Wednesday, March 18, 2026

Karnataka Tv

ಶಿವಮೊಗ್ಗ: ಚರ್ಮ ಕೈಗಾರಿಕೆ ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗ ಯೋಜನೆಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2022-23ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಬಹುದಾದ ತರಬೇತಿ, ಸ್ವಯಂ ಉದ್ಯೋಗ ಸ್ವಾವಲಂಭಿ ಮಾರಾಟ ಮಳಿಗೆ, ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ...

‘ಮದುವೆ ಆಗಕ್ಕೋಸ್ಕರಾನೇ ಸಿರಿಯಲ್‌ಗೆ ಬಂದೆ’

https://youtu.be/cpgpJf0Ul_A ಪ್ರಮೋದ್ ಶೆಟ್ಟಿಯವರು ಸುಪ್ರೀತಾರನ್ನ ಮದುವೆಯಾಗಬೇಕಂದ್ರೆ, ಒಂದೊಳ್ಳೆ ಕೆಲಸ ಹುಡುಕಬೇಕಿತ್ತು. ಸುಪ್ರೀತಾ ಅದಾಗಲೇ ಸಿರಿಯಲ್‌ನಲ್ಲಿ ನಟಿಸುತ್ತಿದ್ದರು. ಪ್ರಮೋದ್ ರಂಗಭೂಮಿಯಲ್ಲಿದ್ದರು. ಹಾಗಾಗಿ ಹೆಣ್ಣು ಕೇಳಬೇಕಾದರೆ, ಪ್ರಮೋದ್ ಸಿರಿಯಲ್ ಮಾಡಲೇಬೇಕಾಯಿತು. ಆಗ ಹೊಸ ಸಿರಿಯಲ್‌ಗಾಗಿ ಆಡಿಶನ್ ನಡೆಯಬೇಕಾದರೆ, ಸುಪ್ರೀತಾ ಪ್ರಮೋದ್ ಅವರ ಫೋಟೋವನ್ನ ಡೈರೆಕ್ಟರ್‌ಗೆ ಕಳಿಸಿದ್ದಾರೆ. ಫೋಟೋ ನೋಡಿದ ಡೈರೆಕ್ಟರ್ ಪ್ರಮೋದ್‌ಗೆ ಕಾಲ್ ಮಾಡಿ ಕರೆದು, ಕೆಲ ಡೈಲಾಗ್ ಹೇಳಲು...

ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ -CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಂದಿನ ವರ್ಷದೊಳಗೆ ವಿಧಾನಸೌಧದ ಮುಂದೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಮತ್ತು ನಾಡಪ್ರಭುಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ತನ್ನ ಬದುಕಿನ ಆದರ್ಶಗಳಿಂದಾಗಿ ಕೆಂಪೇಗೌಡರು ‘ನಾಡಪ್ರಭು’ ಎಂಬ ಬಿರುದನ್ನು ಪಡೆದು, ನಾಡಿನ ಸಮಗ್ರ ಚಿಂತನೆ...

‘ಸುಪ್ರೀತಾ ನನಗೆ ರಂಗಭೂಮಿಯಲ್ಲೇ ಸಿಕ್ಕಿದ್ದು, ಅವರಿಗೆ ನಾನೇ ಪ್ರಪೋಸ್ ಮಾಡಿದ್ದು’

https://youtu.be/NYtbf9IQgOk ನಾವು ಪ್ರಮೋದ್ ಶೆಟ್ಟಿ ಅವರ ಪತ್ನಿ ಸುಪ್ರೀತಾ ಶೆಟ್ಟಿಯವರನ್ನ ಹಲವು ಧಾರಾವಾಹಿಗಳಲ್ಲಿ ಮತ್ತು ಮೊನ್ನೆ ಮೊನ್ನೆ ಕೊನೆಗೊಂಡ ನಮ್ಮಮ್ಮ ಸೂಪರ್ ಸ್ಟಾರ್ ಶೋನಲ್ಲಿ ನೋಡಿದ್ವಿ. ಹಾಗಾಗಿ ಸುಪ್ರೀತಾ ಮತ್ತು ಪ್ರಮೋದ್ ಅವರದ್ದು ಲವ್‌ ಸ್ಟೋರಿ ಅನ್ನೋ ಅಂದಾಜು ಎಲ್ಲರಿಗೂ ಇದ್ದೇ ಇರುತ್ತೆ. ಆದ್ರೆ ಇವರ ಲವ್‌ ಸ್ಟೋರಿ ಸ್ಟಾರ್ಟ್ ಆಗಿದ್ದು ಹೇಗೆ ಅಂತಾ ಪ್ರಮೋದ್...

ಶಿವಮೊಗ್ಗ: ಜೂನ್.29ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :ವಿವಿಧ ವಿದ್ಯುತ್ ಕಾಮಗಾರಿ ಹಿನ್ನಲೆಯಲ್ಲಿ ಜೂನ್ 29, 2022ರಂದು ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಗಾಜನೂರು ಶಾಖಾ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 29 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಸಕ್ಕರೆಬೈಲು ಮಾರ್ಗಗಳಿಂದ ವಿದ್ಯುತ್...

BIG BREAKING NEWS: 16 IPS ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಿಧ ವಲಯದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಆಡಳಿತ ಯಂತ್ರಕ್ಕ ಚುರುಕು ಮುಟ್ಟಿಸೋ ಕೆಲಸವನ್ನು ಮಾಡಿದೆ. ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಾಗಲಕೋಟೆಯ ಎಸ್ಪಿಯಾಗಿದ್ದಂತ ಲೋಕೇಶ್ ಅವರನ್ನು ಧಾರವಾಡ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಸಿಐಡಿಯ ಎಸ್ಪಿಯಾಗಿದ್ದಂತ ನಾಗೇಶ್ ಡಿ ಎಲ್ ಅವರನ್ನು ಚಿಕ್ಕಬಳ್ಳಾಪುರ ಎಸ್ಪಿಯಾಗಿ ವರ್ಗಾವಣೆಗೊಳಿಸಿದೆ. ಹಾಸನ...

ಜಸ್ಪ್ರೀತ್ ಬುಮ್ರಾಗೆ ನಾಯಕ ಪಟ್ಟ ? ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=FIXZnLrenX0&t=75s ಲಂಡನ್ : ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಖ್ಯಾತಿಯ ಜಸ್ಪ್ರೀತ್ ಬುಮ್ರಾ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ  ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ನಾಯಕಿ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿ ಐಸೋಲೇಶನ್‍ನಲ್ಲಿ ಇದ್ದಾರೆ. ಉಪನಾಯಕ ಕೆ.ಎಲ್.ರಾಹುಲ್ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇರುವುರಿಂದ ವೇಗಿ ಬುಮ್ರಾ ತಂಡದ ನಾಯಕತ್ವವಹಿಸಲಿದ್ದಾರೆ...

ಮಧ್ಯಪ್ರದೇಶ ಮುಡಿಗೆ ಚೊಚ್ಚಲ ರಣಜಿ ಕಿರೀಟ :ಮುಂಬೈ ತಂಡ ರಣಜಿ ರನ್ನರ್‍ಅಪ್

https://www.youtube.com/watch?v=O0-Yi-AnbCg ಬೆಂಗಳೂರು: ಮಧ್ಯಪ್ರದೇಶ ಕ್ರಿಕೆಟ್ ತಂಡ ಚೊಚ್ಚಲ ಬಾರಿಗೆ ರಣಜಿ ಟ್ರೋಫಿಗೆ ಮುತ್ತಿಕ್ಕಿದ್ದು  ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ನೂತನ ಸಾಮ್ರಾಟನಾಗಿ ಹೊರಹೊಮ್ಮಿದೆ. 23 ವರ್ಷಗಳ ಹಿಂದೆ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕೈಚೆಲ್ಲಿದ್ದ ಮಧ್ಯಪ್ರದೇಶ ಇಂದು ನೂತನ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಭಾನುವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಐದನೆ ಹಾಗೂ ಅಂತಿಮ ದಿನದಾಟದ ಪಂದ್ಯದಲ್ಲಿ ಮುಂಬೈ ತಂಡ ಎರಡನೆ...

ಚಾಹಲ್ ಮ್ಯಾಜಿಕ್ ಗೆ ಥಂಡಾ ಹೊಡೆದ ಐರ್ಲೆಂಡ್

https://www.youtube.com/watch?v=NYtbf9IQgOk ಡಬ್ಲಿನ್: ಯಜ್ವಿಂದರ್ ಚಾಹಲ್ ಅವರ ಅಮೋಘ ಬೌಲಿಂಗ್ ಪ್ರದರ್ಶನ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಮಳೆಯ ಕಣ್ಣಾಮುಚ್ಚಾಲೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯ ಕಾರಣ ಪಂದ್ಯವನ್ನು 12 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಐರ್ಲೆಂಡ್ ಪರ ಪೌಲ್ ಸ್ಟಿರ್ಲಿಂಗ್...

‘ನೀನೊಬ್ಬ ನಟ ಆಗೋದಕ್ಕೆ ನಾಲಾಯಕ್ಕು ಅಂದಿದ್ರು’

https://youtu.be/NYtbf9IQgOk ಕಾಲೇಜು ದಿನಗಳಲ್ಲಿ ಪ್ರಮೋದ್‌ಗೆ ನಟನೆಯಲ್ಲಿ ಆಸಕ್ತಿ ಶುರುವಾಗಿತ್ತು. ರಂಗಭೂಮಿ ಇಷ್ಟವಾಗಿದ್ದ ಕಾರಣ, ಕಾಲೇಜಿನಲ್ಲಿ ಮಾತೃಕ ಅನ್ನೋ ಡ್ರಾಮಾ ಮಾಡುವ ಅವಕಾಶ ಸಿಕ್ಕಿತ್ತು. ಅದರಲ್ಲಿ ಇವರ ಗುರುಗಳು, ಪ್ರಮುಖ ನಟನ ಪಾತ್ರವನ್ನೇ ಪ್ರಮೋದ್‌ಗೆ ಕೊಟ್ಟಿದ್ದರಂತೆ. ಆದ್ರೆ ಒಂದು ವಾರ ಪ್ರಾಕ್ಟೀಸ್ ಮಾಡಿದ ಬಳಿಕ ಇವರ ನಡಿಯ ಸ್ಟೈಲ್ ಇಷ್ಟವಾಗದ ಕಾರಣ, ಇವರ ಗುರುಗಳು, ಇವರನ್ನ ಎದ್ದೋಗು...

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img