Thursday, July 9, 2026

Karnataka Tv

ದಾಳಿ ಮರು ಕಳಿಸಲಿದೆ -ಮುಂಬೈ ಪೊಲೀಸರಿಗೆ ಪಾಕ್‌ ಸಂಖ್ಯೆಯಿಂದ ಬೆದರಿಕೆ ಕರೆ

Mumbai news: ಮುಂಬೈ: 26/11 ದಾಳಿ ಮರು ಕಳಿಸಲಿದೆ ಎಂದು ಪಾಕಿಸ್ತಾನದ ದೂರವಾಣಿ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಮುಂಬೈ ಪೊಲೀಸರಿಗೆ ಕರೆ ಮಾಡಿರುವುದು ಆತಂಕ ಸೃಷ್ಟಿಸಿದೆ. ಮುಂಬೈ ಟ್ರಾಫಿಕ್‌ ಕಂಟ್ರೋಲ್‌ಗೆ ವಾಟ್ಸಾಪ್‌ ಮೂಲಕ ಪಾಕಿಸ್ತಾನದ ಸಂಖ್ಯೆಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ 26/11 ದಾಳಿ ಮತ್ತೊಮ್ಮೆ ಘಟಿಸಲಿದೆ. ಈಗಾಗಲೇ ಆರು ಮಂದಿ ಭಾರತಕ್ಕೆ ಇದಕ್ಕಾಗಿ ಬಂದಿದ್ದಾರೆ. ಮುಂದೆ ದಾಳಿ ನಡೆಯಲಿದೆ....

ಮಂಡ್ಯ: ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ

Mandya news: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸುರವರ ಅಲಂಕೃತ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು...

ತುಮುಕೂರು: ತುಮಕೂರಿನಲ್ಲಿದೆ ‘ಕೈ’ ನಾಯಕರಿಂದ ಉದ್ಘಾಟನೆಗೊಂಡ ಸಾವರ್ಕರ್ ಉದ್ಯಾಣವನ

Tumukur news: ತುಮುಕಕೂರಿನಲ್ಲಿ ಸಾವರ್ಕರ್ ಹೆಸರಿನಲ್ಲಿ ಉದ್ಯಾಣವನವೊಂದು ಹಿಂದೆಯೇ ರೂಪಿಸಲಾಗಿದೆ ಹಾಗು ಪಾರ್ಕ್  ಉದ್ಘಾಟನೆಗೊಂಡಿದ್ದೇ ಕೈ ನಾಯಕರಿಂದಲೇ ಹಾಗೆಯೆ ಕಾಂಗ್ರೆಸ್ ಆಡಳಿತದಲ್ಲಿರುವಾಗಲೇ ಈ ಪಾರ್ಕ್ ನಿರ್ಮಾಣಗೊಂಡಿದೆ ಎಂದು ತಿಳಿದು ಬಂದಿದೆ. 2016ರಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಂತಹ ಸಂದರ್ಭದಲ್ಲಿಯೇ ಈ ಪಾಕರ್ಕ್ ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು 1 ಕೋಟಿ ವೆಚ್ಚದಲ್ಲಿ ಪಾರ್ಕ್...

ಸಿದ್ಧರಾಮಯ್ಯಗೆ ಫುಲ್ ಸೆಕ್ಯುರಿಟಿ ಕೊಡ್ತೀವಿ ಎಂದ ಸಿಎಂ ಬೊಮ್ಮಾಯಿ

Banglore news: ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಜೀವ ಬೆದರಿಕೆ ಇದೆ ಎಂದು...

ಸೊಮಾಲಿಯಾದ ಹೋಟೆಲ್ ಮೇಲೆ ಉಗ್ರರ ದಾಳಿ: ಬಾಂಬ್ ಸ್ಫೋಟ

National news: ಮೊಗಾದಿಶು: ಆಲ್ ಖೈದಾ ಜೊತೆ ನಂಟಿರುವ ಆಲ್  ಶಬಾಬ್ ಉಗ್ರರು ಸೊಮಾಲಿಯಾ ಹೋಟೆಲ್ ಗೆ ದಾಳಿ ನಡೆಸಿ ಗುಂಡಿನ ಸುರಿಮಳೆಯನ್ನೇ ಸುರಿಸಿದ್ದಾರೆ.ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಈ ದಾಳಿ ನಡೆದಿದೆ. ಮುಂಬೈನ ತಾಜ್ ಹೋಟೆಲ್​ನಲ್ಲಿ ಉಗ್ರರು ಯಾವ ರೀತಿಯ ಹೋಟೆಲನ್ನು ವಶಕ್ಕೆ ಪಡೆದು, ಹತ್ಯಾಕಾಂಡ ನಡೆಸಿದ್ದರೋ ಅದೇ ರೀತಿಯಲ್ಲಿ ಸೊಮಾಲಿಯಾದ ಹಯಾತ್ ಹೋಟೆಲ್​ ಮೇಲೆ ದಾಳಿ...

ತಾಂತ್ರಿಕಾ ಸಲಹೆಗಾರನಾಗಿ ಶ್ರೀಧರನ್ ಆಯ್ಕೆ

https://www.youtube.com/watch?v=2rJylhjcKwA ಢಾಕಾ: ಮಾಜಿ ಆಲ್ರೌಂಡರ್ ಶ್ರೀಧರನ್ ಶ್ರೀರಮ್ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತಂಡದ ತಾಂತ್ರಿಕಾ ಸಲಹೆಗಾರನಾಗಿ ಆಯ್ಕೆ ಮಾಡಿದೆ.  ಟಿ20 ವಿಶ್ವಕಪ್‍ವರೆಗೂ ಶ್ರೀಧರನ್ ಕಾರ್ಯನಿರ್ವಹಿಸಲಿದ್ದಾರೆ. ಶ್ರೀಧರನ್ ಶ್ರೀರಮ್ ಬಾಂಗ್ಲಾ ತಂಡದ ಕೋಚ್ ಆಗಿ ಆಯ್ಕೆಯಾಗಿದ್ದಾರೆ ಎನ್ನುವ ವರದಿಯನ್ನು ಬಿಸಿಬಿ ಅಧ್ಯಕ್ಷ ನಜಮುಲ್ ಹಸನ್ ತಳ್ಳಿ ಹಾಕಿದರು. 46 ವರ್ಷದ ಶ್ರೀಧರನ್  ಈ ಹಿಂದೆ ಆಸ್ಟ್ರೇಲಿಯಾ ತಂಡದಲ್ಲಿ ಹಾಗು...

ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್: ವಿಶ್ವ ದಾಖಲೆ ನಿರ್ಮಿಸಿದ ಸುಮೀತ್, ಯೋಗೇಶ್

https://www.youtube.com/watch?v=2rJylhjcKwA ಬೆಂಗಳೂರು: ಟೊಕಿಯೊ ಪ್ಯಾರಾ ಒಲಿಂಪಿಕ್ಸ್ ಚಾಂಪಿಯನ್ ಸುಮೀತ್ ಅಂತಿಲ್ ಹಾಗೂ ಯೋಗೇಶ್ ಕಾತುನಿಯಾ ನೂತನ ವಿಶ್ವ ದಾಖಲೆ ಬರೆದಿದ್ದಾರೆ. ಇಲ್ಲಿನ ಕಂಠೀರವ ಮೈದಾನದಲ್ಲಿ ನಡೆಯುತ್ತಿರುವ ನಾಲ್ಕನೆ ಭಾರತೀಯ ಮುಕ್ತ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಜಾವೆಲಿನ ಅಥ್ಲೀಟ್ ಸುಮೀತ್ ಅಂತಿಲ್ 68.62 ಮೀ. ದೂರ ಎಸೆದು ವಿಶ್ವ ದಾಖಲೆ ಬರೆದರು. 24 ವರ್ಷದ ಸುಮೀತ್ ಕಳೆದ ಟೊಕಿಯೊ...

ಟೈಗರ್ಸ್ ಘರ್ಜನೆಗೆ ಬೆದರಿದ ಸ್ಟ್ರೈಕರ್ಸ್

https://www.youtube.com/watch?v=4YivG7Fxy_I ಬೆಂಗಳೂರು: ಶಿವಕುಮಾರ್ ಹಾಗೂ ಲುವಿನಿತ್ ಸಿಸೋಡಿಯಾ ಅವರುಗಳ ಅರ್ಧ ಶತಕಗಳ ನೆರೆವಿನಿಂದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಶಿವಮೊಗ್ಗ ಸ್ಟ್ರೈಕರ್ಸ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹುಬ್ಬಳ್ಳಿ ಟೈಗರ್ಸ್  ಫೀಲ್ಡಿಂಗ್ ಆಯ್ದುಕೊಂಡಿತು. ಶಿವಮೊಗ್ಗ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಶರತ್ (36)...

ಇಂದು ಆತಿಥೇಯರ ವಿರುದ್ಧ 2ನೇ ಕದನ- ಸರಣಿ ಗೆಲುವಿನ ಮೇಲೆ ಭಾರತ ಚಿತ್ತ

https://www.youtube.com/watch?v=De9q5lHlfoM ಹರಾರೆ: ಮೊದಲ ಪಂದ್ಯ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡ ಇಂದು ಎರಡನೆ ಪಂದ್ಯದಲ್ಲಿ  ಆತಿಥೇಯ ಜಿಂಬಾಬ್ವೆ ತಂಡವನ್ನು ಎದುರಿಸಲಿದ್ದು  ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಕೆಲವು ಸವಾಲುಗಳನ್ನು ಹಾಕಿಕೊಂಡು ಪ್ರಯೋಗಗಳನ್ನು ಮಾಡಲು ನಿರ್ಧರಿಸಿದರೆ ಇತ್ತ ಆತಿಥೇಯ ಜಿಂಬಾಬ್ವೆ ತಂಡ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇಬೇಕಾದ ಒತ್ತಡವನ್ನು...

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜೀವ ಬೆದರಿಕೆ ಕುರಿತು ಸಂಪೂರ್ಣ ತನಿಖೆ- CM ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು...

About Me

32556 POSTS
0 COMMENTS
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img