Friday, July 31, 2026

Karnataka Tv

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ. ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, "ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ...

ಸೌಂದರ್ಯದ ಬಗ್ಗೆ ಹೆಚ್ಚು ಅಹಂಕಾರ ಬೇಡ ಅನ್ನುತ್ತೆ ಗರುಡಪುರಾಣದ ಈ ಮಾತು..

ಕೆಲವು ಹೆಣ್ಣು ಮಕ್ಕಳಿಗೆ ತಮ್ಮ ಸೌಂದರ್ಯದ ಬಗ್ಗೆ ತುಂಬ ಅಹಂಕಾರವಿರುತ್ತದೆ. ತಾನೇ ಚೆಂದವೆಂದು ಮೆರೆದಾಡುತ್ತಾರೆ. ಅದರಲ್ಲೂ ವಿದ್ಯೆ, ಬುದ್ಧಿವಂತಿಕೆಯೂ ಜೊತೆಗಿದ್ದರೆ, ಕೆಲವರಿಗೆ ಭೂಮಿಯೇ ಕಾಣುವುದಿಲ್ಲವೆಂಬಂತೆ ಮಾಡುವುದುಂಟು. ಅಂಥವರಿಗಾಗಿ ಗರುಡ ಪುರಾಣದಲ್ಲಿ ಒಂದು ಮಾತಿದೆ. ಯಾವುದೇ ಕಾರಣಕ್ಕೂ ನಿಮ್ಮ ಸೌಂದರ್ಯದ ಬಗ್ಗೆ ಎಂದಿಗೂ ಗರ್ವ ಪಡಬೇಡಿ ಎಂದು ಗರುಡ ಪುರಾಣದಲ್ಲಿ ಹೇಳಲಾಗಿದೆ. ನಂದಿ ಶಿವನ ವಾಹನವಾಗಿದ್ದು ಹೇಗೆ..?...

ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ : ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಣೇಬೆನ್ನೂರು ವಿಧಾನಸಭಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುರ್ಸತಾಪನೆಯನ್ನು ನೆರವೇರಿಸಿ ಮಾತನಾಡಿದರು. ದುಡಿಯುವ ವರ್ಗಕ್ಕೆ ಸಹಾಯ ಮಾಡಲು ಕೃಷಿ ಕೂಲಿಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕೆಂದು...

ಹೆಣ್ಣೆಂದರೆ ಉಪ್ಪಿದ್ದ ಹಾಗೆ ಎಂದಿದ್ದಾನೆ ಶ್ರೀಕೃಷ್ಣ.. ಯಾಕೆ ಹೀಗೆ ಹೇಳಿದ..?

ಜೀವನದಲ್ಲಿ ನಾವು ಉದ್ಧಾರವಾಗಬೇಕು ಅಂದ್ರೆ ಶ್ರೀಕೃಷ್ಣನ ಈ ಮಾತುಗಳನ್ನು ಕೇಳಬೇಕು ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಇಂದು ಶ್ರೀಕೃಷ್ಣ ಹೆಣ್ಣನ್ನು ಉಪ್ಪಿಗೆ ಹೋಲಿಸಿದ್ದರ ಬಗ್ಗೆ ನಾವು ನಿಮಗೆ ವಿವರಣೆ ನೀಡಲಿದ್ದೇವೆ. ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು.. ಪೌರಾಣಿಕ ಕಥೆಗಳ ಪ್ರಕಾರ, ಕೃಷ್ಣನಿಗೆ 60 ಸಾವಿರ ಪತ್ನಿಯರು. ಅದರಲ್ಲಿ 8...

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿ ಸೇರಿ ಯಾರಿಗೂ ಇಲ್ಲ – HD ಕುಮಾರಸ್ವಾಮಿ

ಬೆಂಗಳೂರು: ಪರ್ಸೆಂಟೇಜ್ ಯಾಕೆ ಕೊಡುತ್ತೀರಿ? ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲವೆಂದು ಒಂದು ವರ್ಷ ಕೆಲಸ ನಿಲ್ಲಿಸಿ, ಆಗ ತಂತಾನೆ ಎಲ್ಲವೂ ಸರಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುತ್ತಿಗೆದಾರರಿಗೆ ಕಿವಿಮಾತು ಹೇಳಿದ್ದಾರೆ. ಟೆಂಡರ್ ನಲ್ಲಿ ಭಾಗವಹಿಸುವುದು ಬಿಟ್ಟು ಸರಕಾರಕ್ಕೆ ಬಿಸಿ ಮುಟ್ಟಿಸಿ. ಪರ್ಸಂಟೇಜ್ ವಿರುದ್ಧ ಬೀದಿಗೆ ಇಳಿಯಿರಿ. ದಾಖಲೆಗಳನ್ನು ಜನರ ಮುಂದಿಡಿ. ಸುಖಾಸುಮ್ಮನೆ...

ಬೇಬಿಕಾರ್ನ್ ಬಳಸಿ ಈ ಖಾದ್ಯ ತಯಾರಿಸಿ ನೋಡಿ..

ಹೊಟೇಲ್‌ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಬೇಬಿಕಾರ್ನ್ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಾರ್ನ್ ಫ್ಲೋರ್ ಹಾಕದೇ, ಟೇಸ್ಟಿ ಟೊಮೆಟೋ ಸೂಪ್ ತಯಾರಿಸೋದು ಹೀಗೆ.. ಬೇಕಾಗುವ ಸಾಮಗ್ರಿ: ಒಂದು...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿಯುವುದು ಬಿಡಬೇಕು – ಸಚಿವ ಸಿಸಿ ಪಾಟೀಲ್

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ. ಕೆಂಪಣ್ಣನವರು ಕಾಂಗ್ರೆಸ್ಸಿನ ತಾಳಕ್ಕೆ ತಕ್ಕಂತೆ ಕುಣಿಯುವುದನ್ನು ಬಿಟ್ಟು, ಇನ್ನು ಮುಂದೆಯಾದರೂ ಗುತ್ತಿಗೆದಾರರ ಹಿತರಕ್ಷಣೆಗೆ ಸ್ಪಂದಿಸಲು ಸರ್ಕಾರದೊಂದಿಗೆ ಹೆಗಲು ಕೊಟ್ಟು ಪ್ರಾಮಾಣಿಕವಾಗಿ ಶ್ರಮಿಸಲು ಮುಂದಾಗಲಿ ಎಂಬುದಾಗಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಹಿಂದೆ ಇದೇ ಗುತ್ತಿಗೆದಾರರ ಸಂಘದವರು ಬಂದು...

ಸೆಪ್ಟೆಂಬರ್ ನಲ್ಲಿ ಬ್ಯಾಂಕ್ ಗಳಿಗೆ 13 ದಿನ ಭರ್ಜರಿ ರಜೆ…!

Bank holiday : ಸೆಪ್ಟೆಂಬರ್ ತಿಂಗಳ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ. ಇದರಲ್ಲಿ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಗಳು ಕೂಡ ಸೇರಿವೆ. ಬ್ಯಾಂಕುಗಳಿಗೆ ಸಂಬಂಧಿಸಿ ಆರ್...

ತುಮಕೂರು ಅಪಘಾತದಲ್ಲಿ 9 ಮಂದಿ ಸಾವು ಪ್ರಕರಣ: ಮೃತರಿಗೆ ತಲಾ 5 ಲಕ್ಷ ಪರಿಹಾರ – ಸಿಎಂ ಬೊಮ್ಮಾಯಿ

ಬೆಂಗಳೂರು : ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಬ್ರೇಕ್: ಮುತಾಲಿಕ್ ಕಿಡಿ

Banglore News: ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಆದ್ರೆ,ಇದಕ್ಕೆ ಕೋರ್ಟ್‌ ಬ್ರೇಕ್ ಹಾಕಿದ್ದು, ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಈ ಕಾರಣದಿಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹೈಕೋರ್ಟ್ ಈದ್ಗಾ...

About Me

32787 POSTS
0 COMMENTS
- Advertisement -spot_img

Latest News

ಆಗಸ್ಟ್ 1ರಿಂದ ಹೊಸ ನಿಯಮಗಳ ಸುರಿಮಳೆ – ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ!

ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್...
- Advertisement -spot_img