Thursday, July 30, 2026

Karnataka Tv

ಹೊಟೇಲ್ ಶೈಲಿಯ ಸ್ವೀಟ್ ಕಾರ್ನ್ ಸೂಪ್ ಈಗ ಮನೆಯಲ್ಲೇ ತಯಾರಿಸಿ…

ಸ್ಟೀಟ್ ಕಾರ್ನ್ ತಿನ್ನೋಕ್ಕೆ ಎಷ್ಟು ಟೇಸ್ಟಿನೋ, ಆರೋಗ್ಯಕ್ಕೂ ಅಷ್ಟೇ ಉತ್ತಮ. ಇದನ್ನ ಬೇಯಿಸಿ ತಿಂದ್ರೆ ಮಲಬದ್ಧತೆ ಸಮಸ್ಯೆ, ಹೊಟ್ಟೆ ನೋವಿನ ಸಮಸ್ಯೆ, ಜೀರ್ಣಕ್ರಿಯೆ ಸಮಸ್ಯೆ ಸೇರಿ ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆದ್ರೆ ಬರೀ ಬೇಯಿಸಿ ತಿನ್ನೋ ಬದಲು, ಇದನ್ನು ಇನ್ನೂ ಆರೋಗ್ಯಕರ ಮತ್ತು ರುಚಿಕರ ಮಾಡಿ ತಿನ್ನಬಹುದು. ಹಾಗಾಗಿ ನಾವಿಂದು ಇದರ...

ಪನೀರ್ ಪೆಪ್ಪರ್ ಫ್ರೈ ಹೀಗೆ ತಯಾರಿಸಿ ನೋಡಿ..

ಹೊಟೇಲ್‌ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಪನೀರ್ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೆಜ್ ಕಬಾಬ್, ಬೀಟ್‌ರೂಟ್ ಕಟ್ಲೇಟ್ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಬೌಲ್ ಪನೀರ್, 1...

ಏಷ್ಯಾಕಪ್: ಲಂಕಾ ತಂಡ ಪ್ರಕಟ 

https://www.youtube.com/watch?v=F1SoKq4fPV4 ಕೊಲೊಂಬೊ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಗೆ ಲಂಕಾ ಕ್ರಿಕೆಟ್ ಮಂಡಳಿ 18 ಆಟಗಾರರನೊಳಗೊಂಡ ತಂಡವನ್ನು ಪ್ರಕಟಿಸಿದೆ. ಐದು ಬಾರಿ ಏಷ್ಯಾ ಚಾಂಪಿಯನ್ ಶ್ರೀಲಂಕಾ ತಂಡ ಎಡಗೈ ಯುವ ವೇಗಿ ದಿಲ್ಶಾನ್ ಶನಕಾಗೆ ಮಣೆ ಹಾಕಿದೆ.  ದಾಸಾನು ಶನಕಾ ನೇತೃತ್ವದ ತಂಡದಲ್ಲಿ ಅಶೆನ್ ಬಾಂದಾರಾಗೆ ಕೂಡ ಸ್ಥಾನ ನೀಡಲಾಗಿದೆ. https://www.youtube.com/watch?v=ys-634bkwZ4 ತಂಡದಲ್ಲಿ  ಅನುಭವಿ ಆಟಗಾರ ದಿನೇಶ್ ಚಾಂಡಿಮಲ್, ಧನಂಜಯ ಡಿಸಿಲ್ವಾ ಮತ್ತು...

ಆಲ್ರೌಂಡ್ ಆಟ ಆಡಿದ ಕೆ. ಗೌತಮ್ : ಯುನೈಟೆಡ್ ತಂಡಕ್ಕೆ ಪ್ಲೇ ಆಫ್ ಹಾದಿ ದೂರ

https://www.youtube.com/watch?v=beRxSKDDcHo ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ  8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.  ಮೊದಲು ಬ್ಯಾಟಿಂಗ್...

ಸಂಜು, ಶಾರ್ದೂಲ್ ಮಿಂಚು: ರಾಹುಲ್ ಪಡೆಗೆ  ಸರಣಿ ಜಯ

https://www.youtube.com/watch?v=JoYBIXBSjGU ಹರಾರೆ: ಸಂಜು ಸ್ಯಾಮ್ಸನ್ (ಅಜೇಯ 43) ಅವರ ಅಮೋಘ ಬ್ಯಾಟಿಂಗ್ ಹಾಗೂ ಶಾರ್ದೂಲ್ ಠಾಕೂರ್ ಅವರ ಅದ್ಬುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಎರಡನೆ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ರಾಹುಲ್ ಪಡೆ 2-0 ಅಂತರದಿಂದ ಸರಣಿ ಕೈವಶಪಡಿಸಿಕೊಂಡಿದೆ. ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್...

ಮೊಟ್ಟೆ ಸಂಪತ್ ಗೆ ಬಂಧಿಸಿದ 8 ಗಂಟೆಯಲ್ಲೇ ಜಾಮೀನು

ಮಡಿಕೇರಿ: ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಂತ ಸಂಪತ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬಂಧಿತ ಆರೋಪಿ ಸಂಪತ್ ಗೆ 8 ಗಂಟೆಯಲ್ಲೇ ಜಾಮೀನು ದೊರೆತಂತೆ ಆಗಿದೆ. ಕೊಡಗು ಪ್ರವಾಸದ ವೇಳೆ ಸಿದ್ಧರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತ ಸಂಪತ್, ಮೊಟ್ಟೆ ಎಸೆದಿದ್ದನು. ಈ ಬಗ್ಗೆ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ, ಪ್ರವಾಹ: ಒಂದೇ ಕುಟುಂಬದ 8 ಜನ ಸೇರಿ 19 ಮಂದಿ ಬಲಿ, 6 ಮಂದಿ ನಾಪತ್ತೆ

ನವದೆಹಲಿ: ಹಿಮಾಲಯದ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳು ಶನಿವಾರ ಮಾನ್ಸೂನ್ ಮಳೆಯ ಹೊಡೆತಕ್ಕೆ ಸಿಲುಕಿವೆ, ಏಕೆಂದರೆ ಭಾರಿ ಮಳೆ, ಭೂಕುಸಿತ ಮತ್ತು ಮೇಘಸ್ಫೋಟವು ಎರಡೂ ರಾಜ್ಯಗಳ ಹಲವಾರು ಭಾಗಗಳಲ್ಲಿ ಅಪ್ಪಳಿಸಿದೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 19 ಜನರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ ಮತ್ತು 6 ಜನರು ಕಾಣೆಯಾಗಿದ್ದಾರೆ ಮತ್ತು ಉತ್ತರಾಖಂಡದಲ್ಲಿ ಮೇಘಸ್ಫೋಟದಲ್ಲಿ...

‘ಸಿದ್ದರಾಮಯ್ಯನವರಿಗೆ ಪಶ್ಚಾತ್ತಾಪವಾಗಿದ್ದರೆ ಸ್ವಾಗತ’-ಬಿಎಸ್‌ವೈ

Banglore news: ಧರ್ಮ ವಿಭಜನೆ ಮಾಡಲು ಮುಂದಾಗಿರುವುದು ತಪ್ಪು ಎಂದು ಸಿದ್ದರಾಮಯ್ಯನವರಿಗೆ ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದ ಮಾತುಕತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ಮತ್ತು ಸಿದ್ದರಾಮಯ್ಯನವರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ....

ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ…! ಎಲ್ಲೋ ಅಲರ್ಟ್ ಘೋಷಣೆ..!

Banglore news: ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಆ.22ರಿಂದ ಆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯಾಗುವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ...

ತಂದೆಯ ಅಕ್ರಮ ಸಂಬಂಧಕ್ಕೆ ಮಗ ಆತ್ಮಹತ್ಯೆ…!

Banglore news: ಬೆಂಗಳೂರು: ತಂದೆಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡಿರುವ ಯುವಕ ಚಂದು. ಚಂದು ತಂದೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಪ್ರತಿದಿನ ಅಪ್ಪ- ಮಗನ ಮಧ್ಯೆ ಗಲಾಟೆ ನಡೆಯುತಿತ್ತು. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ...

About Me

32774 POSTS
0 COMMENTS
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img