Thursday, September 17, 2026

Karnataka Tv

ಬಿಗ್ ಬಾಸ್ ಸೀಸನ್ 9ಕ್ಕೆ ದಿನಗಣನೆ ಶುರೂ…!

Bigboss: ಸುದೀಪ್  ನೇತೃತ್ವದ ಬಿಗ್ ಬಾಸ್ ಇದೀಗ  ಅಭಿಮಾನಿಗಳ ಕುತೂಹಲವನ್ನು  ದಿನೇ ದಿನೇ ಕೆರಳಿಸುತ್ತಿದೆ. ಸದ್ಯ ಇದೀಗ ಓಟಿಟಿ ಯಲ್ಲಿ  ಸದ್ದು ಮಾಡುತ್ತಿರುವ ಬಿಗ್ ಬಾಸ್ ಸೀಸನ್ ಪರದೆ ಮೇಲೆ ಬರಲು ರೆಡಿಯಾಗಿದೆ. ಹೌದು  ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ  ಹೊರ ಹಾಕಿದ್ದು. ಬಿಗ್ ಬಾಸ್ ಸೀಸನ್  9 ಇದೀಗ ಪರದೆ ಮೇಲೆ...

ಚಿರತೆ ಜೊತೆ ಸಂಸದೆ ಫೋಟೋಶೂಟ್…!

Film News: ಸಿನಿಮಾಗಳಲ್ಲಿ ಮೋಡಿ ಮಾಡಿದ್ದ ಬೆಂಗಾಲಿ ಚೆಲುವೆ ನುಸ್ರತ್ ಜಹಾನ್  ಸದ್ಯ ರಾಜಕಿಯ ರಂಗದಲ್ಲಿ ಸಕ್ರೀಯರಾಗಿರುವ ನಟಿ. ಹಾಗೆಯೇ ಬೆಂಗಾಲಿ  ಚೆಲುವೆ ಸದ್ಯ ರಜಾ ಮೂಡ್ ನಲ್ಲಿದ್ದಾರೆ. ಕೆಲಸಕ್ಕೆ ಬ್ರೇಕ್ ಹಾಕಿ  ಗೆಳೆಯ ಯಶ್ ಗುಪ್ತಾ ಜೊತೆ  ಥೈಲ್ಯಾಂಡ್ ಗೆ ಹಾರಿದ್ದಾರೆ. ಇಬ್ಬರು ಇದೀಗ  ಅಲ್ಲಿನ ಪಾರ್ಕ್ ಗೆ ಹೋಗಿ ಅಲ್ಲಿ  ಚಿರತೆ ,ಹುಲಿ,...

ಸರ್ಜಾ ಕುಟುಂಬದಲ್ಲಿ ಸೀಮಂತ ಸಂಭ್ರಮ…!

Film News: ಇತ್ತೀಚೆಗಷ್ಟೇ ದ್ರುವ ಸರ್ಜಾ ತನ್ನ ಮಡದಿ ಪ್ರೇರಣಾ ಬೇಬಿ ಬಂಪ್  ಫೋಟೋ ಶೇರ್ ಮಾಡಿ ತಂದೆಯಾಗುತ್ತಿರು ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಇದೀಗ ಸೀಮಂತದ ಫೋಟೋ ಹಂಚಿ ಖುಷಿಪಟ್ಟಿದ್ದಾರೆ. ಚಿರು ಅಗಲಿಕೆಯ ನಂತರ ಶೋಕದಲ್ಲಿದ್ದ ಕುಟುಂಬದಲ್ಲಿ ಇದೀಗ  ಸಂತಸ ಮೂಡುತ್ತಿದೆ. ಮೇಘನಾ ಮಗನ ಆಗಮನದಿಂದ  ಸ್ವಲ್ಪ  ಚೇತರಿಸಿಕೊಂಡಿದ್ದ ಸರ್ಜಾ  ಕುಟುಂಬಕ್ಕೆ  ಇದೀಗ ಮತ್ತೆ...

ಬೆಲ್ಲದ ಬಾಗೇವಾಡಿಯಲ್ಲಿ ಗಣ್ಯರು ಭಾವುಕ…!

Belagam news: ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ  ಪಯಣಿಸಿದ್ದಾರೆ. ಮುಖ್ಯಮಂತ್ರಿಯಾಗಿ  ಪದವಿಗೆ ಬರುತ್ತೇನೆ ಎಂದವರು ಪರಲೋಕದತ್ತ  ಪಯಣ ಬೆಳೆಸಿದ್ದಾರೆ. ಸ್ನೇಹಮಯಿ ಹೃದಯವಂತಿಕೆಯ ಗುಣವಿರುವ ಉಮೇಶ್ ಕತ್ತಿಯವರ ಅಂತಿಮ ದರ್ಶನಕ್ಕಾಗಿ ...

ಮರಿಗೆ ತಾಯಿ ಆನೆಯ ಸನ್ಹೆ…! ವೀಡಿಯೋ ಮೂಲಕ ವೈರಲ್ ಆಯ್ತು ಮುಗ್ಧ ಭಾವನೆ…!

Special News: ರಾಷ್ಟ್ರೀಯ ಉದ್ಯಾಣವೊಂದರಲ್ಲಿ ಆನೆ ಹಾಗು ಮರಿಯ ವೀಡಿಯೋ ಸಖತ್ ಆಗಿಯೇ ವೈರಲ್  ಆಗಿದೆ. ಹೌದು ಮಿಲಿಯನ್  ಗಟ್ಟಲೆ  ಜನರು ಈ  ವೀಡಿಯೋ ವೀಕ್ಷಿಸಿ ತಮ್ಮ ಬಾಲ್ಯ ನೆನಪಾಗುವುದೆಂದು  ಕಾಮೆಂಟ್  ಕೂಡಾ ಮಾಡಿದ್ದಾರೆ. ಪ್ರಾಣಿಗಳು ಸಹಜವಾಗಿಯೇ ಮನುಷ್ಯರನ್ನು ಕಂಡಾಗ ಭಯಪಡುತ್ತವೆ. ಅದಕ್ಕೆ ಪರೋಕ್ಷ ಕಾರಣವೂ ನಾವೆ ಬಿಡಿ. ಅದೇ ಸನ್ನಿವೇಶದ ಮುಗ್ದ ವೀಡಿಯೋ ಒಂದು ಈಗ...

ಕೇವಲ 6,499 ರೂಪಾಯಿಗೆ ಗೆ ರೆಡ್ಮಿ ಮೊಬೈಲ್ ಬಿಡುಗಡೆ…!

Technology News: ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡಿ ಕೆಲ ಸಮಯವೇ ಆಗತ್ತು. ಇದೀಗ ಭಾರತದಲ್ಲಿ ಹೊಸ ರೆಡ್ಮಿಎ1 ಫೋನ್ ಲಾಂಚ್ ಆಗಿದೆ. ಇದು ಬಜೆಟ್ ಬೆಲೆಯ ಮೊಬೈಲ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಆವೃತ್ತವಾಗಿದೆ  ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಭಾರತದಲ್ಲಿ ರೆಡ್ಮಿ A1 ಸ್ಮಾರ್ಟ್‌ಫೋನ್‌ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. 2GB RAM + 32GB ಸ್ಟೋರೇಜ್​ಗೆ ಕೇವಲ 6,499 ರೂ. ನಿಗದಿ...

“ಸೀಟ್ ಬೆಲ್ಟ್ ಬಗ್ಗೆ ಮಾತಾಡೋರು ರಸ್ತೆ,ಗುಂಡಿಗಳನ್ನು ಮುಚ್ಚುವುದು ಕೂಡ ಅಷ್ಟೇ ಮುಖ್ಯ”: ನಿರ್ದೇಶಕಿ ಪೂಜಾ ಟ್ವೀಟ್

Mumbai News: ಇತ್ತೀಚೆಗೆ ಮುಂಬೈನಲ್ಲಿ ನಡೆದ ಅಪಘಾತಕ್ಕೆ ಸೀಟ್ ಬೆಲ್ಟ್ ಹಾಕದಿರುವುದೇ ಕಾರಣ ಎಂಬ ಆರೋಪ ಕೇಳಿಬಂದಿತ್ತು.ಇದೀಗ ಈ ವಿಚಾಋವಾಗಿ ನಟಿ,ನಿರ್ದೇಶಕಿ ಪೂಜಾ ಭಟ್ ಟ್ವೀಟ್ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಹೌದು ರಸ್ತೆಗಳ ದುರಸ್ತಿ ಬಗ್ಗೆ  ಇವರು ಧ್ವನಿ ಎತ್ತಿದ್ದಾರೆ . ಪೂಜಾ ಟ್ವೀಟ್ ಗೆ  ಎಲ್ಲೆಡೆ ಬೆಂಬಲ ವ್ಯಕ್ತವಾಗಿದೆ. ಪೂಜಾ ಟ್ವೀಟ್ ಮೂಲಕ ಈ...

ಮಣಿಪಾಲ್ ಸಮೂಹಕ್ಕೆ ಐಟಿ ಶಾಕ್..!

Banglore News: ಬೆಂಗಳೂರಿನ ಮಣಿಪಾಲ್ ಸಮೂಹಕ್ಕೆ ಬೆಳ್ಳಂಬೆಳಗ್ಗೆ  ಐಟಿ ಶಾಕ್  ನೀಡಿದೆ. ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿ ನಡೆಸಿದ...

ಮುಂದಿನ ಮೂರು ಗಂಟೆ ಬೆಂಗಳೂರಿನಲ್ಲಿ ಮಹಾ ಮಳೆ..!

Breaking News: ಬೆಂಗಳೂರು ನಿರಂತರ ಮಳೆಯಿಂದಾಗಿ ಈಗಾಗಲೇ  ತತ್ತರಿಸಿ ಹೋಗಿದೆ. ನಿನ್ನೆಯಷ್ಟೇ  ರಾಜ್ಯದೆಲ್ಲೆಡೆ ಮತ್ತೆ  4 ದಿನ ಮಳೆಯಾಗಲಿದೆ ಎಂಬುವುದಾಗಿ ಹವಾಮಾನ ಇಲಾಖೆ ಘೋಷಿಸಿತ್ತು ಇದೀಗ ಮತ್ತೆ ಐಎಮ್ ಡಿ  ಶಾಕ್ ನೀಡಿದೆ. ನಿರಂತರವಾಗಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದರೂ ಮುಂದಿನ 3 ಗಂಟೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ.ಈ ಕಾರಣದಿಂದಾಗಿ ಬೆಂಗಳೂರಲ್ಲಿ ಎಲ್ಲೋ...

ಉಮೇಶ್ ಕತ್ತಿ ನಿಧನ ಹಿನ್ನಲೆ ಬಿಜೆಪಿ ಸಮಾವೇಶ ಮುಂದೂಡಿಕೆ

Belagavi News: ಬೆಳಗಾವಿ ವಿಮಾನ ನಿಲ್ದಾಣದಲ್ಲಿ  ಮಾತನಾಡಿದ ಬಸವರಾಜ್  ಬೊಮ್ಮಾಯಿ  ನಿಗಧಿಯಾಗಿದ್ದ ಬಿಜೆಪಿ  ಸಮಾವೇಶವನ್ನು  ಮುಂದೂಡಲಾಗಿದೆ ಎಂಬುವುದಾಗಿ  ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 11ಕ್ಕೆ  ಸಮಾವೇಶ ಮಾಡುವುದಾಗಿ ಹೇಳಿದ್ದಾರೆ. ಹಾಗೆಯೇ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಸಲುವಾಗಿ ರಾಜ್ಯದಲ್ಲಿ 3 ದಿನ ಶೋಕಾಚರಣೆ ಮಾಡುವುದಾಗಿ ಹೇಳಿದ್ದಾರೆ. https://karnatakatv.net/umesh-katti-death-modi-tweet/ https://karnatakatv.net/umesh-katti-death-siddu-talk/ https://karnatakatv.net/umesh-katthi-dead-body-airlift/

About Me

32428 POSTS
0 COMMENTS
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img