Tuesday, August 4, 2026

Karnataka Tv

ಮಂಡ್ಯದಲ್ಲಿ ಮಳೆತಂದ ಅವಾಂತರ, ನೊಂದ ಮಹಿಳೆಯ ಕಣ್ಣೀರು

Mandya  News: ಬಾರಿ ಮಳೆಗೆ ಸಕ್ಕರೆ ನಾಡು ಮಂಡ್ಯ ಜನ ತತ್ತರವಾಗಿದ್ದಾರೆ.ರಾತ್ರಿ ಸುರಿದ ಬಾರಿ ಮಳೆಗೆ ಮನೆ ಕುಸಿದಿದೆ..ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ. ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಂಪಮ್ಮ, ಬಾಡಿಗೆ ಮನೆಯಲ್ಲಿ ವಾಸವಿದ್ದರು.ಈಗ ಮನೆ ಕಳೆದುಕೊಂಡು ಬಡ ಮಹಿಳೆ ಕಂಗಲಾಗಿದ್ದಾರೆ..ಬಡವರಿಗೆ ಮನೆ ಕೊಡಲು ಜನ ಪ್ರತಿನಿಧಿಗಳಿಗೆ ಏನಾಗಿದೆ.?ಮನೆ ಗೊಡೆ ಕುಸಿದಿದೆ, ಬಾಡಿಕೆಯಲ್ಲಿ...

ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Mysoor News: ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ  ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ  ಬಂದಿದೆ. ತಮ್ಮದೇ ಮಠದ ಹಾಸ್ಟೇಲ್​ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ....

ಬೆಂಗಳೂರಿನಲ್ಲಿ ಪ್ರೇಯಸಿಯಿಂದ ಪ್ರಿಯಕರನ ಕಿಡ್ನಾಪ್…?!

Banglore  News: ಬೆಂಗಳೂರಿನಲ್ಲಿ  ಪ್ರಿಯತಮೆಯೇ  ತನ್ನ ಪ್ರಿಯಕರನನ್ನು  ಕಿಡ್ನಾಪ್ ಮಾಡಿರೋ ಘಟನೆ  ನಡೆದಿದೆ. ಕಿಡ್ನಾಪ್‌ ಮಾಡಿ  ಹಲ್ಲೆ ಮಾಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರು ಯುವತಿಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪ್ರಸಾದ್ ಮತ್ತು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಈಗಾಗಲೇ ಮದುವೆಯಾಗಿದ್ದು ಕ್ಲಾರಾ ವಿಚ್ಛೇದನ...

ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ…!

Mumbai News: 15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್‌ನಲ್ಲಿ ತುಂಬಿಟ್ಟಿದ್ದ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನೈಗಾಂವ್ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಪೂರ್ವ-ಪಶ್ಚಿಮ ಸೇತುವೆಯ ಬಳಿಯ ಪೊದೆಗಳಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿಯಶವವಿರುವ ಬ್ಯಾಗ್ ಪತ್ತೆಯಾಗಿದೆ. ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15...

ಪ್ರಧಾನಿ ಭೇಟಿಯಾದ ಬಿಎಸ್ ವೈ: ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮೋದಿ ಸಲಹೆ

Dehali News: ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಶುಕ್ರವಾರ ವರಿಷ್ಠರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ. ಮೊದಲಿಗೆ ನಿನ್ನೆ ...

ಗುಲಾಂ ನಬಿ ಆಜಾದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ಅವರು ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ. ದೇಶ ಕಷ್ಟ ಕಾಲದಲ್ಲಿರುವಾಗ, ದೇಶವನ್ನು ಒಂದುಗೂಡಿಸಿ ದೇಶದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಅವರು ತಮ್ಮ...

ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು : ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಕಾನೂನು ಮತ್ತು ನ್ಯಾಯಾಲಯದ ಆಜ್ಞೆಯನ್ನು ಪರಿಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೌರವಾನ್ವಿತ ಉಚ್ಛನ್ಯಾಯಾಲಯದ ವಿಭಾಗೀಯ ಪೀಠ ಆದೇಶ ಮಾಡಿದೆ. ಚಾಮರಾಜಪೇಟೆಯ ಸರ್ವೇ ನಂ.40 ರ...

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ರಾವಣ ಸಾಯುವಾಗ ಲಕ್ಷ್ಮಣನಿಗೆ ಹೇಳಿದ 10 ಮಾತುಗಳಲ್ಲಿ 5 ಮಾತುಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳನ್ನು ಹೇಳಲಿದ್ದೇವೆ.. ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1 ಆರನೇಯದಾಗಿ, ತಪಸ್ಸು ಅನ್ನೋದು ತುಂಬಾ ಮುಖ್ಯ....

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1

ರಾವಣ ರಾಕ್ಷಸನಾಗಿದ್ದರೂ, ಸಕಲ ವಿದ್ಯಾ ಪಾರಂಗತನಾಗಿದ್ದ. ವೇದ- ವಿದ್ಯೆ, ಜ್ಯೋತಿಷ್ಯ, ಮಂತ್ರೋಚ್ಛಾರಣೆ, ಶ್ಲೋಕಾದಿಗಳ ಪಠಣದಲ್ಲಿ ಉತ್ತುಂಗನಾಗಿದ್ದ. ಅಂಥ ರಾವಣ, ರಾಮನಿಂದ ಮರಣ ಹೊಂದುವ ವೇಳೆ, ರಾಮ ಲಕ್ಷ್ಮಣನನ್ನು ಕುರಿತು, ಲಕ್ಷ್ಮಣ, ರಾವಣ ರಾಕ್ಷಸನೇ ಆಗಿರಬಹುದು. ಅವನು ಸೀತೆಯ ಮೇಲೆ ಕೆಂಗಣ್ಣೇ ಹಾಕಿರಬಹುದು. ಆದರೆ ಅವನು ಸಕಲ ವಿದ್ಯಾ ಪಾರಂಗತನಾಗಿದ್ದ. ಅವನಿಗೆ ಜೀವನ ಅನುಭವವೂ ಹೆಚ್ಚಿದೆ....

ಪದ್ಮಶ್ರೀ ಪುರಸ್ಕೃತ ವೆಂಕಟೇಶ್ ಸಾಧನೆ ಸಮಾಜಕ್ಕೆ ಮಾದರಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ದೈಹಿಕ ಇತಿಮಿತಿಗಳನ್ನು ಹೊಂದಿದ್ದರೂ ಅದನ್ನು ಮೀರಿ, ಬ್ಯಾಡ್ಮಿಂಟನ್, ಈಜು ಮತ್ತು ಅಥ್ಲೆಟಿಕ್ಸ್ ಗಳಲ್ಲಿ ನೂರಾರು ಕ್ರೀಡಾ ಪಟುಗಳನ್ನು ರೂಪಿಸಿರುವ ಪದ್ಮಶ್ರೀ ಪುರಸ್ಕೃತ ಕೆ.ವೈ.ವೆಂಕಟೇಶ್ ಅವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಬಣ್ಣಿಸಿದ್ದಾರೆ. ಮಲ್ಲೇಶ್ವರಂನ ಬೀಗಲ್ಸ್ ಬ್ಯಾಸ್ಕೆಟ್‌ಬಾಲ್‌ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಶುಕ್ರವಾರ ಮಾತನಾಡಿದರು. ವೆಂಕಟೇಶ್...

About Me

32803 POSTS
0 COMMENTS
- Advertisement -spot_img

Latest News

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ...
- Advertisement -spot_img