Friday, July 31, 2026

Karnataka Tv

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಪ್ರೀಕ್ವಾರ್ಟರ್‍ಗೆ ಲಕ್ಷ್ಯ, ಪ್ರಣಾಯ್

https://www.youtube.com/watch?v=Rh_WLryubqU ಲಂಡನ್: ಅಗ್ರ ಆಟಗಾರ ಎಚ್.ಎಸ್.ಪ್ರಣಾಯ್ ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್‍ನಲ್ಲಿ  ವಿಶ್ವದ 2ನೇ ರ್ರಾಂಕ್ ಅಟಗಾರ ಕೆಂಟೊ ಮೊಮೊಟಾ ಅವರನ್ನು ಸೋಲಿಸಿದ್ದಾರೆ. ಎರಡನೆ ಸುತ್ತಿನಲ್ಲಿ ಎಚ್.ಎಸ್.ಪ್ರಣಾಯ್ ಎರಡನೆ ಸುತ್ತಿನಲ್ಲಿ ವಿಶ್ವದ ನಂ.2 ನೇ ಆಟಗಾರ ಕೆಂಟೊ ಮೊಮೆಂಟೊ ವಿರುದ್ಧ 21-17, 21-16 ಅಂಕಗಳಿಂದ ಗೆದ್ದರು. https://www.youtube.com/watch?v=oQm2OvyS9wM ಮತ್ತೊಂದು ಸಿಂಗಲ್ಸ್ ವಿಭಾಗದಲ್ಲಿ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ...

ಲಯಕ್ಕೆ ಮರಳಿದರೆ ದೊಡ್ಡ ಇನ್ನಿಂಗ್ಸ್: ವಿರಾಟ್ 

https://www.youtube.com/watch?v=T2eyQfMadtQ ದುಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಲಯಕ್ಕೆ ಮರಳುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಏಷ್ಯಾಕಪ್ ಆಡಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ,  ಆಟದಲ್ಲಿ ನನ್ನನಿಂದ ಆಗುತ್ತಿರುವ ಲೋಪದ ಕುರಿತು ಸ್ಪಷ್ಟ ಅರಿವು ಇದೆ. ಸಮಯಕ್ಕೆ ತಕ್ಕಂತೆ ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗಿದ್ದರಿಂದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇಷ್ಟು ವರ್ಷ ಆಡಲು ಸಾಧ್ಯವಾಗಿದ್ದು . ಈಗಲೂ...

ಅಭ್ಯಾಸ ಆರಂಭಿಸಿದ ರೋಹಿತ್ ಪಡೆ: ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

https://www.youtube.com/watch?v=cQLjiijBf_0&t=310s ದುಬೈ: ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಹಂಗಾಮಿ ತರಬೇತುದಾರರಾಗಿ ಆಯ್ಕೆ ಆಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಮಾಜಿ ಆಟಗಾರ ಲಕ್ಷ್ಮಣ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇತ್ತಿಚೆಗೆಷ್ಟೆ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊರೋನಾ ಸೋಂಕಿಗೆ ಗುರಿಯಾಗಿರುವ ರಾಹುಲ್ ದ್ರಾವಿಡ್ ಬದಲು ಕಾರ್ಯನಿರ್ವಹಿಸಲಿದ್ದಾರೆ. ಮಂಗಳವಾರ...

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

Manglore News: ಸೆಪ್ಟೆಂಬರ್ 2ರಂದು ಮಂಗಳೂರಿಗೆ  ಮೋದಿಯವರು  ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್  ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್‌ ಕುಮಾರ್‌ ನೇತೃತ್ವದಲ್ಲಿ...

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...

ಮೃತರಿಗೂ ಸದಸ್ಯಸ್ಥಾನ…! ಸರ್ಕಾರದ ಮಹಾ ಎಡವಟ್ಟು..!

Banglore News: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿರುವ ಸರ್ಕಾರ ಬೇಜವಬ್ದಾರಿತನ ತೋರಿಸಿ ನಗೆಪಾಟಲಿಗೆ ಗುರಿಯಾಗಿದೆ. ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ...

ಪವಿತ್ರ ಲೋಕೇಶ್ ಗೆ ಶೂಟಿಂಗ್ ಸೆಟ್ ನಲ್ಲಿ ಅವಮಾನ..!

Film News: ಒಂದು  ಕಾಲದ  ಟಾಪ್ ನಟಿ ಈಗ ಉತ್ತಮ ಪೋಷಕ ನಟಿಯಾಗಿ ಬಣ್ಣ ಹಚ್ಚುತ್ತಿರುವ ಪವಿತ್ರ ಲೋಕೇಶ್ ಇದೀಗ ಟಾಕ್ ಆಫ್  ದಿ ಇಂಡಸ್ಟ್ರಿ ಆಗಿದ್ದಾರೆ. ನಟ ನರೇಶ್ ಜೊತೆಗೆ ನಟಿ ಹೆಸರು ಸೇರಿಕೊಂಡಿದ್ದೇ ಇವರಿಗೆ  ಮುಳ್ಳಾಗಿ  ಪರಿಣಮಿಸಿದೆ.ಪವಿತ್ರಾ ಲೋಕೇಶ್ ಕಳೆದ ಕೆಲವು ವರ್ಷಗಳಿಂದ, ಅವರು ಹಿರಿಯ ನಾಯಕ-ಕಮ್-ಕ್ಯಾರೆಕ್ಟರ್ ಆರ್ಟಿಸ್ಟ್ ನರೇಶ್ ಅವರೊಂದಿಗಿನ ಡೇಟಿಂಗ್...

ಡೊಳ್ಳು ಸಿನಿಮಾಗೆ ಸಾಥ್ ಕೊಟ್ಟ ರಾಜರತ್ನ ಫ್ಯಾನ್ಸ್…ಇದೇ ಶುಭ ಶುಕ್ರವಾರ ತೆರೆಗೆ ಬರ್ತಿದೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ

Film News: ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ‌. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ  ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು...

ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ

ಬೆಂಗಳೂರು : ಯಾವುದೇ ವಿಷಯದಲ್ಲಿ ನಿರ್ದಿಷ್ಟವಾದ ವಿವರಗಳಿದ್ದಲ್ಲಿ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದು. ಪುರಾವೆಗಳಿಲ್ಲದ ಆಧಾರರಹಿತವಾದ ಹೇಳಿಕೆಗಳು ಉದ್ದೇಶಪೂರ್ವಕ ಹೇಳಿಕೆಗಳಾಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಆರೋಪ...

ದತ್ತು ಯೋಜನೆಯಡಿ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು ಶಾಲೆಗಳನ್ನು ಉದ್ಘಾಟಿಸಿದ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಸ್ವಾವಲಂಬಿ, ಸ್ವಾಭಿಮಾನಿ ಜೀವನ ನಡೆಸಲು ದಿಕ್ಕು ತೋರಿಸುವ ಶಿಕ್ಷಣವನ್ನು ನೀಡಬೇಕೆಂದು ಸ್ವಾತಂತ್ರ್ಯಪೂರ್ವದಲ್ಲಿ ನಮ್ಮ ಹಿರಿಯರು ಕಂಡ ಕನಸು ನನಸು ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಜಾರಿಗೆ ತರುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ....

About Me

32793 POSTS
0 COMMENTS
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img