Thursday, September 17, 2026

Karnataka Tv

ರಾಜ್ಯದೆಲ್ಲೆಡೆ 4 ದಿನ ಮತ್ತೆ ಮಳೆಯಾಗುವ ಸೂಚನೆ…!

Banglore News: ಈಗಾಗಗಲೆ  ರಕ್ಕಸ ಮಳೆ ರಾಜ್ಯದೆಲ್ಲೆಡೆ ರಣಕೇಕೆ ಹಾಕುತ್ತಿದೆ. ಇದರ ನಡುವೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬಳ್ಳಾರಿಯಲ್ಲಿ ಮಳೆಯಾಗಲಿದೆ. ಆದರಲ್ಲೂ ಕೊಡಗು ಜಿಲ್ಲೆಯಲ್ಲಿ...

ಉಡುಪಿ: ಪಂಚಾಯತ್ ಸದಸ್ಯ, ಮಹಿಳೆ ನಡುವೆ ಮಾರಾಮಾರಿ

Udupi News: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ....

ಕಾಸರಗೋಡು: ಮೂವರು ಮಕ್ಕಳೊಂದಿಗೆ ತಾಯಿ ಆತ್ಮ ಹತ್ಯೆಗೆ ಯತ್ನ

Kasaragod News: ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿ ಚೆಂಬರಿಕದಲ್ಲಿ ಚೆಂಬರಿಕ ಕಡಲ ಕಿನಾರೆಯ ಮೇಲೇರಿ ಸಮುದ್ರಕ್ಕೆ ಹಾರಲು ಯತ್ನ ನಡೆಸಿದ್ದು, ಮಹಿಳೆ ಹಾಗೂ ಮೂವರು ಮಕ್ಕಳನ್ನು ರಕ್ಷಿಸಿದ ಘಟನೆ ನಡೆದಿದೆ. ಮೇಲ್ಪರಂಬದ ಮಹಿಳೆ ಮತ್ತು ಮೂವರು ಮಕ್ಕಳು ಮನೆಯಿಂದ ನಾಪತ್ತೆಯಾಗಿದ್ದು,    .ಈ ವೇಳೆ ನಾಪತ್ತೆ ಕುರಿತು ಮೇಲ್ಪರಂಬ ಪೊಲೀಸರಿಗೆ ದೂರು ನೀಡಲಾಗಿತ್ತು. ಬಳಿಕ ಮನೆಗೆ ತಲಪಿ ಮಾಹಿತಿ...

ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಜೊತೆಗೆ ಹೊಂದಾಣಿಕೆ ಇಲ್ಲ – ಸಿಎಂ ಬೊಮ್ಮಾಯಿ

ಮೈಸೂರು : ಜೆ.ಡಿ.ಎಸ್ ಮತ್ತು ಬಿಜೆಪಿಯ ಹೊಂದಾಣಿಯ ಪ್ರಶ್ನೆ ಇಲ್ಲ.ಮೇಯರ್ ಹಾಗೂ ಉಪಮೇಯರ್‍ಗಳ ಗೆಲುವಿಗೆ ಒಗ್ಗಟ್ಟಿನ ಪ್ರದರ್ಶನವಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ...

ರಾಜ್ಯದಲ್ಲಿನ ಮಳೆ ನಿರ್ವಹಣೆಗಾಗಿ 300 ಕೋಟಿ ರೂ ಬಿಡುಗಡೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿ, ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ....

ಸೋನು ಗೌಡಗೆ ಗುರೂಜಿ ಅವಾಜ್ ಹಾಕಿದ್ದೇಕೆ..?!

Bigboss  news: ಬಿಗ್ ಬಾಸ್ ಮನೆಯಂಗಳದಲ್ಲಿ ಮತ್ತೆ ಜಗಳದ ಸುದ್ದಿಯಾಗಿದೆ. ಹೌದು ಸೋನು ಗೌಡ ಹಾಗು  ಗುರೂಜಿ ಕೇವಲ ಊಟದ ವಿಚಾರವಾಗಿ ಮತ್ತೆ ಜಗಳವಾಡಿದ್ದಾರೆ. ಊಟದ ವಿಚಾರಕ್ಕಾಗಿ ನಡೆದ ಮಾತು, ತೀವ್ರ ಜಗಳಕ್ಕೆ ತಿರುಗಿದ್ದು ಈ ಸಮಯದಲ್ಲಿ ಸುಮ್ಮನಿರುವಂತೆ ಸೋನು ಶ್ರೀನಿವಾಸ್ ಗೌಡಗೆ ಗುರೂಜಿ ಹೇಳುತ್ತಲೇ ಇದ್ದರೂ. ಸೋನು ಮಾತನಾಡುತ್ತಲೇ ಹೋಗುತ್ತಾರೆ. ನಾನ್ ಸ್ಟಾಪ್ ಮಾತುಗಳನ್ನು...

ಆರ್ಷದೀಪ್ ಕುರಿತು ತಪ್ಪು ಮಾಹಿತಿ: ವಿಕಿಪೀಡಿಯಾ ವಿರುದ್ಧ ಕೇಂದ್ರ ಸರ್ಕಾರ ಗರಂ

https://www.youtube.com/watch?v=-InYec4vfXY ಹೊಸದಿಲ್ಲಿ: ಯುವ ಎಡಗೈ ವೇಗಿ ಆರ್ಷದೀಪ್ ಕುರಿತು ತಪ್ಪು ಮಾಹಿತಿಯನ್ನು ಪ್ರಕಟಿಸಿದಕ್ಕಾಗಿ ಕೇಂದ್ರ ಸರ್ಕಾರ ವಿಕಿಪೀಡಿಯಾ ವಿರುದ್ಧ ಕಿಡಿಕಾರಿದೆ. ಸದ್ಯ ಏಷ್ಯಾಕಪ್ ಆಡುತ್ತಿರುವ ವೇಗಿ ಆರ್ಷದೀಪ್ ಮೊನ್ನೆ ಪಾಕಿಸ್ಥಾನ ವಿರುದ್ಧದ ಕದನದಲ್ಲಿ ಪ್ರಮುಖ ಘಟ್ಟದಲ್ಲೆ ಕ್ಯಾಚ್ ಕೈಚೆಲ್ಲಿ  ಭಾರೀ ಟೀಕೆಗಳಿಗೆ ಒಳಗಾಗಿದ್ದರು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಕಿಪೀಡಿಯಾದಲ್ಲಿ ಆರ್ಷದೀಪ್ ಕುರಿತು ಮಾಹಿತಿಯನ್ನು ತಿರುಚಲಾಗಿದೆ. ವೇಗಿ...

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ನಗರದಲ್ಲಿ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಸ್ಕಾಂನ ಒಂದು ವಿದ್ಯುತ್‌ ಸ್ಟೇಷನ್‌ ನೀರಿನಲ್ಲಿ ಮುಳುಗಡೆಯಾಗಿದ್ದು, ಹೊರ ವರ್ತಲು ರಸ್ತೆ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಗೆ ಕಾಡುಬೀಸನಹಳ್ಳಿಯಲ್ಲಿರುವ ಪವರ್‌ ಸ್ಟೇಷನ್‌ ಗೆ ನೀರು ನುಗ್ಗಿದ್ದು, ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಜತೆಗೆ ಎರಡು ವಿದ್ಯುತ್‌ ಪರಿವರ್ತಕಗಳು ಮಳೆಗೆ ಹಾನಿಗೊಳಗಾಗಿರುವ...

ಟೀಕಾಕಾರರಿಗೆ ವಿರಾಟ್ ಮಾತಿನ ಚಾಟಿ 

https://www.youtube.com/watch?v=wICFZQtW_eo ದುಬೈ: ಪಾಕ್ ವಿರುದ್ಧ  ಅದ್ಭುತ ಪ್ರದರ್ಶನ ನೀಡಿದ ಬೆನ್ನಲ್ಲೆ ವಿರಾಟ್ ಕೊಹ್ಲಿ  ಕೆಲ ಮಾಜಿ ಕ್ರಿಕೆಟಿಗರಿಗೆ , ಕ್ರಿಕೆಟ್ ಪಂಡಿತರಿಗೆ ಮಾತಿನಲ್ಲೆ ಚಾಟಿ ಬೀಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನನ್ನ ಮೇಲೆ ನಿಜವಾದ ಪ್ರೀತಿ ಇದ್ದರೆ ನನ್ನ ಫಾರ್ಮ್ ಬಗ್ಗೆ , ನ್ಯೂನ್ಯತೆಗಳ ಬಗ್ಗೆ  ವೈಯಕ್ತಿಕವಾಗಿ ಕರೆ ಮಾಡಿ ಅಥವಾ ಸಿಕ್ಕಾಗ ಹೇಳಿ ನಾನು ಮುಕ್ತವಾಗಿ ಆಲಿಸುವೆ. https://www.youtube.com/watch?v=9JE-q_km6jU ಅದು ಬಿಟ್ಟು...

ಮಹಾ ಮಳೆಗೆ ರಾಜ್ಯ ತತ್ತರ: ಜನಪ್ರತಿನಿಧಿಗಳ ಮೇಲೆ ರಮ್ಯ ಕಿಡಿ

Tweet News: ಮೋಹಕತಾರೆ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ನಟಿ . ಸದ್ಯ ಬೆಂಗಳೂರಿನಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ ಜನಪ್ರತಿನಿಧಿಗಳ ಮೇಲೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರುತ್ತಿದ್ದಾರೆ. MLA- MPಗಳ ವಿರುದ್ಧ ಮೋಹಕತಾರೆ ಆಕ್ರೋಶ ಹೊರ ಹಾಕಿದ್ದು, ಅವರ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ ಮೋಹಕ ತಾರೆ. " ಕರ್ನಾಟಕದಲ್ಲಿ ಎಷ್ಟು...

About Me

32437 POSTS
0 COMMENTS
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img