Thursday, September 17, 2026

Karnataka Tv

ಎಂಥ ಮನೆಯಲ್ಲಿ ಹೆಣ್ಣು ಮಕ್ಕಳ ಜನನವಾಗುತ್ತದೆ..?

ಕೆಲವರಿಗೆ ಹೆಣ್ಣೆಂದರೆ ಭಾರ. ಆದ್ರೆ ಇನ್ನೂ ಕೆಲವರಿಗೆ ಹೆಣ್ಣು ಹುಟ್ಟಲಿ ಅನ್ನೋದೇ ಆಸೆ. ಹಾಗಾದ್ರೆ ಹೆಣ್ಣು ಹುಟ್ಟೋದಂದ್ರೆ, ಉತ್ತಮವಾ..? ಎಂಥ ಮನೆಯಲ್ಲಿ ಹೆಣ್ಣು ಮಗು ಹುಟ್ಟುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಅರ್ಜುನ, ಶ್ರೀಕೃಷ್ಣನಲ್ಲಿ ಈ ರೀತಿ ಕೇಳುತ್ತಾನೆ. ಪ್ರಭು ಎಂಥ ಮನೆಯಲ್ಲಿ ಧನ ಲಕ್ಷ್ಮಿ ಅಂದರೆ, ಪುತ್ರಿಯ ಜನನವಾಗುತ್ತದೆ ಎಂದು...

ಉಚಿತ ವಿದ್ಯುತ್ ಯೋಜನೆ ಸ್ಥಗಿತ: ಡಬ್ಬಲ್ ಎಂಜಿನ್ ಸರ್ಕಾರ ಡಬ್ಬಲ್ ದ್ರೋಹ ಎಸಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ...

ರಾವಣನ ಮಗ ಮೇಘನಾಥ, ರಾವಣನಿಗಿಂತಲೂ ಬಲಶಾಲಿಯಾಗಲು ಏನು ಕಾರಣ..? ಯಾರೀತ..?

ನಾವು ನಿಮಗೆ ಹಲವು ಬಾರಿ ರಾವಣನ ಬಗ್ಗೆ ತಿಳಿಸಿದ್ದೇವೆ. ರಾವಣನಲ್ಲೂ ಹಲವು ಉತ್ತಮ ಗುಣವಿದ್ದಿತು. ಆದರೆ ಕೆಲವೇ ಕೆಲವು ದುರ್ಗಣದ ಕಾರಣ, ರಾವಣನ ಸಂಹಾರವಾಯಿತು. ಆದರೆ ರಾವಣನಿಗಿಂದಲೂ, ಅವನ ಮಗ ಮೇಘರಾಜ ಬಲಶಾಲಿಯಾಗಿದ್ದ. ಹಾಗಾದ್ರೆ ಮೇಘರಾಜ ಯಾರು..? ಯಾಕೆ ಅವನು ರಾವಣನಿಗಿಂತ ಬಲಶಾಲಿ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗಣೇಶ ಕುಬೇರನನ್ನೇ ತಿನ್ನಲು...

ಪ್ರಸಾರ ನಿಲ್ಲಿಸುತ್ತಿದೆ “ನನ್ನರಸಿ ರಾಧೆ”…!

Serial News: ಕಿರುತೆರೆ ಪ್ರೇಕ್ಷಕರು ಹೆಚ್ಚು ಇಷ್ಟ ಪಟ್ಟಿದ್ದ ಧಾರಾವಾಹಿಗಳಲ್ಲಿ ನನ್ನರಸಿ ರಾಧೆ ಕೂಡ ಒಂದು. ಈ ಧಾರಾವಾಹಿ ಇದೇ ತಿಂಗಳು ಮುಕ್ತಾಯ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಸೆಪ್ಟಂಬರ್ 24ರಂದು ಈ ಧರಾವಾಹಿಯ ಕೊನೆ ಸಂಚಿಕೆ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ. ಇದೀಗ ಪ್ರಸಾರ ನಿಲ್ಲಿಸಿದ ಧಾರಾವಾಹಿ ಲಿಸ್ಟ್‌ಗೆ ಮತ್ತೊಂದು ಸೀರಿಯಲ್ ಸೇರಿಕೊಳ್ಳುತ್ತಿದೆ ನನ್ನರಸಿ ರಾಧೆ. ಹೌದು ಕಲರ್ಸ್...

ಶಿಕ್ಷಕರ ದಿನದಂದು ಮೋದಿ ಭರ್ಜರಿ ಗಿಫ್ಟ್..!

National News: ಪ್ರಧಾನಿ ನರೇಂದ್ರ  ಮೋದಿ ಶಿಕ್ಷಕರ ದಿನದಂದು ಭರ್ಜರಿ ಗಿಫ್ಟ್ ನೀಡಿದ್ದಾರೆ. ಹೌದು ಶಿಕ್ಷಕರ ದಿನವಾದ ಇಂದು ಪ್ರಧಾನಿ ಶಾಲೆಗಳಿಗೆ  ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ ಯೋಜನೆಯಡಿಯಲ್ಲಿ  ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿ...

ಮಂಡ್ಯ: ಸಿಎಂ ಬೊಮ್ಮಾಯಿಂದ ಬೆಂಗಳೂರು ನೀರು ಸರಬರಾಜು ಪಂಪ್ ಹೌಸ್ ಗಳ ಪರಿಶೀಲನೆ

Mandya News: ಅತಿ ಹೆಚ್ಚು ಮಳೆಯಿಂದ ಟಿ. ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿಯು ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನುಗ್ಗಿ ಬಹಳ ಹಾನಿಯಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರು ತಿಳಿಸಿದರು. ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ  ಬೆಂಗಳೂರು ನೀರು ಸರಬರಾಜು...

ಈಜು ಬಾರದಿದ್ದರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆ: KSRTC ಚಾಲಕ, ನಿರ್ವಾಹಕರಿಗೆ ಸಂಸ್ಥೆಯಿಂದ ಪ್ರಶಂಸೆ, ಸನ್ಮಾನ

ಬೆಂಗಳೂರು: ಆ ಚಾಲಕ ಮತ್ತು ನಿರ್ವಾಹಕರಿಗೆ ಈಜು ಬಾರದೇ ಇದ್ದರೂ ಅಂಡರ್ ಪಾಸ್ ನ ನೀರಿನಲ್ಲಿ ಸಿಲುಕಿ, ಮುಳುಗಡೆಯಾಗುತ್ತಿದ್ದಂತ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಸಾಹಸ ಕಾರ್ಯವನ್ನು ಧೈರ್ಯದಿಂದ ಮೆರಿದ್ದರು. ಹೀಗಾಗಿ ಇಂದು ಕೆ ಎಸ್ ಆರ್ ಟಿ ಸಿಯಿಂದ ಸನ್ಮಾನಿಸಿ, ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್...

ಕಪ್ಪು ಬಣ್ಣದ ಬಟ್ಟೆಯಲ್ಲಿ ಆಶಿಕಾ ಮಸ್ತ್ ಪೋಸ್ ..!

Film News: ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಆಶಿಕಾ ಸದ್ಯ ವಿಭಿನ್ನ ಫೋಸ್ ನಿಂದ  ನೆಟ್ಟಿಗರ ಗಮ ಸೆಳೆದಿದ್ದಾರೆ. ಕಪ್ಪು ಬಣ್ಣದ ಬಟ್ಟೆಯಲ್ಲಿ  ಬೆಳದಿಂಗಲಂತಿರೋ  ಚೆಲುವೆ ಆಶಿಕಾ  ಮಿಂಚಿದ್ದಾರೆ.ಆಶಿಕಾ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ  ಫುಲ್ ವೈರಲ್ ಆಗುತ್ತಿವೆ. ಕಪ್ಪು ಬಣ್ಣದ ಬಟ್ಟೆಯಲ್ಲಿ ಆಶಿಕಾ ಮಸ್ತ್ ಪೋಸ್ ನೀಡಿದ್ದಾರೆ. ಆಶಿಕಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ...

ಹೊಸ ಸ್ಯಾಮ್ ಸಂಗ್ ಟ್ಯಾಬ್ ಅನಾವರಣ…!

Technology News: ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಡಿವೈಸ್‌ಗಳಿಂದ ಗುರುತಿಸಿಕೊಂಡಿದೆ. ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿದೆ. ಸದ್ಯ ಇದೀಗ ಟೆಕ್‌ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ ಟ್ಯಾಬ್‌ ಆಕ್ಟಿವ್‌ 4 ಪ್ರೊ ಟ್ಯಾಬ್ಲೆಟ್‌ ಅನ್ನು ಲಾಂಚ್‌ ಮಾಡಿದೆ. ಇದು ಆಂಡ್ರಾಯ್ಡ್ ಟ್ಯಾಬ್ಲೆಟ್ ಆಗಿದ್ದು, ರಗಡ್‌ ಲುಕ್‌ ಹೊಂದಿದೆ. ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ...

7ನೇ ತರಗತಿಯಲ್ಲಿ ಆರಂಭವಾದ ಪ್ರೀತಿ…! ವೈರಲ್ ಆಯ್ತು ಅಜ್ಜ-ಅಜ್ಜಿ ಪ್ರೇಮ ಪ್ರಸಂಗ

Special News: ಪ್ರೀತಿ ಮಾಡುವುದು  ಸುಲಭ ಆದರೆ  ಅದನ್ನು  ಕಾಪಾಡಿಕೊಂಡು ಬರುವುದು ತುಂಬಾ ಕಠಿಣ. ಆದರೆ ಇಲ್ಲಿ ಅಜ್ಜ-ಅಜ್ಜಿ ಇಬ್ಬರು ತಮ್ಮ 60 ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ.  ಅಜ್ಜ ಅಜ್ಜಿಯ ಈ ವೀಡಿಯೋ  ಇನ್​ಸ್ಟಾಗ್ರಾಂನ ಟುಡೇ ಇಯರ್ಸ್ ಓಲ್ಡ್ ಪುಟದಲ್ಲಿಮರು ಹಂಚಿಕೆಯಾಗಿ  ಫುಲ್ ವೈರಲ್  ಆಗಿದೆ. ಇಬ್ಬರಿಗೂ 80  ವರ್ಷಗಳು  ಅವರ ವಿವಾಹವಾಗಿ  60...

About Me

32437 POSTS
0 COMMENTS
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img