Saturday, August 29, 2026

Karnataka Tv

ಲಲಿತ್ ಮೋದಿ ಸುಶ್ಮಿತಾ ಸೇನ್ ಲವ್ ಬ್ರೇಕಪ್…?!

Film News: ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಕಳೆದ ಒಂದೂವರೆ ತಿಂಗಳ ಹಿಂದೆ, ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಜೊತೆಗಿನ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಆಕೆಯೊಂದಿಗೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಸುಷ್ಮಿತಾ ಜೊತೆಗೆ ತಾವು ಅತೀ ಸಲುಗೆಯಿಂದ ಇರುವ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು. ಸುಷ್ಮಿತಾ ಜೊತೆ...

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ ವೇಳೆಗೆ 7ನೇ ವೇತನ ಆಯೋಗ ರಚನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ...

BREAKING NEWS: ಭಾರತದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಗೆ ಡಿಸಿಜಿಐ ಅನುಮೋದನೆ

ನವದೆಹಲಿ: ಭಾರತ್ ಬಯೋಟೆಕ್ನ ಭಾರತದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಸೋಂಕಿನ ವಿರುದ್ಧ ಪ್ರಾಥಮಿಕ ರೋಗನಿರೋಧಕತೆಗಾಗಿ ಮಂಗಳವಾರ ಡಿಸಿಜಿಐ ಅನುಮೋದನೆ ದೊರೆತಿದೆ. ಈ ಸಾಧನೆಯನ್ನು ಶ್ಲಾಘಿಸಿದ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ, ಇದು 'ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ದೊಡ್ಡ ಉತ್ತೇಜನ' ಎಂದು ಹೇಳಿದರು. ಮಾಂಡವೀಯ ಟ್ವೀಟ್ ಮಾಡಿ, ಕೋವಿಡ್...

ಭಿಕ್ಷುಕನ ಖಾತೆಯಲ್ಲಿ 70 ಲಕ್ಷ…! ಆತ ಸತ್ತ ನಂತರ ಬಯಲಾಯ್ತು ಸತ್ಯ…!

National News: ಉತ್ತರಪ್ರದೇಶದಲ್ಲಿ  ಭಿಕ್ಷುಕನ ಖಾತೆಯಲ್ಲಿ  ಬರೋಬ್ಬರಿ 70 ಲಕ್ಷ  ದೊರೆತ ಘಟನೆ   ನಡೆದಿದೆ. ಆ  ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್‍ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು ಧೀರಜ್. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು  ತಿಳಿದು  ಬಂದಿದೆ....

BREAKING: ಎಲ್ಲಾ ಮಾದರಿಯ ಕ್ರಿಕೆಟ್ ಗೆ ಸುರೇಶ್ ರೈನಾ ಗುಡ್ ಬೈ

ನವದೆಹಲಿ: ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಮಂಗಳವಾರ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಟಿ 20 ಲೀಗ್ ಗಳಲ್ಲಿ ಅವರು ಸ್ಪರ್ಧಿಸೋದರಿಂದ ಹೊರಗೆ ಉಳಿಯಲಿದ್ದಾರೆ. ಆಗಸ್ಟ್ 15, 2020 ರಂದು ಎಂ.ಎಸ್.ಧೋನಿ ಅವರನ್ನು ಅನುಸರಿಸಿ 35 ವರ್ಷದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಅವರು 2021 ರಲ್ಲಿ ಐಪಿಎಲ್ ಆಡುವುದನ್ನು ಮುಂದುವರಿಸಿದರು...

ಬೆಂಗಳೂರಿನ ಮೂಲಸೌಲಭ್ಯ ನಿರ್ವಹಣೆ 300 ಕೋಟಿ ರೂ ಅನುದಾನ ಬಿಡುಗಡೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬೆಂಗಳೂರಿನಲ್ಲಿನ ಮಳೆ ಪರಿಸ್ಥಿತಿ ಹಾಗೂ ಮೂಲಸೌಲಭ್ಯ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಬೆಂಗಳೂರು ಜಲಮಂಡಳಿ, ರಾಜ್ಯ ಮಳೆ ಹಾಗೂ ಪ್ರವಾಹದ ಹಾನಿ ಕುರಿತು ಸಚಿವರು , ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರು ಮತ್ತು ರಾಜ್ಯದ...

ಆಸ್ಪತ್ರೆಯ ವಾರ್ಡ್‌ನಲ್ಲಿ ಆನೆಗಳ ರೌಂಡ್ಸ್….!

kalkattha News: ಕೋಲ್ಕತ್ತಾದಲ್ಲಿ  ಸೇನಾ ಕಂಟೋನ್ಮೆಂಟ್‌ನಲ್ಲಿರುವ ಆಸ್ಪತ್ರೆಯ ವಾರ್ಡ್‌ಗೆ  ಆನೆಗಳು ನುಗ್ಗಿರುವ ಘಟನೆ ನಡೆದಿದೆ.  ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ಈ  ಘಟನೆ , ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಸತಿ ಪ್ರದೇಶಕ್ಕೆ ಆನೆಗಳು ನುಗ್ಗಿದ ಹಿನ್ನೆಲೆ ಕೆಲಹೊತ್ತು ಅಲ್ಲಿನ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ವೀಡಿಯೋದಲ್ಲಿ ಜಲ್ಪೈಗುರಿ ಜಿಲ್ಲೆಯ ಸೇನಾ ಕಂಟೋನ್ಮೆಂಟ್‌ನಲ್ಲಿರುವ...

ಕೆಲಸ ಮಾಡಲಿಕ್ಕಾಗಿಲ್ಲ ಎಂದರೆ ಚುನಾವಣೆಗೆ ಹೋಗೋಣ ಬನ್ನಿ: ಸಿಎಂಗೆ ಡಿಕೆಶಿ ಸವಾಲು

Banglore News: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಿಮಗೆ  ಕೆಲಸ ಮಾಡಲು   ಆಗಲ್ಲ  ಎಂದರೆ ಚುನಾವಣೆಗೆ  ಬನ್ನಿ ಎಂದು ಸಿಎಂ ಬಸವರಾಜ್  ಬೊಮ್ಮಾಯಿಗೆ  ನೇರವಾಗಿ  ಸವಾಲೆಸೆದಿದ್ದಾರೆ. ಮಳೆಯಂದ ಆಗುತ್ತಿರುವ ಅವಾಂತರದ ಕುರಿತಾಗಿ ಮಾತನಾಡಿದ  ಸಿಎಂ ಈಗಿನ ಪರಿಸ್ಥಿತಿಗೆ  ಕಾಂಗ್ರೆಸ್ ಕಾಲದ ಒತ್ತುವರಿಯೇ ಕಾರಣ ಎಂಬುವುದಾಗಿ ಬೊಮ್ಮಾಯಿ  ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ  ಪ್ರತಿಕ್ರಿಯಿಸಿದ ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ...

ಇದು ಕಂಟೆಂಟ್ ಗೆ ಸಿಕ್ಕ ಮೊದಲ ಗೆಲುವು…”ಧೈರ್ಯಂ ಸರ್ವತ್ರ ಸಾಧನಂ” ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ

Film News: ಗಂಧಗುಡಿಯಲ್ಲಿ ಈಗಂತೂ ತರಹೇವಾರಿ ಕಥಾಹಂದರದ ಸಿನಿಮಾಗಳು ಬರ್ತಿವೆ. ಎಲ್ಲಾ ಚಿತ್ರಗಳು ಸದ್ದು ಮಾಡೋದಿಲ್ಲ.  ಆದರೆ ಬಿಡುಗಡೆಗೂ ಮುನ್ನ ಸದ್ದು ಮಾಡುವುದರ ಜೊತೆಗೆ ಹಾಕಿದ ಬಂಡವಾಳವನ್ನು ಈ ಚಿತ್ರ ಬಾಚಿದೆ. ಅದೇ ಧೈರ್ಯಂ ಸರ್ವತ್ರ ಸಾಧನಂ. ಎ. ಪಿ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆನಂದ್ ಬಾಬು ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರದ ಆಡಿಯೋ ರೈಟ್ಸ್  ದೊಡ್ಡ...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಸುಳ್ಯ ತಾಲೂಕಿನ ವಿವಿದೆಡೆ ಬೀಡು ಬಿಟ್ಟ ಎನ್ಐಎ ತಂಡ

,Manglore News: ದಕ್ಷಿಣ ಕನ್ನಡದಲ್ಲಿ ನಡೆದ  ಆ ಒಂದು ಕೊಲೆ  ಇಡೀ   ಬಿಜೆಪಿಯನ್ನೇ ಒಂದೊಮ್ಮೆ ನಡುಗಿಸಿತ್ತು. ಹೌದು ಜುಲೈ  26 ರಂದು  ನಡೆದ ಪ್ರವೀಣ್  ನೆಟ್ಟಾರ್ ಹತ್ಯೆ  ಪ್ರಕರಣ ರಾಜ್ಯದಲ್ಲಿ  ಸಂಚಲನ ಮೂಡಿಸಿತ್ತು.  ಇನ್ನು ಕೇಸ್ ತನಿಖೆ ನಡೆಯುತ್ತಲೇ ಇದೆ. ಹೌದು  ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ...

About Me

33125 POSTS
0 COMMENTS
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img