Thursday, July 23, 2026

Karnataka Tv

ರಾಜ್ಯದ 10 ಪಾಲಿಕೆಗಳ ಮೇಯರ್​, ಉಪಮೇಯರ್​ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಬೆಂಗಳೂರು: ಮುಂದಿನ 24 ತಿಂಗಳ ಅವಧಿಗಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ಸಂಬಂಧ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು, ಮೈಸೂರು, ಶಿವಮೊಗ್ಗ, ಬಳ್ಳಾರಿ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಗಳ ಚುನಾವಣೆ...

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಹೊಸ ಮೋಡೆಲ್ ಲಾಂಚ್: ಕೇವಲ 499 ರೂ ಪಾವತಿಸಿ ಪಡೆಯಿರಿ ಹೊಸ ಸ್ಕೂಟರ್…!

Technology News: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯರಿಗೆ ಇದೊಂದು ಸಂತಸದ ವಿಚಾರವಾಗಿದೆ. ಹೊಸದೊಂದು ಸ್ಕೂಟರ್ ಬಿಡುಗಡೆ ಮಾಡಿ ಇದೀಗ ಸುದ್ದಿಯಲ್ಲಿದೆ.ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಓಲಾ ಎಲೆಕ್ಟ್ರಿಕ್ ಭಾರತದಲ್ಲಿ ಹೊಸ S1 EV ಅನ್ನು ಬಿಡುಗಡೆ ಮಾಡಿದೆ. ಅದರ ಎಕ್ಸ್ ಶೋ ರೂಂ ಬೆಲೆಯನ್ನು 99,999 ರೂ. ಎಂದು ನಿಗದಿ ಮಾಡಿದೆ. ಹೊಸ Ola S1 ಎಲೆಕ್ಟ್ರಿಕ್...

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

Film News update: ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ...

‘ಜೆಡಿಎಸ್ ಟಿಕೆಟ್ ಗೆ ಪೈಪೋಟಿ’.ಚುನಾವಣೆ ಮುನ್ನವೆ ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಅಲರ್ಟ್

Mandya News update: ಸಮಾಜಮುಖಿ ಕಾರ್ಯದ ಮೂಲಕ ಕ್ಷೇತ್ರದಲ್ಲಿ ಬಿ.ಆರ್.ರಾಮಚಂದ್ರ ಅಲರ್ಟ್ ಆಗಿದ್ದಾರೆ.ತೀವ್ರ ಪೈಪೋಟಿಯಿಂದ ಟಿಕೆಟ್ ಗಾಗಿ ಸಂಘಟನೆ. ನಡೆಸುತ್ತಿದ್ದಾರೆ..ಜೆಡಿಎಸ್ ಮುಖಂಡ ಹಾಗು ಅಧ್ಯಕ್ಷ,  ಬಿ.ಆರ್.ರಾಮಚಂದ್ರ, ಮನ್ಮುಲ್ ಶಂಭೂಸೇವಾ ಟ್ರಸ್ಟ್ ಮೂಲಕ ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯ ಆರಂಭಿಸಿದ್ದಾರೆ. 'ಶಂಭೂ ಧರ್ಮ ಯಾತ್ರೆ' ಮೂಲಕ ಜನರಿಗೆ ಧರ್ಮಸ್ಥಳಕ್ಕೆ ಉಚಿತ ಯಾತ್ರೆ ಕಲ್ಪಿಸಿದ್ದಾರೆ.ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಉಚಿತವಾಗಿ...

ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್‌ ಡಾಕ್ಯುಮೆಂಟ್‌, ಇದು ಐತಿಹಾಸಿಕ ದಿನ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ ʼಕರ್ನಾಟಕ ವಿಷನ್‌ ವರದಿʼ ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬಣ್ಣಿಸಿದರು. ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ, ʼಕರ್ನಾಟಕ ವಿಷನ್‌ ವರದಿʼ ಬಿಡುಗಡೆ ಮಾಡಿದರು. ಈ ವೇಳೆ...

ಶ್ರೀಕಾಂತ್ ಗೆ ಸೋಲು, ಪ್ರೀಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=GB_lYsDD4Cs ಲಂಡನ್:ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ವಿಶ್ವದ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ ಸೇನ್ ಪ್ರೀ ಕ್ವಾರ್ಟರ್ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪಂದ್ಯದಲ್ಲಿ 12ನೇ ಶ್ರೇಯಾಂಕಿತ ಆಟಗಾರ ಶ್ರೀಕಾಂತ್ ಚೀನಾದ ಶ್ರೇಯಾಂಕಿತ ಆಟಗಾರ ಜಾಹೊ ಜನ್ ಪೆಂಗ್ ವಿರುದ್ಧ 21-9,21-17 ಅಂಕಗಳಿಂದ ಸೋತರು. 2021ರ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ...

ಮಹಾರಾಜ ಟ್ರೋಫಿ ಫೈನಲ್‌ಗೆ ಬೆಂಗಳೂರು ಬ್ಲಾಸ್ಟರ್ಸ್‌

https://www.youtube.com/watch?v=rMlfbeZoDnE ಬೆಂಗಳೂರು:ನಾಯಕ ಮಯಾಂಕ್‌ ಅಗರ್ವಾಲ್‌ (112*) ಮತ್ತು ಎಲ್‌.ಆರ್‌. ಚೇತನ್‌ (88) ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 44 ರನ್‌ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್‌ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್‌ ತಲುಪಿದೆ. ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್‌ ಪಂದ್ಯದಲ್ಲಿ 227 ರನ್‌ಗಳ ಬೃಹತ್‌ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್‌...

ರಾಜ್ಯದಲ್ಲಿ ಮತ್ತೆ ಜೀವ ಪಡೆದುಕೊಳ್ಳುತ್ತಿರುವ 40% ಕಮೀಷನ್ ಆರೋಪ

ಬೆಂಗಳೂರು: ರಾಜ್ಯದಲ್ಲಿ ಮತ್ತೆ 40% ಕಮೀಷನ್ ಆರೋಪ ಜೀವ ಪಡೆದುಕೊಂಡಿದೆ. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಗುತ್ತಿಗೆದಾರರ ಸಂಘ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಪತ್ರ ಬರೆಯಲು ಗುತ್ತಿಗೆದಾರರ ಸಂಘ ಮುಂದಾಗಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪವನ್ನು ಪ್ರಧಾನಿ ಮೋದಿ ಮಾಡಿದ್ದರು. ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಮಾರಕ,...

ವಿದೇಶದಲ್ಲಿ ರಾಯಲ್ ಎನ್ ಫೀಲ್ಡ್ ಬೈಕ್ ನಂ.1…!

Technology News: ರಾಯಲ್ ಎನ್ ಫೀಲ್ಡ್ ರಾಯಲ್ ಆಗಿ ಸವಾರಿ ನಡೆಸೋರ ಕಣ್ಮನ ಸೆಳೆಯುತ್ತೆ. ಡಿಫರೆಂಟ್ ಲುಕ್ ಸ್ಟಾಂಡರ್ಡ್ ಆಗಿ ಪಯಣದ ಗತ್ತನ್ನೇ ಬದಲಿಸುತ್ತೆ.ನಾರಿಮಣಿಯರ ಫೇವರಿಟ್ ಬೈಕ್ ಇದೀಗ ರಾಯಲ್ ಸುದ್ದಿಯೊಂದನ್ನು ಹೊರಹಾಕಿದೆ.ಭಾರತದಲ್ಲಿ ತಯಾರಾಗೋ ಬೈಕ್  ಗೆ ವಿದೇಶದಲ್ಲಿ ನಂಬರ್ 1 ಸ್ಥಾನಮಾನ ದೊರೆತಿದೆ. ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಚೆನ್ನೈನಲ್ಲಿ ತಯಾರಿಸಲಾಗುತ್ತದೆ. ಇಲ್ಲಿಂದ ಇದು ಭಾರತದಾದ್ಯಂತ ಮಾತ್ರವಲ್ಲದೆ...

ತಿಂಗಳ ಅಂತ್ಯದ ವೇಳೆಗೆ ಬೆಂಗಳೂರಲ್ಲೂ ಸಿಗಲಿದೆಯಾ ಮೊದಲ ಹಂತದ 5ಜಿ ಸೇವೆ..?!

Technology News : ಬಹು ವೇಗವಾಗಿಯೇ 5ಜಿ ಸೇವೆ ಭಾರತೀಯ ನಗರಗಳಲ್ಲಿ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಕೆಲವು ವರದಿಗಳ ಪ್ರಕಾರ, ಎರಡು ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ಈ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ 5G ಸೇವೆಗಳನ್ನು ಪ್ರಾರಂಭಿಸಬಹುದು. ಇದೇ ವೇಳೆ, ಭಾರತ ಸರ್ಕಾರವು ಸೆಪ್ಟೆಂಬರ್ 29 ರಂದು ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ...

About Me

32695 POSTS
0 COMMENTS
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img