಹುಡುಗ ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ ಆರ್ ಆರ್ ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನೆರವೇರಿತು. ಕರ್ನಾಟಕ...

’ಶುರುವಾಗಿದೆ’ ಲವ್ ಟ್ರ್ಯಾಕ್ ಕೇಳಿ!

ವಸಿಷ್ಠ ಬಂಟನೂರು ಸಾರಥ್ಯದ ‘1975’ ಸಿನಿಮಾ ಹಾಡು ರಿಲೀಸ್…! 'ಒನ್ ಲವ್ ಟೂ ಸ್ಟೋರಿ' ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ...

ವಿಭಿನ್ನ ಶೀರ್ಷಿಕೆಯ ‘ಭಗವಾನ್ ಶ್ರೀ ನಿತ್ಯಾನಂದ’ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್..!

ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು‌ ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ...

ವಿಭಿನ್ನ ಕಥಾಹಂದರದ “ಲೈನ್ ಮ್ಯಾನ್” ಚಿತ್ರಕ್ಕೆ ಚಾಮರಾಜನಗರದಲ್ಲಿ ಚಾಲನೆ‌..!

ಪರ್ಪಲ್ ರಾಕ್ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ರಘು ಶಾಸ್ತ್ರಿ ನಿರ್ದೇಶನ. "ಭಿನ್ನ" ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ "ಡಿಯರ್ ಸತ್ಯ" ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ "ಲೈನ್ ಮ್ಯಾನ್" ಚಿತ್ರ ಆರಂಭವಾಗಿದೆ. ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ...

ಭಾರೀ ಮಳೆಯಿಂದ ರಾಮನಗರ ಜಿಲ್ಲೆಯಲ್ಲಿ 178 ಮನೆಗಳಿಗೆ ಹಾನಿ – ಸಚಿವ ಅಶ್ವತ್ಥನಾರಾಯಣ

ರಾಮನಗರ: ಸತತ ಮಳೆಯಿಂದ ಜಿಲ್ಲೆಯಲ್ಲಿ 178 ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 1.14 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಜೊತೆಗೆ ಜಿಲ್ಲೆಯ 70 ಸಂತ್ರಸ್ತರಿಗೆ 15 ಲಕ್ಷ ರೂ. ಒದಗಿಸಲಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸೋಮವಾರವಿಡೀ ಜಿಲ್ಲೆಯ ಹಲವು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಬಳಿಕ ಅಧಿಕಾರಿಗಳ...

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆ: ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಿದ BBMP ಮುಖ್ಯ ಆಯುಕ್ತರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರ ಅಧ್ಯಕ್ಷತೆ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮುಖ್ಯ ಆಯುಕ್ತರಾದ ಶ್ರೀ...

About Me

32178 POSTS
0 COMMENTS
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img