Wednesday, June 17, 2026

Karnataka Tv

ಕರುಣ್ ನಾಯರ್ ಅಬ್ಬರ: ಹುಬ್ಬಳ್ಳಿ  ಟೈಗರ್ಸ್ ಮಣಿಸಿದ ಮೈಸೂರು ವಾರಿಯರ್ಸ್ 

https://www.youtube.com/watch?v=q8QORF6YZUU ಬೆಂಗಳೂರು:  ಕರುಣ್ ನಾಯರ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ  ಮೈಸೂರು ವಾರಿಯರ್ಸ್ ಹುಬ್ಬಳ್ಳಿ  ಟೈಗರ್ಸ್ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ವಡೆಯರ್ ಮೈದಾನದಲ್ಲಿ ನಡೆದ ಏಳನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ವಾರಿಯರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=9_7MkaQyuQs ಹುಬ್ಬಳ್ಳಿ ಟೈಗರ್ಸ್ ಪರ ಲುವಿನಿತ್ ಸಿಸೋಡಿಯಾ 38,  ಶಿವಕುಮಾರ್ 6, ನವೀನ್...

ವಿಶ್ವ ಕದನ ವಿರಾಮಕ್ಕೆ ಪ್ರಸ್ತಾಪಿಸಿದ ತ್ರಿಸದಸ್ಯ ಸಮಿತಿಯಲ್ಲಿ ಪ್ರಧಾನಿ ಮೋದಿ ಹೆಸರು

MEXICAN: ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ  ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ  ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ. ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ  ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಮೂವರು...

ಕೇರಳದ ತಾಯಿ-ಮಗ ಒಟ್ಟಿಗೆ ಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ

ಕೇರಳದ ಉತ್ತರಕ್ಕಿರುವ ತಾಯಿ ಮತ್ತು ಮಗ ಲೋಕಸೇವಾ ಆಯೋಗದ (ಪಿಎಸ್ಸಿ) ಪರೀಕ್ಷೆಯಲ್ಲಿ ಒಟ್ಟಿಗೆ ತೇರ್ಗಡೆಯಾಗಿದ್ದಾರೆ. ಮಗನಿಗೆ 24 ವರ್ಷ, ತಾಯಿಗೆ ಕೇವಲ 42 ವರ್ಷ. ನಿರೀಕ್ಷಿಸಿದಂತೆ, ಅವರ ಕಥೆಯನ್ನು ಆಚರಿಸಲಾಯಿತು ಮತ್ತು ಮಲಪ್ಪುರಂನಿಂದ ಇಬ್ಬರೂ ತಕ್ಷಣದ ಖ್ಯಾತಿಯನ್ನು ಗಳಿಸಿದರು. "ಇದು ಸ್ವಲ್ಪ ಅಗಾಧವಾಯಿತು, ನಾವು ಅಂತಹ ಗಮನ ಹರಿಸಲು ಒಗ್ಗಿಕೊಳ್ಳಲಿಲ್ಲ" ಎಂದು ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಇರುವ...

ರಕ್ಷಾ ಬಂಧನಕ್ಕೆ ಹೊಸ ಕಳೆ ತಂದಿದ್ದಾರೆ ಅಪ್ಪು..

https://youtu.be/EXxcMkja-70 ಇದೇ ಆಗಸ್ಟ್ 11ಕ್ಕೆ ರಕ್ಷಾಬಂಧನ ಬಂದಿದೆ. ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೋಕ್ಕೆ ರೆಡಿಯಾಗಿದ್ದಾರೆ. ಪ್ರತೀ ವರ್ಷ ಮಾರುಕಟ್ಟೆಗೆ ವೆರೈಟಿ ವೆರೈಟಿ ರಾಖಿ ಬಂದ ಹಾಗೆ,  ಈ ಬಾರಿಯೂ ಡಿಫ್ರೆಂಟ್ ಆಗಿರುವ ರಾಖಿ, ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ. ಪುನೀತ್ ಫೋಟೋ ಇರುವ ರಾಖಿ, ಈ ಬಾರಿ ಸದ್ದು ಮಾಡುತ್ತಿದೆ. ಕೆಂಪು ಕಲರ್ ದಾರಕ್ಕೆ ಸ್ಟೋನ್ಸ್ ಪೋಣಿಸಲಾಗಿದ್ದು, ಮಧ್ಯದಲ್ಲಿ...

ಹುಂಡಿ ಕದಿಯುವ ಮುನ್ನ ದೇವಿಯಲ್ಲಿ ಕ್ಷಮೆ ಕೇಳಿದ ಕಳ್ಳ- ವೀಡಿಯೋ ವೈರಲ್..

https://youtu.be/9_7MkaQyuQs ಮಧ್ಯಪ್ರದೇಶದ ದೇವಸ್ಥಾನವೊಂದರಲ್ಲಿ ಹುಂಡಿ ಕಳ್ಳ, ದೇವಿಗೆ ಕೈ ಮುಗಿದು, ಹುಂಡಿ ಕಳ್ಳತನ ಮಾಡಿ ಹೋದ ಘಟನೆ ನಡೆದಿದೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ. ಜಬಲ್ಪುರ್‌ನ ಸುಖಾ ಎನ್ನುವ ಊರಿನ ಲಕ್ಷ್ಮೀದೇವಿ ದೇವಸ್ಥಾನವೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಕಳ್ಳತನಕ್ಕೂ ಮುನ್ನವೇ. ದೇವಿಯಲ್ಲಿ ಕ್ಷಮೆ ಕೇಳಿದ್ದು, ಹುಂಡಿ ಕದ್ದೊಯ್ದಿದ್ದಾನೆ. ಬೆಳಗ್ಗಿನ ಜಾವ 4...

ಕೊಬ್ಬರಿ ಮತ್ತು ಶೇಂಗಾ ಚಟ್ನಿ ಪುಡಿಯನ್ನು ಈ ರೀತಿ ತಯಾರಿಸಿ ನೋಡಿ..

https://youtu.be/EXxcMkja-70 ಚಟ್ನಿ ಪುಡಿ ಅಂದ್ರೆ ಉಪ್ಪಿನಕಾಯಿ ಇದ್ದಂಗೆ. ಉಪ್ಪಿನಕಾಯಿ ಜೊತೆಗಿದ್ರೆ ಹೇಗೆ ಊಟ ಇಷ್ಟವಾಗತ್ತೆ ಅಂತಾರೋ, ಅದೇ ರೀತಿ ಚಟ್ನಿ ಪುಡಿ ಇದ್ರೆ, ಚಪಾತಿ, ದೋಸೆ, ಇಡ್ಲಿ ರುಚಿಸುತ್ತೆ. ಹಾಗಾಗಿ ಇಂದು ನಾವು ಶೇಂಗಾ ಚಟ್ನಿ ಪುಡಿ ಮತ್ತು ಕೊಬ್ಬರಿ ಚಟ್ನಿ ಪುಡಿ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ..  ಶೇಂಗಾ ಚಟ್ನಿ ಪುಡಿ: ಬೇಕಾಗುವ ಸಾಮಗ್ರಿ: ಒಂದು...

ಕರಿಬೇವು ಮತ್ತು ಹುರಿಗಡಲೆ ಚಟ್ನಿಪುಡಿ ರೆಸಿಪಿ..

https://youtu.be/EXxcMkja-70 ಚಟ್ನಿ ಪುಡಿ ಅಂದ್ರೆ ಉಪ್ಪಿನಕಾಯಿ ಇದ್ದಂಗೆ. ಉಪ್ಪಿನಕಾಯಿ ಜೊತೆಗಿದ್ರೆ ಹೇಗೆ ಊಟ ಇಷ್ಟವಾಗತ್ತೆ ಅಂತಾರೋ, ಅದೇ ರೀತಿ ಚಟ್ನಿ ಪುಡಿ ಇದ್ರೆ, ಚಪಾತಿ, ದೋಸೆ, ಇಡ್ಲಿ ರುಚಿಸುತ್ತೆ. ಹಾಗಾಗಿ ನಾವಿವತ್ತು ಕರಿಬೇವಿನ ಮತ್ತು ಪುಟಾಣಿ ಅಂದ್ರೆ ಹುರಿಗಡಲೆಯ ಚಟ್ನಿಪುಡಿ ಹೇಗೆ ತಯಾರು ಮಾಡೋದು ಅನ್ನೋದನ್ನ ಹೇಳಲಿದ್ದೇವೆ. ಕರಿಬೇವಿನ ಚಟ್ನಿ ಪುಡಿ: ಬೇಕಾಗುವ ಸಾಮಗ್ರಿ: ಒಂದು ಕಪ್...

[PSC] ಸಾರ್ವಜನಿಕ ಸೇವಾ ಆಯೋಗ ಪರೀಕ್ಷೆಯಲ್ಲಿ ತಾಯಿ, ಮಗ ಒಟ್ಟಿಗೆ ಉತ್ತೀರ್ಣರಾದರು!

Psc examination: kerala news Malappuram: ಕೇರಳದ ಮಲಪ್ಪುರಂನಲ್ಲಿ ಎಲ್ಲ ಅಡೆ ತಡೆಗಳನ್ನು ಮುರಿದು ತಾಯಿಯೊಬ್ಬರು ಅದ್ಭುತ ದಾಖಲೆ ನಿರ್ಮಿಸಿದ್ದಾರೆ.ಪಿಎಸ್ ಸಿ ಪರೀಕ್ಷೆಯಲ್ಲಿ ತಾಯಿ ಮಗ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ.42 ವರ್ಷದ ತಾಯಿ ತನ್ನ 24 ವರ್ಷದ ಮಗನೊಂದಿಗೆ ಅಧ್ಯಯನ ಮಾಡಿ,ಈಗ ಇಬ್ಬರೂ ಒಟ್ಟಿಗೆ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಕೇರಳದ...

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಆರೋಪಿಗಳ ಆಸ್ತಿ ಮುಟ್ಟುಗೊಲು ಪ್ರಕ್ರಿಯೆ ನಡೆಯುತ್ತಿದೆ: ಎಡಿಜಿಪಿ ಅಲೋಕ್ ಕುಮಾರ್

Manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗಳ ಬಂಧನವಾಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಆಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಎನ್​ಐಎ ಅಧಿಕಾರಿಗಳ‌ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್...

ಬಿಗ್ ಬಾಸ್ ಮನೆಯೊಳಗೆ ಗುರೂಜಿ ಗರಂ ಆಗಿದ್ದೇಕೆ…?! ಉದಯ್ಗೆ ಗುರೂಜಿ ವಾರ್ನಿಂಗ್..!

bigboss news: ಸಾಕಷ್ಟು ಕುತೂಹಲ ಮೂಡಿಸುತ್ತಿದೆ ಬಿಗ್ ಬಾಸ್ ಒಟಿಟಿ .ಬಿಗ್ ಬಾಸ್  ಆರಂಭವಾದ ಒಂದೇ ವಾರದಲ್ಲಿ ಮನೆಯಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ.ಕೆಲವರು ಲವ್-ಫ್ಲರ್ಟ್ ವಿಚಾರಕ್ಕೆ ಸುದ್ದಿಯಾದ್ರೆ, ಇನ್ನೂ ಕೆಲವರು ಕಿತ್ತಾಟದಿಂದಲೇ ಸದ್ದು ಮಾಡುತ್ತಿದ್ದಾರೆ.ಇದೇ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಸುದ್ದಿಯಲ್ಲಿದ್ದಾರೆ.ಸೈಲೆಂಟ್ ಆಗಿದ್ದ ಗುರೂಜಿ ಏಕಾಏಕಿ ಗರಂ ಆಗಿದ್ದೇಕೆ ಎಂಬುವುದೇ ಕುತೂಹಲದ ವಿಚಾರ. ಟ್ರೋಲ್​ಆಗುತ್ತಾ ಸದಾ ಸುದ್ದಿಯಲ್ಲಿದ್ದ ಆರ್ಯವರ್ಧನ್...

About Me

32350 POSTS
0 COMMENTS
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img