Tuesday, June 16, 2026

Karnataka Tv

ಹುಬ್ಬಳ್ಳಿಯ ಟೈಗರ್ಸ್‌ಗೆ ಹೆದರಿದ ಶಿವಮೊಗ್ಗ ಸ್ಟ್ರೈಕರ್ಸ್‌

  https://www.youtube.com/watch?v=fGH53j-yDag ಮೈಸೂರು:ಮೊಹಮ್ಮದ್‌ ತಾಹ (78*) ಹಾಗೂ ಶ್ರೀನಿವಾಸ್‌ ಶರತ್‌ (41) ಅವರ ಬ್ಯಾಟಿಂಗ್‌ ನೆರವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್‌ ವಿರುದ್ಧ 6 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಹುಬ್ಬಳ್ಳಿ ಟೈಗರ್ಸ್‌ ಮಹಾರಾಜ ಟ್ರೋಫಿಯಲ್ಲಿ ಮತ್ತೆ ಜಯದ ಲಯಕ್ಕೆ ತಿರುಗಿದೆ. 134 ರನ್‌ ಜಯದ ಗುರಿ ಹೊತ್ತ ಹುಬ್ಬಳ್ಳಿ ಟೈಗರ್ಸ್‌ ಪರ ಮೊಹಮ್ಮದ ತಹಾ 49 ಎಸೆತಗಳಲ್ಲಿ 11 ಬೌಂಡರಿ...

ಹರಾರೆಗೆ ಬಂದಿಳಿದ ಕೆ.ಎಲ್.ರಾಹುಲ್ ಪಡೆ

https://www.youtube.com/watch?v=8B8kKwCMmk0 ಮುಂಬೈ: ಕೆ.ಎಲ್. ರಾಹುಲ್ ನೇತೃತ್ವದ ಭಾರತೀಯ ತಂಡವು ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಹರಾರೆಗೆ ಬಂದಿಳಿದಿದೆ. ಆಗಸ್ಟ್ 18ರಿಂದ ಸರಣಿಯ ಆರಂಭವಾಗಲಿದೆ. ಗಾಯದ ಕಾರಣದಿಂದಾಗಿ ಫೆಬ್ರವರಿಯಿಂದ ಕ್ರಿಕೆಟ್ ಆಡದಿರುವ ರಾಹುಲ್ ಈಗ ಆಡಲು ಸ್ವಸ್ಥರಾಗಿರುವ ಕಾರಣ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.  ಈ ಮೊದಲು ನಾಯಕನಾಗಿ ಆಯ್ಕೆಯಾಗಿದ್ದ ಶಿಖರ್ ಧವನ್ ಉಪನಾಯಕನಾಗಿ ನಿಯುಕ್ತರಾಗಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಐರ್ಲೆಂಡ್...

ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ, ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ – ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ ಎಂದು ಮಾಜಿ ಸಿಎಂ...

ಭಾರತೀಯ ಕ್ರೀಡೆಯ ಸ್ವರ್ಣಯುಗ ಆರಂಭ: ಪ್ರಧಾನಿ ಮೋದಿ

https://www.youtube.com/watch?v=xZZghYEA8w8 ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಪದಕ ಗೆದ್ದು ಬಂದ ಕ್ರೀಡಾಳುಗಳಿಗೆ ಶನಿವಾರ ತಮ್ಮ ನಿವಾಸದಲ್ಲಿ ಆದರೋಪಚಾರ ನೀಡಿ ಗೌರವಿಸಿದರು. ``ಇದು ನಮ್ಮ ಯುವಶಕ್ತಿಯ ಆರಂಭ ಭಾರತದ ಕ್ರೀಡೆಯ ಸ್ವರ್ಣ ಯುಗ ಈಗ ಆರಂಭವಾಗಿದೆ'' ಎಂಬುದಾಗಿ ಮೋದಿಯವರು ನುಡಿದರು. ಸಮಯಾವಕಾಶ ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿದ ಕ್ರೀಡಾಳುಗಳಿಗೆ ಕೃತಜ್ಞತೆ ತಿಳಿಸಿದ ಪ್ರಧಾನಿಯವರು, ``ದೇಶದ ಜನರೆಲ್ಲರೂ...

BIG NEWS: ‘ರಾಜಕೀಯ ಸ್ವಹಿತಾಸಕ್ತಿ’ ಮೇಲಾಟ: ಸೊರಬ ತಾಲೂಕಿನಲ್ಲಿ 4 ವರ್ಷದಲ್ಲಿ 12 ‘ತಹಶೀಲ್ದಾರ್ ವರ್ಗಾವಣೆ’

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ತವರು ಕ್ಷೇತ್ರವಾಗಿ, ನಾಡಿನಲ್ಲಿ ಪ್ರಸಿದ್ಧಿಗಳಿಸಿರುವಂತ ಸೊರಬ ತಾಲೂಕಿನಲ್ಲಿ, ರಾಜಕೀಯ ಸ್ವಹಿತಾಸಕ್ತಿ ಮೇಲಾಟ ಜೋರಾಗಿದೆ. ಈ ಪರಿಣಾಮ, ಶಾಸಕ ಕುಮಾರ್ ಬಂಗಾರಪ್ಪ ಅವರ ನಾಲ್ಕು ವರ್ಷ 4 ತಿಂಗಳ ಅಧಿಕಾರಾವಧಿಯಲ್ಲಿ ಬರೋಬ್ಬರಿ 12 ತಹಶೀಲ್ದಾರ್ ವರ್ಗಾವಣೆಯಾಗಿದ್ದಾರೆ. ಹೌದು.. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ 4...

ರಾವಣ ಹಲವು ವರ್ಷಗಳವರೆಗೆ ಇವರನ್ನು ತನ್ನ ಕಾಲ ಕೆಳಗೆ ಇರಿಸಿಕೊಂಡಿದ್ದನಂತೆ.. ಯಾರವರು..?

https://youtu.be/BMoDFoyN27A ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...

ಬಿಗ್‌ಬಾಸ್ ಓಟಿಟಿ ಸೀ.1- ಕಿರಣ್ ಔಟ್ ಆಗಿದ್ದೇೆಕೆ..? ಸೋನು ಬಚಾವ್ ಆಗಿದ್ಹೇಗೆ..?

https://youtu.be/BMoDFoyN27A ಭಾರೀ ಕೂತುಹಲ ಮೂಡಿಸಿದ್ದ ಬಿಗ್‌ಬಾಸ್ ಓಟಿಟಿ ಮೊದಲ ಸೀಸನ್‌ನ ಮೊದಲ ಎಲಿಮಿನೇಶನ್ ನಡೆದಿದ್ದು, ಕಿರಣ್ ಯೋಗಿಶ್ವರ್ ಮನೆಯಿಂದ ಹೊರ ನಡೆದಿದ್ದಾರೆ. ಕಿರಣ್‌ಗೆ ಸರಿಯಾಗಿ ಕನ್ನಡ ಮಾತನಾಡಲು ಬರದ ಕಾರಣ, ಅವರು ಮನೆಯವರೊಂದಿಗೆ ಹೊಂದಿಕೊಳ್ಳಲು ಕಷ್ಟವಾಗಿತ್ತು. ಹಾಗಾಗಿ ಅವರನ್ನ ನಾಮಿನೇಟ್ ಮಾಡಲಾಗಿತ್ತು. ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ, ಸಾನ್ಯಾ ಅಯ್ಯರ್, ಸೋನುಗೌಡ, ಜಯಶ್ರೀ ಆರಾಧ್ಯ, ಸ್ಪೂರ್ತಿ ಗೌಡ,...

ಮನುಷ್ಯನ ಮೃತ್ಯುವಾದ 14ನೇ ದಿನಕ್ಕೆ ಗರುಡ ಪುರಾಣ ಪಠಣ ಮಾಡುವುದೇಕೆ..?

https://youtu.be/gfX1m_MrMY8 ಸನಾತನ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಮನುಷ್ಯ ಹುಟ್ಟಿದಾಗಿನಿಂದ ಹಿಡಿದು ಸಾಯುವವರೆಗೂ ಇದರಲ್ಲಿ ಕೆಲವು ಪದ್ಧತಿಗಳನ್ನಾದರೂ, ಅವನು ಆಚರಿಸಲೇಬೇಕು. ಅದೇ ರೀತಿ, ಅವನು ಮೃತನಾದ ಮೇಲೆ ಅವನ ಮನೆಯವರು ಮುಂದಿನ ಪದ್ಧತಿಗಳನ್ನ ಆಚರಿಸಬೇಕು. ಕೇಶ ಮುಂಡನ, ಅಂತ್ಯ ಸಂಸ್ಕಾರ, ದಾನ, ತಿಥಿ, ಇತ್ಯಾದಿ ಪದ್ಧತಿಗಳು ಈ ವೇಳೆ ಆಚರಿಸಲ್ಪಡುತ್ತದೆ. ಇದರ ಜೊತೆ ಕೆಲವರು ಮನೆಯಲ್ಲಿ ಯಾರಾದರೂ ಮೃತರಾದರೆ,...

ಟೆಂಪಲ್ ಸ್ಟೈಲ್ ರಸಂ ತಯಾರಿಸಬೇಕಾ..? ಇಲ್ಲಿದೆ ನೋಡಿ ರೆಸಿಪಿ..

https://youtu.be/sNnp9hz5LOA ಟೆಂಪಲ್ ಸ್ಟೈಲ್ ರಸಮ್ ಎಷ್ಟು ಸ್ವಾದಿಷ್ಟಕರವಾಗಿರತ್ತೆ ಅಂತಾ ತಿಂದವರಿಗೇ ಗೊತ್ತಿರತ್ತೆ. ಇಂಥ ರಸಮ್‌ನಾ ನಾವು ಕೂಡ ಮನೆಯಲ್ಲೇ ಮಾಡ್ಬೇಕು ಅನ್ನೋದು ತುಂಬಾ ಜನರ ಆಸೆಯಾಗಿದೆ. ಹಾಗಾಗಿ ನಾವಿಂದು ಮನೆಯಲ್ಲೇ ಟೆಂಪಲ್ ಸ್ಟೈಲ್ ರಸಮ್ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ನಾಲ್ಕು ಸ್ಪೂನ್ ತೊಗರಿ ಬೇಳೆ, ಮೂರು ಟೊಮೆಟೋ, ಕೊಂಚ ಕೊತ್ತೊಂಬರಿ ಸೊಪ್ಪು, ಎರಡು...

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ2

https://youtu.be/zYW1B4bWdoY ಈ ಹಿಂದೆ ನಾವು ಚಾಣಕ್ಯರು ಕಷ್ಟದ ಸಮಯದಲ್ಲಿ ನಾವು ಯಾವ 5 ಮಾತನ್ನು ಮರೆಯಬಾರದು ಅಂತಾ ಹೇಳಿದ್ದಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 2 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ.. ಮೂರನೇಯದಾಗಿ ಎಲ್ಲರೂ ನಿಮ್ಮ ಹಿತೈಷಿಗಳೇ ಆಗಲು ಸಾಧ್ಯವಿಲ್ಲ. ನೀವು ನಿಮ್ಮ ಗೆಳೆಯ-...

About Me

32340 POSTS
0 COMMENTS
- Advertisement -spot_img

Latest News

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...
- Advertisement -spot_img