Friday, May 1, 2026

Karnataka Tv

ಶಾಸಕ ಜಮೀರ್ ಅಹಮ್ಮದ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್.!

ಬೆಂಗಳೂರು: ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ತಮ್ಮ...

ಪಕ್ಷದ ಮೇಲೆ ಆಸಕ್ತಿ ಇದ್ದರೆ ಎಲ್ಲ ನಾಯಕರು ತಮ್ಮ ಸಮುದಾಯಗಳನ್ನು ಸಂಘಟಿಸಿ, ಪಕ್ಷ ಅಧಿಕಾರಕ್ಕೆ ತರಲಿ – DKS

ಬೆಂಗಳೂರು: ‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ...

ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಡಿಕೆಶಿಗೆ ಟಕ್ಕರ್ ಕೊಟ್ಟ ಶಾಸಕ ಜಮೀರ್ ಅಹ್ಮದ್

ಬೆಳಗಾವಿ: ಸಿದ್ದರಾಮಯ್ಯ ಅವರು‌ ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ಮೂಲಕ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬುದಾಗಿ ಹೇಳಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಟಕ್ಕರ್ ಕೊಟ್ಟಿದ್ದಾರೆ. ಆಗಸ್ಟ್‌ 3ರಂದು ನಡೆಯಲಿರುವ ವಿರೋಧ...

’ಅನ್ ಲಾಕ್ ರಾಘವ’ ಟೈಟಲ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್..!

ರಾಮ ರಾಮ ರೇ ನಿರ್ದೇಶಕ ಸತ್ಯಪ್ರಕಾಶ್ ಹೊಸ ಸಿನಿಮಾ ಅನೌನ್ಸ್..! ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ', 'ಒಂದಲ್ಲಾ ಎರಡಲ್ಲಾ', ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ...

ದೀದಿ ಆಪ್ತನಿಗೆ ಇಡಿ ಶಾಕ್..! ಅರ್ಪಿತಾ ಮುಖರ್ಜಿ ಮನೆಯಲ್ಲಿ 20ಕೋಟಿ ಹಣ ಪತ್ತೆ..!

ಅರ್ಪಿತಾ ಮುಖರ್ಜಿ ಮನೆಯಲ್ಲಿ 20ಕೋಟಿ ಹಣ ಪತ್ತೆ..! ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಸಹಾಯಕರ ಮನೆ ಮೇಲೆ ಶುಕ್ರವಾರ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ 20 ಕೋಟಿ ರುಪಾಯಿಯ ರಾಶಿ ರಾಶಿ ಹಣವನ್ನು ಶುಕ್ರವಾರ ವಶಪಡಿಸಿಕೊಂಡಿತ್ತು. ಜುಲೈ. 23 ಪಶ್ಚಿಮ ಬಂಗಾಳದ...

ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್..!

https://www.youtube.com/watch?v=cSXlqL-ENic ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ..! ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ...

ಸೆನ್ಸಾರ್ ಪಾಸಾದ ‘ವಿಕಿಪೀಡಿಯ’ ರಿಲೀಸ್ ಗೆ ರೆಡಿ..!

https://www.youtube.com/watch?v=-E9ShU2v3Zo ವಿಕಿಪೀಡಿಯ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ ಯಶವಂತ್ ಮಾಹಿತಿಯ ಜ್ಞಾನಕೋಶ‌ ಅಂತಾಲೇ ಕರೆಸಿಕೊಳ್ಳುವ ಜಾಲತಾಣ ವಿಕಿಪೀಡಿಯ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೇ ವಿಕಿಪೀಡಿಯ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಗೆ ಸಜ್ಜಾಗಿದೆ. ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ‌ ಮೋಹಿನಿ...

ವಿಂಡೀಸ್ ವಿರುದ್ಧ ಭಾರತಕ್ಕೆ ರೋಚಕ ಜಯ

https://www.youtube.com/watch?v=aGesaGMMBMg&t=18s ಟ್ರಿನಿಡಾಡ್: ಶಿಖರ್ ಧವನ್ ಅವರ ನಾಯಕನ ಆಟ ಮತ್ತು ಮೊಹ್ಮದ್ ಸಿರಾಜ್ ಅವರ ಸೊಗಸಾದ ಬೌಲಿಂಗ್ ನೆರೆವಿನಿಂದ ಭಾರತ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ 3 ರನ್ ಗಳ ರೋಚಕ ಗೆಲುವು ಪಡೆದಿದೆ. ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ದುಕೊಮಡಿತು. ಭಾರತ ನಿಗದಿತ 50 ಓವರ್...

ವಿಶ್ವ ಅಥ್ಲೆಟಿಕ್ಸ್ :ಫೈನಲ್‍ಗೆ ಎಲ್ಡೋಸ್ ಪೌಲ್

https://www.youtube.com/watch?v=8gAP4GkqRLQ ಯುಜೀನ್ (ಯುಎಸ್ಎ) :ಪುರುಷರ  ಟ್ರಿಪಲ್ ಜಂಪ್ ವಿಭಾಗದಲ್ಲಿ  ಎಲ್ಡೋಸ್ ಪೌಲ್ ಫೈನಲ್ ಪ್ರವೇಶಿಸಿದ್ದಾರೆ. ಟ್ರಿಪಲ್ ಜಂಪ್‍ನಲ್ಲಿ ಫೈನಲ್ ತಲುಪಿದ ಮೊದಲ ಅಥ್ಲೀಟ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಎ ಗುಂಪಿನಲ್ಲಿ  ನಡೆದ ಅರ್ಹತಾ ಸುತ್ತಿನಲ್ಲಿ  16.68ಮೀ. ದೂರ ಹಾರಿ 6ನೇ ಸ್ಥಾನ ಪಡೆದರು. ಒಟ್ಟು 12ನೇ ಸ್ಥಾನಕ್ಕೆ ತೃಪ್ತಿಪಟ್ಟರು. ನಾಳೆ ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವೀಸಾ ಸಮಸ್ಯೆಯಿಂದಾಗಿ ಕ್ರೀಡಾಕೂಟಕ್ಕೆ...

ವಿಶ್ವ ಅಥ್ಲೆಟಿಕ್ಸ್ ಚೊಚ್ಚಲ ಫೈನಲ್‍ಗೆ  ನೀರಜ್

https://www.youtube.com/watch?v=C3aBEv8quOY ಯುಜೀನ್ (ಯುಎಸ್‍ಎ):  ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಮೊದಲ ಬಾರಿಗೆ ವಿಶ್ವಚಾಂಪಿಯನ್‍ಶಿಪ್‍ನ ಫೈನಲ್‍ಗೆ ಅರ್ಹತೆ ಪಡೆದಿದ್ದಾರೆ. ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ 88.39 ಮೀ. ದೂರ ಎಸೆದು ಅಂತಿಮ ಸುತ್ತಿಗೆ ಲಗ್ಗೆ ಹಾಕಿದರು. ಇವರೊಂದಿಗೆ ಭಾರತದ ಮತ್ತೊರ್ವ ಜಾವಲಿನ್ ಅಥ್ಲೀಟ್ ರೋಹಿತ್ ಯಾದವ್ ಕೂಡ ಫೈನಲ್ ಅರ್ಹತೆ ಪಡೆದಿದ್ದರಿಂದ ಭಾರತಕ್ಕೆ ಐತಿಹಾಸಿಕ ದಿನವಾಯಿತು. 24...

About Me

31937 POSTS
0 COMMENTS
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img