Tuesday, September 1, 2026

Karnataka Tv

ಎಸ್ಸಿ, ಎಸ್ಟಿ ಸಮುದಾಯದವರ ಗಮನಕ್ಕೆ: ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ BESCOMನಿಂದ ಆ್ಯಪ್

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್‌ ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆಗಸ್ಟ್‌ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು...

ಸೊಳ್ಳೆಗಳಿಂದ ಮುಕ್ತಿ ಹೊಂದಬೇಕಾದಲ್ಲಿ ಈ ಮೂರು ಟ್ರಿಕ್ಸ್ ಬಳಸಿ..

ಸೊಳ್ಳೆ ನೋಡೋಕ್ಕೆ ಚಿಕ್ಕ ಕೀಟವಾದರೂ ಕೂಡ, ಇದು ಕೊಡುವ ಕಾಟ ಅಷ್ಟಿಷ್ಟಲ್ಲ. ಎಷ್ಟೋ ಜನ ಸೊಳ್ಳೆ ಕಚ್ಚಿ ಢೆಂಗ್ಯೂ ಬಂದು ಸತ್ತುಹೋದವರಿದ್ದಾರೆ. ಇಂಥ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಏನೇನು ಪರಿಹಾರ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ.. ಮೊದಲನೇಯದಾಗಿ ಸೊಳ್ಳೆ ಬ್ಯಾಟ್...

ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿಲ್ಲ – ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು: ನಗರದಲ್ಲಿ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಸ್ಕಾಂನ ಒಂದು ವಿದ್ಯುತ್‌ ಸ್ಟೇಷನ್‌ ನೀರಿನಲ್ಲಿ ಮುಳುಗಡೆಯಾಗಿದ್ದು, ಹೊರ ವರ್ತಲು ರಸ್ತೆ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಗೆ ಕಾಡುಬೀಸನಹಳ್ಳಿಯಲ್ಲಿರುವ ಪವರ್‌ ಸ್ಟೇಷನ್‌ ಗೆ ನೀರು ನುಗ್ಗಿದ್ದು, ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಜತೆಗೆ ಎರಡು ವಿದ್ಯುತ್‌ ಪರಿವರ್ತಕಗಳು ಮಳೆಗೆ ಹಾನಿಗೊಳಗಾಗಿರುವ...

ಕಾಸರಗೋಡು : ಬೀಡಿಂಗ್ ಮಾದರಿಯಲ್ಲಿ ಚಿನ್ನ ಸಾಗಾಟ – ಓರ್ವ ವಶಕ್ಕೆ

Kasaragod News: ಸೋಮವಾರ ದುಬಾಯಿನಿಂ  ದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಹುಸೈನ್‌ನಿಂದ ಚಿನ್ನಾಭರರಣ ವಶಪಡಿಸಿಕೊಳ್ಳಲಾಗಿದೆ. ಈತನ ಸೂಟ್ ಕೇಸ್‌ನ ಬದಿಯನ್ನು ಬೀಡಿಂಗ್ ಮಾದರಿಯಲ್ಲಿ ಪರಿವರ್ತಿಸಿ ಸಾಗಾಟ ಮಾಡಲಾಗುತ್ತಿತ್ತು. ಸಂಶಯ ಗೊಂಡು ಕಸ್ಟಂಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಕಳ್ಳ ಸಾಗಾಟ ಪತ್ತೆಯಾಗಿದೆ. https://karnatakatv.net/4-days-heavy-rain-in-karnataka/ https://karnatakatv.net/udupi-fight-between-women-and-panchayath-memeber/ https://karnatakatv.net/kasaragod-mother-tried-to-end-the-life/

ಇನ್ನೂ ನಿಂತಿಲ್ಲ ದರ್ಶನ್ 25 ವರ್ಷ ಸಿನಿಜರ್ನಿಯ ಸಂಭ್ರಮ!

Film News: ನಟ ದರ್ಶನ್ ತಮ್ಮ ಸಿನಿಮಾ ಬದುಕಿನಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಇದರ ಪ್ರಯುಕ್ತ ನಟ ದರ್ಶನ್ ಯಾವುದೇ ಕಾರ್ಯಕ್ರಮ ಮಾಡಿರಲಿಲ್ಲ. ಆದರೆ ತಡವಾಗಿ ಅವರ ಹಲವು ಸ್ನೇಹಿತರು ಸೇರಿ, ದರ್ಶನ್‌ರಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಿಸಿದ್ದಾರೆ. ಈ ಸಂಭ್ರಮದಕ್ಕಾಗಿ ವಿಶೇಷವಾದ ಕೇಕ್ ತಯಾರಾಗಿದ್ದು, ದರ್ಶನ್ ನಟನೆಯ ಎಲ್ಲಾ ಸಿನಿಮಾಗಳ ಹೆಸರನ್ನು ಕೇಕ್ ಮೇಲೆ...

ರಾಜ್ಯದೆಲ್ಲೆಡೆ 4 ದಿನ ಮತ್ತೆ ಮಳೆಯಾಗುವ ಸೂಚನೆ…!

Banglore News: ಈಗಾಗಗಲೆ  ರಕ್ಕಸ ಮಳೆ ರಾಜ್ಯದೆಲ್ಲೆಡೆ ರಣಕೇಕೆ ಹಾಕುತ್ತಿದೆ. ಇದರ ನಡುವೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬಳ್ಳಾರಿಯಲ್ಲಿ ಮಳೆಯಾಗಲಿದೆ. ಆದರಲ್ಲೂ ಕೊಡಗು ಜಿಲ್ಲೆಯಲ್ಲಿ...

ಉಡುಪಿ: ಪಂಚಾಯತ್ ಸದಸ್ಯ, ಮಹಿಳೆ ನಡುವೆ ಮಾರಾಮಾರಿ

Udupi News: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ....

ಕಾಸರಗೋಡು: ಮೂವರು ಮಕ್ಕಳೊಂದಿಗೆ ತಾಯಿ ಆತ್ಮ ಹತ್ಯೆಗೆ ಯತ್ನ

Kasaragod News: ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿ ಚೆಂಬರಿಕದಲ್ಲಿ ಚೆಂಬರಿಕ ಕಡಲ ಕಿನಾರೆಯ ಮೇಲೇರಿ ಸಮುದ್ರಕ್ಕೆ ಹಾರಲು ಯತ್ನ ನಡೆಸಿದ್ದು, ಮಹಿಳೆ ಹಾಗೂ ಮೂವರು ಮಕ್ಕಳನ್ನು ರಕ್ಷಿಸಿದ ಘಟನೆ ನಡೆದಿದೆ. ಮೇಲ್ಪರಂಬದ ಮಹಿಳೆ ಮತ್ತು ಮೂವರು ಮಕ್ಕಳು ಮನೆಯಿಂದ ನಾಪತ್ತೆಯಾಗಿದ್ದು,    .ಈ ವೇಳೆ ನಾಪತ್ತೆ ಕುರಿತು ಮೇಲ್ಪರಂಬ ಪೊಲೀಸರಿಗೆ ದೂರು ನೀಡಲಾಗಿತ್ತು. ಬಳಿಕ ಮನೆಗೆ ತಲಪಿ ಮಾಹಿತಿ...

ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ

ಮೈಸೂರು : ಜೆ.ಡಿ.ಎಸ್ ಮತ್ತು ಬಿಜೆಪಿಯ ಹೊಂದಾಣಿಯ ಪ್ರಶ್ನೆ ಇಲ್ಲ.ಮೇಯರ್ ಹಾಗೂ ಉಪಮೇಯರ್‍ಗಳ ಗೆಲುವಿಗೆ ಒಗ್ಗಟ್ಟಿನ ಪ್ರದರ್ಶನವಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ...

ರಾಜ್ಯದಲ್ಲಿನ ಮಳೆ ನಿರ್ವಹಣೆಗಾಗಿ 300 ಕೋಟಿ ರೂ ಬಿಡುಗಡೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿ, ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ....

About Me

33149 POSTS
0 COMMENTS
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img