Tuesday, April 21, 2026

Karnataka Tv

ಹಾವೇರಿ: ನಾಟಿ ಕೋಳಿ ಮರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ಐದು ವಾರದ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ರೈತ ಮಹಿಳೆಯರಿಗೆ, ಸ್ವ...

ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೈಸೂರು ದಸರಾ ಕುರಿತು ಬ್ರ್ಯಾಂಡ್ ಸೃಜಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2022ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಅವರು ಪತ್ರಿಕಾಗೋಷ್ಠಿ ನಡೆಸಿದರು. ಹೆಚ್ಚು ಪ್ರಚಾರ ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು,...

ಓರ್ವ ವಿವಾಹಿತ ಸ್ತ್ರೀ ನಿಜವಾಗ್ಲೂ ಬಯಸೋದಾದ್ರೂ ಏನು..?

https://youtu.be/IPt0jdf0T7o ಯಾರನ್ನ ಬೇಕಾದ್ರೂ ನಾವು ಅರ್ಥ ಮಾಡಿಕೊಳ್ಳಬಹುದು. ಆದ್ರೆ ಹೆಣ್ಣನ್ನಲ್ಲ ಅಂತಾ ಹಲವರು ಹೇಳಿದ್ದನ್ನ ನಾವು ಕೇಳಿದ್ದೇವೆ. ಯಾಕಂದ್ರೆ ಓರ್ವ ಪುರುಷನಿಗೆ ಹೆಣ್ಣಿನ ಭಾವನೆಯನ್ನ ಅರಿಯುವ ಶಕ್ತಿ ಕಡಿಮೆ ಇರುತ್ತದೆ. ಇವಳು ಒಮ್ಮೊಮ್ಮೆ ಒಂದೊಂದು ಥರ ಮಾತನಾಡುತ್ತಾಳಲ್ಲ ಅಂತಾ ಅವನ ಮನಸ್ಸಿಗನ್ನಿಸುತ್ತದೆ. ಹಾಗಾದ್ರೆ ಓರ್ವ ಸ್ತ್ರೀ ಬಯಸೋದಾದ್ರೂ ಏನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಈ 6 ವಸ್ತುಗಳನ್ನು ದಾನ ಮಾಡಿದರೆ, ನಿಮ್ಮ ಭಾಗ್ಯ ಖುಲಾಯಿಸುತ್ತದೆ..

https://youtu.be/-xzPRzzKJDI ಎಲ್ಲ ಧರ್ಮದಲ್ಲೂ ದಾನ ಮಾಡುವುದನ್ನು ಪುಣ್ಯ ಎಂದು ಹೇಳಲಾಗಿದೆ. ಆದ್ರೆ ಯಾವ ವಸ್ತುವನ್ನು ದಾನ ಮಾಡಿದ್ರೆ, ಯಾವ ಫಲ ಸಿಗುತ್ತದೆ ಎಂದು ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಯಾವ 6 ವಸ್ತುವನ್ನು ದಾನ ಮಾಡಿದರೆ, ಉತ್ತಮ ಅನ್ನೋ ಬಗ್ಗೆ ಹೇಳಲಿದ್ದೇವೆ. ಮೊದಲನೇಯ ವಸ್ತು ಅಕ್ಕಿ. ಪ್ರತಿ ಸೋಮವಾರ ಶಿವಲಿಂಗದ ಮೇಲೆ ಅಕ್ಕಿಯ ಅಭಿಷೇಕ ಮಾಡಿ, ಆ...

‘ರೀತಿ’ ಯೋಜನೆಗೆ 14 ಸರ್ಕಾರಿ ಮತ್ತು 16 ಖಾಸಗಿ‌ ಎಂಜಿನಿಯರಿಂಗ್ ಕಾಲೇಜು ಆಯ್ಕೆ

ಬೆಂಗಳೂರು: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ಇದರಿಂದ ಎಲ್ಲ ಜಿಲ್ಲೆಗಳಲ್ಲೂ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ನೀಡಲು ಅನುಕೂಲ ಆಗಲಿದೆ ಎಂದು ಉನ್ನತ ಶಿಕ್ಷಣ...

BREAKING NEWS: ಈ ಬಾರಿ ಅದ್ದೂರಿಯಾಗಿ ಮೈಸೂರು ದಸರಾ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದ ವಿಶ್ವವಿಖ್ಯಾತ ಮೈಸೂರು ದಸರಾ 2022ರ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ. ನಾಡಹಬ್ಬದ ಸಲುವಾಗಿ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ನಿರ್ಧರಿಸಿದೆ. ಇಂದು ದಸರಾ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಮೈಸೂರು ದಸರಾ ಹೇಗೆ ಈ ಬಾರಿ ಆಚರಿಸಬೇಕು ಎನ್ನುವ ಬಗ್ಗೆ...

‘ಬೇರೆಯವರಿಗೆ ಅಡ್ವೈಸ್ ಕೊಡಬೇಡಿ, ಬೇರೆಯವರ ಅಡ್ವೈಸ್ ತೆಗೆದುಕೊಂಡು ಬದುಕಬೇಡಿ ‘

https://youtu.be/om0Q0oWJwOk ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾ ಪ್ರೆಸ್‌ಮೀಟ್‌ನಲ್ಲಿ ಕಿಚ್ಚ ಮಾತನಾಡಿದ್ದು, ಯ್ಯೂಟೂಬರ್ಸ್ ಕೇಳಿರುವ ಪ್ರಶ್ನೆಗೆ ಪಟಾ ಪಟ್ ಉತ್ತರ ನೀಡಿದ್ದಾರೆ. ಸಿನಿಮಾ ಅಂದ್ರೆ..? ಲೈಫ್ ಸುದೀಪ್ ಸರ್‌ಗೆ ಇರುವ ಗುಡ್ ಶೋಕಿ ಏನು…? ಕುಕಿಂಗ್. ಎಲ್ಲರಿಗೂ ಕುಕ್ ಮಾಡಿ ತಿನ್ನಿಸೋ ನಿಮಗೆ ಯಾವ ಫುಡ್ ಇಷ್ಟ..? ನನಗೆ ಇಂಥದ್ದೇ ಇಷ್ಟ ಅಂತೇನಿಲ್ಲಾ. ಯಾಕಂದ್ರೆ ನಾನು ಫುಡಿ ಅಲ್ಲ. ಆದ್ರೆ...

ಜಿಟಿ ಜಿಟಿ ಮಳೆಯಲ್ಲೂ ನಿಲ್ಲದ ನಟ ಕಿರಣ್ ರಾಜ್ ಸಮಾಜಮುಖಿ ಕೆಲಸ..!

https://www.youtube.com/watch?v=BwCsq9M2W-I "ಬಡ್ಡೀಸ್" ಖ್ಯಾತಿಯ ಕಿರಣ್ ರಾಜ್, ನಾಯಕನಾಗಿ ಅಷ್ಟೇ ಜನಪ್ರಿಯತೆ ಪಡೆದಿಲ್ಲ. ತಾವು ಮಾಡುವ ಸಾಮಾಜಿಕ ಕಾರ್ಯಗಳಿಂದಲ್ಲೂ ಅವರು ಜನಪ್ರಿಯರು. ಕೊರೋನ ಸಂದರ್ಭದಲ್ಲಿ ಇವರು ಮಾಡಿದ ಕಾರ್ಯಗಳನ್ನು ನೆನಪಿಸಿಕೊಳ್ಳುವ ಜನರಿದ್ದಾರೆ. ಕೊರೋನ ಮುಗಿದ ಮೇಲೂ ಕಿರಣ್ ರಾಜ್ ಒಂದಲ್ಲ ಒಂದು ಜನೋಪಕಾರಿ ಕಾರ್ಯ ಮಾಡುತ್ತಿರುತ್ತಾರೆ. ಜುಲೈ ಆರಂಭವಾದಾಗಿನಿಂದಲೂ‌ ಕರುನಾಡ ಪೂರ್ತಿ ಮಳೆಯ ಅಬ್ಬರ ಜೋರಾಗಿದೆ. ಈ ಮಳೆಯ ಜೊತೆ...

ಜುಲೈ 22ಕ್ಕೆ ಓಟಿಟಿಯಲ್ಲಿ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾ ರಿಲೀಸ್..!

https://www.youtube.com/watch?v=XYqepOQBYiY ಆಪರೇಷನ್ ಅಲಮೇಲಮ್ಮ, ಕವಲು ದಾರಿ ಸಿನಿಮಾ ಖ್ಯಾತಿಯ ನಟ ರಿಷಿ ಅಭಿನಯದ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾ ZEE5ನಲ್ಲಿ ಜುಲೈ 22ಕ್ಕೆ ಬಿಡುಗಡೆಯಾಗುತ್ತಿದೆ. ಸದಾ ವಿಭಿನ್ನ ಪಾತ್ರ ಹಾಗೂ ಕಥೆ ಮೂಲಕ ಎದುರುಗೊಳ್ಳುವ ರಿಷಿ ಸಿನಿಮಾ ಆಯ್ಕೆ ವಿಚಾರದಲ್ಲೂ ಸಖತ್ ಚ್ಯುಸಿ. ಹೀಗೆ ಅಳೆದು ತೂಗಿ ಆಯ್ಕೆ ಮಾಡಿಕೊಂಡ ಸಿನಿಮಾಗಳಲ್ಲೊಂದು ‘ನೋಡಿ...

Good News: ಈ ವಸ್ತುಗಳನ್ನು ಸಡಿಲವಾಗಿ ಮಾರಾಟ ಮಾಡಿದಾಗ ಜಿಎಸ್ಟಿಯಿಂದ ವಿನಾಯಿತಿ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯು ಮಂಗಳವಾರ ಎಲ್ಲಾ ವಸ್ತುಗಳನ್ನು ಸಡಿಲವಾಗಿ ಮಾರಾಟ ಮಾಡಿದಾಗ ಮತ್ತು ಪೂರ್ವ-ಪ್ಯಾಕ್ ಮಾಡದ ಅಥವಾ ಪೂರ್ವ-ಪ್ಯಾಕ್ ಮಾಡದ ಅಥವಾ ಪೂರ್ವ-ಲೇಬಲ್ ಮಾಡದ ಎಲ್ಲಾ ವಸ್ತುಗಳನ್ನು ಮಾರಾಟ ಮಾಡಿದಾಗ ವಿನಾಯಿತಿ ನೀಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. "ಜಿಎಸ್ಟಿ ಕೌನ್ಸಿಲ್ ನಿಂದ ಈ ಕೆಳಗೆ ಸೂಚಿಸಲಾದ...

About Me

31836 POSTS
0 COMMENTS
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img