Wednesday, June 3, 2026

Karnataka Tv

ಬಿಗ್ ಬಾಸ್ ಮನೆಯೊಳಗೆ ಗುರೂಜಿ ಗರಂ ಆಗಿದ್ದೇಕೆ…?! ಉದಯ್ಗೆ ಗುರೂಜಿ ವಾರ್ನಿಂಗ್..!

bigboss news: ಸಾಕಷ್ಟು ಕುತೂಹಲ ಮೂಡಿಸುತ್ತಿದೆ ಬಿಗ್ ಬಾಸ್ ಒಟಿಟಿ .ಬಿಗ್ ಬಾಸ್  ಆರಂಭವಾದ ಒಂದೇ ವಾರದಲ್ಲಿ ಮನೆಯಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ.ಕೆಲವರು ಲವ್-ಫ್ಲರ್ಟ್ ವಿಚಾರಕ್ಕೆ ಸುದ್ದಿಯಾದ್ರೆ, ಇನ್ನೂ ಕೆಲವರು ಕಿತ್ತಾಟದಿಂದಲೇ ಸದ್ದು ಮಾಡುತ್ತಿದ್ದಾರೆ.ಇದೇ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಸುದ್ದಿಯಲ್ಲಿದ್ದಾರೆ.ಸೈಲೆಂಟ್ ಆಗಿದ್ದ ಗುರೂಜಿ ಏಕಾಏಕಿ ಗರಂ ಆಗಿದ್ದೇಕೆ ಎಂಬುವುದೇ ಕುತೂಹಲದ ವಿಚಾರ. ಟ್ರೋಲ್​ಆಗುತ್ತಾ ಸದಾ ಸುದ್ದಿಯಲ್ಲಿದ್ದ ಆರ್ಯವರ್ಧನ್...

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

  International news updates PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...

ಪದಕ ಸಾಧಕರಿಗೆ ಅದ್ದೂರಿ ಸ್ವಾಗತ

https://www.youtube.com/watch?v=a8izAOg8G0A ಹೊಸದಿಲ್ಲಿ:ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭರ್ಜರಿಯಾಗಿ ಪದಕ ಬೇಟೆಯಾಡಿ ಬಂದ ಭಾರತೀಯ ಅಥ್ಲೀಟ್ ಗಳಿಗೆ ತವರಿನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಪದಕ ಗೆದ್ದು ಬಂದ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ ಸಾಯ್ ಕೇಂದ್ರ ಗಳಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಸ್ತಿಪಟುಗಳಾದ ಭಜರಂಗ್...

ಕೆಲವೇ ವಾರಗಳಲ್ಲಿ ನಿವೃತ್ತಿಯಾಗುತ್ತೇನೆ ಎಂದ ಸೆರೆನಾ

https://www.youtube.com/watch?v=LunUadvXi7A ಯುಎಸ್ಎ:ಎಲ್ಲಾ ಅಥ್ಲೀಟ್ ಗಳ ಒಂದಲ್ಲಾ ಒಂದು ದಿನ ತಮ್ಮ ವಿದಾಯ ಹೇಳಲೇಬೇಕು. ಇದಕ್ಕೆ ಟೆನಿಸ್ ದಂತ ಕತೆ ಸೆರೆನಾ ವಿಲಿಯಮ್ಸ್ ಕೂಡ ಹೊರತಲ್ಲ. ವಾರ ಪತ್ರಿಕೆಗೆ ಅಂಕವೊಂದನ್ನು ಬರೆದಿರುವ ಸೆರೆನಾ ವಿಲಯಮ್ಸ ಶೀಘ್ರದಲ್ಲೆ ವಿದಾಯ ಘೋಷಿಸುವುದಾಗಿ ಘೋಷಿಸಿದ್ದಾರೆ. ಆದರೆ ಯಾವಾಗ ಅನ್ನೋದನ್ನ ಬರೆದಿಲ್ಲ. ಇನ್ ಸ್ಟಾಗ್ರಾಂನಲ್ಲೂ ಕೆಲವೇ ವಾರಗಳಲ್ಲಿ ನಿವೃತ್ತಿಯಾಗುವುದಾಗಿ ಬರೆದಿದ್ದಾರೆ. ವಾರ ಪತ್ರಿಕೆಯಲ್ಲಿ 23 ಬಾರಿ...

ಅಕ್ರಮ ಮರಳುಗಾರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ – ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ತಹಶೀಲ್ದಾರ್‍ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮರಳುಗಾರಿಕೆ ಅವಧಿ ಆರಂಭವಾಗುವುದಕ್ಕೂ ಪೂರ್ವದಲ್ಲೇ, ಅಕ್ರಮ ಮರಳುಗಾರಿಕೆ ನಡೆಯುವುದನ್ನು ತಡೆಗಟ್ಟಲು ತಪಾಸಣಾ ತಂಡಗಳನ್ನು ರಚಿಸಬೇಕು. ಅಕ್ರಮ ಮರಳುಗಾರಿಕೆಯನ್ನು ಪತ್ತೆ ಹಚ್ಚಿ...

ಶಿವಮೊಗ್ಗ: ಆ.12ರಂದು ಉದ್ಯೋಗ ಮೇಳ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 12/08/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ...

1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡವರು ಬೊಮ್ಮಾಯಿ: ಮತ್ತೆ ಸಿಎಂ ಬದಲಾವಣೆಗೆ ಹೊಸ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್

ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂಬುದಾಗಿ ಕಾಂಗ್ರೆಸ್...

ಚೀನಾದ BRI ಸಾಲದ ವಿರುದ್ಧ ಎಚ್ಚರಿಸಿದ ಬಾಂಗ್ಲಾದೇಶ ಸಚಿವ, ಶ್ರೀಲಂಕಾದ ಉದಾಹರಣೆಯ ಉಲ್ಲೇಖ

International news updates : ಬಾಂಗ್ಲಾದೇಶದ ಹಣಕಾಸು ಸಚಿವ ಎಎಚ್‌ಎಂ ಮುಸ್ತಫಾ ಕಮಾಲ್ ಅವರು ಶ್ರೀಲಂಕಾದ ಬಿಕ್ಕಟ್ಟು, ಚೀನಾವು ಯಾವ ಯೋಜನೆಗಳನ್ನು ಬೆಂಬಲಿಸಬೇಕು ಎಂದು ನಿರ್ಧರಿಸುವಲ್ಲಿ ಸಾಕಷ್ಟು ಕಠಿಣವಾಗಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದರು. ಜಾಗತಿಕ (BRI) ಹಣದುಬ್ಬರ ಮತ್ತು ನಿಧಾನಗತಿಯ ಬೆಳವಣಿಗೆಯು ಸಾಲದ ಉದಯೋನ್ಮುಖ ಮಾರುಕಟ್ಟೆಗಳ ಮೇಲೆ ಒತ್ತಡವನ್ನು ಹೆಚ್ಚಿಸುವುದರಿಂದ ಅಭಿವೃದ್ಧಿಶೀಲ ರಾಷ್ಟ್ರಗಳು ಚೀನಾದ...

‘ಲಾಲ್ ಸಿಂಗ್ ಚಡ್ಡಾವನ್ನು ಬಹಿಷ್ಕರಿಸಿ’ ವೈರಲ್ ಟ್ರೆಂಡ್‌ಗೆ ಅಮೀರ್ ಖಾನ್ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮದಲ್ಲಿ ಲಾಲ್ ಸಿಂಗ್ ಚಡ್ಡಾ ಬಹಿಷ್ಕಾರದ ಪ್ರವೃತ್ತಿಗೆ ನಟ ಅಮೀರ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಮತ್ತು ಅಭಿಮಾನಿಗಳು ಅವರನ್ನು ಮೀರಿ ನೋಡುವಂತೆ ಮತ್ತು ಚಿತ್ರಮಂದಿರಗಳಲ್ಲಿ ಚಲನಚಿತ್ರವನ್ನು ವೀಕ್ಷಿಸಲು ವಿನಂತಿಸಿದರು. ಅಮೀರ್ ಖಾನ್ ಅವರ ಮುಂಬರುವ ಚಿತ್ರ ಲಾಲ್ ಸಿಂಗ್ ಚಡ್ಡಾದ ಟ್ರೇಲರ್ ಅನ್ನು ಕೈಬಿಟ್ಟಾಗಿನಿಂದ, ಇದು ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದೆ. ಕೆಲವರು ನಟನ ಕರಕುಶಲತೆಯನ್ನು...

BREAKING NEWS: ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದ ವಯಸ್ಕರಿಗೆ ಕಾರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯನ್ನು ಸಂಪೂರ್ಣವಾಗಿ ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಬಯೋಲಾಜಿಕಲ್ ಇ ಕಾರ್ಬೆವ್ಯಾಕ್ಸ್ ಅನ್ನು ರೋಗನಿರೋಧಕ ಡೋಸ್ ಆಗಿ ಸರ್ಕಾರ ಅಧಿಕೃತಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕೋವಿಡ್ ವಿರುದ್ಧದ ಆರಂಭಿಕ ರೋಗನಿರೋಧಕತೆಗೆ ಬಳಸುವ ಬೂಸ್ಟರ್ ಪ್ರಮಾಣಕ್ಕಿಂತ ಭಿನ್ನವಾದ ಬೂಸ್ಟರ್ ಡೋಸ್...

About Me

32211 POSTS
0 COMMENTS
- Advertisement -spot_img

Latest News

Delhi: ದೆಹಲಿಯಲ್ಲಿ ಅಗ್ನಿ ಅನಾಹುತ 21 ಮಂದಿ ಸಾ*: ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ..

Delhi News: ದೆಹಲಿಯ ಮಾಲ್ವಿಯಾ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, 21 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು...
- Advertisement -spot_img