Wednesday, June 17, 2026

Karnataka Tv

BREAKING NEWS: ಜಗದೀಪ್ ಧಂಕರ್ ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧಂಕರ್ ಅವರು ಭಾರತದ ಉಪರಾಷ್ಟ್ರಪತಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಇತ್ತೀಚೆಗೆ ಚುನಾಯಿತರಾದ ಅಧ್ಯಕ್ಷ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಪ್ರತಿಪಕ್ಷದ ಮಾರ್ಗರೆಟ್ ಆಳ್ವಾ ಅವರನ್ನು ಭಾರಿ ಅಂತರದಿಂದ ಸೋಲಿಸಿದ ನಂತರ ಎನ್ಡಿಎ ಅಭ್ಯರ್ಥಿ ಧಂಕರ್ ಆಗಸ್ಟ್ 6 ರಂದು ಉಪರಾಷ್ಟ್ರಪತಿಯಾಗಿ...

ಹೇಗಿತ್ತು ಗೊತ್ತಾ ರಾಕಿ ಭಾಯ್ ರಾಖಿ ಹಬ್ಬ…

Banglore: ROCKING STAR YASH RAKHI CELEBRATION ಎಲ್ಲೆಡೆ ಇಂದು ರಾಖಿ ಸಂಭ್ರಮ ಮನೆ ಮಾಡಿದೆ. ಅಣ್ಣ ತಂಗಿಯ ಆತ್ಮೀಯತೆಯ ಈ ಹಬ್ಬಕ್ಕೆ ಅಕ್ಕರೆಯ ಸಂಬಂಧ  ಪವಿತ್ರ ಬಾಂಧವ್ಯದ ಮೆರುಗು ತಂದಿದೆ. ಸಿನಿ ತಾರೆಯರಿಗೂ ಇದು ಸಡಗರದ ಹಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಕೂಡಾ ಎಷ್ಟೇ ಬ್ಯುಸಿ ಇದ್ರೂ ರಕ್ಷಾಬಂಧನದಂದು ತನ್ನ ತಂಗಿ...

ಸಿಎಂ ಬದಲಾವಣೆ ಮಾತುಗಳಿಗೆ ಆಧಾರವಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಇದರಿಂದ ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

mysoor: ವಿಶ್ವಪ್ರಸಿದ್ಧ ಮೈಸೂರು ದಸರಾ ಆಚರಣೆಗೆ ಮುನ್ನುಡಿ ಬರೆದ ಹಿನ್ನಲೆಯಲ್ಲಿ ಜಂಬೂ ಸವಾರಿಯಲ್ಲಿ ಚಾಮುಂಡಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಭಾನುವಾರ ಕಾಡಿನಿಂದ ಪೂಜೆ ಸಲ್ಲಿಸಿ ನಾಡಿನತ್ತ ಕಳುಹಿಸಲಾಗಿತ್ತು. ಗಜಪಡೆಗಳು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿದೆ. ಮೈಸೂರು ಅರಮನೆ ಮುಂದೆ ಗಜಪಡೆಗಳಿಗೆ ಅದ್ದೂರಿ ಹಾಗು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವ...

ನಾಳೆಯಿಂದ ಆ.25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ: ಹೀಗಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 12-08-2022ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭಗೊಂಡು, ದಿನಾಂಕ 25-08-2022ರಂದು ಮುಕ್ತಾಯಗೊಳ್ಳಲಿದೆ. ಈ ಕೆಳಕಂಡಂತಿದೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ  

ಫೆನ್ಸಿಂಗ್ನಲ್ಲಿ ಚಿನ್ನ ಗೆದ್ದ ಭವಾನಿ ದೇವಿ

https://www.youtube.com/watch?v=s5miVie5BpU ಲಂಡನ್:  ಭಾರತೀಯ ಅಥ್ಲೀಟ್ ಭವಾನಿ ದೇವಿ ಕಾಮನ್‍ವೆಲ್ತ್  ಫೆನ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ  ಚಿನ್ನ ಗೆದ್ದು ಪದಕ ಉಳಿಸಿಕೊಂಡಿದ್ದಾರೆ. ನಂ.42ನೇ ವಿಶ್ವ ರ್ಯಾಂಕ್ ಆಟಗಾರ್ತಿ ಆಸ್ಟ್ರೇಲಿಯಾದ 2ನೇ ಶ್ರೇಯಾಂಕಿತೆ ವೆರೊನಿಕಾ ವಾಸಿಲ್ವೆ ಅವರನ್ನು  15-10 ಅಂಕಗಳಿಂದ ಸೋಲಿಸಿದರು. https://www.youtube.com/watch?v=26fq1m9FRyA ಈ ಚಿನ್ನದ ಪದಕದೊಂದಿಗೆ  ಒಲಿಂಪಿಕ್ಸ್‍ಗೆ ಅರ್ಹತೆ ಪಡೆದ ಮೊದಲ ಭಾರತೀಯ ಫೆನ್ಸರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇತ್ತಿಚೆಗೆ  ಇಸ್ತಾನ್‍ಬುಲ್‍ನಲ್ಲಿ ನಡೆದ ವಿಶ್ವಕಪ್‍ನಲ್ಲಿ ಕೊನೆಯ...

32ನೇ ಸ್ಥಾನಕ್ಕೆ ಕುಸಿದ ವಿರಾಟ್ 

https://www.youtube.com/watch?v=bQng3g3EVj0 ದುಬೈ:ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ರನ್ ಯಂತ್ರ ವಿರಾಟ್ ಕೊಹ್ಲಿ ಟಿ20 ರ್ಯಾಂಕಿಂಗ್‍ನಲ್ಲಿ 32ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಂಗ್ಲರ ನಾಡಲ್ಲಿ  ನಡೆದ ಸರಣಿ ನಂತರ ವಿಂಡೀಸ್ ಸರಣಿಯಲ್ಲಿ ಆಡದೇ ವಿಶ್ರಾಂತಿ ತೆಗೆದುಕೊಂಡಿದ್ದರು. ಇದೀಗ ಒಂದು ತಿಂಗಳ ಬಳಿಕ  ವಿರಾಟ್ ಕೊಹ್ಲಿ ಏಷ್ಯಾ ಕಪ್ ಮೂಲಕ ತಂಡಕ್ಕೆ ಮರಳುತ್ತಿದ್ದಾರೆ. ವಿರಾಟ್‍ಗೆ  ಬೆನ್ನಿಗೆ ನಿಂತ ಜಯವರ್ಧನೆ  ಕಳಪೆ  ಆಟ ಆಡುತ್ತಿರುವ ವಿರಾಟ್ ಕೊಹ್ಲಿಗೆ...

ಕೋವಿಡ್ ನಿಂದ ಸಿಎಂ ಬೊಮ್ಮಾಯಿ ಚೇತರಿಕೆ: ಇಂದು ಮೈಸೂರು ಮತ್ತು ಮಂಡ್ಯ ಜಿಲ್ಲೆ ಪ್ರವಾಸ

ಬೆಂಗಳೂರು: ಕೋವಿಡ್ ನಿಂದ ಗುಣಮುಖರಾಗುತ್ತಿದ್ದಾರೆ ತಮ್ಮ ಎಂದಿನ ಕೆಲಸ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂದು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಿಂದ ಇಂದು ಮುಂಜಾನೆ ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ ನಲ್ಲಿ ಸಿಎಂ...

ಐಸಿಸಿ ಟಿ20 ರಾಂಕ್:  ಸೂರ್ಯ ಕುಮಾರ್‍ಗೆ ನಂ.1 ಪಟ್ಟ ಜಸ್ಟ್ ಮಿಸ್ 

https://www.youtube.com/watch?v=BSIxTdsZmsg ಹೊಸದಿಲ್ಲಿ:  ಯುವ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಐಸಿಸಿ ಟಿ20 ರಾಂಕಿಂಗ್‍ನಲ್ಲಿ  ಎರಡನೆ ಸ್ಥಾನ ಪಡೆದಿದ್ದಾರೆ. ಮೊನ್ನೆ ಆತಿಥೇಯ ವಿಂಡೀಸ್ ವಿರುದ್ಧ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ  ಹೊರತಾಗಿಯೂ 11 ಅಂಕಗಳನ್ನು ಕಳೆದುಕೊಂಡಿದ್ದಾರೆ. ಮೊನ್ನೆ ಭಾನುವಾರ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ  ವಿಶ್ರಾಂತಿ ಪಡೆದಿದ್ದರಿಂದ ಸೂರ್ಯ ಕುಮಾರ್ ಯಾದವ್ ಪಾಕ್ ತಂಡದ ನಾಯಕ ಬಾಬರ್ ಅಜಮ್ ಅವರನ್ನು...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಕೇರಳದಲ್ಲಿ ಮೂವರು ಪ್ರಮುಖ ಆರೋಪಿಗಳ ಬಂಧನ

manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂಬುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಶಿಯಾಬ್, ರಿಯಾಜ್ ಮತ್ತು ಬಶೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಎನ್ನಲಾಗಿದೆ....

About Me

32350 POSTS
0 COMMENTS
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img