Wednesday, March 18, 2026

Karnataka Tv

ಮಹಿಳಾ ಹಾಕಿ ವಿಶ್ವಕಪ್: ಇಂದು ಭಾರತ ಎದುರಾಳಿ ಇಂಗ್ಲೆಂಡ್

https://www.youtube.com/watch?v=rP3JY5VMWZU ಅಮ್ಸ್‍ತ್ಲೀವನ್ (ನೆದರ್‍ಲ್ಯಾಂಡ್): ಇಂದು ಮಹಿಳಾ ಹಾಕಿ ವಿಶ್ವಕಪ್‍ನಲ್ಲಿ  ಭಾರತ ವನಿತೆಯರ ತಂಡ ತನ್ನ ಮೊದಲ ಪಂದ್ಯದಲ್ಲಿ  ಬಲಿಷ್ಠ ಇಂಗ್ಲೆಂಡ್ ವಿರುದ್ಧ ಕಾದಾಟ ನಡೆಸಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್‍ನಲ್ಲಿ  ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ ಭಾರತ ವನಿತೆಯರ ತಂಡ ಸೋಲು ಕಂಡು ಪದಕ ಗೆಲ್ಲುವ ಅವಕಾಶದಿಂದ ವಂಚಿತವಾಗಿತ್ತು. ಇದೀಗ ಆ ಸೇಡನ್ನು ತೀರಿಸಿಕೊಳ್ಳಲು ಹೋರಾಟ ನಡೆಸಲಿದೆ. https://www.youtube.com/watch?v=pjYRaROC9es ಟೊಕಿಯೋ ಒಲಿಂಪಿಕ್ಸ್‍ನಲ್ಲಿ...

ವೃದ್ದಿಮಾನ್ ಸಾಹಾಗೆ  ನಿರಾಕ್ಷೇಪಣಾ ಪತ್ರ

https://www.youtube.com/watch?v=wHBwYl4c4ks ಕೋಲ್ಕತ್ತಾ:  ಅನುಭವಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾಗೆ  ಅವರಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರ ನೀಡಿದೆ. ಈ ಮೂಲಕ 15 ವರ್ಷಗಳ ಬಾಂಧವ್ಯವನ್ನು ಕಡಿತಗೊಳಿಸಿದ್ದಾರೆ. ರಾಷ್ಟ್ರೀಯ ತಂಡದ ಪರ ಸಾಹಾ 40 ಟೆಸ್ಟ್  ಆಡಿದ್ದಾರೆ. ಅಕ್ಟೋಬರ್‍ಗೆ 38ನೇ ವರ್ಷಕ್ಕೆ ಕಾಲಿಡಲಿರುವ ಸಾಹಾ ಅವರಿಗೆ ಬಿಸಿಸಿಐ ಎರಡನೆ ವಿಕೆಟ್ ಕೀಪರ್...

ವಿಶ್ವ ದಾಖಲೆ ಬರೆದ ನಾಯಕ ಜಸ್ಪ್ರೀತ್ ಬುಮ್ರಾ 

https://www.youtube.com/watch?v=lr6kZhNwHCw ಬರ್ಮಿಂಗ್‍ಹ್ಯಾಮ್: ಟೆಸ್ಟ್ ನಾಯಕ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೆ ದಿನದಾಟದ ಪಂದ್ಯದಲ್ಲಿ  ವೇಗಿ ಸ್ಟುವರ್ಟ್ ಬ್ರಾಡ್ ಅವರ ಒಂದೆ ಓವರ್‍ನಲ್ಲಿ ಬರೋಬ್ಬರಿ 35 ರನ್ ಚಚ್ಚಿ ವಿಶ್ವ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ದಂತ ಕತೆ ಬ್ರಿಯಾನ್ ಲಾರಾ ಅವರ ವಿಶ್ವದಾಖಲೆಯನ್ನು ಅಳಿಸಿ ಹಾಕಿದರು. 10ನೇ ಕ್ರಮಾಂಕದಲ್ಲಿ ಬಂದ ನಾಯಕ ಬುಮ್ರಾ ಪರಾಕ್ರಮ ಮೆರೆದರು....

ಭಾರತ- ಇಂಗ್ಲೆಂಡ್ 5ನೇ ಟೆಸ್ಟ್ : ಬುಮ್ರಾ ಪರಾಕ್ರಮಕ್ಕೆ ಬೆಚ್ಚಿಬಿದ್ದ ಆಂಗ್ಲರು 

https://www.youtube.com/watch?v=hyH5zPYUtwg ಎಡ್ಜ್‍ಬಾಸ್ಟನ್: ನಾಯಕ ಬುಮ್ರಾ ವಿಶ್ವ ದಾಖಲೆ ಹಾಗೂ ರವೀಂದ್ರ ಜಡೇಜಾ ಅವರ  ಶತಕದ ನೆರೆವಿನಿಂದ ಭಾರತ ತಂಡ ಎರಡನೆ ದಿನವೂ ಮೇಲುಗೈ ಸಾಧಿಸಿದೆ. ಬರ್ಮಿಂಗ್‍ಹ್ಯಾಮ್ ಮೈದಾನದಲ್ಲಿ ನಡೆದ ಎರಡನೆ ದಿನದಾಟದ ಪಂದ್ಯ ಮಳೆಯ ಕಣ್ಣಾಮುಚ್ಚಾಲೆಯಲ್ಲಿ  ನಡೆಯಿತು. ಭಾರತ ಮೊದಲ ಇನ್ನಿಂಗ್ಸ್‍ನಲ್ಲಿ 416 ರನ್ ಗಳಿಗೆ ಸರ್ವ ಪತನ ಕಂಡಿತು. ಆತಿಥೇಯ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‍ನಲ್ಲಿ 84...

ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ – HDK ವಿಶ್ವಾಸ

ಬೆಂಗಳೂರು: 2023ರ ಚುನಾವಣೆಯಲ್ಲಿ ಕನ್ನಡಿಗರಿಂದ, ಕನ್ನಡಿಗರಿಗಾಗಿ, ಕನ್ನಡಿಗರದ್ದೇ ಆದ ಸರಕಾರ ಬರಬೇಕಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಜನತಾಮಿತ್ರ ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ...

100 ಕೋಟಿ ರೂಪಾಯಿ ಹಗರಣದ ವಿರುದ್ಧ ಬಿಎಂಟಿಎಫ್ ನಲ್ಲಿ BDA ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬಿಡಿಎಯಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡಿರುವ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಿರುವ ನಾಗರಾಜ್ ಎಂಬ ವ್ಯಕ್ತಿ ಮತ್ತು ಇದಕ್ಕೆ ಕಾರಣರಾದ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬಿಎಂಟಿಎಫ್ ನಲ್ಲಿ ಶನಿವಾರ...

ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರು.? ಅವರು ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಚಿಕ್ಕಣ್ಣ ಏನ್ ಹೇಳಿದ್ರು ಅಂತ ಮುಂದೆ ಓದಿ. ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವಂತ ಹಾಸ್ಯ ನಟ ಚಿಕ್ಕಣ್ಣ, ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ...

‘ಶಾಲಿವಾಹನ ಶಕೆ’ ಟೈಟಲ್‍ನ ಮೋಷನ್ ಪೋಸ್ಟರ್ ರಿಲೀಸ್

ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಮ್ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್‍ಗೆ ಎದುರು ನೋಡುತ್ತಿದ್ದಾರೆ. ಪ್ರಖ್ಯಾತ ಒಟಿಟಿಯಲ್ಲಿ ವಾವ್ಹಾ ಜುಲೈಗೆ ಕೊನೆಗೆ ರಿಲೀಸ್ ತಯಾರಿಯಲಿದ್ದು, ಇದೇ ಗ್ಯಾಪ್‍ನಲ್ಲಿ ಗಿರೀಶ್ ಮತ್ತೊಂದು ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ. ಅದೇ ಶಾಲಿವಾಹನ ಶಕೆ. ಮೊದಲ ಸಿನಿಮಾದಲ್ಲಿಯೇ...

ಕಿರುತೆರೆ ಟು ಬಾಲಿವುಡ್‍ಗೆ ಹಾರಿದ ಕೃತಿ ಬೆಟ್ಟದ್, ಬಣ್ಣದ ಹಾದಿಯ ಒಂದು ನೋಟ!

ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಕೃತಿಗೆ ನಟನೆ ಮೇಲಿನ ಸೆಳೆತ ಹೆಚ್ಚಾಗಿತ್ತು. ಹೀಗಾಗಿ ಉದ್ಯೋಗಕ್ಕೆ ಬಾಯ್ ಬಾಯ್ ಹೇಳಿ ಚಿತ್ರರಂಗದತ್ತ...

ಪೃಥ್ವಿ ಅಂಬರ್ ದೂರದರ್ಶನ ಸಿನಿಮಾಗೆ ಆಯಾನಾ ನಾಯಕಿ

ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್ ಈಗ 'ದೂರದರ್ಶನ' ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ ಎಂಬ ಸಿನಿಮಾ ಮೂಲಕ ಕನ್ನಡ...

About Me

31547 POSTS
0 COMMENTS
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img