Tuesday, June 16, 2026

Karnataka Tv

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ 1

https://youtu.be/CN2pbW_Ty00 ಚಾಣಕ್ಯರು ತಮ್ಮ ಅನುಭವವನ್ನು ಕುರಿತು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅವರು ಹೇಳಿದ ನೀತಿಯನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ, ನಮ್ಮ ಯಶಸ್ಸನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದೇ ರೀತಿ ಇಂದು ಕೂಡ, ಚಾಣಕ್ಯರು ಎಂಥ ಸಮಯ ಬಂದರೂ ಕೆಲವು ವಿಷಯಗಳನ್ನು ಮರೆಯಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ರಾಯ್ತಾಗೆ ಸ್ಪೆಶಲ್ ಟೇಸ್ಟ್ ಬರಬೇಕು ಅಂದ್ರೆ ಈ 2 ವಸ್ತುವನ್ನ ಬಳಸಿ..

https://youtu.be/YW08luSkGRU ಪಲಾವ್, ರೈಸ್‌ಭಾತ್ ಇದ್ದಲ್ಲಿ ರಾಯ್ತಾ ಇಲ್ಲಾ ಅಂದ್ರೆ ಹೇಗೆ ಹೇಳಿ..? ಪಲಾವ್ ಟೇಸ್ಟ್ ಹೆಚ್ಚಿಸೋದೇ, ಈ ರಾಯ್ತಾ ಕೆಲಸ. ಆದ್ರೆ ನಾವು ನೀವು ಹೊಟೇಲ್‌ನಲ್ಲೂ ತಿಂದಿರದ ಸ್ಪೆಶಲ್ ರಾಯ್ತಾವನ್ನ, ಮನೆಯಲ್ಲೇ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಇದಕ್ಕೆ ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡ್ಕೋಳಿ. ಬೇಕಾಗುವ ಸಾಮಗ್ರಿ: ಒಂದು ಕಪ್ ಮೊಸರು, ಒಂದು...

ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಗಾಯದಿಂದಾಗಿ ವಿಶ್ವ ಚಾಂಪಿಯನ್ ನಿಂದ ಹೊರಗೆ

ನವದೆಹಲಿ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಪಾದದ ಗಾಯದಿಂದಾಗಿ ಈ ವರ್ಷದ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ನಿಂದ ಹೊರಗುಳಿಯಲಿದ್ದಾರೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದ (ಬಿಎಐ) ಮೂಲಗಳು ತಿಳಿಸಿವೆ. ಸಿಂಧು ಇತ್ತೀಚೆಗೆ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್ನಲ್ಲಿ ಚಿನ್ನ ಗೆದ್ದರು ಮತ್ತು ನಂತರ ಅವರು ಗಾಯದ ಮೂಲಕ ಫೈನಲ್ ಆಡಿದ್ದಾರೆ ಎಂದು ಬಹಿರಂಗಪಡಿಸಿದರು....

ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು ಇದರ ಫ್ಯಾನ್ ಆಗ್ತೀರಾ..

https://youtu.be/sNnp9hz5LOA ಉತ್ತರ ಭಾರತದ ತಿಂಡಿಯಾದ ದಾಬೇಲಿ ಕರ್ನಾಟಕದಲ್ಲೂ ಸಿಗುತ್ತದೆ. ಆದ್ರೆ ಇದು ಅಪರೂಪಕ್ಕೆ ಮಾರಾಟವಾಗುವ ಖಾದ್ಯ. ಆದ್ರೆ ನಿಮಗೆ ಈ ಖಾದ್ಯವನ್ನ ತಿನ್ನಬೇಕು ಅಂತಾ ಅನ್ನಿಸಿದ್ರೆ, ನೀವು ಬನ್ ತರಿಸಿ, ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾಗಿ ಇಂದು ನಾವು ದಾಬೆಲಿಯನ್ನ ಮನೆಯಲ್ಲೇ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಬನ್, ಬೇಯಿಸಿ ಮ್ಯಾಶ್...

ಆ.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರ ದಲ್ಲಿ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿ, ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಜುಲೈ 28 ಕ್ಕೆ...

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ 2

https://youtu.be/r8bcU6FCM_g ಈ ಹಿಂದೆ ನಾವು ಶಿವ ಮತ್ತು ಪಾರ್ವತಿ ವೃದ್ಧರ ರೂಪ ತಾಳಿ ಗಂಗಾ ತೀರದಲ್ಲಿ ಓಡಾಡುತ್ತಿರುವ ತನಕ ಗಂಗಾ ಸ್ನಾನದ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇದಾದ ಬಳಿಕ ಏನಾಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಅಲ್ಲಿ ಒಂದು ಕೆಸರಿನ ಗುಂಡಿ ಇರುತ್ತದೆ. ಶಿವ ಆ ಗುಂಡಿಯಲ್ಲಿ ಬೀಳುತ್ತಾನೆ....

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ1

https://youtu.be/Ip0pHVWy1c8 ಗಂಗಾಸ್ನಾನ, ತುಂಗಾಪಾನ ಶ್ರೇಷ್ಠವೆಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಸನಾತನ ಧರ್ಮದಲ್ಲಿ ಗಂಗಾನದಿಯನ್ನು ದೇವನದಿ ಎಂದು ಕರೆಯಲಾಗತ್ತೆ. ಹಾಗಾಗಿ ಗಂಗೆಯಲ್ಲಿ ಮಿಂದೆದ್ದರೆ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಅದರಂತೆ, ತುಂಗಾ ನದಿಯ ನೀರನ್ನು ಕುಡಿದರೂ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಆದ್ರೆ ನಿಜಕ್ಕೂ ಗಂಗಾ ಸ್ನಾನ ಪುಣ್ಯದ ಕೆಲಸವಾ..? ಗಂಗಾ...

ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ: ಡಿಕೆಶಿ

ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ ಎಂಬುವುದಾಗಿ ಬಾವುಟ ವಿಚಾರದ ವಾಗ್ವಾದದ ವಿಚಾರವಾಗಿ ಡಿಕೆಶಿ ಉತ್ತರ ನೀಡಿದ್ದಾರೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರಿಗೆ ಪ್ರತಿ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅನ್ನೋದು ಒಂದು ಪಕ್ಷದ ಸೊತ್ತಲ್ಲ. ಇದು ಇಡೀ ದೇಶವೇ ಸಂಭ್ರಮಿಸುವ ವಿಚಾರ ಹಾಗೆಯೇ ನಮ್ಮ ಪಕ್ಷ ಸ್ವಾತಂತ್ರ್ಯ...

ಮಕ್ಕಳಿಗೆ ತ್ರಿವರ್ಣ ಧ್ವಜ ಹಂಚಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ ತಾಯಿ

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರ್ಯಾಲಿಗಳ ಮೂಲಕ ಎಲ್ಲೆಡೆ ತಿರಂಗವನ್ನು ಹಾರಿಸಲಾಗುತ್ತಿದೆ. ದೇಶ ಪ್ರೇಮಿಗಳು ತಮ್ಮ ಮನೆಯಲ್ಲಿ ತರಂಗವನ್ನು ಹಾರಿಸಿ ಅಮೃತ  ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬಾ ಮೋದಿಯವರು ತನ್ನ ಮನೆಯಲ್ಲಿ ಮಕ್ಕಳಿಗೆ ರಾಷ್ಟ್ರ ಧ್ವಜವನ್ನು ಹಂಚಿ ಹರ್ ಘರ್ ತಿರಂಗಾ ಅಭಿಯಾನಕ್ಕೆ...

ಸಾನ್ಯಾ ಅಯ್ಯರ್ ವಾಷ್ ರೂಂ ನಲ್ಲಿ ಕಿರುಚಾಡಿದ್ಯಾಕೆ…! ಯಾರನ್ನು ಕಂಡು ಭಯ ಪಟ್ಟರು ಸಾನ್ಯಾ…!

ಬಿಗ್ ಬಾಸ್ ಮನೆಯಲ್ಲಿ ದಿನ ನಿತ್ಯ ಒಂದೊಂದು ಕಥೆ ಶುರುವಾಗುತ್ತಿದೆ. ಕೆಲವೊಂದು ತರ್ಲೆ, ಇನ್ನೊಮ್ಮೆ ಜಗಳ ಮತ್ತೊಮ್ಮೆ ಪ್ರೀತಿ ಮಮತೆ. ಇವೆಲ್ಲವುಗಳು ನಡೆಯುತ್ತಿದ್ದಂತೆ ಸಾನ್ಯ ಅಯ್ಯರ್ ಜೋರಾಗಿ ಕಿರುಚಾಡಿ ಮನೆಯವರನ್ನು ಗಾಬರಿಗೊಳಿಸಿ ಬಿಟ್ಟರು. ಹೌದು ಸಾನ್ಯಾ ಹಾಗೂ ರೂಪೇಶ್ ಕೊಂಚ ಸಲುಗೆಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಇಂತಹ ಸಮಯದಲ್ಲಿಯೇ ರೂಪೇಶ್ ಸಾನ್ಯಾರನ್ನು ಸ್ವಲ್ಪ ಆಟವಾಡಿಸಿದ್ದಾರೆ....

About Me

32340 POSTS
0 COMMENTS
- Advertisement -spot_img

Latest News

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...
- Advertisement -spot_img