Tuesday, May 5, 2026

Karnataka Tv

ಎಲ್ಲ ಜಿಲ್ಲೆಗಳಲ್ಲೂ ಜನೋತ್ಸವ ಆಚರಣೆ – ಸಚಿವ ವಿ.ಸುನೀಲ್ ಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವÀ ವಿ.ಸುನೀಲ್ ಕುಮಾರ್...

’ಮಾದೇವ’ನಿಗೆ ಜೋಡಿಯಾದ ಸೋನಲ್ ಮೊಂಥೆರೋ…ಮತ್ತೆ ಒಂದಾಗ್ತಿದ್ದಾರೆ ‘ರಾಬರ್ಟ್’ ಜೋಡಿ..!

ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...

BREAKING NEWS: ರಾಜ್ಯಸಭೆಯಿಂದ 11 ಸಂಸದರು ಒಂದು ವಾರ ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ 'ದುರ್ನಡತೆ' ತೋರಿದಂತೆ 19 ಸಂಸದರನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಲೋಕಸಭಾ ಸಂಸದರ ವಿರುದ್ಧ ಕ್ರಮ ಕೈಗೊಂಡ ಮರುದಿನವೇ ಇದೀಗ 19 ಸಂಸದರನ್ನು ಒಂದು ವಾರಗಳ ಕಾಲ ಸದನದ ಕಲಾಪಕ್ಕೆ ನಿಷೇಧಿಸಿ ಆದೇಶಿಸಲಾಗಿದೆ. ನಾಲ್ವರು ಕಾಂಗ್ರೆಸ್ ಲೋಕಸಭಾ ಸಂಸದರ ವಿರುದ್ಧ ಅದೇ ಕ್ರಮವನ್ನು ತೆಗೆದುಕೊಂಡ ಒಂದು ದಿನದ ನಂತರ, ಅಡ್ಡಿಪಡಿಸಿದ್ದಕ್ಕಾಗಿ ರಾಜ್ಯಸಭೆಯ ಹತ್ತೊಂಬತ್ತು ವಿರೋಧ...

‘ವಿಕ್ರಾಂತ್‌ರೋಣ’ನ ಅದ್ಭುತ ಲೋಕವನ್ನು ತಮ್ಮ ಭಾಷೆಯಲ್ಲೇ ನೋಡೋ ಅವಕಾಶ..!

ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ  ಬಿಡುಗಡೆ ! ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ 'ಸಿನೆಡಬ್ಸ್' ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...

ಮಹಿಳಾ ಅಥ್ಲೀಟ್ ಉದ್ದಿಪನಾ ಪರೀಕ್ಷೆಯಲ್ಲಿ ವಿಫಲ

https://www.youtube.com/watch?v=1XYykGO_t2o ಹೊಸದಿಲ್ಲಿ: ಕಾಮನ್‍ವೆಲ್ತ್ ಗೇಮ್ಸ್‍ಗೆ ಆಯ್ಕೆಯಾಗಿದ್ದ  ಭಾರತೀಯ ಮಹಿಳಾ ರಿಲೇ ತಂಡದ ಸದಸ್ಯೆಯೊಬ್ಬಳು ಉದ್ದೀಪನಾ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ. ಇದರಿಂದಾಗಿ ಆಕೆಯನ್ನು ತಂಡದಿಂದ ಕೈಬಿಡಲಾಗಿದೆಯೆಂದೂ ಹೇಳಲಾಗಿದೆ. 400 ಮೀ. 100 ಮೀಟರ್ ರಿಲೇ  ತಂಡದ  ಸದಸ್ಯೆಯೊಬ್ಬಳು ದ್ರವ್ಯ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆನ್ನಲಾಗಿದ್ದು,  ಈ ಓಟಗಾರ್ತಿ ಯಾರೆಂಬುದನ್ನು ಮಾತ್ರ ಬಹಿರಂಗಪಡಿಸಲಾಗಿಲ್ಲ. https://www.youtube.com/watch?v=HxHuRzhsB9E ಇದರಿಂದಾಗಿ ರಿಲೇ ತಂಡವು ಇಕ್ಕಟ್ಟಿಗೆ ಸಿಲುಕಿದೆ. ಇನ್ನೀಗ...

ಟೀಮ್ ಇಂಡಿಯಾಗೆ ದಾಖಲೆಯ 12ನೇ ಸರಣಿ ಜಯ!

https://www.youtube.com/watch?v=HxHuRzhsB9E ಪೋರ್ಟ್ ಆಫ್ ಸ್ಪೇನ್: ವೆಸ್ಟಿಂಡೀಸ್‍ನ ವಿರುದ್ಧ ಸರಣಿ ಜಯಿಸುವ ಮೂಲಕ ಭಾರತವು ಹೊಸದೊಂದು ದಾಖಲೆ ಬರೆದಿದೆ. ತಂಡವೊಂದರ ವಿರುದ್ಧ ನಿರಂತರವಾಗಿ ಅತ್ಯಕ ಸರಣಿ ಜಯ ದಾಖಲಿಸಿದ ಹೆಸರು ಭಾರತದ್ದಾಗಿದೆ. ಇದರೊಂದಿಗೆ ಭಾರತವು ವೆಸ್ಟ ಇಂಡೀಸ್ ವಿರುದ್ಧ ನಿರಂತರವಾಗಿ 12ನೇ ಸರಣಿ ಜಯ ದಾಖಲಿಸಿದಂತಾಗಿದೆ. 2007ರಿಂದ 2022ರವರೆಗಿನ ಅವಯಲ್ಲಿ ಈ 12 ಸರಣಿ ಜಯಗಳು ದಾಖಲಾಗಿವೆ. ಇದರಿಂದ ಸತತ...

ಮಾನಸಿಕ ಕಿರುಕುಳ ಅನುಭವಿಸುತ್ತಿದ್ದೇನೆ: ಲವ್ಲಿನಾ ದೂರು

https://www.youtube.com/watch?v=Ss1BceaN9JM ಹೊಸದಿಲ್ಲಿ: ಕಾಮನ್‍ವೆಲ್ತ್ ಗೇಮ್ಸ್ ಸಮೀಪಿಸುತ್ತಿರುವಂತೆಯೆ ಭಾರತೀಯ ಬಾಕ್ಸರ್ ಲವ್ಲಿನಾ ಬೋರ್ಗೋಹೈನ್ ತಾವು  ಮಾನಸಿಕ ಕಿರುಕುಳ ಅನುಭವಿಸುತ್ತಿರುವುದಾಗಿ ಹಾಗೂ ಕೆಲವರಿಂದ ರಾಜಕೀಯ ನಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಲವ್ಲಿನಾ ಅವರು ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟಿದ್ದರು. ``ನಾನು ಸಾಕಷ್ಟು ಮಾನಸಿಕ ಕಿರುಕುಳ ಅನುಭವಿಸುತ್ತಿದ್ದೇನೆ. ನನಗೆ ಒಲಿಂಪಿಕ್ಸ್ ಪದಕ ಗೆಲ್ಲಲು ನೆರವು ನೀಡಿದ ಕೋಚ್‍ಗಳನ್ನೆಲ್ಲ ಬದಲಿಸಲಾಗುತ್ತಿದೆ. ನನಗೆ ಅವರ ಜತೆ...

ನಗರ ಪ್ರದೇಶಗಳ ಸವಾಲುಗಳಿಗೆ ಪರಿಹಾರ ಅಗತ್ಯ – ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ನಮ್ಮ ನಗರ ಪ್ರದೇಶಗಳಲ್ಲಿ ಸಂಕೀರ್ಣ ಸಮಸ್ಯೆ ಮತ್ತು ಸವಾಲುಗಳಿವೆ. ಇವುಗಳ ಬಗ್ಗೆ ಸುಮ್ಮನೆ ಚರ್ಚಿಸುವುದಕ್ಕಿಂತ ಸಮರ್ಥ ಪರಿಹಾರ ಕಂಡುಹಿಡಿಯುವುದು ಮುಖ್ಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅಭಿಪ್ರಾಯ ಪಟ್ಟಿದ್ದಾರೆ. ಭಾರತೀಯ ಮಾನವ ವಸಾಹತುಗಳ ಸಂಸ್ಥೆಯು ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು. ನಗರ ಪ್ರದೇಶಗಳ ಅಭಿವೃದ್ಧಿ ಒಮ್ಮುಖವಾಗಬಾರದು. ಇಲ್ಲಿ ಪ್ರಗತಿಯ...

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಆಡಲ್ಲ ನೀರಜ್ ಚೋಪ್ರಾ  

https://www.youtube.com/watch?v=FINgi0p7l3c ಹೊಸದಿಲ್ಲಿ:ವಿಶ್ವ ಅಥ್ಲೆಟಿಕ್ಸ್ನ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಗಾಯದಿಂದ ಬಳಲುತ್ತಿದ್ದು ಮುಂಬರುವ ಪ್ರತಿಷ್ಠಿತ ಕಾಮನ್ ವೆಲ್ತ್ ಕ್ರೀಡಾಕೂಟದಿಂದ ದೂರ ಉಳಿಯಲಿದ್ದಾರೆ. ಭಾರತಕ್ಕೆ ತುಂಬ ಹಿನ್ನಡೆಯಾಗಿದೆ ಪದಕ ಉಳಿಸಿಕೊಳ್ಳಬೇಕೆನ್ನುವ ನೀರಜ್ಗೆ ನಿರಾಸೆಯಾಗಿದೆ. ಮೊನ್ನೆ ಭಾನುವಾರಷ್ಟೆ ನೀರಜ್ ಬೆಳ್ಳಿ ಪದಕ ಗೆದ್ದ ಹೊಸ ಇತಿಹಾಸ ನಿರ್ಮಿಸಿದ್ದರು. ಫೈನಲ್ ನಂತರ ಗಾಯಗೊಂಡಿರುವ ಕುರಿತು ಮಾತನಾಡಿದ್ದರು. ಫಿಟ್ನೆಸ್ಗೆ ಸಂಬಂಧಿಸಿದಂತೆ ನೀರಜ್ ಚೋಪ್ರಾ ಮುಂಬರುವ...

’68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ’ರನ್ನು ಸನ್ಮಾನಿಸಿದ ‘ವಾಣಿಜ್ಯ ಚಲನಚಿತ್ರ ಮಂಡಳಿ’

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ 'ಡೊಳ್ಳು' ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ. 'ತಲೆದಂಡ' ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ. 'ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ' ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ...

About Me

31969 POSTS
0 COMMENTS
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img