Thursday, September 17, 2026

Karnataka Tv

36ನೇ ರಾಷ್ಟ್ರೀಯ ಗೇಮ್ಸ್‌ಗೆ ಚಾಲನೆ ನೀಡಿದ ಕೇಂದ್ರ ಗೃಹ ಸಚಿವ

National News: ಅಹಮದಾಬಾದ್, ಸೆಪ್ಟೆಂಬರ್ 4: ಸೆಪ್ಟೆಂಬರ್ 29ರಿಂದ ಅಕ್ಟೋಬರ್ 12ರ ವರೆಗೂ ಗುಜರಾತ್ ರಾಜ್ಯದ ಆರು ನಗರಗಳಲ್ಲಿ ನಡೆಯುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ಮಾಡಲಾಗಿದೆ. 7 ವರ್ಷಗಳ ಬಳಿಕ ರಾಷ್ಟ್ರೀಯ ಗೇಮ್ಸ್ ನಡೆಯುತ್ತಿದ್ದು, ಅದಕ್ಕೆ ಗುಜರಾತ್ ಆತಿಥ್ಯ ವಹಿಸ್ತಿದೆ. ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ...

‘ಸೆಪ್ಟಂಬರ್ 13′ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಶುಭ ಹಾರೈಸಿದ ಮಮ್ಮುಟ್ಟಿ

Film News: ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ದಾದಿಯರ ಸೇವೆ, ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಶೀಘ್ರದಲ್ಲಿಯೇ ತೆರೆಗೆ ಬರಲಿರುವ ಈ ಚಿತ್ರದ ಹೊಸ ಪೋಸ್ಟರ್ ನ್ನು ಮಾಲಿವುಡ್ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ...

BREAKING NEWS: ಬ್ರಿಟನ್ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ

ನವದೆಹಲಿ: ಲಿಜ್ ಟ್ರಸ್ ಅವರನ್ನು ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಬ್ರಿಟನ್ನ ಮುಂದಿನ ಪ್ರಧಾನಿಯಾಗಿ ಸೋಮವಾರ ನೇಮಕ ಮಾಡಲಾಗಿದ್ದು, ದೇಶವು ಜೀವನ ವೆಚ್ಚದ ಬಿಕ್ಕಟ್ಟು, ಕೈಗಾರಿಕಾ ಅಶಾಂತಿ ಮತ್ತು ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಸಮಯದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಭಾರತೀಯ ಮೂಲದ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ವಿರುದ್ಧ ಟ್ರಸ್ ಅವರನ್ನು ಕಣಕ್ಕಿಳಿಸಿದ ಅನೇಕ...

ಬ್ರಿಟನ್ ನ ನೂತನ ಪ್ರಧಾನ ಮಂತ್ರಿಯಾಗಿ ಲಿಜ್ ಟ್ರಸ್ ಆಯ್ಕೆ

International News: ಬ್ರಿಟನ್  ಚುನಾವಣೆ ಫಲಿತಾಂಶ  ಹೊರ ಬಿದ್ದಿದ್ದು  ಬ್ರಿಟನ್  ನ ನೂತನ ಪ್ರಧಾನ ಮಂತ್ರಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಇವರು  ಭೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಿದ್ದಾರೆ. ಹಾಗೆಯೇ ಪ್ರತಿ ಸ್ಪರ್ಧಿ ರಿಷಿ ಸುನಕ್ ಅವರನ್ನು  ಸೋಲಿಸಿದ್ದಾರೆ. https://karnatakatv.net/portugal-pregnent-women-death/ https://karnatakatv.net/without-makeup-she-entered-final/ https://karnatakatv.net/india-helped-to-pakistan-flood/

ಸಾಕು ನಾಯಿಗೂ ಸೀಮಂತ ಭಾಗ್ಯ…!’

Manglore News: ಮಂಗಳೂರಿನಲ್ಲಿ ಸಾಕು ನಾಯಿಗೆ ಸೀಮಂತ ಮಾಡಿರೋ   ವಿಶೇಷ ಘಟನೆ  ನಡೆದಿದೆ. ಹೌದು ಮಂಗಳೂರಿನ  ಗುರುಪುರ ಕೈಕಂಬದ ಮಂಜುಳ ಹಾಗು  ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಪ್ರಾಣಿ ಪ್ರಿಯೆ. ಈಕೆ ಮನೆಯಲ್ಲಿ ಸಾಕಿದ ತನ್ನ ಮುದ್ದಿನ ನಾಯಿಗೆ ಸೀಮಂತ ಕಾರ್ಯ ನೆರವೇರಿಸಿದ್ದಾರೆ. ಒಂದೂವರೆ ವರ್ಷದ ಶ್ಯಾಡೋ ನಾಮಾಂಕಿತದ ನಾಯಿಗೆ ಹಸಿರು ಬಳೆ  ಕುಂಕುಮ...

ಶಿವನಿಗೆ ಮೂರನೇ ಕಣ್ಣು ಬಂದಿದ್ದು ಹೇಗೆ..? ಇದು ಯಾರ ತಪ್ಪಿನಿಂದ ಉದ್ಭವವಾದ ಕಣ್ಣು..?

ಮುಕ್ಕಣ್ಣ ಅಂದ್ರೆ ಶಿವ ಅಂತಾ ಎಲ್ಲರಿಗೂ ಗೊತ್ತು. ಶಿವನಿಗೆ ಹಣೆಯ ಮೇಲೆ ಮೂರನೇ ಕಣ್ಣಿರುವ ಕಾರಣ, ಆತನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಆದ್ರೆ ಶಿವನಿಗೆ ಮೂರನೇ ಕಣ್ಣು ಬಂದಿದ್ದ ಹೇಗೆ..? ಯಾರ ತಪ್ಪಿನಿಂದ ಇದು ಉದ್ಭವವಾಗಿದ್ದು, ಇತ್ಯಾದಿ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭ್ರೂಣಹತ್ಯೆ ಮಾಡುವವರಿಗೆ ನರಕದಲ್ಲಿ ಎಂಥ ಶಿಕ್ಷೆ ಸಿಗುತ್ತದೆ ಗೊತ್ತಾ..? ಒಮ್ಮೆ...

ಎದೆಬಡಿದುಕೊಂಡು ಗಳಗಳನೆ ಅತ್ತ ಜಯಶ್ರೀ…! ಬಿಗ್ ಬಾಸ್ ಮನೆಯಲ್ಲೊಂದು ಮನಕಳುಕುವ ಸಂಗತಿ..!

Bigboss news: ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ವಿಚಾರ ಹೊರ ಬರುತ್ತಿದೆ. ಇದೀಗ ಮನಕಳುಕುವ ಘಟನೆ ನಡೆದಿದೆ. ಬಿಗ್ ಬಾಸ್ ನಿಂದ  ಈ ವಾರವೂ ಎಲಿಮಿನೇಷನ್ ಆಗಿ ಸ್ಪರ್ಧಿಗಳು  ಹೊರ ನಡೆದಿದ್ದಾರೆ. ಹೌದು ಚೈತ್ರ ಹಳಿಕೇರಿ ಈ ಭಾರಿ ಯಾರು ಊಹಿಸದೆಯೇ ಹೊರ ನಡೆದಿದ್ದಾರೆ. ಚೈತ್ರ ಹಾಗು ಜಯಶ್ರೀ ಬಿಗ್ ಬಾಸ್ ಮನೆಯಲ್ಲಿ  ಅನ್ಯೋನ್ಯವಾಗಿ ಉತ್ತಮ ಸ್ನೇಹಿತರಾಗಿದ್ರು....

ಮದ್ಯದಂಗಡಿಯ ಗೋಡೆ ಕೊರೆದ ಕಳ್ಳರು..!ಕುಡಿದ ನಶೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದರು..!

Tamilnadu News: ಮದ್ಯದಂಗಡಿಗೆ ಗೋಡೆ ಕೊರೆದು ಕನ್ನ ಹಾಕಿ ಮದ್ಯ ಸೇವಿಸಿ  ನಶೆಯಲ್ಲಿ  ಪೊಲೀಸರ ಕೈಗೆ ಕಳ್ಳರು ಸಿಕ್ಕಿಬಿದ್ದ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ  ನಡೆದಿದೆ. ಇಬ್ಬರು ಕಳ್ಳರು ಮದ್ಯದಂಗಡಿಯಲ್ಲಿ ಕಳ್ಳತನ ಮಾಡಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಮದ್ಯದಂಗಡಿಯ ಗೋಡೆ ಕೊರೆದು ಇಬ್ಬರೂ ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ.ಹಾಗೆಯೆ ಅಲ್ಲಿದ್ದ ಮದ್ಯ ಸೇವಿಸಿ ನಶೆಯಲ್ಲಿ ಅರೆ ಪ್ರಜ್ಞಾ ಅವಸ್ಥೆಯಲ್ಲಿ ಪೊಲೀಸರ...

ವಿವಿಧ ಬೇಡಿಕೆಗಾಗಿ ಭಾರತೀಯ ಜೀವಾ ವಿಮಾ ಪಾಲಿಸಿದಾರರ,ಪ್ರತಿನಿಧಿಗಳ ಪ್ರತಿಭಟನೆ

Mandya  News: ಮಂಡ್ಯದ ಮದ್ದೂರಿನ ಭಾರತೀಯ ಜೀವ ವಿಮಾ ನಿಗಮ ಕಚೇರಿಯ ಮುಂಭಾಗ ಭಾರತೀಯ ಜೀವಾ ವಿಮಾ ಪ್ರತಿನಿಧಿಗಳ ಒಕ್ಕೂಟ ಘೋಷಣೆ ಕೂಗುತ್ತ ಪ್ರತಿಭಟನೆಯನ್ನು ನಡೆಸಿದರು ಹಾಗೂ ವಿವಿಧ ಬೇಡಿಕೆಗಳನ್ನು ಇಡೇರಿಸುವ  ಬಗ್ಗೆ ಪ್ರಸ್ತಾವನೆ ಮಾಡಿದರು.ಪಾಲಿಸಿದರಾರ ಬೋನಸ್ ಹೆಚ್ಚಿಸಬೇಕು  ಪಾಲಿಸಿದಾರರ ಸಾಲ ಮತ್ತು ಪ್ರೀಮಿಯಂ ವಿಳಂಬದ ಶುಲ್ಕದ ಬಡ್ಡಿ ದರಗಳು ಕಡಿಮೆ ಮಾಡಬೇಕು ಜಿಎಸ್ ಟಿ...

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ...

About Me

32437 POSTS
0 COMMENTS
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img