Sunday, July 6, 2025

Karnataka Tv

ಕೊವಾವ್ಯಾಕ್ಸಿನ್ ಲಸಿಕೆ ಮಕ್ಕಳ ಮೇಲೆ ಪ್ರಯೋಗ ಬೇಡ- ಸೀರಮ್ ಸಂಸ್ಥೆಗೆ ಒಪ್ಪಿಗೆ ನೀಡದ ಕೇಂದ್ರ ತಜ್ಞರ ಸಮಿತಿ…

www.karnatakatv.net: ರಾಷ್ಟ್ರೀಯ: ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ ಮಕ್ಕಳ ಮೇಲಿನ ಪ್ರಯೋಗ ಮಾಡಲು ಸೀರಮ್ ಸಂಸ್ಥೆಗೆ ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ. ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ 2-17 ವರ್ಷದವರ ಮೇಲೆ ಮತ್ತು 2-3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ.ಈ ಲಸಿಕೆಯನ್ನು ಪುಣೆಯ ಸೀರಮ್ ಇನ್ಸ್...

ನಟ ಜಗ್ಗೇಶ್ ಪುತ್ರನಿಗೆ ಆ್ಯಕ್ಸಿಡೆಂಟ್: ಪ್ರಾಣಾಪಾಯದಿಂದ ಪಾರು

www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...

ಪವರ್ ಸ್ಟಾರ್ ಮುಂದಿನ ಚಿತ್ರದ ಟೈಟಲ್ ಲಾಂಚ್…

www.karnatakatv.net: ಸಿನಿಮಾ: ಬೆಂಗಳೂರು- ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 31ನೇ ಚಿತ್ರದ ಟೈಟಲ್ ಲಾಂಚ್ ಆಗಿದೆ. ಇದರೊಂದಿಗೆ ಚಿತ್ರ ತಂಡವು ಫಸ್ಟ್ ಲುಕ್ ಕೂಡಾ ಬಿಡುಗಡೆ ಮಾಡಿದೆ. ಪುನೀತ್ ಅಭಿನಯದ ಹೊಸ ಚಿತ್ರದ ಹೆಸರು 'ದ್ವಿತ್ವ' ಈಗ ಹೆಚ್ಚು ಸದ್ದು ಮಾಡ್ತಿದೆ. ಚಿತ್ರದ ಫಸ್ಟ್ ಲುಕ್ ಹೊರ ಬೀಳುತ್ತಿದ್ದಂತೆ...

ಮೂವರು ಮಕ್ಕಳಿಗೆ ಐಸ್ ಕ್ರೀಮ್‌ನಲ್ಲಿ ವಿಷ ಬೆರೆಸಿ ಕೊಟ್ಟ ತಂದೆ

www.karnatakatv.net: ರಾಷ್ಟ್ರೀಯ: ಮುಂಬಯಿ- ಇಲೊಬ್ಬ ತಂದೆ ತನ್ನ ಮೂವರು ಮಕ್ಕಳಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಟ್ಟಿದ್ದಾನೆ. ಮುಂಬೈನ ಮನ್ ಖುರ್ದ್ ಪ್ರಾಂತ್ಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ತಂದೆ ಮೊಹಮ್ಮದ್ ಅಲಿ ನೌಶಾದ್ ನೀಡಿದ ವಿಷದ ಐಸ್ ಕ್ರೀಮ್ ತಿಂದು ಒಬ್ಬ ಮಗು ಸಾವನ್ನಪ್ಪಿದ್ದು, ಇನ್ನಿಬ್ಬರು ಸಾವು ಬದುಕಿನ ಮಧ್ಯೆ ಹೋರಾಟ...

ಈಗಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸದಿರುವುದು ಸೂಕ್ತ- ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ

www.karnatakatv.net: ರಾಜ್ಯ- ಮೈಸೂರು- ರಾಜ್ಯದ ಇವತ್ತಿನ ಪರಿಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ರದ್ದಾದ ಮೇಲೆ, ಎಸ್ ಎಸ್ ಎಲ್ ಸಿ ಪರೀಕ್ಷೆ ಏಕೆ ರದ್ದು ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಸರ್ಕಾರದಲ್ಲಿ ಸಚಿವರ...

ಸಂಪ್ರದಾಯಗಳನ್ನ ಮೀರಿ- ಪತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮಂದಿರಾ ಬೇಡಿ..!

www.karnatakatv.net:- ಸಿನಿಮಾ- ನಟಿ ಮಂದಿರಾಬೇಡಿ ಪತಿಯ ಸಾವಿನ ವೇಳೆ ತೆಗೆದುಕೊಂಡ ನಿರ್ಧಾರ, ಇದೀಗ ಎಲ್ಲರ ಚರ್ಚೆಗೆ ಗ್ರಾಸವಾಗಿದೆ. ಮಂದಿರಾಬೇಡಿ ಪತಿ ಚಲನಚಿತ್ರ ನಿರ್ದೇಶಕ ರಾಜ್ ಕೌಶಲ್ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಅವರ ಅಗಲಿಕೆ ಈ ಕುಟುಂಬಕ್ಕೆ ತೀರದ ಆಘಾತ ಉಂಟು ಮಾಡಿದೆ. ಇದೀಗ ಮಂದಿರಾ ಬೇಡಿ ಎಲ್ಲಾ ಸಂಪ್ರದಾಯಗಳನ್ನ ಮೀರಿ, ತಾವೇ ತಮ್ಮ ಪತಿಯ ಅಂತ್ಯಸಂಸ್ಕಾರವನ್ನ...

ತಾಂತ್ರಿಕದೋಷದಿಂದ ಬಳಕೆದಾರರಿಗೆ ಉಂಟಾದ ಅಡಚಣೆ ಸರಿಪಡಿಸಿದ ಟ್ವಿಟರ್…

www.karnatakatv.net:- ರಾಷ್ಟ್ರೀಯ- ಕಳೆದ ಕೆಲ ದಿನಗಳಿಂದ ಬೇರೆ, ಬೇರೆ ಕಾರಣಗಳಿಂದ ಸುದ್ದಿಯಲ್ಲಿರುವ ಟ್ವಿಟರ್ ಇಂದು ತಾಂತ್ರಿಕ ದೋಷದಿಂದಾಗಿ ಕೆಲ ಕಾಲ ಸ್ಥಗಿತಗೊಂಡಿತ್ತು. ದೋಷ ಕಂಡುಬರುತ್ತಲೇ ತಕ್ಷಣ ಎಚ್ಚೆತ್ತುಕೊಂಡ ಟ್ವಿಟರ್​ ಅದರತ್ತ ಗಮನಹರಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಇದೀಗ ದೋಷಗಳನ್ನ ಸರಿಪಡಿಸಿರುವುದಾಗಿ ತನ್ನ ಅಧಿಕೃತ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಟ್ವಿಟರ್, ವೆಬ್​ ಮೂಲಕ...

ಗ್ರಾಹಕರಿಗೆ ಬಿಗ್ ಶಾಕ್:LPG ದರ ಮತ್ತೆ ಏರಿಕೆ..!

www.karnatakatv.net: ರಾಷ್ಟ್ರೀಯ- ನವದೆಹಲಿ: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಕಂಪನಿಗಳು ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 25 ರೂ.ಹೆಚ್ಚಿಸಿದ್ದು, ಪರಿಷ್ಕೃತ ದರದಂತೆ ದೆಹಲಿಯಲ್ಲಿ ಸಿಲಿಂಡರ್ ದರ 834.50 ರೂ.ಗೆ ಏರಿಕೆಯಾಗಿದೆ. ಕಳೆದ 6 ತಿಂಗಳಲ್ಲಿ ಎಲ್ ಪಿಜಿ ಬೆಲೆ 14.2 ಕೆಜಿ...

ಭರದಿಂದ ಸಾಗುತ್ತಿದೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ…

www.karnatakatv.net: ರಾಷ್ಟ್ರೀಯ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನ ಸ್ವಚ್ಛಗೊಳಿಸಿ, ಕಾಂಕ್ರೀಟ್ ಹಾಕಲು ನೆಲವನ್ನು ಸಮತಟ್ಟು ಮಾಡುಲ ಕೆಲಸ ನಡೆಯುತ್ತಿರುವುದು ಸೆಟಲೈಟ್ ಫೋಟೋದಿಂದ ಕಾಣುತ್ತದೆ. ತಜ್ಞರ ಸಲಹೆಯಂತೆ ಮಂದಿರಕ್ಕೆ ಅಡಿಪಾಯ ಹಾಕುವಾಗ ಹೆಚ್ಚುವರಿಯಾಗಿ ಕಾಂಕ್ರೀಟ್ ಪದರಗಳನ್ನ ಹಾಕಲು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದೆ. 1,20,000...

ಸಚಿವ ಸ್ಥಾನ ಯಾರಿಗೆ ಕೊಟ್ರೂ, ನನಗೆ ಕೊಟ್ಟಷ್ಟೇ ಸಂತೋಷ- ಶಿವಕುಮಾರ್ ಉದಾಸಿ

www.karnatakatv.net: ರಾಜ್ಯ-ಹಾವೇರಿ: ಸಚಿವ ಸ್ಥಾನ ಯಾರಿಗ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡುವುದು ಪ್ರಧಾನಮಂತ್ರಿಗಳ ಡಿಸ್ಕ್ರೀಟ್ರಿ ಪವರ್ ಎಂದ್ರು. ಇನ್ನು, ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಹೆಸರು ಕೇಳಿ ಬಂದಿರೋ ವಿಚಾರ...

About Me

26628 POSTS
0 COMMENTS
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img