Manglore News:
ದಕ್ಷಿಣ ಕನ್ನಡ ಸುಳ್ಯ ತಾಲೂಕಿನಲ್ಲಿ ಮನೆಗೆ ಬೆಂಕಿ ತಗುಲಿ ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ನಡೆದಿದೆ. ಸುಳ್ಯದ ಐವರ್ನಾಡಿನ ಪರ್ಲಿಕಜೆ ಸುಧಾಕರ (47) ಸಾವನ್ನಪ್ಪಿದ ದುರ್ದೈವಿ. ಸುಧಾಕರರವರು ಬೆಳಗ್ಗೆ ಮನೆಯಲ್ಲಿ ಮಲಗಿದ್ದ ವೇಳೆ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಒಂದು ಪಾರ್ಶ್ವ ಸುಟ್ಟು ಹೋಗಿತ್ತು. ಅಸೌಖ್ಯದಿಂದಿದ್ದ ಸುಧಾಕರ ಅವರಿಗೆ ತತ್ಕ್ಷಣಕ್ಕೆ ಹೊರಗೋಡಲು...
Banglore News:
ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು ಉಮೇಶ್ ಕತ್ತಿ ಆದರೆ ಇಂದು ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ ಬಿಟ್ಟು ಕಾಣದ ಲೋಕಕ್ಕೆ ...
Banglore News:
ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು ಉಮೇಶ್ ಕತ್ತಿ ಆದರೆ ಇಂದು ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ ಬಿಟ್ಟು ಕಾಣದ ಲೋಕಕ್ಕೆ ...
Film News:
ಶಿಕ್ಷಣ ಖಾಸಗೀಕರಣವಾದ ಮೇಲಂತೂ ಸರ್ಕಾರಿ ಶಾಲೆಗಳ ಪರಿಸ್ಥಿತಿಯಂತೂ ಅಧಪತನದತ್ತ ಸಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡರು ಅದು ಯಶಸ್ಸು ಕಂಡಿಲ್ಲ. ಹೀಗಿದ್ಮೇಲೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ವಿವರಿಸೋದು ಬೇಕಾಗಿಲ್ಲ. ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲಿರುವ ಪ್ರಯತ್ನಕ್ಕೆ ಕರುನಾಡ ಶಾಲೆ ಸಿನಿಮಾ...
ಎಲ್ಲ ಅಪ್ಪ ಅಮ್ಮಂದಿರಿಗೂ ತಮ್ಮ ಮಕ್ಕಳು ಚುರುಕಾಗಿರಬೇಕು, ಆರೋಗ್ಯಕರವಾಗಿರಬೇಕು ಅಂತಾ ಆಸೆ ಇರುತ್ತದೆ. ಆದ್ರೆ ಮಕ್ಕಳು ಸರಿಯಾಗಿ ಆಹಾರವನ್ನೇ ಸೇವಿಸದಿದ್ದರೆ, ಎಲ್ಲಿಂದ ಆರೋಗ್ಯಕರವಾಗಿರಬೇಕು..? ಹಾಗಾಗಿ ನೀವು ಅವರಿಗೆ ಆರೋಗ್ಯದ ಜೊತೆ ರುಚಿಕರವಾದ ತಿಂಡಿಯನ್ನು ಮಾಡಿಕೊಡಬೇಕು. ಇಂದು ನಾವು ಡ್ರೈಫ್ರೂಟ್ಸ್ ಲಡ್ಡು ಹೇಗೆ ತಯಾರಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.
ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು...
ಕೆಲವರು ಆರೋಗ್ಯಕ್ಕೆ ಒಳ್ಳೆಯದು ಅಂತಾ ಪ್ರತಿದಿನ ಜ್ಯೂಸ್ ಕುಡಿಯುತ್ತಾರೆ. ಆದ್ರೆ ಆ ಜ್ಯೂಸ್ಗೆ ಸಕ್ಕರೆ ಸೇರಿಸುತ್ತಾರೆ. ಅಥವಾ ಅಂಗಡಿಯಲ್ಲಿ ಜ್ಯೂಸ್ ಕುಡಿಯುತ್ತಾರೆ. ಇದು ತಪ್ಪು. ಇದರಿಂದ ನಿಮ್ಮ ಆರೋಗ್ಯಕ್ಕೆ ಯಾವ ಲಾಭವೂ ಸಿಗುವುದಿಲ್ಲ. ಹಾಗಾಗಿ ನಾವಿಂದು 2 ರೀತಿಯ ಸಕ್ಕರೆ ಬಳಸದೇ, ರುಚಿಕರವಾಗಿ ಮತ್ತು ಆರೋಗ್ಯಕರವಾಗಿರುವ ಸಾತ್ವಿಕ ಜ್ಯೂಸ್ ತಯಾರಿಸೋದು ಹೇಗೆ ಅನ್ನೋ ಬಗ್ಗೆ...
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಮಾಡದೇ ಇರೋದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಇದೀಗ ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ಆದೇಶಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ...
ಮನುಷ್ಯನಿಗೆ ವರ್ಷಕ್ಕೊಮೆಯಾದರೂ ಜ್ವರ ಬರಬೇಕು, ಇದರಿಂದ ದೇಹ ಶುದ್ಧವಾಗುತ್ತದೆ. ಇದು ಒಳ್ಳೆಯದು ಅಂತಾ ಹೇಳಲಾಗುತ್ತದೆ. ಆದ್ರೆ ಜ್ವರ ಬಂದಾಗ, ನಾವೆಲ್ಲರೂ ಕೆಲ ಸಾಮಾನ್ಯ ತಪ್ಪುಗಳನ್ನು ಮಾಡುತ್ತೇವೆ. ಹಾಗಾದ್ರೆ ನಾವು ಅದ್ಯಾವ ತಪ್ಪುಗಳನ್ನ ಮಾಡುತ್ತೇವೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ..
ಬೇಬಿಕಾರ್ನ್ ಬಳಸಿ ಈ ಖಾದ್ಯ ತಯಾರಿಸಿ ನೋಡಿ..
ಮೊದಲನೇಯ ತಪ್ಪು, ಊಟ ಮಾಡುವುದನ್ನು ಮುಂದುವರಿಸುವುದು....
ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್ ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆಗಸ್ಟ್ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು...
ಸೊಳ್ಳೆ ನೋಡೋಕ್ಕೆ ಚಿಕ್ಕ ಕೀಟವಾದರೂ ಕೂಡ, ಇದು ಕೊಡುವ ಕಾಟ ಅಷ್ಟಿಷ್ಟಲ್ಲ. ಎಷ್ಟೋ ಜನ ಸೊಳ್ಳೆ ಕಚ್ಚಿ ಢೆಂಗ್ಯೂ ಬಂದು ಸತ್ತುಹೋದವರಿದ್ದಾರೆ. ಇಂಥ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಏನೇನು ಪರಿಹಾರ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ..
ಮೊದಲನೇಯದಾಗಿ ಸೊಳ್ಳೆ ಬ್ಯಾಟ್...
Movie News: ನೀವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗೋ ವೀಡಿಯೋಗಳನ್ನು ನೋಡಬಹುದು. ಅದರಲ್ಲಿ ಸೆಲೆಬ್ರಿಟಿಗಳು ಏರ್ಪೋರ್ಟ್ನಲ್ಲಿ ಇಳಿದು ಸ್ಟೈಲ್ ಆಗಿ ಕೈ ಬೀಸ್ಕೋಂಡ್ ಬರ್ತಾರೆ. ಅವರ...