Wednesday, March 18, 2026

Karnataka Tv

‘ಸುದೀಪ್ ಸರ್ ಡೈರೆಕ್ಷನ್ ಮಾಡ್ಬೇಕು, ಡಿ ಬಾಸ್‌ ಅಂದ್ರೆ ಮಾಸ್‌ಗೆ ಬಾಸ್’

https://youtu.be/uytJCjsTNAI ಸೋಶಿಯಲ್ ಮೀಡಿಯಾ ಸ್ಟಾರ್ ಜೋಡಿ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ಸೆಲೆಬ್ರಿಟಿಗಳಲ್ಲಿ ಯಾವ ಕ್ವಾಲಿಟಿ ಇಷ್ಟ ಅನ್ನೋ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಬಗ್ಗೆ ಕೇಳಿದಾಗ, ಅಲ್ಲು ರಘು ಸುದೀಪ್‌ ಸರ್ ದಿ ಬೆಸ್ಟ್ ಡೈರೆಕ್ಟರ್ ಅನ್ನೋ ಮಾತನ್ನ ಹೇಳಿದ್ದಾರೆ. ನಾನು ಮೈ ಆಟೋಗ್ರಾಫ್ ಸಿನಿಮಾನ ಎಷ್ಟು ಸಾರಿ...

ಶೀಘ್ರವೇ 5,300 ಪೌರ ಕಾರ್ಮಿಕರ ಹುದ್ದೆಗಳ ಭರ್ತಿ – ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು: ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 5300 ಮಂದಿ ಪೌರ ಕಾರ್ಮಿಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು ಹಾಗೂ ನೇರ ಪಾವತಿ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಮುಂದಿನ 3 ವರ್ಷಗಳಲ್ಲಿ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ನಗರಾಭಿವೃದ್ಧಿ ಇಲಾಖೆಯ...

ಡಿ-ಬಾಸ್ ನಟನೆಯ “ಕ್ರಾಂತಿ” ರಿಲೀಸ್ ಯಾವಾಗ..?

https://www.youtube.com/watch?v=uytJCjsTNAI ಚಾಲೆಂಜಿAಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ರಾಬರ್ಟ್ ಸಿನಿಮಾ ಬಳಿಕ ರಿಲೀಸಾಗಲಿರೋ ಡಿಬಾಸ್ ನಟನೆಯ ಸಿನಿಮಾ ಇದು. ಸಾಕಷ್ಟು ವಿಷಯಗಳಿಂದ ಕುತೂಹಲ ಹುಟ್ಟಿಸಿರೋ ಈ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲೂ ಸಹ ಕಮೆಂಟ್ಸ್ ಮೂಲಕ ಚಿತ್ರತಂಡಕ್ಕೆ ಫ್ಯಾನ್ಸ್ ಪ್ರಶ್ನೆ ಮಾಡ್ತಿದ್ದಾರೆ. ಕ್ರಾಂತಿ ಸಿನಿಮಾ ಟ್ರೆöÊಲರ್...

“K.G.F” ತಾತ ಈಗ ಹೀರೋ..!

https://www.youtube.com/watch?v=U1IabIyKjGM ಕೆಜಿಎಫ್ ಚಾಫ್ಟರ್ 2' ಸಿನಿಮಾದಲ್ಲಿ ವಯೋವೃದ್ಧ ಅಂದನ ಪಾತ್ರ ಮಾಡಿ ಗಮನಸೆಳೆದಿದ್ದ ಕೃಷ್ಣ ರಾವ್ ಅವರು ಈಗ ಹೊಸ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಈ ಸಿನಿಮಾಕ್ಕೆ 'ನ್ಯಾನೋ ನಾರಾಯಣಪ್ಪ' ಎಂದು ಹೆಸರು ಇಡಲಾಗಿದೆ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ. ನಿಮಗೊಂದು ಸಲಹೆ ಕೊಡ್ತೀನಿ, ನೀವು ಮಾತ್ರ...

ಉಪೇಂದ್ರ ಡೈರೆಕ್ಷನ್‌ನ “UI” ಚಿತ್ರದ ಶೂಟಿಂಗ್ ಶುರು..!

https://www.youtube.com/watch?v=0cJs2Lu_5RY ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್ ಉಪೇಂದ್ರ ಬರೋಬ್ಬರಿ ೭ ವರ್ಷಗಳ ಬಳಿಕ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈಗಾಗಲೇ ಈ ಚಿತ್ರದ ಅದ್ಧೂರಿ ಮುಹೂರ್ತ ನೆರವೇರಿದ್ದು, ಚಿತ್ರಕ್ಕೆ ಯು ಐ ಎಂಬ ಟೈಟಲ್ ಚಿತ್ರತಂಡ ಇಟ್ಟಿದೆ. ನಟ ನಿರ್ದೇಶಕ ಉಪೇಂದ್ರ ಬ್ರೇಕ್ ಬಳಿಕ ಮತ್ತೆ ನಿರ್ದೇಶಕನ ಹ್ಯಾಟ್ ತೊಟ್ಟಿದ್ದಾರೆ.‌ ಉಪೇಂದ್ರ ಕಥೆ ಬರೆದು, ಸಿನಿಮಾ ನಿರ್ದೇಶನ...

BREAKING: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ

ನವದೆಹಲಿ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದಾರೆ. ನೂತನ ನಿರ್ದೇಶಕರಾಗಿ ಪುತ್ರ ಆಕಾಶ್ ಅಧಿಕಾರ ಸ್ವೀಕಾರಿಸಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ನ ಡಿಜಿಟಲ್ ಅಂಗವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಮುಕೇಶ್ ಅಂಬಾನಿ ಈ ಘಟಕದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದೆ. ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಮುಕೇಶ್ ಅವರ ಪುತ್ರ ಆಕಾಶ್ ಅಂಬಾನಿ...

ಬಿಜೆಪಿ ಬಿಸ್ನೆಸ್ ಕ್ಲಾಸಿನ ಕಾಮಧೇನು ಎಂದು ಜರೆದ ಮಾಜಿ ಮುಖ್ಯಮಂತ್ರಿ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ...

“ವಿಕ್ರಾಂತ್ ರೋಣ”ನಿಗೆ ಬಿಗ್‌ಬಿ ಫುಲ್ ಫಿದಾ..!

https://www.youtube.com/watch?v=s6-EoJgEZa4 ಬಾದ್‌ಶಾ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಟ್ರೈಲರ್ಗೆ ಎಲ್ಲಾ ಕಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗ್ತಿದೆ. ಅದ್ರಂತೆ ಇದೀಗ ರೋಣನ ಟ್ರೈಲರ್ ಗೆ ಬಿಗ್ ಬಲ ಸಿಕ್ಕಿದೆ. ಏನದು ಅಂತೀರಾ, ಹೌದು, ವಿಕ್ರಾಂತ್ ರೋಣ ಟ್ರೈಲರ್ ನೋಡಿದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಫುಲ್ ಫಿದಾ ಆಗಿದ್ದಾರೆ. ಸುದೀಪ್ ವಿಕ್ರಾಂತ್ ರೋಣನನ್ನು ನೋಡಿ...

ನಕಲಿ ಜಾಲದ ಬುಡವನ್ನೇ ಕತ್ತರಿಸಿ – ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು: ರೈತರಿಗೆ ಯಾವುದೇ ಕಾರಣಕ್ಕೂ ನಕಲಿ ಬೀಜ ನಕಲಿ ಗೊಬ್ಬರ ಪೂರೈಕೆಯಾಗಲೇಬಾರದು. ಇಲಿ ಹಿಡಿಯುವುದಕ್ಕಿಂತ ಹುಲಿಯನ್ನು ಹಿಡಿಯಬೇಕು. ನಕಲಿ ಜಾಲದ ಬುಡವನ್ನೇ ಕತ್ತರಿಸಿ ಹಾಕಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಕೃಷಿ ವಿಚಕ್ಷಣಾ ದಳ (ಜಾಗೃತ ಕೋಶ)ವನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ,...

ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ಪೂರೈಕೆ- ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಬದ್ಧವಾಗಿದೆ. ಪ್ರತಿಯೊಬ್ಬ ವ್ಯಕ್ತಿಯನ್ನೂ ಉತ್ಪಾದಕನನ್ನಾಗಿ ಮಾಡುವ ದಿಸೆಯಲ್ಲಿ ಅವಕಾಶಗಳನ್ನು ಸೃಷ್ಟಿಸುವುದೇ ಸರ್ಕಾರದ ಗುರಿಯಾಗಿದೆ ಎಂದು ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು. ‘ಕೌಶಲ್ಯ ಕರ್ನಾಟಕ’ ಮತ್ತು ‘ದೇಶಪಾಡೆ ಫೌಂಡೇಷನ್’ ವತಿಯಿಂದ ಐಟಿ/ ಐಟಿಇಎಸ್ ವಲಯದ ಉದ್ಯಮ ನಾಯಕರು ಮತ್ತು ನವೋದ್ಯಮಿಗಳೊಂದಿಗೆ “ಕರ್ನಾಟಕವನ್ನು ಕೌಶಲ್ಯಪೂರ್ಣವಾಗಿಸುವುದು” ಕುರಿತು...

About Me

31550 POSTS
0 COMMENTS
- Advertisement -spot_img

Latest News

Mandya News: ಯುಗಾದಿ ಜೂಜಾಡಿದರೆ ಕಾನೂನು ಕ್ರಮ ಎಚ್ಚರಿಕೆ ನೀಡಿದ ಮಂಡ್ಯ ಎಸ್ಪಿ ಶೋಭಾರಾಣಿ..

Mandya News: ಯುಗಾಾದಿ ವೇಳೆ ಕೆಲವು ಕಡೆ ಜೂಜಾಡಲಾಗುತ್ತದೆ. ಕೆಲವರು ಇದನ್ನು ಪದ್ಧತಿ ಎಂದು ಕರೆದರೂ, ಜೂಜಾಡುವುದು ಕಾನೂನು ಬಾಹಿರ. ಹಾಗಾಗಿಯೇ ಮಂಡ್ಯ ಎಸ್ಪಿ ಡಾ.ಶೋಭಾರಾಣಿ...
- Advertisement -spot_img