Wednesday, July 29, 2026

Karnataka Tv

ಯುಎಸ್ ಓಪನ್‍ನಿಂದ ಹೊರ ನಡೆದ ಜೊಕೊವಿಕ್

https://www.youtube.com/watch?v=pECuZyG2Z5s ಸರ್ಬಿಯಾ: ನಿರೀಕ್ಷೆಯಂತೆ ಅಗ್ರ ಟೆನಿಸ್ ಆಟಗಾರ ನವೋಕ್ ಜೋಕೊವಿಕ್ ಮುಂಬರುವ ಪ್ರತಿಷ್ಠಿತ ಯುಎಸ್ ಓಪನ್ ಟೂರ್ನಿ ಆಡುತ್ತಿಲ್ಲಘಿ ಎಂದು ತಿಳಿಸಿದ್ದಾರೆ. ಗುರುವಾರ ಟ್ವೀಟರ್‍ನಲ್ಲಿ ಈ ಬಾರಿ ಬೇಸರಗೊಂಡು ಯುಎಸ್ ಓಪನ್ ಆಡಲು ನ್ಯೂಯಾರ್ಕ್‍ಗೆ ಹೋಗುತ್ತಿಲ್ಲ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾಗದಳು. ನನ್ನ ಸಹ ಆಟಗಾರರಿಗೆ ಶುಭಾಶಯಗಳು. https://www.youtube.com/watch?v=XU7AE6AkDlM ನಾನು ಸಕಾರಾತ್ಮಕವಾಗಿರುತ್ತೇನೆ. ಅವಕಾಶಕ್ಕಾಗಿ ಕಾಯುತ್ತಿರುತ್ತೇನೆ. ಟೆನಿಸ್ ಲೋಕದಲ್ಲಿ ನಿಮ್ಮ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಅಭಿಮಾನಿಗಳಿಗೆ ಸ್ಟ್ಯಾಡಿಂಗ್ ರೂಮ್ ಟಿಕೆಟ್

https://www.youtube.com/watch?v=lvcskYT8x7g ದುಬೈ: ಮುಂಬರುವ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ಥಾನ ಕಾದಾಟ ವೀಕ್ಷಿಸಲು ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಬಿಡುಗಡೆ ಮಾಡಿದೆ. ಅ.23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಲೋಕದ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದೆ. ಕಳೆದ ಫೆಬ್ರವರಿಯಲ್ಲಿ ಕೇವಲ ಐದು ನಿಮಿಷಗಳಲ್ಲಿ...

ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್: ಪ್ರೀಕ್ವಾರ್ಟರ್‍ಗೆ ಪ್ರಣಯ್,ಧ್ರುವ ಅರ್ಜುನ್ 

https://www.youtube.com/watch?v=rsfNYRhKGBU ಟೋಕಿಯೊ: ಅಗ್ರ ಆಟಗಾರ ಎಚ್.ಎಸ್.ಪ್ರಣಯ್ ಪ್ರತಿಷ್ಠಿತ ಬಿಡಬ್ಲ್ಯುಎ ಚಾಂಪಿಯನ್‍ಶಿಪ್‍ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದ ಪ್ರೀಕ್ವಾರ್ಟರ್‍ನಲ್ಲಿ  ಪ್ರಣಯ್, 76 ನಿಮಿಷಗಳ ಕಾಲ ಯುವ ಆಟಗಾರ ಲಕ್ಷ್ಯ ಸೇನ್ ವಿರುದ್ಧ 17-21, 21-16, 21-17 ಅಂಕಗಳಿಂದ ಮಣಿಸಿ ಕ್ವಾರ್ಟರ್ ಪ್ರವೇಶಿಸಿದರು. ಮೊದಲ ಸುತ್ತಿನಲ್ಲಿ ಪ್ರಣಯ್3-0 ಮುನ್ನಡೆ ಪಡೆದರು. ಆದರೆ ತಪ್ಪುಗಳು ಲಕ್ಷ್ಯಸೇನ್‍ಗೆ ಲಾಭಾವಾಯಿತು. ಕೂಡಲೇ ಎಚ್ಚೆತ್ತ...

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!

Banglore News: ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್‌ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್‌ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಬೆಳಗಾವಿಯಲ್ಲಿ ಚಿರತೆ ಕಣ್ಣು ಮುಚ್ಚಾಲೆ..! ಯಾವುದೇ ಆಮಿಶಕ್ಕೂ ನಾ ಒಲ್ಲೆ ಎನ್ನುತ್ತಿದೆ..!

Belagavi News: ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...

ರೈಲ್ವೇ ಪ್ರಯಾಣಿಕರು ವಾಟ್ಸ್ ಆಪ್ ನಲ್ಲಿ ಮಾಡಬಹುದು ಫುಡ್ ಆರ್ಡರ್…?!

Technology News: ರೈಲ್ವೆ ಪ್ರಯಾಣಿಕರು ಇದೀಗ ವಾಟ್ಸ್​ಆ್ಯಪ್ ಮೂಲಕ ಫುಡ್ ಆರ್ಡರ್  ಮಾಡಬಹುದು. ಮಾತ್ರವಲ್ಲದೆ ಆರ್ಡರ್ ಅನ್ನು ಲೈವ್ ಟ್ರ್ಯಾಕಿಂಗ್ ಆಡುವ ಅವಕಾಶದ ಜೊತೆ ತಮ್ಮ ಡೆಲಿವರಿಯನ್ನು ನೇರವಾಗಿ ಸೀಟುಗಳಿಗೆ ಪಡೆಯುವ ಆಯ್ಕೆ ನೀಡಲಾಗಿದೆ. ಜಿಯೋ ಹ್ಯಾಪ್​ಟಿಕ್, ವಾಟ್ಸ್​ಆ್ಯಪ್ ಚಾಟ್​ಬಾಟ್ ಪ್ರೊವೈಡರ್ ಮತ್ತು ಝೂಪ್ ಐರ್​ಸಿಟಿಸಿ ಜೊತೆ ಪಾಲುದಾರಿಕೆ ಮಾಡಿಕೊಂಡಿದ್ದು, ಇದರ ಮೂಲಕ ರೈಲಿನಲ್ಲಿ ಪ್ರಯಾಣ ಮಾಡುವಾಗ ಆಹಾರವನ್ನು ಆರ್ಡರ್ ಮಾಡಿ...

ಅಕ್ಟೋಬರ್ 12ರಿಂದ 5ಜಿ ಸೇವೆಗಳು ಆರಂಭ…!

National News: ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲು ದಿನಗಣನೆ ಆರಂಭವಾಗಿದೆ. ಏರ್​ಟೆಲ್ ಮತ್ತು ಜಿಯೊ ಕಂಪನಿಗಳು 5ಜಿ ಸೇವೆ ಒದಗಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ. ಜನರು ಕಾತರದಿಂದ 5ಜಿ ಸಾಮರ್ಥ್ಯದ ಫೋನ್​ಗಳನ್ನು ಅಮೆಜಾನ್, ಫ್ಲಿಪ್​ಕಾರ್ಟ್​ಗಳಲ್ಲಿ ತಡಕಾಡುತ್ತಿದ್ದಾರೆ. ಮೊಬೈಲ್​ ಹ್ಯಾಂಡ್​ಸೆಟ್ ಮಾಡುವ ಶೋರೂಂಗಳಲ್ಲಿಯೂ ‘ಈ ಫೋನ್​ನಲ್ಲಿ 5ಜಿ...

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?

Banglore News: 2023ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ...

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

Gadaga News: ಹೈಕಮಾಂಡ ಅವಕಾಶ ಕೊಟ್ರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಗದಗ ನಗರದಲ್ಲಿ ಹೇಳಿಕೆ ನೀಡಿದ್ದಾರೆ. ನಸೀಬನಾಗ ಇದ್ರೆ ನಾನೂ ಸಿಎಂ ಆಗೇ ಆಗ್ತೀನಿ ಎಂದು ಮತ್ತೆ ಸಿಎಂ ಖುರ್ಚಿ ಆಸೆಯನ್ನು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬಿಚ್ಚಿಟ್ಟಿದ್ದಾರೆ. ಬಸವರಾಜ್ ಬೊಮ್ಮಾಯಿ ತೆಗೆದು ಆಗಲು ನಾನು ಸಿದ್ಧ...

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿದ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ ಕಾಲೇಜು

Mandya News: 2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....

About Me

32771 POSTS
0 COMMENTS
- Advertisement -spot_img

Latest News

Banavasi News: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33...
- Advertisement -spot_img