https://youtu.be/yhdH_Gp3Q88
ಮಹಾರಾಷ್ಟ್ರದ ತಿಂಡಿಯಾಗಿರುವ ವಡಾಪಾವ್ನ್ನ ಭಾರತದ ಎಲ್ಲೆಡೆ ಜನ ಇಷ್ಟಾಪಟ್ಟು ತಿಂತಾರೆ. ಕರ್ನಾಟಕದಲ್ಲೂ ವಡಾಪಾವ್ ಫ್ಯಾನ್ಸ್ ಇದ್ದಾರೆ. ನಿಮಗೂ ವಡಾಪಾವ್ ಇಷ್ಟಾ ಅಂದ್ರೆ, ನೀವು ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾದ್ರೆ ವಡಾಪಾವ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ಬನ್, ನಾಲ್ಕು ಬೇಯಿಸಿದ ಆಲೂಗಡ್ಡೆ, ಎರಡು...
ಬೆಂಗಳೂರು:
ಕನ್ನಡದ ಹಿರಿಯ ವಿದ್ವಾಂಸರು, ಸಾಹಿತ್ಯ ಮತ್ತು ಕಲಾ ವಿಮರ್ಶಕರು, ಕಲಾ ಪೋಷಕರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವಾಧ್ಯಕ್ಷರು ಆದ ಪ್ರೊ. ಎಂ.ಎಚ್. ಕೃಷ್ಣಯ್ಯ ಅವರ ಅಗಲಿಕೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ ಮತ್ತು ಕಲಾ ವಿಮರ್ಶೆ ಕ್ಷೇತ್ರದಲ್ಲಿ...
75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000 ಚದರಡಿಯ ರಾಷ್ಟದ್ವಜ ಹಾರಿಸಲು...
ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ.
ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು...
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ.
ಎಂ. ಎಚ್. ಕೃಷ್ಣಯ್ಯನವರು 1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ...
https://youtu.be/s5miVie5BpU
ನೀವು ಮನೆಯಲ್ಲಿ ಪುರಿ, ಚಪಾತಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್ನಲ್ಲಿ ಇದ್ರೆ, ಒಮ್ಮೆ ಸೋಯಾ ಚಂಕ್ಸ್ ಗ್ರೇವಿ ಟ್ರೈ ಮಾಡಿ ನೋಡಿ. ಹಾಗಾದ್ರೆ ಸೋಯಾ ಚಂಕ್ಸ್ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸೋಯಾ ಚಂಕ್ಸ್, 1 ಬಟಾಟೆ, ಅರ್ಧ ಕಪ್...
https://youtu.be/bUB-Dro-lAU
ಸನಾತನ ಧರ್ಮದಲ್ಲಿ ಹಲವು ಪದ್ಧತಿಗಳಿದೆ, ಹಲವು ನಂಬಿಕೆಗಳಿದೆ. ಇಂಥ ನಂಬಿಕೆಗಳಲ್ಲಿ ನಾವು ಮಾಡುವ ಪಾಪ-ಪುಣ್ಯಗಳ ಆಧಾರದ ಮೇಲೆ ನಮ್ಮ ಬದುಕು ಅವಲಂಬಿತವಾಗಿದೆ ಅನ್ನೋದು ಕೂಡಾ ಒಂದು. ಅದೇ ರೀತಿ ಪೂರ್ವ ಜನ್ಮದ ಪಾಪ- ಪುಣ್ಯದಿಂದಲೇ ಮುಂದಿನ ಜನ್ಮ ನಿರ್ಧಾರವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕೂ ಪೂರ್ವ ಜನ್ಮಕ್ಕೂ ನಂಟಿದೆಯಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ,...
https://youtu.be/OVpt_Q1VfQI
ಕೆಲವರಿಗೆ ಮನೆಯಲ್ಲಿ ಚಪ್ಪಲಿ ಹಾಕೋದು ಒಂದು ಶೋಕಿ. ಹೆಚ್ಚಾಗಿ ಹಾಸ್ಟೇಲ್, ಪಿಜಿಗಳಲ್ಲಿ ಹೆಣ್ಣು ಮಕ್ಕಳು ಚಪ್ಪಲಿ ಧರಿಸಿ ಓಡಾಡುತ್ತಾರೆ. ಆದ್ರೆ ಹಿಂದೂ ಧರ್ಮದ ಪದ್ಧತಿಯ ಪ್ರಕಾರ, ಎಂದಿಗೂ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಬಾರದು. ಹಾಗಾದ್ರೆ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಿದ್ರೆ, ಏನಾಗತ್ತೆ..? /ಯಾಕೆ ಮನೆಯಲ್ಲಿ ಚಪ್ಪಲಿ ಧರಿಸಿ, ಓಡಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ...
ನವದೆಹಲಿ: ಜಾನ್ಸನ್ & ಜಾನ್ಸನ್ (ಜೆ & ಜೆ) 2023 ರಲ್ಲಿ ಜಾಗತಿಕವಾಗಿ ತನ್ನ ಪಾರಂಪರಿಕ ಟಾಲ್ಕ್ ಆಧಾರಿತ ಬೇಬಿ-ಪೌಡರ್ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಲು ಯೋಜಿಸಿದೆ ಎಂದು ಶುಕ್ರವಾರ ಘೋಷಿಸಿದೆ ಎಂದು ಸುದ್ದಿ ಸಂಸ್ಥೆ ಬ್ಲೂಮ್ಬರ್ಗ್ ತಿಳಿಸಿದೆ.
ವರದಿಯ ಪ್ರಕಾರ, ಜೆ & ಜೆಯ ಈ ಕ್ರಮವು ಯುಎಸ್ ಮತ್ತು ಕೆನಡಾದಲ್ಲಿ ಉತ್ಪನ್ನವನ್ನು ಸ್ಥಗಿತಗೊಳಿಸಿದ...
ಬೆಂಗಳೂರು: ರಾಜ್ಯದಲ್ಲಿ ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮೂರನೇ ಸಿಎಂ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಡುತ್ತಿದೆ. ಆದ್ರೇ.. ಬಿಜೆಪಿಯ ನಾಯಕರು ಸಹಿತ, ರಾಜ್ಯ ಉಸ್ತುವಾರಿಗಳು ಕೂಡ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಈ ನಡುವೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿದ್ದು...
Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು.
ಆದರೆ...