Friday, July 31, 2026

Karnataka Tv

ರೈಲ್ವೇ ಪ್ರಯಾಣಿಕರು ವಾಟ್ಸ್ ಆಪ್ ನಲ್ಲಿ ಮಾಡಬಹುದು ಫುಡ್ ಆರ್ಡರ್…?!

Technology News: ರೈಲ್ವೆ ಪ್ರಯಾಣಿಕರು ಇದೀಗ ವಾಟ್ಸ್​ಆ್ಯಪ್ ಮೂಲಕ ಫುಡ್ ಆರ್ಡರ್  ಮಾಡಬಹುದು. ಮಾತ್ರವಲ್ಲದೆ ಆರ್ಡರ್ ಅನ್ನು ಲೈವ್ ಟ್ರ್ಯಾಕಿಂಗ್ ಆಡುವ ಅವಕಾಶದ ಜೊತೆ ತಮ್ಮ ಡೆಲಿವರಿಯನ್ನು ನೇರವಾಗಿ ಸೀಟುಗಳಿಗೆ ಪಡೆಯುವ ಆಯ್ಕೆ ನೀಡಲಾಗಿದೆ. ಜಿಯೋ ಹ್ಯಾಪ್​ಟಿಕ್, ವಾಟ್ಸ್​ಆ್ಯಪ್ ಚಾಟ್​ಬಾಟ್ ಪ್ರೊವೈಡರ್ ಮತ್ತು ಝೂಪ್ ಐರ್​ಸಿಟಿಸಿ ಜೊತೆ ಪಾಲುದಾರಿಕೆ ಮಾಡಿಕೊಂಡಿದ್ದು, ಇದರ ಮೂಲಕ ರೈಲಿನಲ್ಲಿ ಪ್ರಯಾಣ ಮಾಡುವಾಗ ಆಹಾರವನ್ನು ಆರ್ಡರ್ ಮಾಡಿ...

ಅಕ್ಟೋಬರ್ 12ರಿಂದ 5ಜಿ ಸೇವೆಗಳು ಆರಂಭ…!

National News: ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲು ದಿನಗಣನೆ ಆರಂಭವಾಗಿದೆ. ಏರ್​ಟೆಲ್ ಮತ್ತು ಜಿಯೊ ಕಂಪನಿಗಳು 5ಜಿ ಸೇವೆ ಒದಗಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ. ಜನರು ಕಾತರದಿಂದ 5ಜಿ ಸಾಮರ್ಥ್ಯದ ಫೋನ್​ಗಳನ್ನು ಅಮೆಜಾನ್, ಫ್ಲಿಪ್​ಕಾರ್ಟ್​ಗಳಲ್ಲಿ ತಡಕಾಡುತ್ತಿದ್ದಾರೆ. ಮೊಬೈಲ್​ ಹ್ಯಾಂಡ್​ಸೆಟ್ ಮಾಡುವ ಶೋರೂಂಗಳಲ್ಲಿಯೂ ‘ಈ ಫೋನ್​ನಲ್ಲಿ 5ಜಿ...

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?

Banglore News: 2023ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ...

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

Gadaga News: ಹೈಕಮಾಂಡ ಅವಕಾಶ ಕೊಟ್ರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಗದಗ ನಗರದಲ್ಲಿ ಹೇಳಿಕೆ ನೀಡಿದ್ದಾರೆ. ನಸೀಬನಾಗ ಇದ್ರೆ ನಾನೂ ಸಿಎಂ ಆಗೇ ಆಗ್ತೀನಿ ಎಂದು ಮತ್ತೆ ಸಿಎಂ ಖುರ್ಚಿ ಆಸೆಯನ್ನು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬಿಚ್ಚಿಟ್ಟಿದ್ದಾರೆ. ಬಸವರಾಜ್ ಬೊಮ್ಮಾಯಿ ತೆಗೆದು ಆಗಲು ನಾನು ಸಿದ್ಧ...

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿದ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ ಕಾಲೇಜು

Mandya News: 2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....

ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆ..!

Hariyana News: ಹರಿಯಾಣದ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ  ಬಂದಿದೆ. ಮೃತರನ್ನು ಸಂಗತ್ ರಾಮ್ (65), ಸುಖ್ವಿಂದರ್ ಸಿಂಗ್ (34), ಮಹೀಂದ್ರಾ ಕೌರ್ , ರೀನಾ ಹಾಗೂ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಎಲ್ಲರೂ ಊಟ ಮಾಡಿ...

ಮುಹೂರ್ತ ನೆರವೇರಿಸಿಕೊಂಡ ‘The Darwin’s in ದಂಡಿದುರ್ಗ’ ಸಿನಿಮಾ..ಹೊಸಬರಿಗೆ ಸಾಥ್ ಕೊಟ್ಟ ನಿರ್ದೇಶಕ ಸತ್ಯಪ್ರಕಾಶ್ ಹಾಗೂ ಅಜಯ್ ರಾವ್

Film News: ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ...

ಕಿಚ್ಚನ ಬರ್ತ್ ಡೇಗೆ ಸುದೀಪಿಯನ್ಸ್ ಗೆ ಸ್ಪೆಷಲ್ ಗಿಫ್ಟ್….ಜೀ5 ಒಟಿಟಿಗೆ ಲಗ್ಗೆ ಇಡ್ತಿದ್ದಾನೆ ವಿಕ್ರಾಂತ್ ರೋಣ

ಗೆಟ್ ರೆಡಿ ಸುದೀಪಿಯನ್ಸ್... ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ: ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್  ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ...

ತಂದೆಗೆ ಇನ್ನೂ ಪ್ರಜ್ಞೆ ಬಂದಿಲ್ಲ ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ರಾಜು ಶ್ರೀವಾತ್ಸವ್ ಪುತ್ರಿ

Film News: ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ  ಪ್ರಜ್ಞೆ ಬಂದಿದೆ ಎಂದು  ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ. ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10...

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ. ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, "ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img