Sunday, May 24, 2026

Karnataka Tv

ಕಾಮನ್ ವೆಲ್ತ್ ಗೇಮ್ಸ್: ಐತಿಹಾಸಿಕ ಟ್ರಿಪಲ್ ಜಂಪ್ ಚಿನ್ನ ಗೆದ್ದ ಎಲ್ಡೋಸ್ ಪಾಲ್, ಬೆಳ್ಳಿ ಗೆದ್ದ ಅಬ್ದುಲ್ಲಾ ಅಬೂಬಕರ್

ನವದೆಹಲಿ: ಇಂದು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನದ ಪದಕಗಳ ಮಳೆ ಸುರಿಯುತ್ತಿದೆ. ಕೇರಳದ 25 ವರ್ಷದ ಜಂಪರ್ ಎಲ್ಡೋಸ್ ಪೌಲ್, ಕ್ರೀಡಾಕೂಟದಲ್ಲಿ ಪುರುಷರ ಟ್ರಿಪಲ್ ಜಂಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪುರುಷರ ಟ್ರಿಪಲ್ ಜಂಪ್ ಫೈನಲ್ ನಲ್ಲಿ ಭಾರತವು ಐತಿಹಾಸಿಕ 1-2 ರಿಂದ ಗೆದ್ದಿದ್ದರಿಂದ ಇದು ಇನ್ನೂ...

ಬಿಬಿಎಂಪಿ ಮೀಸಲಾಟಿ ಪಟ್ಟಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೆಂಡಾಮಂಡಲ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ. ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ...

ಭಾವಿನಾಬೆನ್ ಪಟೇಲ್ಗೆ ಐತಿಹಾಸಿಕ ಚಿನ್ನ

https://www.youtube.com/watch?v=8xQVwp2Vm_A ಬಮಿರ್ಮಿಂಗ್ ಹ್ಯಾಮ್: ಪ್ಯಾರಾಒಲಿಂಪಿಕ್ ಬೆಳ್ಳಿ ಪದಕ ವಿಜೇತ ಭಾವಿನಾಬೆನ್ ಹಾಸಮುಖ್ಭಾಯ್ ಪಟೇಲ್ ಕಾಮ್ ನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಕ್ರೀಡಾಕೂಟದಲ್ಲಿ ಭಾರತಕ್ಕ ಚಿನ್ನ ಗೆದ್ದುಕೊಟ್ಟ ಮೊದಲ ಪ್ಯಾರಾ ಟಿಟಿ ಅಥ್ಲೀಟ್ ಎನಿಸಿದ್ದಾರೆ. ಫೈನಲ್ ನಲ್ಲಿ ವಿಶ್ವದ ಣಮ.41ನೇ ರಾಂಕ್ ಆಟಗಾರ್ತಿ ನೈಜಿರಿಯಾದ ಇಕೆಪಿಒಯಿ ವಿರುದ್ಧ 12-10, 11-2,11-9 ಅಂಕಗಳಿಂದ ಗೆದ್ದರು. ಇದಕ್ಕೂ ಮುನ್ನ 2013ರ...

ಸೆಮಿಗೆ ಸಿಂಧು, ಶ್ರೀಕಾಂತ್ ಲಕ್ಷ್ಯ ಸೇನ್

https://www.youtube.com/watch?v=ENCTHQyrbT0 ಬರ್ಮಿಂಗ್ ಹ್ಯಾಮ್: ಅಗ್ರ ಬ್ಯಾಡ್ಮಿಂಟನ್ ತಾರೆಗಳಾದ ಪಿ.ವಿ.ಸಿಂಧು, ಕೆ.ಶ್ರೀಕಾಂತ್ ಹಾಗೂ ಲಕ್ಷ್ಯ ಸೇನ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ತಲುಪಿದ್ದಾರೆ. ಶನಿವಾರ ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಸಿಂಧು ಮಲೇಷ್ಯಾದ ಗೋಹ್ ವ್ಹೀ ಜಿನ್ ವಿರುದ್ಧ ಮೊದಲ ಸೆಟ್ ನಲ್ಲಿ 19-21 ಅಂಕಗಳಿಂದ ಸೋತರು. ನಂತರ ಪುಟಿದೆದ್ದು 21-19, 21-17 ಅಂಕಗಳಿಂದ ಗೆದ್ದರು. ಇನ್ನು ಪುರುಷರ ಸಿಂಗಲ್ಸ್...

ಪೂರಿ, ಚಪಾತಿ ಜೊತೆ ಬೆಸ್ಟ್ ಕಾಂಬಿನೇಷನ್ ಈ ಗ್ರೇವಿ.. ನೀವೂ ಟ್ರೈ ಮಾಡಿ..

https://youtu.be/egpjSBQP8Xg ನೀವು ಮನೆಯಲ್ಲಿ ಪುರಿ, ಚಪಾತಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್‌ನಲ್ಲಿ ಇದ್ರೆ, ಒಮ್ಮೆ ಆಲೂ ಗ್ರೇವಿ ಟ್ರೈ ಮಾಡಿ ನೋಡಿ. ಇದು ಸಖತ್ ಟೇಸ್ಟಿಯಾಗಿರತ್ತೆ. ಹಾಗಾದ್ರೆ ಆಲೂ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 5 ರಿಂದ 6 ಆಲೂ, ಒಂದು ಕಪ್ ಬಟಾಣಿ, ಮೂರು...

ಲಕ್ಷ್ಮೀ ದೇವಿಯ ಅಕ್ಕ ದರಿದ್ರ ಲಕ್ಷ್ಮೀಯಾಗಿದ್ದೇಕೆ..?

https://youtu.be/b0jaQP82K5Q ನಾವು ಧನವಂತರಾಗಬೇಕು ಅಂತಾ ಲಕ್ಷ್ಮೀ ದೇವಿಯನ್ನು ಪೂಜಿಸುತ್ತೇವೆ. ಪ್ರತೀ ಶುಕ್ರವಾರ, ಲಕ್ಷ್ಮೀಯ ಆರಾಧನೆ ಮಾಡುತ್ತೇವೆ. ಮನೆ ಸ್ವಚ್ಛವಾಗಿಟ್ಟು, ಮುಸ್ಸಂಜೆ ಹೊತ್ತಲ್ಲಿ, ದೀಪ ಹಚ್ಚಿ, ಲಕ್ಷ್ಮೀಯನ್ನು ಬರ ಮಾಡಿಕೊಳ್ಳುತ್ತೇವೆ. ಆದ್ರೆ ಇಂಥ ಅದೃಷ್ಟ ಲಕ್ಷ್ಮೀಯ ಅಕ್ಕ ದರಿದ್ರ ಲಕ್ಷ್ಮೀ ಆಗಿದ್ದಾದರೂ ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸಮುದ್ರ ಮಂಥನದ ವೇಳೆ ಲಕ್ಷ್ಮೀ ದೇವಿಯ...

ಕುಸ್ತಿಯಲ್ಲಿ ಭಾರತಕ್ಕೆ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 4ನೇ ಚಿನ್ನದ ಪದಕ ತಂದುಕೊಟ್ಟ ರವಿ ಕುಮಾರ್ ದಹಿಯಾ

ಕಾಮನ್ ವೆಲ್ತ್ ಗೇಮ್ಸ್ 2022: ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನ ಪುರುಷರ 57 ಕೆಜಿ ವಿಭಾಗದ ಫೈನಲ್ನಲ್ಲಿ ನೈಜೀರಿಯಾದ ಎಬಿಕೆವೆನಿಮೊ ವೆಲ್ಸನ್ ಅವರನ್ನು ತಾಂತ್ರಿಕ ಶ್ರೇಷ್ಠತೆಯಿಂದ ಸೋಲಿಸುವ ಮೂಲಕ ರವಿ ದಹಿಯಾ ತಮ್ಮ ಮೊದಲ ಪ್ರಮುಖ ಚಿನ್ನದ ಪದಕವನ್ನು ಗೆದ್ದರು. ಶುಕ್ರವಾರ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ದೀಪಕ್ ಪೂನಿಯಾ ಅವರ ಮೂವರ ನಂತರ...

ಯಶಸ್ಸು, ನೆಮ್ಮದಿ ನಿಮ್ಮದಾಗಬೇಕು ಅಂದ್ರೆ ಗುರುವಾರದ ದಿನ ಈ ಕೆಲಸ ಮಾಡಿ..

https://youtu.be/b0jaQP82K5Q ನಾವು ಕಳೆದ ಲೇಖನದಲ್ಲಿ ಗುರುವಾರದ ದಿನ ಯಾವ ಕೆಲಸಗಳನ್ನ ಮಾಡಬಾರದು. ಹಾಗೆ ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ದೆವು. ಇಂದು ನಾವು ಗುರುವಾರದ ದಿನ ಯಾವ ಕೆಲಸವನ್ನು ಮಾಡಬೇಕು. ಹೀಗೆ ಮಾಡಿದ್ರೆ ಏನು ಉಪಯೋಗ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ.. ಗುರುವಾರದ ದಿನ ತಲೆ ಸ್ನಾನ ಮಾಡಬಾರದು, ಕೂದಲು ಕತ್ತರಿಸಬಾರದು, ಬಟ್ಟೆ ತೊಳೆಯಬಾರದು, ನೆಲ ಒರೆಸಬಾರದು....

ನವಿಲು ಗರಿಯನ್ನ ಈ ರೀತಿ ಉಪಯೋಗಿಸಿ ನೋಡಿ, ನಿಮ್ಮ ಅದೃಷ್ಟವೇ ಬದಲಾಗುತ್ತದೆ..

https://youtu.be/Bd0QP0BRl_U ಹಲವರು ನವಿಲು ಗರಿಯನ್ನ ತಮ್ಮ ಪುಸ್ತಕದಲ್ಲಿ ಇಟ್ಟುಕೊಳ್ಳುತ್ತಾರೆ. ಯಾಕಂದ್ರೆ ಇದರಿಂದ ಓದಿದ್ದೆಲ್ಲ ನೆನಪಿನಲ್ಲಿರುತ್ತದೆ ಅಂತಾ. ಇದು ಎಷ್ಟು ಸತ್ಯವೋ ಅನ್ನೋದು ಯಾರಿಗೂ ಗೊತ್ತಿಲ್ಲ. ಆದ್ರೆ ನಾವಿಂದು ನವಿಲುಗರಿಯ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಆ ಮಾಹಿತಿಯನ್ನ ತಿಳಿದು, ನೀವು ನವಿಲು ಗರಿಯನ್ನ ಉಪಯೋಗಿಸಿದ್ದಲ್ಲಿ, ನೆಮ್ಮದಿ, ಅದೃಷ್ಟ ನಿಮ್ಮ ಪಾಲಾಗುತ್ತದೆ. ಹಾಗಾದ್ರೆ ಈ ಬಗ್ಗೆ ಇನ್ನೂ...

ಚಾಣಕ್ಯರ ಪ್ರಕಾರ ಹಿಂದೂ ಧರ್ಮಿಯರು ಈ ನಿಯಮವನ್ನ ಪಾಲಿಸಲೇಬೇಕು..

https://youtu.be/egpjSBQP8Xg ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಹಿಂದೂ ಧರ್ಮದ ಕಟ್ಟಾ ಆಚರಣಾಕಾರರಾಗಿದ್ದರು. ಅವರು ಹಿಂದೂ ಧರ್ಮದಲ್ಲಿ ಕೆಲವು ಆಚರಣೆಗಳನ್ನು ತಪ್ಪದೇ, ಆಚರಿಸಬೇಕು. ಹಿಂದೂ ಸಂಸ್ಕಾರವನ್ನು ಅವರೆಂದಿಗೂ ಬಿಡಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಹಿರಿಯರಿಗೆ ಮತ್ತು ಪುಟ್ಟ ಮಕ್ಕಳಿಗೆ ಪ್ರೀತಿ ಕಾಳಜಿಯಿಂದ...

About Me

32150 POSTS
0 COMMENTS
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img