Wednesday, March 18, 2026

Karnataka Tv

ಇಂದು ರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್ಡಿಎ) ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ಅವರ ನಾಮನಿರ್ದೇಶನದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರು ಮತ್ತು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಹಿರಿಯ ನಾಯಕರು ಅವರೊಂದಿಗೆ ಇರಲಿದ್ದಾರೆ. ಜಾರ್ಖಂಡ್ನ ಮಾಜಿ ರಾಜ್ಯಪಾಲರು ತಮ್ಮ ನಾಮನಿರ್ದೇಶನಕ್ಕಾಗಿ ಗುರುವಾರ ರಾಷ್ಟ್ರ ರಾಜಧಾನಿಗೆ ಬಂದಿದ್ದರು. ಮುರ್ಮು...

ಭಾರತ ವನಿತೆಯರಿಗೆ ಜಯ 

https://www.youtube.com/watch?v=Pd46RKAFpjI ದಂಬುಲಾ:  ಜೆಮಿಮ್ಮಾ ರಾಡ್ರಿಗಸ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 34 ರನ್‍ಗಳ ಗೆಲುವು ದಾಖಲಿಸಿದೆ. ಇಲ್ಲಿನ ರಂಗಿರಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್  ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತು. ಭಾರತ ಪರ ಶೆಫಾಲಿ ವರ್ಮಾ 31,  ಹರ್ಮನ್‍ಪ್ರೀತ್ ಕೌರ್ 22, ಜೆಮಿಮ್ಮಾ ರಾಡ್ರಿಗಸ್...

ಕಾಮನ್‍ವೆಲ್ತ್: ವನಿತೆಯರ ಹಾಕಿ ತಂಡ ಪ್ರಕಟ: ಸ್ಥಾನ ಪಡೆಯುವಲ್ಲಿ ವಿಫಲರಾದ ರಾಣಿರಾಮ್‍ಪಾಲ್

https://www.youtube.com/watch?v=VYQmxIUGb5o ಹೊಸದಿಲ್ಲಿ: ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ 18 ಆಟಗಾರ್ತಿಯರನ್ನೊಳಗೊಂಡ ಭಾರತ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದೆ. ಸ್ಟ್ರೈಕರ್ ರಾಣಿ ರಾಮ್‍ಪಾಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ತಂಡ ಮುಂದಿನ ತಿಂಗಳು ನಡೆಯುವ ವಿಶ್ವಕಪ್‍ನಲ್ಲೂ  ಆಡಲಿದೆ. ಗೋಲ್‍ಕೀಪರ್ ಸವೀತಾ ಪುಣಿಯಾ ತಂಡವನ್ನು ಮುನ್ನಡೆಸಲಿದ್ದು ಡಿಫೆಂಡರ್ ದೀಪಾ ಗ್ರೇಸ್ ಎಕ್ಕಾ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಇವರಿಬ್ಬರು ನೆದರ್‍ಲ್ಯಾಂಡ್ ಮತ್ತು ಸ್ಪೇನ್‍ನಲ್ಲಿ...

ಮುಂಬೈಗೆ ಸರ್ಫಾರಾಜ್ ಶತಕದಾಸರೆ: ತಿರುಗೇಟು ನೀಡಿದ ಮ.ಪ್ರದೇಶ  

https://www.youtube.com/watch?v=XRJZK9wiIao ಬೆಂಗಳೂರು: ಸರ್ಫಾರಾಜ್ ಖಾನ್ ಅವರ ಆಕರ್ಷಕ ಶತಕದ ನೆರೆವಿನಿಂದ ಮುಂಬೈ ತಂಡ ಮಧ್ಯ ಪ್ರದೇಶ ವಿರುದ್ಧದ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ  ಮೇಲುಗೈ ಸಾಧಿಸಿದೆ. ಆದರೆ ದಿನದಾಟದ ಅಂತ್ಯದಲ್ಲಿ  ಮಧ್ಯಯಪ್ರದೇಶ 1 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ತಿರುಗೇಟು ನೀಡಿದೆ. ಗುರುವಾರ ಚಿನ್ನಸ್ವಾಮಿ ಮೈದಾನದಲ್ಲಿ  ನಡೆದ 2ನೇ ದಿನದಾಟದ ಪಂದ್ಯದಲ್ಲಿ  ಬ್ಯಾಟಿಂಗ್ ಮುಂದುವರೆಸಿದ ಮುಂಬೈ...

ಜಪಮಾಲೆಯಲ್ಲಿ 108 ಮಣಿಗಳೇ ಯಾಕೆ ಇರುತ್ತದೆ..?

https://youtu.be/h5lZfofxeWY ಕೆಲವರು ಆರೋಗ್ಯದ ಬಗ್ಗೆ ಮಾತನಾಡುವಾಗ, ಏನ್ಮಾಡೋದು ನೂರೆಂಟು ಖಾಯಿಲೆಗಳು ಬರ್ತಿರ್ತವೆ, ಹೋಗ್ತಿರ್ತವೆ. ಜೀವನ ಮಾಡ್ಕೊಂಡು ಹೋಗ್ತಿರ್ಬೇಕು ಅಂತಾ. ಅಲ್ಲದೇ, ನಾವು ಬಳಸೋ ಆಂಬುಲೆನ್ಸ್ ನಂಬರ್ ಕೂಡ 108. ಅಲ್ಲದೇ ಕೆಲ ಹಿರಿಯರು ಮಾತನಾಡುವಾಗ ನೂರೆಂಟು ವಿಘ್ನ ಅಂತಾ ಮಾತಾಡ್ತಾರೆ. ಇನ್ನು ಜಪ ಮಾಲೆಯಲ್ಲೂ 108 ಮಣಿಗಳಿರುತ್ತದೆ. ಹಾಗಾಗಿ ನಾವಿಂದು ಯಾಕೆ ಜಪ ಮಾಲೆಯಲ್ಲಿ 108...

ಸಿಸಿ ಟಿವಿ ಕ್ಯಾಮರಾ ಅಳಡಿಕೆ, ವಿಡಿಯೋ-ಫೋಟೋ ಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ 13 ದಿನಗಳ "ಸಿಸಿ ಟಿ.ವಿ ಕ್ಯಾಮೆರಾ ಅಳವಡಿಕೆ" ಮತ್ತು ಸರ್ವಿಸಿಂಗ್ ಹಾಗೂ 30 ದಿನಗಳ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ " ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು....

‘ರೋಲ್ ಕೊಟ್ಟು ರಿಜೆಕ್ಟ್ ಮಾಡಿ ಕಳ್ಸಿದ್ರು’

https://youtu.be/fvEIczlOWjk ಯಾರಿಗೂ ಸಕ್ಸಸ್ ಅನ್ನೋದು ಈಸಿಯಾಗಿ ಒಲಿದು ಬರೋದಿಲ್ಲ. ಯಶಸ್ಸು ಸಿಗಬೇಕು ಅಂದ್ರೆ ಕಷ್ಟಪಡಬೇಕು. ತಾಳ್ಮೆಯಿಂದಿರಬೇಕು. ಅವಮಾನ ಸನ್ಮಾನಗಳನ್ನ ಒಂದೇ ರೀತಿ ಕಾಣುವುದನ್ನೂ ಕಲಿಯಬೇಕು. ಆಗ ಮಾತ್ರ ನಾವು ಯಶಸ್ಸಿನ ಮೆಟ್ಟಿಲು ಹತ್ತೋಕ್ಕೆ ಸಾಧ್ಯ. ಇದೇ ರೀತಿ ಗೌರವ್ ಶೆಟಟ್ಟಿಗೂ ಕೂಡ ಯಶಸ್ಸು ಈಸಿಯಾಗಿ ಸಿಕ್ಕಿಲ್ಲ. ಅವರು ಕೂಡ ಕಷ್ಟಪಟ್ಟು ಈಗ ಫೇಮಸ್ ಆಗಿದ್ದಾರೆ. ಈ...

ಹಾವೇರಿ: ಶಿಶು ಪಾಲನಾ ಕೇಂದ್ರ ಆರಂಭಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲಾ ಕೇಂದ್ರ ಹಾಗೂ ಮಹಿಳಾ ಕಾರ್ಮಿಕರು ಹೆಚ್ಚಿರುವ ಎರಡು ತಾಲೂಕಾ ಕೇಂದ್ರಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲು ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ತ್ರೀ ಒಕ್ಕೂಟಗಳಿಂದ ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಒಂದು ಶಿಶು ಪಾಲನಾ ಕೇಂದ್ರ ತೆರೆಯಲು ಅವಕಾಶವಿದೆ ಹಾಗೂ ಮಹಿಳಾ...

BREAKING NEWS: BBMP ವಾರ್ಡ್ ಗಳನ್ನು 198ರಿಂದ 243ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ, ಇದೀಗ ಬಿಬಿಎಂಪಿ ವಾರ್ಡ್ ಗಳನ್ನು 243ಕ್ಕೆ ಹೆಚ್ಚಿಸಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆಗೆ ಸೂಚನೆ ಹಿನ್ನಲೆಯಲ್ಲಿ, ವಾರ್ಡ್ ಗಳ ಪುನರ್ ವಿಂಗಡಣೆ ಮಾಡಿ, ಸಮಿತಿಯ ಶಿಫಾರಸ್ಸಿನಂತೆ 198 ವಾರ್ಡ್ ಗಳನ್ನು 243ಕ್ಕೆ ಏರಿಕೆ ಮಾಡಿದೆ. ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆಯಲ್ಲಿ ವಾರ್ಡ್ ಗಳ ಸಂಖ್ಯೆನ್ನು...

ಹೊಸದಾಗಿ ಡಾಂಬರು ಹಾಳಾದ ವಿಚಾರ: ಸೂಕ್ತ ತನಿಖೆ ನಡೆಸಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ...

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img