Wednesday, March 18, 2026

Karnataka Tv

ಕಾಂಗ್ರೆಸ್ ಆಂತರಿಕ ಸಮೀಕ್ಷೆ ಸುಳ್ಳಾಗುತ್ತದೆ, ಅವರು ಗೆಲ್ಲುವುದು 60ರಿಂದ 65 ಸೀಟು ಮಾತ್ರ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಬರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗೆ 130 ಸೀಟು ಬರುತ್ತದೆಂಬ ಆಂತರಿಕ ಸಮೀಕ್ಷೆ ಕುರಿತು ಕೇಳಿ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಲಾಂಟೆಡ್ ಸಮೀಕ್ಷೆ...

ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ರೇಪ್ ಮಾಡಿದ ಪಾಪಿ ತಂದೆ

ಲಕ್ನೋ: ತಂದೆಯೊಬ್ಬ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ಅತ್ಯಾಚಾರಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ರಾಜಧಾನಿಯ ಕಾಕೋರಿ ಕಾಲೋನಿಯಲ್ಲಿ ನಡೆದಿದೆ. ಕಳೆದ 6 ತಿಂಗಳಿನಿಂದ ಈ ಕ್ರೂರ ತಂದೆ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ತಾಯಿ ಮನೆಯಿಂದ ಹೊರಗೆ ಹೋದಾಗಲೆಲ್ಲ ನನ್ನೊಂದಿಗೆ ತಪ್ಪು ಕೆಲಸ ಮಾಡುತ್ತಿದ್ದರು...

ನಿಮಗೆ ತಾಕತ್ತಿದ್ದರೆ ಮುಂದಿನ ಸಿಎಂ ಯಾರೆಂದು ಈಗಲೇ ಘೋಷಣೆ – ಸಿಎಂ ಇಬ್ರಾಹಿಂ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಸವಾಲ್

ಬೆಂಗಳೂರು: ನಿಮಗೆ ತಾಕತ್ತಿದ್ದರೆ ಮುಂದಿನ ಮುಖ್ಯಮಂತ್ರಿ ಯಾರೆಂದು ಈಗಲೇ ಘೋಷಣೆ ಮಾಡಿ ಎಂದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಕಾಂಗ್ರೆಸ್ ನವರು ಸಿಎಂ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ. ಬಿಜೆಪಿ ಯವರು ಕೂಡ ಸಿಎಂ ಅಭ್ಯರ್ಥಿ...

ಅಭಿಮಾನಿಯ ಬಾಳಲ್ಲಿ ಪವಾಡ ಸೃಷ್ಟಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್‍ ಅವರಿಗೆ ಇಂದು 42ನೇ ಬರ್ತ್‍ಡೇ ಸಂಭ್ರಮ. ಈ ವರ್ಷ ಗಣೇಶ್ ಹುಟ್ಟುಹಬ್ಬ ಆಚರಿಸಿಲ್ಲ. ಇದರಿಂದ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಗಣೇಶ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಗಣೇಶ್ ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಆದರೆ ಇದೀಗ ಅವರು ತಮ್ಮ ಅಭಿಮಾನಿಯೋರ್ವರ...

ENG vs IND: ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ಗೆ ಸ್ಟುವರ್ಟ್ ಬ್ರಾಡ್ ವಿರುದ್ಧ ಹರಿಹಾಯ್ದ ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ

ಸ್ಪೋರ್ಟ್ಸ್ ಡೆಸ್ಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಎರಡನೇ ದಿನವಾದ ಶನಿವಾರ ಸ್ಟುವರ್ಟ್ ಬ್ರಾಡ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಓವರ್ ಬೌಲ್ ಮಾಡಿದರು. ಜಸ್ಪ್ರೀತ್ ಬೂಮ್ರಾ ಅವರ ಸಿಕ್ಸರ್ಗೆ ಹೊಡೆದ ಓವರ್ನಲ್ಲಿ ಬ್ರಾಡ್ ಐದು-ವೈಡ್ಗಳು ಮತ್ತು ನೋ-ಬಾಲ್ ಸೇರಿದಂತೆ 35 ರನ್ಗಳನ್ನು ಬಿಟ್ಟುಕೊಟ್ಟರು. ಭಾರತದ ನಾಯಕ...

ಮತ್ತೆ ಒಟ್ಟಿಗೆ ತೆರೆ ಹಂಚಿಕೊಳ್ಳಲಿರುವ ಬಾಹುಬಲಿ ಜೋಡಿ

ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...

ಉಮೇಶ್ ಕೊಲ್ಹೆ ಕೊಲೆ ಪ್ರಕರಣ: ಗೃಹ ಸಚಿವಾಲಯದಿಂದ ಎನ್ಐಎ ತನಿಖೆಗೆ ಹಸ್ತಾಂತ

ನವದೆಹಲಿ: ಅಮರಾವತಿ ಮೂಲದ ರಸಾಯನಶಾಸ್ತ್ರಜ್ಞ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಜೂನ್ 21 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಜುಲೈ 2 ರಂದು ತಿಳಿಸಿದೆ. ಇತ್ತೀಚಿನ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವಾಲಯ, "ಜೂನ್ 21 ರಂದು...

ದೀಪ್ತಿ ಆಲ್ರೌಂಡ್ ಆಟಕ್ಕೆ ಭಾರತಕ್ಕೆ ಜಯ

https://www.youtube.com/watch?v=UOxEbe-rAL8 ಪಲ್ಲಿಕಲ್ಲೆ: ದೀಪ್ತಿ ಶರ್ಮಾ ಅವರ ಆಲ್ರೌಂಡ್ ಆಟದ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಪಲ್ಲಕಲ್ಲೆ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ  ಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾ ಪರ ಹಸಿನಿ ಪೆರೆರಾ 37, ನೀಲಾಕ್ಷಿ ಡಿಸಿಲ್ವಾ...

BJP ಸರ್ಕಾರ ಬೊಗಳೆ ಬಿಟ್ಟಿದ್ದು, ಸಮಾಜ ಒಡೆದಿದ್ದು ಬಿಟ್ಟರೆ ಮಾಡಿದ್ದೇನು? – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ. ಸರಕಾರಿ ಪ್ರಾಥಮಿಕ ಹಾಗೂ ಕಿರಿಯ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಈ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಸರ್ಕಾರದ...

ಆಂಜನೇಯ ದೇವಸ್ಥಾನದಲ್ಲಿ ಅನಾಥ ಆದ ಶಿವಾಜಿ ಮೂರ್ತಿ

ವಿಜಯನಗರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಹೊಸಪೇಟೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಪೊಲೀಸರು ಹಿಂದೂಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪೊಲೀಸರ ಕೃತ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆಯ ಗಾಂಧಿಚೌಕ್‍ದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕೇಸರಿ ಬಟ್ಟೆ ಧರಿಸಿ ಹಿರೇಹಡಗಲಿಯ ಹಾಲಸ್ವಾಮಿಮಠದ ಅಭಿನವ ಹಾಲಶ್ರೀ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಪರ...

About Me

31547 POSTS
0 COMMENTS
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img