Friday, August 7, 2026

Karnataka Tv

ಎರಡು ಮಕ್ಕಳ ತಾಯಿ ಬಾಲ್ಯದ ಪ್ರೇಮಿಯೊಂದಿಗೆ ಎಸ್ಕೇಪ್..! ಮಹಿಳೆಯನ್ನು ತಮಿಳುನಾಡಿಗೆ ಹಿಂತಿರುಗಿಸಿದ ಪೊಲೀಸರು

Karavara News: ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.  ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್‌ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್...

ರಾಯಚೂರಿನಲ್ಲಿ ಆರಾಧನಾ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ರಾಯಚೂರು: ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜನಸಾಮಾನ್ಯರಿಗೆ, ಬಡವರಿಗೆ ವಿಶೇಷ ಸೇವೆ ದೊರೆಯಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನ ರಾಜೇಂದ್ರ ಗುಂಜ್ ಸರ್ಕಲ್‍ನ ಬಳಿ ನಿರ್ಮಾಣ ಮಾಡಿರುವ 100 ಹಾಸಿಗೆಗಳ ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ನೂರು ಹಾಸಿಗೆಗಳ ಆಸ್ಪತ್ರೆ ರಾಯಚೂರಿನಲ್ಲಿ ಆಗಿರುವುದು ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ...

ಶ್ರೀಕೃಷ್ಣನ ಪ್ರಕಾರ ಇಂಥ ಜನರು ಎಂದಿಗೂ ಅದೃಷ್ಟವಂತರಾಗಲು ಸಾಧ್ಯವೇ ಇಲ್ಲ..

ಹುಟ್ಟುವಾಗ ಬಡವನಾದರೂ ಸರಿ, ಆದರೆ ಸಾಯುವಾಗ ಶ್ರೀಮಂತನಾಗಿ ಸಾಯಬೇಕು ಅಂತಾ ಹೇಳಲಾಗತ್ತೆ. ಹುಟ್ಟುವಾಗಲೂ ದರಿದ್ರನಾಗಿ, ಸಾಯುವಾಗಲೂ ದರಿದ್ರನಾಗಿ ಸತ್ತರೆ, ಆ ಜನ್ಮಕ್ಕೊಂದು ಅರ್ಥವೇ ಇರೋದಿಲ್ಲ. ಹಾಗಾಗಿ ಮನುಷ್ಯ ನಿಯತ್ತಿನಿಂದ ದುಡ್ಡು ಸಂಪಾದಿಸಿ, ಶ್ರೀಮಂತನಾಗಬೇಕು. ಇದು ಎಲ್ಲರ ಆಸೆ ಕೂಡ ಹೌದು. ಆದ್ರೆ ಶ್ರೀಕೃಷ್ಣ 2 ರೀತಿಯ ಜನ ಎಂದಿಗೂ ಉದ್ಧಾರವಾಗುವುದಿಲ್ಲ. ಅವರಿಗೆ ಎಂದಿಗೂ ಅದೃಷ್ಟ...

ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!

Bigboss News: ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ. ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್​ಶಿಪ್ ಬಗ್ಗೆ...

ಭಗವಾನ್ ಶ್ರೀಕೃಷ್ಣನ 16 ಸಾವಿರ ಪತ್ನಿಯರ ಅಸಲಿ ಸತ್ಯ ಇದೇ ನೋಡಿ..

ಶ್ರೀಕೃಷ್ಣನೆಂದರೆ ನವರಸಗಳಿಗೂ ಹೊಂದುವ ದೇವರು. ಶೃಂಗಾರ, ಹಾಸ್ಯ, ಕರುಣ, ರೌದ್ರ, ವೀರ, ಭಯಾನಕ, ಭೀಬತ್ಸ, ಅದ್ಭುತ ಮತ್ತು ಶಾಂತ. ಇವೆಲ್ಲದಕ್ಕೂ ಹೊಂದಿಕೆಯಾಗುವ ಶ್ರೀಕೃಷ್ಣ ಸುಂದರಾಂಗ, ಅಲಂಕಾರಪ್ರಿಯನೆಂಬುದು ಎಲ್ಲರಿಗೂ ಗೊತ್ತು. ಜೊತೆಗೆ 16 ಸಾವಿರ ಹೆಂಡಿರ ಗಂಡ ಅನ್ನೋದು ಎಲ್ಲರಿಗೂ ಗೊತ್ತು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ನಾವು ನಿಮಗೆ ನೀಡಲಿದ್ದೇವೆ. ಜೀವನದಲ್ಲಿ ಎಂದಿಗೂ ಈ...

ಸಾವರ್ಕರ್ ಫೋಟೋಗೆ ಮೋದಿ ಪುಷ್ಪಾರ್ಚಣೆ…! ಫೋಟೋ ವೈರಲ್..! ಅಸಲಿಯತ್ತು ಏನುಗೊತ್ತಾ..?!

Fact check: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಸಾವರ್ಕರ್ ಅವರಿಗೆ ಪುಷ್ಪಾರ್ಚಣೆ ಮಾಡುತ್ತಿರುವ ಫೋಟೋ ಒಂದು ತುಂಬಾನೆ ಸದ್ದು ಮಾಡಿತ್ತು.ಶಿವಮೊಗ್ಗದ  ಸಾವರ್ಕರ್ ಗಲಾಟೆ ನಂತರ ಈ ಫೋಟೋ ತುಂಬಾನೆ ವೈರಲ್  ಆಗಿವೆ. ಆದರೆ  ಇದರ ಅಸಲಿಯತ್ತು ಬೇರೆನೆ ಇದೆ. ಈ  ಫೋಟೋವನ್ನು  ಸಂಪೂರ್ಣವಾಗಿ ಗ್ರಾಫಿಕ್ ವರ್ಕ್ ಮಾಡಲಾಗಿದೆ. ಹಾಗೆಯೇ  ಸ್ಕ್ರೀನ್‌ಗ್ರಾಬ್  ಗ್ರಾಫಿಕ್ ಕಾರ್ಡ್ ನ್ನು ಬಳಸಲಾಗಿದೆ...

ನಟ ಕಾರ್ತಿಕ್ ಆರ್ಯನ್ ಜೊತೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ..! ಏನಿದರ ಗುಟ್ಟು…?!

Film News: ರಕ್ಷಿತ್ ಶೆಟ್ಟಿಯವರೊಂದಿಗೆ ಎಂಗೇಜ್ಮೆಂಟ್ ಮುರಿದು ಬಿದ್ದ ಮೇಲೆ ರಶ್ಮಿಕಾ ಸದಾ ಒಂದಿಲ್ಲೊಂದು ವಿವಾದಗಳಿಂದಲೂ ಸುದ್ದಿಯಾಗುತ್ತಿದ್ದಾರೆ. ತಮ್ಮದೇ ಆದ ಫ್ಯಾನ್‌ ಫಾಲೋವರ್ಸ್ ಹೊಂದಿದ್ದರೂ, ಹಲವರು ಅವರನ್ನು ಟ್ರೋಲ್ ಮಾಡುತ್ತಲೇ ಇರುತ್ತಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ನಟಿಸಿದ ಬಳಿಕ ಅವರೊಂದಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ ಆ ಕಾರಣಕ್ಕೂ ಸಖತ್ ಸುದ್ದಿಯಾಗಿದ್ದರು. ವಿಜಯ್ ದೇವರಕೊಂಡ ಮತ್ತು...

‘ಕುಲದಲ್ಲಿ ಕೀಳ್ಯಾವುದೋ’ ಶೂಟಿಂಗ್ ಶುರೂ..!

Film News: ನಟ ಶಿವರಾಜ್ ಕುಮಾರ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್‌ನಲ್ಲಿ ಸಿನಿಮಾ ಬರುತ್ತೆ ಎನ್ನುವ ಸುದ್ದಿ ಬಂದಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸಿನಿಮಾ ಕಥೆ ಹಳೆ ಕಾಲದ ಅಂಶಗಳನ್ನು ಹೊಂದಿದೆ ಎನ್ನುವುದು ಕೂಡ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ. 'ಕುಲದಲ್ಲಿ ಕೀಳ್ಯಾವುದೋ' ಎಂದು ತಾತ್ಕಾಲಿಕವಾಗಿ ಈ ಚಿತ್ರಕ್ಕೆ ಹೆಸರಿಡಲಾಗಿದೆ. ಸರಳ ಮುಹೂರ್ತದೊಂದಿಗೆ ಈ ಚಿತ್ರದ ಕೆಲಸಗಳನ್ನು...

ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲು

ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನುವ ಆರೋಪದಲ್ಲಿ, ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಕೌನ್ಸಿಲಿಂಗ್ ಗೆ ನಾಲ್ಕು ರೌಂಡ್ ಒಳಪಡಿಸಲಾಗಿದೆ. ಮಕ್ಕಳ ರಕ್ಷಣಾ ಘಟಕದ ಮುಂದೆಯೂ ವಿದ್ಯಾರ್ಥಿನಿಯರನ್ನು ಹಾಜರುಪಡಿಸಲಾಗಿದೆ. ಅಲ್ಲಿಯೂ ವಿದ್ಯಾರ್ಥಿನಿಯರು ನೀಡಿದಂತ ಹೇಳಿಕೆ ಹಿನ್ನಲೆಯಲ್ಲಿ ಮೈಸೂರಿನ...

ಬೆಂಗಳೂರು: ಕೆ.ಆರ್.ಪುರಂನಲ್ಲಿ ಬಿಜೆಪಿಯ ಸಾವಿರಾರು ಮಹಿಳೆಯರಿಗೆ ಬಾಗಿನ ವಿತರಣೆ

Banglore News: ಗೌರಿ -ಗಣೇಶ ಹಬ್ಬವೆಂದ್ರೇ ಸಂಭ್ರಮ ಸಡಗರದ ಹಬ್ಬ, ಹಿಂದೂಗಳಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಬಾಗಿನ ಸಮರ್ಪಿಸುವ ಹಬ್ಬವೆಂದೇ ಆಚರಿಸುತ್ತಾರೆ, ಇದೀಗ ಹಲವು ರಾಜಕಾರಣಿಗಳು ತಮ್ಮ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ವಿತರಿಸುತ್ತಾರೆ, ಆ ಸಾಲಿಗೆ ಬೆಂಗಳೂರಿನ‌ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ, ಬೈರತಿ ಬಸವರಾಜು ತಮ್ಮ ಕ್ಷೇತ್ರಾದ್ಯಂತ ಬಾಗಿನ...

About Me

32825 POSTS
0 COMMENTS
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img