Wednesday, July 22, 2026

Karnataka Tv

ತಿಂಗಳ ಅಂತ್ಯದ ವೇಳೆಗೆ ಬೆಂಗಳೂರಲ್ಲೂ ಸಿಗಲಿದೆಯಾ ಮೊದಲ ಹಂತದ 5ಜಿ ಸೇವೆ..?!

Technology News : ಬಹು ವೇಗವಾಗಿಯೇ 5ಜಿ ಸೇವೆ ಭಾರತೀಯ ನಗರಗಳಲ್ಲಿ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಕೆಲವು ವರದಿಗಳ ಪ್ರಕಾರ, ಎರಡು ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ಈ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ 5G ಸೇವೆಗಳನ್ನು ಪ್ರಾರಂಭಿಸಬಹುದು. ಇದೇ ವೇಳೆ, ಭಾರತ ಸರ್ಕಾರವು ಸೆಪ್ಟೆಂಬರ್ 29 ರಂದು ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ...

ಕೆಂಪಣ್ಣ ಆರೋಪದಲ್ಲಿ ಹುರುಳಿಲ್ಲ: ಸಿಎಂ ಬೊಮ್ಮಾಯಿ

Banglore News: ಇಂದು ಗುತ್ತಿಗೆದಾರರ ಸಂಘವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಂಚಕೋರ  ಸರಕಾರ ಎಂಬಂತೆ ಆರೋಪ ಮಾಡಿದೆ. ಸರಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಹೇಳಿಕೆಗೆ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಂಪಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ೆಂಬುವುದಾಗಿ ಸಿಎಂ ಕಿಡಿಕಾರಿದ್ದಾರೆ. ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಯಾರು ಬೇಕಾದರೂ ಪತ್ರ...

“ಎಚ್.ಡಿ.ಕೆಯವರದ್ದು ಅಡ್ಜೆಸ್ಟ್ಮೆಂಟ್ ರಾಜಕೀಯ” : ಸಿ.ಪಿ.ಯೋಗೇಶ್ವರ್

Banglore News: ಸಿ.ಪಿ.ಯೋಗೇಶ್ವರ್ ರವರು ಕಾಂಗ್ರೆಸ್  ಗೆ ಸೇರುತ್ತಾರೆ ಎಂಬ ವದಂತಿ ಹಬ್ಬುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಪಿವೈ ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.ಜೊತೆಗೆ ಎಚ್.ಡಿ.ಕೆ ಬಗ್ಗೆಯೂ  ರಾಮನಗರದಲ್ಲಿ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಎಲ್ಲಾ ಸರ್ಕಾರದಲ್ಲಿಯೂ ಮಾಜಿ ಸಿಎಂ ಎಂಬ ಟ್ಯಾಗ್‌ ಎಚ್.ಡಿ. ಕುಮಾರಸ್ವಾಮಿಗಿದೆ. ಸಿಎಂ ಆದರೆ ಚೆನ್ನಪಟ್ಟಣವನ್ನು ಚಿನ್ನದ, ಚೆಂದದ ಪಟ್ಟಣ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಪ್ರತಿ ಊರಿನಲ್ಲಿಯೂ...

ಕಾಂಗ್ರೆಸ್ ಸೇರ್ತಾರಾ ಸಿ.ಪಿ.ಯೋಗೇಶ್ವರ್…!? ಮಾಜಿ ಸಚಿವರ ಉತ್ತರವೇನು…?!

ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ವಿಚಾರವಾಗಿ ರಾಜಕೀಯ ರಂಗದಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿದ್ದವು.ಇದಕ್ಕೆ ಇಂದು ಯೋಗೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆಂಬ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ವಿಧಾನ ಪರಿಷತ್​ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆಂಬುದಾಗಿ ಕೆಲವರು ಸುಖಾ...

ಇಂದಿನಿಂದ 3 ದಿನ ಕೊಡಗು ನಿಶಬ್ಧ…!

kodagu news: ಕೊಡಗು ಇಂದಿನಿಂದ ನಿಶಬ್ಧವಾಗಲಿದೆ ಕಾರಣ ಮೊಟ್ಟೆ ಮಹಾಯುದ್ಧದ ರಾಜಕೀಯ ಟಾಕ್ ವಾರ್ ಗಳ ಕಾರಣದಿಂದ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಯಾಗುವಂತೆ ಮಾಡಿದೆ.ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿರುವ ಈ ಹಿನ್ನೆಲೆಯಲ್ಲಿ ಕೊಡಗು ಹಡಿ ಭಾಗದ ಮೂರು ಕಡೆ ಚೆಕ್‌ಪೋಸ್ಟ್‌ಗಳಲ್ಲಿ ಸೂಕ್ತ ತಪಾಸಣೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ...

ಬಿಹಾರ: ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜಿನಾಮೆ

Bihar News: ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ ಮಾಡಲಿದ್ದು, ಇದಕ್ಕೂ ಮೊದಲೇ ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಇಂದು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಸರ್ಕಾರ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಪೀಕರ್ ಸ್ಥಾನಕ್ಕೆ...

ರವಿಚಂದ್ರನ್ ಮಗನ ಮದುವೆಯಲ್ಲಿ ತಾರಾ ಬಳಗ, ರಾಜಕೀಯ ನಾಯಕರು..!

Film News: ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿತ್ತು. ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವಿವಾಹ ಬಹಳ ಅದ್ದೂರಿಯಾಗಿ ನಡೆಯಿತು. ವಿವಾಹ,ಅರತಕ್ಷತೆ ಸೇರಿ ಮೂರು ದಿನಗಳು ರವಿಮಾಮನ ಮನೆಯಲ್ಲಿ ಹಬ್ಬದ ವಾತಾವಾರಣವಿತ್ತು. ಬಹಳಷ್ಟು ತಾರಾಗಣವೇ ಮನೋರಂಜನ್ ಮದುವೆಗೆ ಸಾಕ್ಷಿಯಾಯಿತು. ಹೌದು ರವಿಚಂದ್ರನ್ ಮಗನ ವಿವಾಹ ಅಂದರೆ ಅದು ತಾರಾ ಬಳಗಕ್ಕೆ ಹಬ್ಬವೇ...

ಚಾಲೆಂಜಿಂಗ್ ಸ್ಟಾರ್ ನ ಇಗ್ನೋರ್ ಮಾಡಿದ್ರಾ ಕ್ರೇಝಿ ಸ್ಟಾರ್…!?

Film News: ಕ್ರೇಝಿ ಸ್ಟಾರ್ ಮನೆಯಲ್ಲಿ  ಮದುವೆ ಸಂಭ್ರಮ ಕಳೆಗಟ್ಟಿತ್ತು ಗಣ್ಯಾತಿ ಗಣ್ಯರು ಹಾಗು ತಾರಾಬಳಗವೆ ಅಲ್ಲಿ ಒಂದಾಗಿತ್ತು. ನವ ವಧೂವರರಿಗೆ ಅರತಕ್ಷತೆಯಲ್ಲಿ ಆಶಿರ್ಆದಗಳು ಹರಿದು ಬಂದವು. ಇಷ್ಟೆಲ್ಲಾ ಸಂಭ್ರಮದ ವಾತಾವರಣದ ನಡುವೆ ಇದೀಗ ಇಗ್ನೋರೆನ್ಸ್ ಎಂಬ ಮಾತು ಕೇಳಿ ಬರುತ್ತಿದೆ. ಹೌದು ಅರತಕ್ಷತೆ ಕಾರ್ಯಕ್ರಮಕ್ಕೆ ಸುಮಲತಾ ಅಂಬರೀಶ್ ಕುಟುಂಬ ಹಾಗು ದರ್ಶನ್ ಜೊತೆಯಾಗಿ ಬಂದಿದ್ರು ಆದರೆ...

ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ವೀಕ್ಷಿಸಿದ ಸಿದ್ದರಾಮಯ್ಯ…ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

Film News: ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ...

ಪ್ರಧಾನಿ ಮೋದಿ ರಕ್ಷಣಾ ಹೊಣೆ ಹೊತ್ತ ಮುದೋಳ ನಾಯಿ..!

ಭದ್ರತೆಯ ವಿಚಾರದಲ್ಲಿ ಶ್ವಾನ ಅಂದಾಕ್ಷಣ ನೆನಪಾಗೋದು ಮುಧೋಳ ನಾಯಿ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ನಾಯಿಯೆಂದರೆ ಮುಧೋಳ ನಾಯಿ. ಇದೀಗ ಮೋದಿ ಅವರ ಗಮನ ಸೆಳೆದು ಅವರ ವಿಶೇಷ ರಕ್ಷಣಾ ಪಡೆಗೆ ಸೇರ್ಪಡೆಯಾಗಿದೆ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ಮುಧೋಳ ನಾಯಿ. ಈಗ ದೇಶದ...

About Me

32686 POSTS
0 COMMENTS
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img