Tuesday, March 17, 2026

Karnataka Tv

‘ಯೋಚಿಸಿ ಹಣ ಖರ್ಚು ಮಾಡುವುದನ್ನ ಕಲಿತಿದ್ದೇನೆ, ತಾಳ್ಮೆ ಕಲಿತಿದ್ದೇನೆ’

https://youtu.be/S3sf0xW3pEk ಲಕ್ಷಣ ಸಿರಿಯಲ್ ನಟಿಯಾಗಿರುವ ವಿಜಯ ಲಕ್ಷ್ಮೀ, ನಕ್ಷತ್ರ ಅನ್ನೋ ಪಾತ್ರ ಮಾಡಿ, ಎಲ್ಲರ ಮನೆ ಮಾತಾಗಿದ್ದಾರೆ. ಇಂದು ವಿಜಯ ಲಕ್ಷ್ಮೀ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿನ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಲಕ್ಷಣ ಸಿರಿಯಲ್‌ನಲ್ಲಿ ನಟಿಸೋಕ್ಕೆ ಮುನ್ನ ಮತ್ತು ಈಗ ವಿಜಯ ಲಕ್ಷ್ಮೀ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಮೊದಲು ನನ್ನನ್ನು ಯಾರೂ ಗುರುತಿಸುತ್ತಿರಲಿಲ್ಲ. ಈಗ ಎಲ್ಲರೂ...

‘೭೭೭ ಚಾರ್ಲಿ’ ಸಿನಿಮಾ ಸೀಕ್ವೆಲ್‌ಗೆ ನಾಯಕಿ ಯಾರು ಗೊತ್ತಾ?

https://www.youtube.com/watch?v=ZtHU4-JK3gI '777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ. '777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...

ನಂದ ಕಿಶೋರ್‌ಗೆ ತಿರುಗೇಟು ನೀಡಿದ ಯುವಕ..!

https://www.youtube.com/watch?v=o_QQDkkhEvE ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು. ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕಾಮಿಡಿ ಕಿಂಗ್ ಕೋಮಲ್..!

https://www.youtube.com/watch?v=F5GNcbe28-A ಸ್ಯಾಂಡಲ್ ವುಡ್ ಹಾಸ್ಯ ನಟ ಕೋಮಲ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮ ಕಾಮಿಡಿ ಪಾತ್ರಗಳ ಮೂಲಕವೇ ಜನಮನ ಗೆದ್ದ ನಟ ಕೋಮಲ್, ಹಾಸ್ಯ ಭರಿತ ಪಾತ್ರಗಳು ಮಾತ್ರವಲ್ಲ ಸಿನಿಮಾ ನಾಯಕನಾಗಿಯೂ ಕೂಡ ಸಾಕಷ್ಟು ಮನ್ನಣೆ ಪಡೆದಿದ್ದಾರೆ. ತಮ್ಮ ವಿಭಿನ್ನ ಕಾಮಿಡಿ ಮೂಲಕ ಜನರನ್ನ ರಂಜಿಸಿದ ನಟ. ಕೋಮಲ್ ಅಂದ್ರೆ ಹಾಸ್ಯ, ಹಾಸ್ಯ ಅಂದ್ರೆ ಕೋಮಲ್ ಎನ್ನುವಷ್ಟರ ಮಟ್ಟಿಗೆ...

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...

2ನೇ ಇನ್ನಿಂಗ್ಸ್ ವಿರಾಟ್ ಫೇಲ್ ಪೂಜಾರ ಪಾಸ್

https://www.youtube.com/watch?v=NQCBv2xIWeI ಬರ್ಮಿಂಗ್ ಹ್ಯಾಮ್ : ಐದನೆ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಭರ್ಜರಿಯಾಗಿ ಸವಾರಿ ಮಾಡಿದೆ. ಮೂರನೆ ದಿನದಾಟದ ಪಂದ್ಯದಲ್ಲಿ ಇಂಗ್ಲೆಂಡ್ ಮೇಲುಗೈ ಸಾಧಿಸಿತ್ತಾದರೂ ದಿನದಾಟದ ಅಂತ್ಯದ ಎರಡನೆ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ಮತ್ತು ರಿಷಬ್ ಪಂತ್ ಅರ್ಧ ಶತಕ ಸಿಡಿಸಿ ತಿರುಗೇಟು ನೀಡಿದರು. ಇದೀಗ ಟೀಮ್ ಇಂಡಿಯಾ ಪಾಳೆಯದಲ್ಲಿ ಹೊಸ ವಿಷಯವೊಂದು...

ಹಾವು ಮತ್ತಿತರ ಜಂತುಗಳ ವಿಷಕ್ಕೆ ಪ್ರತಿವಿಷ ಉತ್ಪಾದನೆ ಕಟ್ಟಡಕ್ಕೆ ಸಚಿವ ಅಶ್ವತ್ಥನಾರಾಯಣ ಶಂಕುಸ್ಥಾಪನೆ

ಬೆಂಗಳೂರು: ಹಾವಿನ ವಿಷ ಹಾಗೂ ಮತ್ತಿತರ ಜಂತುಗಳ ವಿಷಗಳಿಗೆ ಪ್ರತಿವಿಷ ಉತ್ಪಾದಿಸಲು ನೆರವಾಗುವ `ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಐಟಿ/ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ `ಬೆಂಗಳೂರು ಹೆಲಿಕ್ಸ್ ಬಯೋಟೆಕ್ ಪಾರ್ಕ್’ನ ಐಬಿಎಬಿ ಸಂಸ್ಥೆಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಒಟ್ಟು 7 ಕೋಟಿ...

ಕ್ರಿಕೆಟ್ ಆಡಲು ಸಜ್ಜಾದ ‘ಗೋಲ್ಡನ್ ಸ್ಟಾರ್’.!

https://www.youtube.com/watch?v=1wa8ry-EDAE ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನ...

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ: ಬೆಳಗಿನ ಜಾವ ಮನೆಗೆ ನುಗ್ಗಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ನಗರದಲ್ಲಿ ಸಿಲಿಕಾನ್ ಸಿಟಿಯ ಜನತೆ ಬೆಟ್ಟಿ ಬೀಳುವಂತ ಘಟನೆಯೊಂದು ನಡೆದಿದೆ. ಬೆಳಗಿನ ಜಾವ ಮನೆಯ ಕಾಲಿಂಗ್ ಬೆಲ್ ಒತ್ತಿದ ಕಾರಣ, ಯಾರೋ ಬಂದಿದ್ದಾರೆ ಎಂದು ನಿದ್ದೆಗಣ್ಣಿನಲ್ಲಿ ಬಾಗಿಲು ತೆಗೆದಂತ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ, ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆ ಈಜಿಪುರದಲ್ಲಿ ನಡೆದಿದೆ. ಬೆಂಗಳೂರಿನ ಈಜಿಪುರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬೆಳಗಿನ ಜಾವ ನರ್ಸಿಂಗ್ ವಿದ್ಯಾರ್ಥಿನಿಯಿದ್ದಂತ ಮನೆಯ...

‘7ನೇ ಕ್ಲಾಸ್ ಹುಡುಗ ನನಗೆ ಪ್ರಪೋಸ್ ಮಾಡಿದ್ದ’

https://youtu.be/TsJ04z5PxD8 ನಟಿ ಪಾಯಲ್ ಚಂಗಪ್ಪ, ತಮ್ಮ ಸಿನಿ ಜರ್ನಿ ಬಗ್ಗೆ, ಅಮೃತಾಂಜನ್ ಸಿನಿಮಾ ಬಗ್ಗೆ, ತಾವು ಸಿನಿಮಾ ಇಂಡಸ್ಟ್ರಿಗೆ ಬಂದ ಬಗ್ಗೆ, ತಮಗೆ ಮದುವೆಯಾಗುವ ಹುಡುಗನಲ್ಲಿರಬೇಕಾದ ಗುಣಗಳ ಬಗ್ಗೆ ಮಾತನಾಡಿದ್ದಾರೆ. ಇಷ್ಟೇ ಅಲ್ಲದೇ, ಪಾಯಲ್‌ಗೆ ಎಷ್ಟು ಜನ ಪ್ರಪೋಸ್ ಮಾಡಿದ್ದಾರೆ. ಅವರಿ ಹಿಂದೆ ಎಷ್ಟು ಹುಡುಗರು ಬಿದ್ದಿದ್ದಾರೆ ಅನ್ನೋ ಬಗ್ಗೆಯೂ ಪಾಯಲ್ ಸಿಕ್ರೇಟ್ ರಿವೀಲ್ ಮಾಡಿದ್ದಾರೆ. ಈ...

About Me

31547 POSTS
0 COMMENTS
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img